ಪ್ರಧಾನ ಮಂತ್ರಿಗಳು ಕೇಕ್ ತಿನ್ನೋಕೆ ಪಾಕಿಸ್ತಾನಕ್ಕೆ ಹೋಗಿದ್ರು ಗೊತ್ತಾ.?; ಸಂತೋಷ್ ಲಾಡ್ ತಿರುಗೇಟು| Santosh lad

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರೆ ಎಂಬ ಬಿಜೆಪಿ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್‌ ಹೇಳಿಕೆಗೆ ತಿರುಗೇಟು ನೀಡಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh lad), ನಿಮ್ಮ ಪ್ರಧಾನ ಮಂತ್ರಿ ಕೇಕ್ ತಿನ್ನೋಕೆ ಪಾಕಿಸ್ತಾನಕ್ಕೆ ಹೋಗಿದ್ರು ಗೊತ್ತಾ ಎಂದು ಲೇವಡಿ ಮಾಡಿದರು.

ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬಸವನಗೌಡರ ಯತ್ನಾಳ್ ಅವರು ನೆಗೆಟಿವ್ ಮಾತನಾಡಿದ್ರೆ ಜನಪ್ರಿಯತೆ ಸಿಗುತ್ತೆ ಅಂತ ಮಾತನಾಡ್ತಾರೆ. ಪ್ರಧಾನಮಂತ್ರಿಗಳು ಪಾಕಿಸ್ತಾನಕ್ಕೆ ಹೋಗಿದ್ರು ಅವರಿಗೆ ಯಾರಾದ್ರೂ ಆಮಂತ್ರಣ ನೀಡಿದ್ರಾ? ಈ ಬಗ್ಗೆ ಬಿಜೆಪಿಯವರು ಯಾಕೆ ಮಾತನಾಡಲ್ಲ. ಬರೀ ನಮ್ಮನ್ನ ಕೇಳೋದಲ್ಲ ಈ ರೀತಿ ಹೇಳುವವರನ್ನ ಉಪ ಪ್ರಶ್ನೆ ಕೇಳಿ, ಏನುಕ್ ಹೋಗಿದ್ರು ಪ್ರಧಾನ ಮಂತ್ರಿಗಳು ಅಂತ.

ಅವರದು ಬರೀ ಪಾಕಿಸ್ತಾನ, ಮುಸಲ್ಮಾನ, ಅಫ್ಘಾನಿಸ್ತಾನ ಇದರ ಬಿಟ್ಟರೆ ಜನಪರ ವಿಷಯ ಏನಾದ್ರು ಇದ್ದರೆ ಹೇಳಿ ಚರ್ಚೆ ಮಾಡೋಣ ಎಂದರು.

ಬಿಜೆಪಿ ಅವರು 5 ರಿಂದ 10 ತಂಡ ಮಾಡಲಿ ನಮಗೆ ಸಂಬಂಧ ಇಲ್ಲ 4,567ರ ಮ್ಯೂಟೇಷನ್ ಬದಲಾವಣೆ ಬಿಜೆಪಿ ಕಾಲದಲ್ಲಿ ಆಗಿದೆ ಅದರ ಬಗ್ಗೆ ಉತ್ತರ ಕೊಡಿ ಅಂತ ಅವರನ್ನು ಕೇಳಿ.

ವಕ್ಫ್ ವಿರೋಧಿಸಿ ಬಿಜೆಪಿಯ ಹೋರಾಟದಲ್ಲಿ ಬಣಗಳ ವಿಚಾರದಲ್ಲಿ ಎಲ್ಲಾ ಸರ್ಕಾರಗಳು ನೋಟಿಸ್‌ ಕೊಟ್ಟಿವೆ. ಈ ಹಿಂದೆ ಬಿಜೆಪಿ ಕಾಲದಲ್ಲಿ ಮ್ಯೂಟೇಷನ್ ಚೇಂಜ್ ಆಗಿವೆ. ಇದರ ಬಗ್ಗೆ ಬಿಜೆಪಿ ಅವರು ಚರ್ಚೆ ಮಾಡ್ತಾರಾ? ಅವರ ಕಾಲದಲ್ಲಿ ನಮ್ಮ ಕಾಲದಲ್ಲಿ ಎಷ್ಟು ನೋಟಿಸ್ ಆಗಿವೆ.

ಸಾವಿರಾರು ಎಕರೆ ಇದ್ದವರ ಬಳಿಯಿಂದ ಇಂದಿರಾಗಾಂಧಿ ಬಡವರಿಗೆ ಕೊಡ್ಸಿದ್ರು. ನಾವ್ಯಾಕೆ ಬಡವರ ಭೂಮಿಗಳನ್ನು ತೆಗೆದುಕೊಳ್ಳೋಣ ರೈತರಿಗೆ ಸಮಸ್ಯೆ ಆದ್ರೆ ನಾವು ಸರಿ ಪಡಿಸುವೆ ಅಂತ ಸಿಎಂ ಸ್ಪಷ್ಟಿಕರಣ ಕೂಡ ಕೊಟ್ಟಿದ್ದಾರೆ. ಆದರೆ ಇವರ ಕಾಲದಲ್ಲಾಗಿರೋ 4,567ರ ಬಗ್ಗೆ ಸಮೀಕ್ಷೆ ಮಾಡ್ತಾರಂತಾ ಇವರ ನೋಟಿಸ್‌ ಮ್ಯೂಟೇಷನ್ ಚೇಂಜ್ ಆಗಿದೆ. ಅಲ್ಲ ಇದರ ಬಗ್ಗೆ ಚರ್ಚೆ ಮಾಡಬೇಕು.

ಇದರ ಬಗ್ಗೆ ಸರ್ಕಾರ ಆದಷ್ಟು ಬೇಗ ಉತ್ತರ ಕೊಡುತ್ತೆ ಬಿಜೆಪಿ ಅವರು ರಾಜಕೀಯಕ್ಕೆ ಬಳಸಿಕೊಳ್ಳಲು ಮುಂದಾಗಿದ್ರು. ಬೇಳೆ ಬೇಯಿಸಿಕೊಳ್ಳಲು ಪ್ರಯತ್ನ ಮಾಡಿದ್ರೂ ಎಲ್ಲಿಯೂ ಕ್ಲಿಕ್ ಆಗಲ್ಲಿಲ್ಲ ರಾಜಕೀಯ ಮಾಡೋದ್ ಬಿಟ್ರೆ ಜನ ಪರವಾಗಿ ಬಿಜೆಪಿಯವರು ಯಾವತ್ತು ಮಾತಾಡಲ್ಲ.

ಉಳುವವನೆ ಭೂಮಿ ಒಡೆಯ ಕಾರ್ಯಕ್ರಮ ಮಾಡಿದ್ದೆ ಕಾಂಗ್ರೆಸ್, ಬಿಜೆಪಿ ಆಗ ಸಾಹುಕಾರರ ಪರವಾಗಿ ಕಾರ್ಯಕ್ರಮಕ್ಕೆ ವಿರೋಧ ಮಾಡಿದ್ರು ಎಂದರು.

ಡಿಕೆಶಿ ಹಾಗೂ ಸಿಎಂ ಬಣ ರಾಜಕೀಯ ವಿಚಾರ ಈಗಾಗಲೇ ಸಿಎಂ ಹಾಗೂ ಡಿಸಿಎಂ ಸ್ಪಷ್ಟಿಕರಣ ನೀಡಿದ್ದಾರೆ ಎಂದ ಅವರು ಸಿಎಂ ಬದಲಾವಣೆ ಈಗ ಅಪ್ರಸ್ತುತ ಅದು ಹೈಕಮಾಂಡ್‌ ನಿರ್ಧಾರ ಮಾಡುತ್ತೆ ಎಂದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಮಾಹಿತಿ ಇಲ್ಲ ಅದು ಸಿಎಂ ಮತ್ತು ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರವಾಗಿ ಚರ್ಚೆಗೆ ಅವಕಾಶ ನೀಡುತ್ತೇವೆ. ಆದ್ರೆ ವಿಪಕ್ಷಗಳು ಅದಕ್ಕೆ ವಿರೋಧ ಮಾಡದೇ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಅಭಿವೃದ್ಧಿ ಬಗ್ಗೆ ಚರ್ಚೆಗಳಾಗಬೇಕು ಅನ್ನೋದು ನಮ್ಮ ಉದ್ದೇಶ ಆದ್ರೆ ಅಭಿವೃದ್ದಿ ಬಗ್ಗೆ ವಿಪಕ್ಷ ನಾಯಕರು ಚರ್ಚೆ ಮಾಡಲು ಬಿಡೋದೇ ಇಲ್ಲ ಎಂದರು.

ರಾಜಕೀಯ

ಕುರ್ಚಿ ಕಿತ್ತಾಟದಿಂದ ಸಂಪದ್ಭರಿತ ರಾಜ್ಯ ಬಡವಾಗುತ್ತಿದೆ: ನಿಖಿಲ್ ಕುಮಾರಸ್ವಾಮಿ ಕಿಡಿ

ಕುರ್ಚಿ ಕಿತ್ತಾಟದಿಂದ ಸಂಪದ್ಭರಿತ ರಾಜ್ಯ ಬಡವಾಗುತ್ತಿದೆ: ನಿಖಿಲ್ ಕುಮಾರಸ್ವಾಮಿ ಕಿಡಿ

ಇಂದಿನ ಸಿಎಂ ಆಡಳಿತದಲ್ಲಿ ಪ್ರತಿ ವರ್ಷ ಒಂದು ಲಕ್ಷ ಕೋಟಿ ಸಾಲ ಆಗಿದೆ. ದಿನಕ್ಕೆ 300 ಕೋಟಿ ಸಾಲ ಆಗ್ತಿದೆ . ಈ ಸರ್ಕಾರ ಪ್ರತಿನಿತ್ಯ ಕುರ್ಚಿ ಕಿತ್ತಾಟದಿಂದಲೇ ಕಾಲ‌ ಕಳೆಯುತ್ತಿದ್ದಾರೆ. ಇದರಿಂದಾಗಿ ಸಂಪದ್ಭರಿತ

[ccc_my_favorite_select_button post_id="119448"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!