viral news: ಗಂಡಸರಿಗೂ ಋತುಚಕ್ರ ಸಮಸ್ಯೆ ಇದ್ದಿದ್ದರೆ ಅರ್ಥವಾಗುತ್ತಿತ್ತು – ಸುಪ್ರೀಂಕೋರ್ಟ್!

ನವದೆಹಲಿ viral news: ಉದ್ಯೋಗ ನಿರ್ವಹಿಸುವ ಸ್ಥಳಗಳಲ್ಲಿ ಮಹಿಳೆಯರು ಮೇಲಧಿಕಾರಿಗಳಿಂದ ಅನುಭವಿಸುವ ಕಿರುಕುಳ ಒಂದೆರೆಡಲ್ಲ.

ಉನ್ನತ ಹುದ್ದೆ ಅಲಂಕರಿಸಿರುವ ಕೆಲ ಪುರುಷರು, ಮಹಿಳಾ ಉದ್ಯೋಗಿಗಳಿಗೆ ರಾತ್ರಿ ವೇಳೆ ಸಮಯವಲ್ಲದ ಸಮಯದಲ್ಲಿ ಮೆಸೇಜ್ ಮಾಡುವುದು, ಬೇಕಾಬಿಟ್ಟಿ ಮಾತನಾಡುವುದು, ಗಂಟೆಗಟ್ಟಲೆ ತನ್ನ ಕಚೇರಿಯಲ್ಲಿ ಅನವಶ್ಯಕವಾಗಿ ಕೂರಿಸಿಕೊಳ್ಳುವುದು, ರಾತ್ರಿಯಾದರೂ ಕೆಲಸವನ್ನು ಮಾಡುವಂತೆ ಬಲವಂತವಾಗಿ ಹೇರುವುದು ಇದಕ್ಕೆ ಆಕ್ಷೇಪಿಸಿದರೆ ಉತ್ತಮ ಉದ್ಯೋಗಿಗಳಾಗಬೇಕಾದರೆ ಇವುಗಳಿಗೆ ಹೊಂದಿಕೊಂಡಿರಬೇಕೆಂಬಂತೆ ಮಹಿಳೆಯರ ಆರೋಗ್ಯ, ಮನಸ್ಥಿತಿ, ಪರಿಸ್ಥಿತಿ ಸೇರಿದಂತೆ ಅವರ ಹಿತಕ್ಕೆ ದಕ್ಕೆಯಾಗುವಂತೆ ವರ್ತಿಸುವ ಮಹಿಳಾ ಕಿರುಕುಳದ ಪ್ರಕರಣಗಳು ಅನೇಕ ಬಾರಿ ವರದಿಯಾಗುತ್ತಿರುತ್ತವೆ.

ಆದರೆ ಆಶ್ಚರ್ಯಕರ ಬೆಳವಣಿಯಲ್ಲಿ ಮಹಿಳಾ ಸಿವಿಲ್ ನ್ಯಾಯಾಧೀಶರನ್ನು ವಜಾಗೊಳಿಸಿದ ಮತ್ತು ಅವರಲ್ಲಿ ಕೆಲವರನ್ನು ಮರುನೇಮಕಗೊಳಿಸಲು ನಿರಾಕರಿಸಿದ್ದಕ್ಕೆ ಮಧ್ಯಪ್ರದೇಶದ ಹೈಕೋರ್ಟ್ ಅನ್ನು ಸುಪ್ರೀಂ ಕೋರ್ಟ್ ಟೀಕಿಸಿರುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದೆ.

ನ್ಯಾಯಮೂರ್ತಿ ನಾಗರತ್ನ ಅವರು ಮಧ್ಯಪ್ರದೇಶದಲ್ಲಿ ಮಹಿಳಾ ಸಿವಿಲ್ ನ್ಯಾಯಾಧೀಶರನ್ನು ವಜಾಗೊಳಿಸಿದ ಕುರಿತು ಸ್ವಯಂ ಪ್ರೇರಿತ ಅರ್ಜಿಯ ವಿಚಾರಣೆಯನ್ನು ನಡೆಸಿದ್ದಾರೆ.

ಗರ್ಭಪಾತದ ಕಾರಣದಿಂದ ನ್ಯಾಯಾಧೀಶರು ಅನುಭವಿಸಿದ ಮಾನಸಿಕ ಮತ್ತು ದೈಹಿಕ ಅಸ್ವಸ್ಥತೆಯನ್ನು ಸರಿಹೊಂದಿಸಲು ಹೈಕೋರ್ಟ್ ನಿರ್ಲಕ್ಷಿಸಿದ ಮಹಿಳಾ ನ್ಯಾಯಾಂಗ ಅಧಿಕಾರಿಗಳ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡುವಲ್ಲಿ ಮಧ್ಯಪ್ರದೇಶ ಹೈಕೋರ್ಟ್ ನಿಗದಿಪಡಿಸಿದ ಮಾನದಂಡಗಳ ವಿರುದ್ಧ ಸುಪ್ರೀಂ ಕೋರ್ಟ್ ಡಿಸೆಂಬರ್ 3ರಂದು ತೀವ್ರ ಟೀಕೆಗಳನ್ನು ವ್ಯಕ್ತಪಡಿಸಿದೆ ಎಂದು ವರದಿಯಾಗಿದೆ.

ಪುರುಷರಿಗೆ ಋತುಚಕ್ರವಾಗಬೇಕೆಂದು ನಾನು ಬಯಸುತ್ತೇನೆ. ಆಗ ಮಾತ್ರ ಅವರು ಅರ್ಥಮಾಡಿಕೊಳ್ಳುತ್ತಾರೆ. ನಿಧಾನಗತಿಯ ಪ್ರಕರಣಗಳ ವಿಲೇವಾರಿ ಮುಕ್ತಾಯದ ಕುರಿತು ಮಾತನಾಡಿರುವ ಅವರು, ಪುರುಷ ನ್ಯಾಯಾಧೀಶರಿಗೆ ಅದೇ ಮಾನದಂಡವಿರಲಿ ಎಂದಿದ್ದಾರೆ ಎನ್ನಲಾಗಿದೆ.

ಪ್ರಕರಣವನ್ನು ವಜಾಗೊಳಿಸಿ ಮನೆಗೆ ಹೋಗುವುದು ಸುಲಭ. ಈ ವಿಷಯವನ್ನು ನಾವು ಸುದೀರ್ಘವಾಗಿ ಕೇಳುತ್ತಿದ್ದರೆ, ನಾವು ನಿಧಾನ ಎಂದು ವಕೀಲರು ಹೇಳಬಹುದೇ? ವಿಶೇಷವಾಗಿ ಮಹಿಳೆಯರು, ಅವರು ದೈಹಿಕವಾಗಿ ಮತ್ತು ಮಾನಸಿಕವಾಗಿ ಬಳಲುತ್ತಿದ್ದರೆ, ಅವರು ನಿಧಾನ ಎಂದು ಹೇಳಬೇಡಿ ಎಂದು ಅಭಿಪ್ರಾಯ ಪಟ್ಟರೆಂದು Live law ವರದಿಮಾಡಿದೆ.

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!