Video| ವಾಷಿಂಗ್ ಮಿಷನ್ ಸರ್ವೀಸ್ ಹೆಸರಲ್ಲಿ ದೋಖಾ..!: ಯುವಕರನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ ಕಂಪನಿ ಎಜೆಂಟ್ಸ್.! Chikkaballapura

ಚಿಕ್ಕಬಳ್ಳಾಪುರ. (Chikkaballapura): ದುಡ್ಡು ದುಡಿಯೋಕೆ ಹಲವರು ನಾನಾ ದಾರಿ ಹುಡುಕ್ಕೊಂಡು ಇರ್ತಾರೆ.. ಅದೇ ರೀತಿ ಇಲ್ಲಿ ಮೂವರು ಯುವಕರು ಸಹ ಐಎಫ್ ಬಿ ವಾಷಿಂಗ್ ಮಿಷನ್ ಸರ್ವೀಸ್ ಮಾಡೋ ನೆಪದಲ್ಲಿ ಗ್ರಾಹಕರಿಗೆ ಉಂಡೆನಾಮ ಹಾಕ್ತಿದ್ದರಂತೆ.

ಅದ್ರಲ್ಲೂ ಕಂಪನಿಗೆ ಅವರಿಗೂ ಸಂಬಂಧ ಇಲ್ಲದಿದ್ರೂ ಕಂಪನಿ ಹೆಸರು ಬಳಸಿಕೊಂಡು ದೋಖಾ ಮಾಡ್ತಿದ್ದ ಯುವಕರು ಈಗ ಪೊಲೀಸರ ಅತಿಥಿಗಳಾಗಿದ್ದಾರೆ. ಅರೇ ಅದೇನ್ ಯುವಕರು ಮಾಡ್ತಿದ್ದ ದೋಖಾ ಅಂದ್ರಾ ಈ ಸ್ಟೋರಿ ನೋಡಿ.

ಅರ್ಜುನ್, ದರ್ಶನ್ ಹಾಗೂ ಮಂಜುನಾಥ್ ಅಂತ ಮೂವರು ಮಂಡ್ಯ ಮೂಲದವರನ್ನು ಐಎಫ್ ಬಿ ಕಂಪನಿಯ ಎಜೆಂಟರ್ ಚಿಕ್ಕಬಳ್ಳಾಪುರ ನಗರದಲ್ಲಿ ರೆಡ್ ಹ್ಯಾಂಡಾಗಿ ಹಿಡಿದು ಚಿಕ್ಕಬಳ್ಳಾಪುರ ನಗರ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಅಷ್ಟಕ್ಕೂ ಇವರು ಮಾಡಿರೋ ತಪ್ಪೇನು ಅಂದ್ರೆ ಇವರಿಗೂ ಐಎಫ್ ಬಿ ಕಂಪನಿಗೂ ಯಾವುದೇ ಸಂಬಂಧ ಇಲ್ಲ. ಆದ್ರೂ ಐಎಫ್ ಬಿ ಕಂಪನಿ ಹೆಸರು ಹೇಳಿಕೊಂಡು ಐಎಫ್ ಬಿ ವಾಷಿಂಗ್ ಮಿಷನ್ ಖರೀದಿಸಿರುವ ಗ್ರಾಹಕರಿಗೆ ತಾವು ಐಎಫ್ ಬಿ ಕಂಪನಿ ಅವರು ಅಂತ ಕರೆ ಮಾಡಿ ವಾಷಿಂಗ್ ಮಿಷನ್‌ ಫ್ರೀ ಸರ್ವೀಸ್ ಮಾಡಿಕೊಡುವುದಾಗಿ ಹೇಳಿ ಆಸಲಿ ಬಿಡಿಭಾಗಗಗಳನ್ನ ಕದ್ದು ನಕಲಿ ಬಿಡಿಭಾಗಗಳನ್ನ ಹಾಕಿ ಮೋಸ ಮಾಡಿದ್ರಂತೆ.

ಆಮೇಲೆ ಫ್ರೀ ಸರ್ವೀಸ್ ಅಂತ ಹೇಳಿದವರು ಸರ್ವೀಸ್ ಮಾಡಿದ ಮೇಲೆ ಅದು ಹೋಗಿದೆ ಇದು ಹೋಗಿದೆ ಅಂತ ಗ್ರಾಹಕರ ಬಳಿ ಸಾವಿರಾರು ರೂಪಾಯಿ ಬಿಲ್ ಪಡೀತಿದ್ರಂತೆ.. ಇದ್ರಿಂದ ಗ್ರಾಹಕರೊಬ್ಬರು ಆಸಲಿ ಐಎಫ್ ಬಿ ಚಂದದಾರರನ್ನ ಸಂಪರ್ಕಿಸಿದಾಗ ಇವರು ನಕಲಿ ಅನ್ನೋದು ಗೊತ್ತಾಗಿದೆ.

ಇನ್ನೂ ಚಿಕ್ಕಬಳ್ಳಾಪುರದಲ್ಲಿ ಗ್ರಾಹಕರಿಂದ ಪದೇ ಪದೇ ದೂರು ಗಳು ಕೇಳಿಬರ್ತಿದ್ದ ಕಾರಣ ಐಎಫ್ ಬಿ ಸೇವಾ ಚಂದಾದಾರರಾದ ಚಿಕ್ಕಬಳ್ಳಾಪುರದ ಚರಣ್ ಎಂಬುವವರು ನಕಲಿ ಸೇವಾದಾರರನ್ನ ಖೆಡ್ಡಾಗೆ ತೋಡಲು ಬಲೆ ಬೀಸಿದ್ದಾರೆ.

ವಾಷಿಂಗ್ ಮಿಷನ್ ಸರ್ವೀಸ್ ಇದೆ ಬನ್ನಿ ಅಂತ ಕರೆಸಿಕೊಂಡು ಮೂವರನ್ನ ಹಿಡಿದು ಚಿಕ್ಕಬಳ್ಳಾಪುರ ನಗರ ಪೊಲೀಸರ ವಶಕ್ಕೆ ಕೊಟ್ಟಿದ್ದಾರೆ.

ಸದ್ಯ‌ ಮೂವರನ್ನ ವಶಕ್ಕೆ ಪಡೆದಿರೋ ಚಿಕ್ಕಬಳ್ಳಾಪುರ ನಗರ ಪೊಲೀಸರು ಚರಣ್ ಎಂಬುವವರಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಗಳ ಬಳಿ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

ಇನ್ನೂ ಈ ಕೃತ್ಯದಲ್ಲಿ ಹಲವರು ಭಾಗಿಯಾಗಿರೋ ಶಂಕೆ ವ್ಯಕ್ತವಾಗಿದ್ದು ಅವರ ಪತ್ತೆಗೂ ಪೊಲೀಸರು ಚಿಂತನೆ ನಡೆಸಿದ್ದಾರೆ.

ರಾಜಕೀಯ

300 ರೂ. ಊಟ ಕೊಟ್ಟು 300 ಕೋಟಿ ವಸೂಲಿ ಮಾಡಿದ ಸಿಎಂ: ಆರ್. ಅಶೋಕ್

300 ರೂ. ಊಟ ಕೊಟ್ಟು 300 ಕೋಟಿ ವಸೂಲಿ ಮಾಡಿದ ಸಿಎಂ: ಆರ್.

ಬಿಹಾರಕ್ಕೆ 300 ಕೋಟಿಗೆ ಸಂಬಂಧಿಸಿ 300 ಚಿನ್ನದ ಗಟ್ಟಿಗಳು ಹೋಗಬೇಕಿತ್ತು. ಈಗ ಸಿದ್ದರಾಮಯ್ಯನವರು ಎಲ್ಲ ಸಚಿವರಿಗೆ ಒಂದೊಂದು ಚಿನ್ನದ ಗಟ್ಟಿ ಫಿಕ್ಸ್ ಮಾಡಿದ್ದಾರೆ: ಆರ್. ಅಶೋಕ (R. Ashoka)

[ccc_my_favorite_select_button post_id="114973"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!