ಪ್ರಧಾನ ಮಂತ್ರಿಗಳು ಕೇಕ್ ತಿನ್ನೋಕೆ ಪಾಕಿಸ್ತಾನಕ್ಕೆ ಹೋಗಿದ್ರು ಗೊತ್ತಾ.?; ಸಂತೋಷ್ ಲಾಡ್ ತಿರುಗೇಟು| Santosh lad

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರೆ ಎಂಬ ಬಿಜೆಪಿ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್‌ ಹೇಳಿಕೆಗೆ ತಿರುಗೇಟು ನೀಡಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh lad), ನಿಮ್ಮ ಪ್ರಧಾನ ಮಂತ್ರಿ ಕೇಕ್ ತಿನ್ನೋಕೆ ಪಾಕಿಸ್ತಾನಕ್ಕೆ ಹೋಗಿದ್ರು ಗೊತ್ತಾ ಎಂದು ಲೇವಡಿ ಮಾಡಿದರು.

ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬಸವನಗೌಡರ ಯತ್ನಾಳ್ ಅವರು ನೆಗೆಟಿವ್ ಮಾತನಾಡಿದ್ರೆ ಜನಪ್ರಿಯತೆ ಸಿಗುತ್ತೆ ಅಂತ ಮಾತನಾಡ್ತಾರೆ. ಪ್ರಧಾನಮಂತ್ರಿಗಳು ಪಾಕಿಸ್ತಾನಕ್ಕೆ ಹೋಗಿದ್ರು ಅವರಿಗೆ ಯಾರಾದ್ರೂ ಆಮಂತ್ರಣ ನೀಡಿದ್ರಾ? ಈ ಬಗ್ಗೆ ಬಿಜೆಪಿಯವರು ಯಾಕೆ ಮಾತನಾಡಲ್ಲ. ಬರೀ ನಮ್ಮನ್ನ ಕೇಳೋದಲ್ಲ ಈ ರೀತಿ ಹೇಳುವವರನ್ನ ಉಪ ಪ್ರಶ್ನೆ ಕೇಳಿ, ಏನುಕ್ ಹೋಗಿದ್ರು ಪ್ರಧಾನ ಮಂತ್ರಿಗಳು ಅಂತ.

ಅವರದು ಬರೀ ಪಾಕಿಸ್ತಾನ, ಮುಸಲ್ಮಾನ, ಅಫ್ಘಾನಿಸ್ತಾನ ಇದರ ಬಿಟ್ಟರೆ ಜನಪರ ವಿಷಯ ಏನಾದ್ರು ಇದ್ದರೆ ಹೇಳಿ ಚರ್ಚೆ ಮಾಡೋಣ ಎಂದರು.

ಬಿಜೆಪಿ ಅವರು 5 ರಿಂದ 10 ತಂಡ ಮಾಡಲಿ ನಮಗೆ ಸಂಬಂಧ ಇಲ್ಲ 4,567ರ ಮ್ಯೂಟೇಷನ್ ಬದಲಾವಣೆ ಬಿಜೆಪಿ ಕಾಲದಲ್ಲಿ ಆಗಿದೆ ಅದರ ಬಗ್ಗೆ ಉತ್ತರ ಕೊಡಿ ಅಂತ ಅವರನ್ನು ಕೇಳಿ.

ವಕ್ಫ್ ವಿರೋಧಿಸಿ ಬಿಜೆಪಿಯ ಹೋರಾಟದಲ್ಲಿ ಬಣಗಳ ವಿಚಾರದಲ್ಲಿ ಎಲ್ಲಾ ಸರ್ಕಾರಗಳು ನೋಟಿಸ್‌ ಕೊಟ್ಟಿವೆ. ಈ ಹಿಂದೆ ಬಿಜೆಪಿ ಕಾಲದಲ್ಲಿ ಮ್ಯೂಟೇಷನ್ ಚೇಂಜ್ ಆಗಿವೆ. ಇದರ ಬಗ್ಗೆ ಬಿಜೆಪಿ ಅವರು ಚರ್ಚೆ ಮಾಡ್ತಾರಾ? ಅವರ ಕಾಲದಲ್ಲಿ ನಮ್ಮ ಕಾಲದಲ್ಲಿ ಎಷ್ಟು ನೋಟಿಸ್ ಆಗಿವೆ.

ಸಾವಿರಾರು ಎಕರೆ ಇದ್ದವರ ಬಳಿಯಿಂದ ಇಂದಿರಾಗಾಂಧಿ ಬಡವರಿಗೆ ಕೊಡ್ಸಿದ್ರು. ನಾವ್ಯಾಕೆ ಬಡವರ ಭೂಮಿಗಳನ್ನು ತೆಗೆದುಕೊಳ್ಳೋಣ ರೈತರಿಗೆ ಸಮಸ್ಯೆ ಆದ್ರೆ ನಾವು ಸರಿ ಪಡಿಸುವೆ ಅಂತ ಸಿಎಂ ಸ್ಪಷ್ಟಿಕರಣ ಕೂಡ ಕೊಟ್ಟಿದ್ದಾರೆ. ಆದರೆ ಇವರ ಕಾಲದಲ್ಲಾಗಿರೋ 4,567ರ ಬಗ್ಗೆ ಸಮೀಕ್ಷೆ ಮಾಡ್ತಾರಂತಾ ಇವರ ನೋಟಿಸ್‌ ಮ್ಯೂಟೇಷನ್ ಚೇಂಜ್ ಆಗಿದೆ. ಅಲ್ಲ ಇದರ ಬಗ್ಗೆ ಚರ್ಚೆ ಮಾಡಬೇಕು.

ಇದರ ಬಗ್ಗೆ ಸರ್ಕಾರ ಆದಷ್ಟು ಬೇಗ ಉತ್ತರ ಕೊಡುತ್ತೆ ಬಿಜೆಪಿ ಅವರು ರಾಜಕೀಯಕ್ಕೆ ಬಳಸಿಕೊಳ್ಳಲು ಮುಂದಾಗಿದ್ರು. ಬೇಳೆ ಬೇಯಿಸಿಕೊಳ್ಳಲು ಪ್ರಯತ್ನ ಮಾಡಿದ್ರೂ ಎಲ್ಲಿಯೂ ಕ್ಲಿಕ್ ಆಗಲ್ಲಿಲ್ಲ ರಾಜಕೀಯ ಮಾಡೋದ್ ಬಿಟ್ರೆ ಜನ ಪರವಾಗಿ ಬಿಜೆಪಿಯವರು ಯಾವತ್ತು ಮಾತಾಡಲ್ಲ.

ಉಳುವವನೆ ಭೂಮಿ ಒಡೆಯ ಕಾರ್ಯಕ್ರಮ ಮಾಡಿದ್ದೆ ಕಾಂಗ್ರೆಸ್, ಬಿಜೆಪಿ ಆಗ ಸಾಹುಕಾರರ ಪರವಾಗಿ ಕಾರ್ಯಕ್ರಮಕ್ಕೆ ವಿರೋಧ ಮಾಡಿದ್ರು ಎಂದರು.

ಡಿಕೆಶಿ ಹಾಗೂ ಸಿಎಂ ಬಣ ರಾಜಕೀಯ ವಿಚಾರ ಈಗಾಗಲೇ ಸಿಎಂ ಹಾಗೂ ಡಿಸಿಎಂ ಸ್ಪಷ್ಟಿಕರಣ ನೀಡಿದ್ದಾರೆ ಎಂದ ಅವರು ಸಿಎಂ ಬದಲಾವಣೆ ಈಗ ಅಪ್ರಸ್ತುತ ಅದು ಹೈಕಮಾಂಡ್‌ ನಿರ್ಧಾರ ಮಾಡುತ್ತೆ ಎಂದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಮಾಹಿತಿ ಇಲ್ಲ ಅದು ಸಿಎಂ ಮತ್ತು ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರವಾಗಿ ಚರ್ಚೆಗೆ ಅವಕಾಶ ನೀಡುತ್ತೇವೆ. ಆದ್ರೆ ವಿಪಕ್ಷಗಳು ಅದಕ್ಕೆ ವಿರೋಧ ಮಾಡದೇ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಅಭಿವೃದ್ಧಿ ಬಗ್ಗೆ ಚರ್ಚೆಗಳಾಗಬೇಕು ಅನ್ನೋದು ನಮ್ಮ ಉದ್ದೇಶ ಆದ್ರೆ ಅಭಿವೃದ್ದಿ ಬಗ್ಗೆ ವಿಪಕ್ಷ ನಾಯಕರು ಚರ್ಚೆ ಮಾಡಲು ಬಿಡೋದೇ ಇಲ್ಲ ಎಂದರು.

ರಾಜಕೀಯ

ZP, TP ಚುನಾವಣೆ.. ಮಹತ್ವದ ಸುಳಿವು ನೀಡಿದ ರಾಜ್ಯ ಚುನಾವಣೆ ಅಯುಕ್ತ

ZP, TP ಚುನಾವಣೆ.. ಮಹತ್ವದ ಸುಳಿವು ನೀಡಿದ ರಾಜ್ಯ ಚುನಾವಣೆ ಅಯುಕ್ತ

ZP, TP ಚುನಾವಣೆ ಮಾಡೋದಕ್ಕೆ ಸರ್ಕಾರ ಕೂಡಾ ಸ್ಪಂದನೆ ನೀಡಿದೆ. ಎಪ್ರಿಲ್, ಮೇ ನಲ್ಲಿ ಮಾಡಲು ಸಲಹೆ ಸೂಚನೆ ನೀಡಿದೆ ಎಂದರು.

[ccc_my_favorite_select_button post_id="100849"]
ಪ್ರತಿದಿನವೂ ಕೆಟ್ಟ ಸುದ್ದಿಗಳು, ಅಪರಾಧಗಳು ವಿಜೃಂಭಿಸುತ್ತಿವೆ: ಹೆಚ್.ಡಿ.ಕುಮಾರಸ್ವಾಮಿ ಕಳವಳ

ಪ್ರತಿದಿನವೂ ಕೆಟ್ಟ ಸುದ್ದಿಗಳು, ಅಪರಾಧಗಳು ವಿಜೃಂಭಿಸುತ್ತಿವೆ: ಹೆಚ್.ಡಿ.ಕುಮಾರಸ್ವಾಮಿ ಕಳವಳ

ಪ್ರತಿದಿನವೂ ಕೆಟ್ಟ ಸುದ್ದಿಗಳು, ಅಪರಾಧಗಳು ವಿಜೃಂಭಿಸುತ್ತಿವೆ. ಅವೆಲ್ಲವನ್ನೂ ಮಾಧ್ಯಮಗಳಲ್ಲಿ ಕಂಡರೆ ಕಳವಳವಾಗುತ್ತಿದೆ HD Kumaraswamy

[ccc_my_favorite_select_button post_id="100970"]
Indian Army Day 2025: ಇತಿಹಾಸ, ಥೀಮ್, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಿರಿ

Indian Army Day 2025: ಇತಿಹಾಸ, ಥೀಮ್, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಿರಿ

ಇಂಡಿಯನ್ ಆರ್ಮಿ ಡೇ 2025 (Indian Army Day 2025): ಥೀಮ್ 77ನೇ ಸೇನಾ ದಿನಾಚರಣೆಯು "ಸಮರ್ಥ ಭಾರತ, ಸಕ್ಷಮ್ ಸೇನೆ" ಅನ್ನು ತನ್ನ ಥೀಮ್‌ ಆಗಿ ಹೊಂದಿದೆ.

[ccc_my_favorite_select_button post_id="100962"]

Makara jyothi: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ..

[ccc_my_favorite_select_button post_id="100927"]

Heart attack: ಕರ್ನಾಟಕದ ವೀರ ಯೋಧ ಸಾವು..!

[ccc_my_favorite_select_button post_id="100904"]

ರೂಪಾಯಿ ಮೌಲ್ಯ ಮಹಾಪತನ..!

[ccc_my_favorite_select_button post_id="100861"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

ಜನವರಿ 17 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲಿದ್ದಾರೆ. Khel ratna

[ccc_my_favorite_select_button post_id="99992"]
Herbicide ಹೂವಿನ ತೋಟಕ್ಕೆ ಕಳೆನಾಶಕ ಸಿಂಪಡಿಸಿದ ದುಷ್ಕರ್ಮಿಗಳು

Herbicide ಹೂವಿನ ತೋಟಕ್ಕೆ ಕಳೆನಾಶಕ ಸಿಂಪಡಿಸಿದ ದುಷ್ಕರ್ಮಿಗಳು

ಯಾರೋ ದುಷ್ಕರ್ಮಿಗಳು ಹೂವಿನ ಗಿಡಗಳಿಗೆ ಕಳೆನಾಶಕ ಸಿಂಪಡಣೆ ಮಾಡಿದ್ದು, ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ರೈತ ಸತೀಶ್ ಬಾಬು ಕಂಗಾಲಾಗಿದ್ದಾರೆ. Herbicide

[ccc_my_favorite_select_button post_id="100832"]
ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಬಸ್‌ಗೆ ಬೆಂಕಿ.. ಓರ್ವ ಪ್ರಯಾಣಿಕ ಸಜೀವ ದಹನ..! | Video

ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಬಸ್‌ಗೆ ಬೆಂಕಿ.. ಓರ್ವ ಪ್ರಯಾಣಿಕ ಸಜೀವ ದಹನ..! |

ಈ ಅವಘಡ ಸಂಭವಿಸಿದ್ದು, ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಸಜೀವ ದಹನವಾಗಿದ್ದಾರೆ. ಬಸ್ ಸುಟ್ಟು ಕರಕಲಾಗಿದೆ.mahakumbh mela

[ccc_my_favorite_select_button post_id="100965"]

ಆರೋಗ್ಯ

ಸಿನಿಮಾ

ಹಿರಿಯ ನಟ ಸರಿಗಮ ವಿಜಿ ನಿಧನ..! Sarigama viji

ಹಿರಿಯ ನಟ ಸರಿಗಮ ವಿಜಿ ನಿಧನ..! Sarigama viji

ಆದರೆ ಇದೀಗ ವಿಜಿ ಅವರು ನಿಧನ ಹೊಂದಿದ್ದಾರೆ. ಅವರಿಗೆ ಇಬ್ಬರು ಮಕ್ಕಳಿದ್ದರು. ನಾಳೆ ಬೆಳಿಗ್ಗೆ 10 ರಿಂದ 12 ಗಂಟೆಯ ಒಳಗೆ ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಬರುವ ಚೀತಾಗಾರದಲ್ಲಿ ಅಂತ್ಯ ಕ್ರಿಯೆ

[ccc_my_favorite_select_button post_id="100973"]

Doctorate: ಖ್ಯಾತ ನಟಿ ತಾರಾ ಸೇರಿ 3

[ccc_my_favorite_select_button post_id="100512"]

Darshan Sudeep| ದಚ್ಚು-ಕಿಚ್ಚ ಅಭಿಮಾನಿಗಳ ನಡುವೆ ತಂದಿಟ್ಟ

[ccc_my_favorite_select_button post_id="99843"]

Pavan kalyan| ದಟ್ ಈಸ್ ರೇವಂತ್ ರೆಡ್ಡಿಗಾರು:

[ccc_my_favorite_select_button post_id="99803"]