Video| ವಾಷಿಂಗ್ ಮಿಷನ್ ಸರ್ವೀಸ್ ಹೆಸರಲ್ಲಿ ದೋಖಾ..!: ಯುವಕರನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ ಕಂಪನಿ ಎಜೆಂಟ್ಸ್.! Chikkaballapura

ಚಿಕ್ಕಬಳ್ಳಾಪುರ. (Chikkaballapura): ದುಡ್ಡು ದುಡಿಯೋಕೆ ಹಲವರು ನಾನಾ ದಾರಿ ಹುಡುಕ್ಕೊಂಡು ಇರ್ತಾರೆ.. ಅದೇ ರೀತಿ ಇಲ್ಲಿ ಮೂವರು ಯುವಕರು ಸಹ ಐಎಫ್ ಬಿ ವಾಷಿಂಗ್ ಮಿಷನ್ ಸರ್ವೀಸ್ ಮಾಡೋ ನೆಪದಲ್ಲಿ ಗ್ರಾಹಕರಿಗೆ ಉಂಡೆನಾಮ ಹಾಕ್ತಿದ್ದರಂತೆ.

ಅದ್ರಲ್ಲೂ ಕಂಪನಿಗೆ ಅವರಿಗೂ ಸಂಬಂಧ ಇಲ್ಲದಿದ್ರೂ ಕಂಪನಿ ಹೆಸರು ಬಳಸಿಕೊಂಡು ದೋಖಾ ಮಾಡ್ತಿದ್ದ ಯುವಕರು ಈಗ ಪೊಲೀಸರ ಅತಿಥಿಗಳಾಗಿದ್ದಾರೆ. ಅರೇ ಅದೇನ್ ಯುವಕರು ಮಾಡ್ತಿದ್ದ ದೋಖಾ ಅಂದ್ರಾ ಈ ಸ್ಟೋರಿ ನೋಡಿ.

ಅರ್ಜುನ್, ದರ್ಶನ್ ಹಾಗೂ ಮಂಜುನಾಥ್ ಅಂತ ಮೂವರು ಮಂಡ್ಯ ಮೂಲದವರನ್ನು ಐಎಫ್ ಬಿ ಕಂಪನಿಯ ಎಜೆಂಟರ್ ಚಿಕ್ಕಬಳ್ಳಾಪುರ ನಗರದಲ್ಲಿ ರೆಡ್ ಹ್ಯಾಂಡಾಗಿ ಹಿಡಿದು ಚಿಕ್ಕಬಳ್ಳಾಪುರ ನಗರ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಅಷ್ಟಕ್ಕೂ ಇವರು ಮಾಡಿರೋ ತಪ್ಪೇನು ಅಂದ್ರೆ ಇವರಿಗೂ ಐಎಫ್ ಬಿ ಕಂಪನಿಗೂ ಯಾವುದೇ ಸಂಬಂಧ ಇಲ್ಲ. ಆದ್ರೂ ಐಎಫ್ ಬಿ ಕಂಪನಿ ಹೆಸರು ಹೇಳಿಕೊಂಡು ಐಎಫ್ ಬಿ ವಾಷಿಂಗ್ ಮಿಷನ್ ಖರೀದಿಸಿರುವ ಗ್ರಾಹಕರಿಗೆ ತಾವು ಐಎಫ್ ಬಿ ಕಂಪನಿ ಅವರು ಅಂತ ಕರೆ ಮಾಡಿ ವಾಷಿಂಗ್ ಮಿಷನ್‌ ಫ್ರೀ ಸರ್ವೀಸ್ ಮಾಡಿಕೊಡುವುದಾಗಿ ಹೇಳಿ ಆಸಲಿ ಬಿಡಿಭಾಗಗಗಳನ್ನ ಕದ್ದು ನಕಲಿ ಬಿಡಿಭಾಗಗಳನ್ನ ಹಾಕಿ ಮೋಸ ಮಾಡಿದ್ರಂತೆ.

ಆಮೇಲೆ ಫ್ರೀ ಸರ್ವೀಸ್ ಅಂತ ಹೇಳಿದವರು ಸರ್ವೀಸ್ ಮಾಡಿದ ಮೇಲೆ ಅದು ಹೋಗಿದೆ ಇದು ಹೋಗಿದೆ ಅಂತ ಗ್ರಾಹಕರ ಬಳಿ ಸಾವಿರಾರು ರೂಪಾಯಿ ಬಿಲ್ ಪಡೀತಿದ್ರಂತೆ.. ಇದ್ರಿಂದ ಗ್ರಾಹಕರೊಬ್ಬರು ಆಸಲಿ ಐಎಫ್ ಬಿ ಚಂದದಾರರನ್ನ ಸಂಪರ್ಕಿಸಿದಾಗ ಇವರು ನಕಲಿ ಅನ್ನೋದು ಗೊತ್ತಾಗಿದೆ.

ಇನ್ನೂ ಚಿಕ್ಕಬಳ್ಳಾಪುರದಲ್ಲಿ ಗ್ರಾಹಕರಿಂದ ಪದೇ ಪದೇ ದೂರು ಗಳು ಕೇಳಿಬರ್ತಿದ್ದ ಕಾರಣ ಐಎಫ್ ಬಿ ಸೇವಾ ಚಂದಾದಾರರಾದ ಚಿಕ್ಕಬಳ್ಳಾಪುರದ ಚರಣ್ ಎಂಬುವವರು ನಕಲಿ ಸೇವಾದಾರರನ್ನ ಖೆಡ್ಡಾಗೆ ತೋಡಲು ಬಲೆ ಬೀಸಿದ್ದಾರೆ.

ವಾಷಿಂಗ್ ಮಿಷನ್ ಸರ್ವೀಸ್ ಇದೆ ಬನ್ನಿ ಅಂತ ಕರೆಸಿಕೊಂಡು ಮೂವರನ್ನ ಹಿಡಿದು ಚಿಕ್ಕಬಳ್ಳಾಪುರ ನಗರ ಪೊಲೀಸರ ವಶಕ್ಕೆ ಕೊಟ್ಟಿದ್ದಾರೆ.

ಸದ್ಯ‌ ಮೂವರನ್ನ ವಶಕ್ಕೆ ಪಡೆದಿರೋ ಚಿಕ್ಕಬಳ್ಳಾಪುರ ನಗರ ಪೊಲೀಸರು ಚರಣ್ ಎಂಬುವವರಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಗಳ ಬಳಿ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

ಇನ್ನೂ ಈ ಕೃತ್ಯದಲ್ಲಿ ಹಲವರು ಭಾಗಿಯಾಗಿರೋ ಶಂಕೆ ವ್ಯಕ್ತವಾಗಿದ್ದು ಅವರ ಪತ್ತೆಗೂ ಪೊಲೀಸರು ಚಿಂತನೆ ನಡೆಸಿದ್ದಾರೆ.

ರಾಜಕೀಯ

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕರ ಬಂಡಾಯವೆಂದು ಜೆಡಿಎಸ್ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕರ ಬಂಡಾಯವೆಂದು ಜೆಡಿಎಸ್ ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರ (Congress government) ಅತೀವ ಬ್ರಷ್ಟಾಚಾರದ ಮುಳುಗಿದ್ದು, ವಿಧಾನಸಭೆ ಕ್ಷೇತ್ರಗಳ ಅಭಿವೃದ್ಧಿಗೆ ಬಿಡಿಗಾಸು ಕೊಡಲು ಹಣವಿಲ್ಲದ ದುಸ್ಥಿತಿಯಲ್ಲಿ ಇದೆ ಎಂದು ಜೆಡಿಎಸ್ (JDS)

[ccc_my_favorite_select_button post_id="110424"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]