ಪ್ರಧಾನ ಮಂತ್ರಿಗಳು ಕೇಕ್ ತಿನ್ನೋಕೆ ಪಾಕಿಸ್ತಾನಕ್ಕೆ ಹೋಗಿದ್ರು ಗೊತ್ತಾ.?; ಸಂತೋಷ್ ಲಾಡ್ ತಿರುಗೇಟು| Santosh lad

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರೆ ಎಂಬ ಬಿಜೆಪಿ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್‌ ಹೇಳಿಕೆಗೆ ತಿರುಗೇಟು ನೀಡಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh lad), ನಿಮ್ಮ ಪ್ರಧಾನ ಮಂತ್ರಿ ಕೇಕ್ ತಿನ್ನೋಕೆ ಪಾಕಿಸ್ತಾನಕ್ಕೆ ಹೋಗಿದ್ರು ಗೊತ್ತಾ ಎಂದು ಲೇವಡಿ ಮಾಡಿದರು.

ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬಸವನಗೌಡರ ಯತ್ನಾಳ್ ಅವರು ನೆಗೆಟಿವ್ ಮಾತನಾಡಿದ್ರೆ ಜನಪ್ರಿಯತೆ ಸಿಗುತ್ತೆ ಅಂತ ಮಾತನಾಡ್ತಾರೆ. ಪ್ರಧಾನಮಂತ್ರಿಗಳು ಪಾಕಿಸ್ತಾನಕ್ಕೆ ಹೋಗಿದ್ರು ಅವರಿಗೆ ಯಾರಾದ್ರೂ ಆಮಂತ್ರಣ ನೀಡಿದ್ರಾ? ಈ ಬಗ್ಗೆ ಬಿಜೆಪಿಯವರು ಯಾಕೆ ಮಾತನಾಡಲ್ಲ. ಬರೀ ನಮ್ಮನ್ನ ಕೇಳೋದಲ್ಲ ಈ ರೀತಿ ಹೇಳುವವರನ್ನ ಉಪ ಪ್ರಶ್ನೆ ಕೇಳಿ, ಏನುಕ್ ಹೋಗಿದ್ರು ಪ್ರಧಾನ ಮಂತ್ರಿಗಳು ಅಂತ.

ಅವರದು ಬರೀ ಪಾಕಿಸ್ತಾನ, ಮುಸಲ್ಮಾನ, ಅಫ್ಘಾನಿಸ್ತಾನ ಇದರ ಬಿಟ್ಟರೆ ಜನಪರ ವಿಷಯ ಏನಾದ್ರು ಇದ್ದರೆ ಹೇಳಿ ಚರ್ಚೆ ಮಾಡೋಣ ಎಂದರು.

ಬಿಜೆಪಿ ಅವರು 5 ರಿಂದ 10 ತಂಡ ಮಾಡಲಿ ನಮಗೆ ಸಂಬಂಧ ಇಲ್ಲ 4,567ರ ಮ್ಯೂಟೇಷನ್ ಬದಲಾವಣೆ ಬಿಜೆಪಿ ಕಾಲದಲ್ಲಿ ಆಗಿದೆ ಅದರ ಬಗ್ಗೆ ಉತ್ತರ ಕೊಡಿ ಅಂತ ಅವರನ್ನು ಕೇಳಿ.

ವಕ್ಫ್ ವಿರೋಧಿಸಿ ಬಿಜೆಪಿಯ ಹೋರಾಟದಲ್ಲಿ ಬಣಗಳ ವಿಚಾರದಲ್ಲಿ ಎಲ್ಲಾ ಸರ್ಕಾರಗಳು ನೋಟಿಸ್‌ ಕೊಟ್ಟಿವೆ. ಈ ಹಿಂದೆ ಬಿಜೆಪಿ ಕಾಲದಲ್ಲಿ ಮ್ಯೂಟೇಷನ್ ಚೇಂಜ್ ಆಗಿವೆ. ಇದರ ಬಗ್ಗೆ ಬಿಜೆಪಿ ಅವರು ಚರ್ಚೆ ಮಾಡ್ತಾರಾ? ಅವರ ಕಾಲದಲ್ಲಿ ನಮ್ಮ ಕಾಲದಲ್ಲಿ ಎಷ್ಟು ನೋಟಿಸ್ ಆಗಿವೆ.

ಸಾವಿರಾರು ಎಕರೆ ಇದ್ದವರ ಬಳಿಯಿಂದ ಇಂದಿರಾಗಾಂಧಿ ಬಡವರಿಗೆ ಕೊಡ್ಸಿದ್ರು. ನಾವ್ಯಾಕೆ ಬಡವರ ಭೂಮಿಗಳನ್ನು ತೆಗೆದುಕೊಳ್ಳೋಣ ರೈತರಿಗೆ ಸಮಸ್ಯೆ ಆದ್ರೆ ನಾವು ಸರಿ ಪಡಿಸುವೆ ಅಂತ ಸಿಎಂ ಸ್ಪಷ್ಟಿಕರಣ ಕೂಡ ಕೊಟ್ಟಿದ್ದಾರೆ. ಆದರೆ ಇವರ ಕಾಲದಲ್ಲಾಗಿರೋ 4,567ರ ಬಗ್ಗೆ ಸಮೀಕ್ಷೆ ಮಾಡ್ತಾರಂತಾ ಇವರ ನೋಟಿಸ್‌ ಮ್ಯೂಟೇಷನ್ ಚೇಂಜ್ ಆಗಿದೆ. ಅಲ್ಲ ಇದರ ಬಗ್ಗೆ ಚರ್ಚೆ ಮಾಡಬೇಕು.

ಇದರ ಬಗ್ಗೆ ಸರ್ಕಾರ ಆದಷ್ಟು ಬೇಗ ಉತ್ತರ ಕೊಡುತ್ತೆ ಬಿಜೆಪಿ ಅವರು ರಾಜಕೀಯಕ್ಕೆ ಬಳಸಿಕೊಳ್ಳಲು ಮುಂದಾಗಿದ್ರು. ಬೇಳೆ ಬೇಯಿಸಿಕೊಳ್ಳಲು ಪ್ರಯತ್ನ ಮಾಡಿದ್ರೂ ಎಲ್ಲಿಯೂ ಕ್ಲಿಕ್ ಆಗಲ್ಲಿಲ್ಲ ರಾಜಕೀಯ ಮಾಡೋದ್ ಬಿಟ್ರೆ ಜನ ಪರವಾಗಿ ಬಿಜೆಪಿಯವರು ಯಾವತ್ತು ಮಾತಾಡಲ್ಲ.

ಉಳುವವನೆ ಭೂಮಿ ಒಡೆಯ ಕಾರ್ಯಕ್ರಮ ಮಾಡಿದ್ದೆ ಕಾಂಗ್ರೆಸ್, ಬಿಜೆಪಿ ಆಗ ಸಾಹುಕಾರರ ಪರವಾಗಿ ಕಾರ್ಯಕ್ರಮಕ್ಕೆ ವಿರೋಧ ಮಾಡಿದ್ರು ಎಂದರು.

ಡಿಕೆಶಿ ಹಾಗೂ ಸಿಎಂ ಬಣ ರಾಜಕೀಯ ವಿಚಾರ ಈಗಾಗಲೇ ಸಿಎಂ ಹಾಗೂ ಡಿಸಿಎಂ ಸ್ಪಷ್ಟಿಕರಣ ನೀಡಿದ್ದಾರೆ ಎಂದ ಅವರು ಸಿಎಂ ಬದಲಾವಣೆ ಈಗ ಅಪ್ರಸ್ತುತ ಅದು ಹೈಕಮಾಂಡ್‌ ನಿರ್ಧಾರ ಮಾಡುತ್ತೆ ಎಂದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಮಾಹಿತಿ ಇಲ್ಲ ಅದು ಸಿಎಂ ಮತ್ತು ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರವಾಗಿ ಚರ್ಚೆಗೆ ಅವಕಾಶ ನೀಡುತ್ತೇವೆ. ಆದ್ರೆ ವಿಪಕ್ಷಗಳು ಅದಕ್ಕೆ ವಿರೋಧ ಮಾಡದೇ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಅಭಿವೃದ್ಧಿ ಬಗ್ಗೆ ಚರ್ಚೆಗಳಾಗಬೇಕು ಅನ್ನೋದು ನಮ್ಮ ಉದ್ದೇಶ ಆದ್ರೆ ಅಭಿವೃದ್ದಿ ಬಗ್ಗೆ ವಿಪಕ್ಷ ನಾಯಕರು ಚರ್ಚೆ ಮಾಡಲು ಬಿಡೋದೇ ಇಲ್ಲ ಎಂದರು.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!