ಪ್ರಧಾನ ಮಂತ್ರಿಗಳು ಕೇಕ್ ತಿನ್ನೋಕೆ ಪಾಕಿಸ್ತಾನಕ್ಕೆ ಹೋಗಿದ್ರು ಗೊತ್ತಾ.?; ಸಂತೋಷ್ ಲಾಡ್ ತಿರುಗೇಟು| Santosh lad

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರೆ ಎಂಬ ಬಿಜೆಪಿ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್‌ ಹೇಳಿಕೆಗೆ ತಿರುಗೇಟು ನೀಡಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh lad), ನಿಮ್ಮ ಪ್ರಧಾನ ಮಂತ್ರಿ ಕೇಕ್ ತಿನ್ನೋಕೆ ಪಾಕಿಸ್ತಾನಕ್ಕೆ ಹೋಗಿದ್ರು ಗೊತ್ತಾ ಎಂದು ಲೇವಡಿ ಮಾಡಿದರು.

ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬಸವನಗೌಡರ ಯತ್ನಾಳ್ ಅವರು ನೆಗೆಟಿವ್ ಮಾತನಾಡಿದ್ರೆ ಜನಪ್ರಿಯತೆ ಸಿಗುತ್ತೆ ಅಂತ ಮಾತನಾಡ್ತಾರೆ. ಪ್ರಧಾನಮಂತ್ರಿಗಳು ಪಾಕಿಸ್ತಾನಕ್ಕೆ ಹೋಗಿದ್ರು ಅವರಿಗೆ ಯಾರಾದ್ರೂ ಆಮಂತ್ರಣ ನೀಡಿದ್ರಾ? ಈ ಬಗ್ಗೆ ಬಿಜೆಪಿಯವರು ಯಾಕೆ ಮಾತನಾಡಲ್ಲ. ಬರೀ ನಮ್ಮನ್ನ ಕೇಳೋದಲ್ಲ ಈ ರೀತಿ ಹೇಳುವವರನ್ನ ಉಪ ಪ್ರಶ್ನೆ ಕೇಳಿ, ಏನುಕ್ ಹೋಗಿದ್ರು ಪ್ರಧಾನ ಮಂತ್ರಿಗಳು ಅಂತ.

ಅವರದು ಬರೀ ಪಾಕಿಸ್ತಾನ, ಮುಸಲ್ಮಾನ, ಅಫ್ಘಾನಿಸ್ತಾನ ಇದರ ಬಿಟ್ಟರೆ ಜನಪರ ವಿಷಯ ಏನಾದ್ರು ಇದ್ದರೆ ಹೇಳಿ ಚರ್ಚೆ ಮಾಡೋಣ ಎಂದರು.

ಬಿಜೆಪಿ ಅವರು 5 ರಿಂದ 10 ತಂಡ ಮಾಡಲಿ ನಮಗೆ ಸಂಬಂಧ ಇಲ್ಲ 4,567ರ ಮ್ಯೂಟೇಷನ್ ಬದಲಾವಣೆ ಬಿಜೆಪಿ ಕಾಲದಲ್ಲಿ ಆಗಿದೆ ಅದರ ಬಗ್ಗೆ ಉತ್ತರ ಕೊಡಿ ಅಂತ ಅವರನ್ನು ಕೇಳಿ.

ವಕ್ಫ್ ವಿರೋಧಿಸಿ ಬಿಜೆಪಿಯ ಹೋರಾಟದಲ್ಲಿ ಬಣಗಳ ವಿಚಾರದಲ್ಲಿ ಎಲ್ಲಾ ಸರ್ಕಾರಗಳು ನೋಟಿಸ್‌ ಕೊಟ್ಟಿವೆ. ಈ ಹಿಂದೆ ಬಿಜೆಪಿ ಕಾಲದಲ್ಲಿ ಮ್ಯೂಟೇಷನ್ ಚೇಂಜ್ ಆಗಿವೆ. ಇದರ ಬಗ್ಗೆ ಬಿಜೆಪಿ ಅವರು ಚರ್ಚೆ ಮಾಡ್ತಾರಾ? ಅವರ ಕಾಲದಲ್ಲಿ ನಮ್ಮ ಕಾಲದಲ್ಲಿ ಎಷ್ಟು ನೋಟಿಸ್ ಆಗಿವೆ.

ಸಾವಿರಾರು ಎಕರೆ ಇದ್ದವರ ಬಳಿಯಿಂದ ಇಂದಿರಾಗಾಂಧಿ ಬಡವರಿಗೆ ಕೊಡ್ಸಿದ್ರು. ನಾವ್ಯಾಕೆ ಬಡವರ ಭೂಮಿಗಳನ್ನು ತೆಗೆದುಕೊಳ್ಳೋಣ ರೈತರಿಗೆ ಸಮಸ್ಯೆ ಆದ್ರೆ ನಾವು ಸರಿ ಪಡಿಸುವೆ ಅಂತ ಸಿಎಂ ಸ್ಪಷ್ಟಿಕರಣ ಕೂಡ ಕೊಟ್ಟಿದ್ದಾರೆ. ಆದರೆ ಇವರ ಕಾಲದಲ್ಲಾಗಿರೋ 4,567ರ ಬಗ್ಗೆ ಸಮೀಕ್ಷೆ ಮಾಡ್ತಾರಂತಾ ಇವರ ನೋಟಿಸ್‌ ಮ್ಯೂಟೇಷನ್ ಚೇಂಜ್ ಆಗಿದೆ. ಅಲ್ಲ ಇದರ ಬಗ್ಗೆ ಚರ್ಚೆ ಮಾಡಬೇಕು.

ಇದರ ಬಗ್ಗೆ ಸರ್ಕಾರ ಆದಷ್ಟು ಬೇಗ ಉತ್ತರ ಕೊಡುತ್ತೆ ಬಿಜೆಪಿ ಅವರು ರಾಜಕೀಯಕ್ಕೆ ಬಳಸಿಕೊಳ್ಳಲು ಮುಂದಾಗಿದ್ರು. ಬೇಳೆ ಬೇಯಿಸಿಕೊಳ್ಳಲು ಪ್ರಯತ್ನ ಮಾಡಿದ್ರೂ ಎಲ್ಲಿಯೂ ಕ್ಲಿಕ್ ಆಗಲ್ಲಿಲ್ಲ ರಾಜಕೀಯ ಮಾಡೋದ್ ಬಿಟ್ರೆ ಜನ ಪರವಾಗಿ ಬಿಜೆಪಿಯವರು ಯಾವತ್ತು ಮಾತಾಡಲ್ಲ.

ಉಳುವವನೆ ಭೂಮಿ ಒಡೆಯ ಕಾರ್ಯಕ್ರಮ ಮಾಡಿದ್ದೆ ಕಾಂಗ್ರೆಸ್, ಬಿಜೆಪಿ ಆಗ ಸಾಹುಕಾರರ ಪರವಾಗಿ ಕಾರ್ಯಕ್ರಮಕ್ಕೆ ವಿರೋಧ ಮಾಡಿದ್ರು ಎಂದರು.

ಡಿಕೆಶಿ ಹಾಗೂ ಸಿಎಂ ಬಣ ರಾಜಕೀಯ ವಿಚಾರ ಈಗಾಗಲೇ ಸಿಎಂ ಹಾಗೂ ಡಿಸಿಎಂ ಸ್ಪಷ್ಟಿಕರಣ ನೀಡಿದ್ದಾರೆ ಎಂದ ಅವರು ಸಿಎಂ ಬದಲಾವಣೆ ಈಗ ಅಪ್ರಸ್ತುತ ಅದು ಹೈಕಮಾಂಡ್‌ ನಿರ್ಧಾರ ಮಾಡುತ್ತೆ ಎಂದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಮಾಹಿತಿ ಇಲ್ಲ ಅದು ಸಿಎಂ ಮತ್ತು ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರವಾಗಿ ಚರ್ಚೆಗೆ ಅವಕಾಶ ನೀಡುತ್ತೇವೆ. ಆದ್ರೆ ವಿಪಕ್ಷಗಳು ಅದಕ್ಕೆ ವಿರೋಧ ಮಾಡದೇ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಅಭಿವೃದ್ಧಿ ಬಗ್ಗೆ ಚರ್ಚೆಗಳಾಗಬೇಕು ಅನ್ನೋದು ನಮ್ಮ ಉದ್ದೇಶ ಆದ್ರೆ ಅಭಿವೃದ್ದಿ ಬಗ್ಗೆ ವಿಪಕ್ಷ ನಾಯಕರು ಚರ್ಚೆ ಮಾಡಲು ಬಿಡೋದೇ ಇಲ್ಲ ಎಂದರು.

ರಾಜಕೀಯ

ಜನರ ಸಮಸ್ಯೆಗೆ ದನಿಯಾಗಿದ್ದ ರಾಘವ್ ಚಡ್ಡಾಗೆ ಆಪ್ ಶಾಕ್..!

ಜನರ ಸಮಸ್ಯೆಗೆ ದನಿಯಾಗಿದ್ದ ರಾಘವ್ ಚಡ್ಡಾಗೆ ಆಪ್ ಶಾಕ್..!

ಜನಪರ ಸಮಸ್ಯೆಗಳನ್ನು ರಾಜ್ಯಸಭೆಯಲ್ಲಿ ಪ್ರಶ್ನಿಸುವ ಮೂಲಕ ಮೋದಿ (Modi) ಸರ್ಕಾರದ ವಿರುದ್ದ ಗುಡುಗುತ್ತಿದ್ದ ಆಮ್ ಆದ್ಮಿ ಪಕ್ಷದ (APP) ಸಂಸದ ರಾಘವ್ ಚಡ್ಡಾ (Raghav Chadha) ಅವರ ರೆಕ್ಕೆ ಕತ್ತರಿಸುವ ಕೆಲಸವನ್ನು ತನ್ನದೇ ಪಕ್ಷ

[ccc_my_favorite_select_button post_id="120655"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಅಪಘಾತ.. ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಆಕ್ರೋಶ..!

ದೊಡ್ಡಬಳ್ಳಾಪುರ: ಅಪಘಾತ.. ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಆಕ್ರೋಶ..!

ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ (Accident) ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಹಿಂದೂಪುರ- ಬೆಂಗಳೂರು ನಡುವಿನ ರಾಜ್ಯ ಹೆದ್ದಾರಿ ದೊಡ್ಡಬಳ್ಳಾಪುರ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="120640"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]