ಚನ್ನಪಟ್ಟಣದಲ್ಲಿ JDS ಕಾರ್ಯಕರ್ತರಿಗೆ ಕಿರುಕುಳ ಆರೋಪ; ನಿಖಿಲ್ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಚನ್ನಪಟ್ಟಣದ ಕಾಂಗ್ರೆಸ್ ನೂತನ ಶಾಸಕ ಯೋಗೇಶ್ವರ್ ಜೆಡಿಎಸ್ (JDS) ಕಾರ್ಯಕರ್ತರು, ಮುಖಂಡರಿಗೆ ಕಿರುಕುಳ ನೀಡುತ್ತಿದ್ದಾರೆಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕ್ಷುಲ್ಲಕ ವಿಷಯಗಳನ್ನಿಟ್ಟುಕೊಂಡು ವಿರೋಧ ಪಕ್ಷಗಳ ಕಾರ್ಯಕರ್ತರು ಚನ್ನಪಟ್ಟಣದಲ್ಲಿ ನಮ್ಮ ಮುಖಂಡರಿಗೆ ಕಿರುಕುಳ ನೀಡುವುದು ಅಕ್ಷಮ್ಯ. ಪ್ರಜಾಪ್ರಭುತ್ವದಲ್ಲಿ ಇಂಥ ನಡೆ ಒಳ್ಳೆಯದಲ್ಲ, ಅದನ್ನು ಸಹಿಸುವ ಪ್ರಶ್ನೆಯೂ ಇಲ್ಲ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಂತರ ಜೆಡಿಎಸ್ ಕಾರ್ಯಕರ್ತರನ್ನು ಅಲ್ಲಿನ ಕಾಂಗ್ರೆಸ್ ಪಕ್ಷದ ಹೊಸ ಶಾಸಕ, ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿ ಹಿಂಸಿಸುತ್ತಿರುವುದ ಬಗ್ಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು
ಕಳವಳ ವ್ಯಕ್ತಪಡಿಸಿದ್ದಾರೆ.

ಕೈಕಟ್ಟಿ ಕೂರುವ ಜಾಯಮಾನ ನಮ್ಮದಲ್ಲ

ಆಡಳಿತ ಯಂತ್ರ ದುರುಪಯೋಗ ಮಾಡಿಕೊಂಡು ನಮ್ಮ ಕಾರ್ಯಕರ್ತರಿಗೆ ತೊಂದರೆ ಕೊಟ್ಟರೆ ಕೈಕಟ್ಟಿ ಕೂರುವ ಜಾಯಮಾನ ನಮ್ಮದಲ್ಲ. ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ, ಕಾಂಗ್ರೆಸ್ ನಾಯಕರ ತಾಳಕ್ಕೆ ತಕ್ಕಂತೆ ಕುಣಿಯುವ ಯಾವುದೇ ಇಲಾಖೆಯ ಅಧಿಕಾರಿಗಳು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಅವರು ಕಿಡಿಕಾರಿದರೂ.

ಹೆದರಿಸಿ, ಬೆದರಿಸುವ ರಾಜಕೀಯಕ್ಕೆ ಬಗ್ಗಲ್ಲ

ಕಾಂಗ್ರೆಸ್ ಪಕ್ಷದ ಈ ಹೊಸ ಶಾಸಕ ಕ್ಷೇತ್ರದ ಕೆಲಸ ಮಾಡಬೇಕು, ಕೊಟ್ಟ ಭರವಸೆಗಳನ್ನು ಮೊದಲು ಈಡೇರಿಸಬೇಕು. ಅದು ಬಿಟ್ಟು ಜೆಡಿಎಸ್ ಕಾರ್ಯಕರ್ತರನ್ನು ಮುಗಿಸುತ್ತೇನೆ, ದಮನ ಮಾಡುತ್ತೇನೆ ಎನ್ನುವುದು ಅಹಂಕಾರ. ನಮ್ಮ ಕಾರ್ಯಕರ್ತರನ್ನು ರಕ್ಷಣೆ ಮಾಡಿಕೊಳ್ಳುವುದು ನಮಗೆ ಗೊತ್ತಿದೆ.

ನಾನು ನ್ಯಾಯದಲ್ಲಿ ನಂಬಿಕೆ ಇರಿಸಿದ್ದೇನೆ. ಚನ್ನಪಟ್ಟಣ ಹಾಗೂ ರಾಜ್ಯದ ಜನತೆಯ ಪರವಾಗಿ ಸದಾ ಇರುತ್ತೇನೆ. ಅವರಿಗಾಗಿ ದುಡಿಯುತ್ತೇನೆ. ಹೆದರಿಸಿ, ಬೆದರಿಸುವ ರಾಜಕೀಯಕ್ಕೆ ಬಗ್ಗಲ್ಲ

ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಇಂಥ ಗೊಡ್ಡು ಬೆದರಿಕೆಗಳಿಗೆ ಜಗ್ಗುವ ಅಗತ್ಯವಿಲ್ಲ. ನಿಮ್ಮೊಂದಿಗೆ ನಾನಿದ್ದೇನೆ, ಇಡೀ ಪಕ್ಷವಿದೆ. ಒಟ್ಟಾಗಿ ಹೋರಾಟ ಮಾಡೋಣ. ಸೋತಿದ್ದೇವೆಯೇ ಹೊರತು ಸತ್ತಿಲ್ಲ ಎಂದು ನಿಖಿಲ್ ಅವರು ಕಿಡಿಕಾರಿದರು.

ರಾಜಕೀಯ

ಖರ್ಗೆ, ಕಾಂಗ್ರೆಸ್ಸಿಗೆ ಪ್ರಧಾನಿಯವರ ಜನಪ್ರಿಯತೆ ಸಹಿಸಿಕೊಳ್ಳಲು ಆಗುತ್ತಿಲ್ಲ: ಬಿ.ವೈ. ವಿಜಯೇಂದ್ರ

ಖರ್ಗೆ, ಕಾಂಗ್ರೆಸ್ಸಿಗೆ ಪ್ರಧಾನಿಯವರ ಜನಪ್ರಿಯತೆ ಸಹಿಸಿಕೊಳ್ಳಲು ಆಗುತ್ತಿಲ್ಲ: ಬಿ.ವೈ. ವಿಜಯೇಂದ್ರ

ಇಡೀ ವಿಶ್ವವೇ ನರೇಂದ್ರ ಮೋದಿಜೀ ಅವರ ನಾಯಕತ್ವವನ್ನು ಒಪ್ಪಿಕೊಳ್ಳುವ ಸಂದರ್ಭದಲ್ಲಿ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿಜೀ ಅವರನ್ನು ಭಯೋತ್ಪಾದಕರೆಂದು ಹೇಳಿದ್ದು ಬಿಜೆಪಿ ಮಾತ್ರವಲ್ಲದೇ ಇಡೀ ದೇಶ ಇದನ್ನು ಬಲವಾಗಿ ಖಂಡಿಸುತ್ತದೆ ಎಂದು

[ccc_my_favorite_select_button post_id="121263"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!