ಹೈದರಾಬಾದ್: ತಮ್ಮ ಪುಷ್ಪ-2 (Pushpa 2) ಚಿತ್ರ ನೋಡಲು ಬಂದು ಕಾಲ್ತುಳಿತಕ್ಕೆ ಬಲಿಯಾದ ಹೈದರಾಬಾದ್ ಮಹಿಳೆಯ ಕುಟುಂಬಕ್ಕೆ ನಟ ಅಲ್ಲು ಅರ್ಜುನ್ ಶುಕ್ರವಾರ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಮಹಿಳೆಯ ಮಗ ಕೂಡ ಘಟನೆಯಲ್ಲಿ ಗಾಯ ಗೊಂಡಿದ್ದು, ಆತ ಚಿಂತಾಜನಕ ಸ್ಥಿತಿಯಲ್ಲಿದ್ದಾನೆ.
BREAKING: Allu Arjun announces ₹2️⃣5️⃣ lacs for the deceased family. pic.twitter.com/31FAa3qu7V
— Manobala Vijayabalan (@ManobalaV) December 6, 2024
ಘಟನೆಯ ವಿವರ: ಪುಷ್ಪ 2 ಸಿನಿಮಾ ಇಂದು ವಿಶ್ವದಾದ್ಯಂತ ರಿಲೀಸ್ ಆಗಿದ್ದು, ಅದಕ್ಕೂ ಮುನ್ನ ಡಿ.4 ರಂದು ಪುಷ್ಪ 2 ತಂಡದವರು ಪ್ರೀಮಿಯರ್ ಶೋವನ್ನು ಆಯೋಜನೆ ಹಲವೆಡೆ ಆಯೋಜನೆ ಮಾಡಲಾಗಿತ್ತು.
ಈ ಶೋಗೆ ನಾಯಕ ಅಲ್ಲು ಅರ್ಜುನ್ ನಟಿ ರಶ್ಮಿಕಾ ಮಂದಣ್ಣ ಸೇರಿ ಹಲವಾರು ಭಾಗಿಯಾಗಿದ್ದರು.
ಹೈದರಾಬಾದ್ ನ ಸಂಧ್ಯಾ ಥಿಯೇಟರ್ನಲ್ಲಿ ನಲ್ಲಿ ಆಯೋಜಿಸಲಾಗಿದ್ದ ಪ್ರೀಮಿಯರ್ ಶೋ ಗೆ ನಟ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಆಗಮಿಸಿದ್ದರು, ಈ ವೇಳೆ ತಮ್ಮ ನೆಚ್ಚಿನ ನಟ-ನಟಿಯರನ್ನು ನೋಡಲೆಂದು ಸಾವಿರಾರು ಸಂಖ್ಯೆಯಲ್ಲಿ ಜನ ಆಗಮಿಸಿದ್ದರು.
ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಆಂದ್ರಪ್ರದೇಶದ ಆರ್ಟಿಸಿ ಕ್ರಾಸ್ ರಸ್ತೆಯ ಸಂಧ್ಯಾ ಥಿಯೇಟರ್ ಕೂಡ ಸಿನೆಮಾ ನೋಡಲು ಬಂದ ಬಂದಾಗ ಚಿತ್ರಮುಂದಿರದ ಮುಂಭಾಗ ಕಾಲ್ತುಳಿತ ಉಂಟಾಗಿದ್ದು, ನೂರಾರು ಜನರಿಗೆ ಗಾಯಗಳಾಗಿವೆ.
పుష్ప 2 థియేటర్ దగ్గర తొక్కిసలాటలో మహిళ మృతి
— Telugu Scribe (@TeluguScribe) December 5, 2024
RTC క్రాస్ రోడ్ సంధ్య థియేటర్ వద్ద రాత్రి జరిగిన తొక్కిసలాటలో దిల్సుఖ్నగర్కు చెందిన రేవతి(39) అనే మహిళా ప్రేక్షకురాలు మృతి. https://t.co/Y55HOukK2m pic.twitter.com/3CrZiD81h2
ರಾತ್ರಿ ಸಂಧ್ಯಾ ಥಿಯೇಟರ್ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ದಿಲ್ಸುಖ್ನಗರದ ರೇವತಿ (39) ಎಂಬ ಮಹಿಳಾ ಪ್ರೇಕ್ಷಕರು ಸಾವನ್ನಪ್ಪಿದ್ದಾರೆ.
ఆర్టీసీ క్రాస్ రోడ్ సంధ్య థియేటర్ వద్ద ప్పుష్ప 2 ప్రీమియర్ షో వద్ద తొక్కిసలాటలో స్పృహ కోల్పోయిన ఓ బాలుడు.. పరిస్థితి విషమం pic.twitter.com/E3qE8E47UP
— Telugu Scribe (@TeluguScribe) December 4, 2024
ಮತ್ತೋರ್ವ ಬಾಲಕನ ಸ್ಥಿತಿ ಚಿಂತಾಜನಕವಾಗಿದೆ.