Video| ವಾಷಿಂಗ್ ಮಿಷನ್ ಸರ್ವೀಸ್ ಹೆಸರಲ್ಲಿ ದೋಖಾ..!: ಯುವಕರನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ ಕಂಪನಿ ಎಜೆಂಟ್ಸ್.! Chikkaballapura

ಚಿಕ್ಕಬಳ್ಳಾಪುರ. (Chikkaballapura): ದುಡ್ಡು ದುಡಿಯೋಕೆ ಹಲವರು ನಾನಾ ದಾರಿ ಹುಡುಕ್ಕೊಂಡು ಇರ್ತಾರೆ.. ಅದೇ ರೀತಿ ಇಲ್ಲಿ ಮೂವರು ಯುವಕರು ಸಹ ಐಎಫ್ ಬಿ ವಾಷಿಂಗ್ ಮಿಷನ್ ಸರ್ವೀಸ್ ಮಾಡೋ ನೆಪದಲ್ಲಿ ಗ್ರಾಹಕರಿಗೆ ಉಂಡೆನಾಮ ಹಾಕ್ತಿದ್ದರಂತೆ.

ಅದ್ರಲ್ಲೂ ಕಂಪನಿಗೆ ಅವರಿಗೂ ಸಂಬಂಧ ಇಲ್ಲದಿದ್ರೂ ಕಂಪನಿ ಹೆಸರು ಬಳಸಿಕೊಂಡು ದೋಖಾ ಮಾಡ್ತಿದ್ದ ಯುವಕರು ಈಗ ಪೊಲೀಸರ ಅತಿಥಿಗಳಾಗಿದ್ದಾರೆ. ಅರೇ ಅದೇನ್ ಯುವಕರು ಮಾಡ್ತಿದ್ದ ದೋಖಾ ಅಂದ್ರಾ ಈ ಸ್ಟೋರಿ ನೋಡಿ.

ಅರ್ಜುನ್, ದರ್ಶನ್ ಹಾಗೂ ಮಂಜುನಾಥ್ ಅಂತ ಮೂವರು ಮಂಡ್ಯ ಮೂಲದವರನ್ನು ಐಎಫ್ ಬಿ ಕಂಪನಿಯ ಎಜೆಂಟರ್ ಚಿಕ್ಕಬಳ್ಳಾಪುರ ನಗರದಲ್ಲಿ ರೆಡ್ ಹ್ಯಾಂಡಾಗಿ ಹಿಡಿದು ಚಿಕ್ಕಬಳ್ಳಾಪುರ ನಗರ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಅಷ್ಟಕ್ಕೂ ಇವರು ಮಾಡಿರೋ ತಪ್ಪೇನು ಅಂದ್ರೆ ಇವರಿಗೂ ಐಎಫ್ ಬಿ ಕಂಪನಿಗೂ ಯಾವುದೇ ಸಂಬಂಧ ಇಲ್ಲ. ಆದ್ರೂ ಐಎಫ್ ಬಿ ಕಂಪನಿ ಹೆಸರು ಹೇಳಿಕೊಂಡು ಐಎಫ್ ಬಿ ವಾಷಿಂಗ್ ಮಿಷನ್ ಖರೀದಿಸಿರುವ ಗ್ರಾಹಕರಿಗೆ ತಾವು ಐಎಫ್ ಬಿ ಕಂಪನಿ ಅವರು ಅಂತ ಕರೆ ಮಾಡಿ ವಾಷಿಂಗ್ ಮಿಷನ್‌ ಫ್ರೀ ಸರ್ವೀಸ್ ಮಾಡಿಕೊಡುವುದಾಗಿ ಹೇಳಿ ಆಸಲಿ ಬಿಡಿಭಾಗಗಗಳನ್ನ ಕದ್ದು ನಕಲಿ ಬಿಡಿಭಾಗಗಳನ್ನ ಹಾಕಿ ಮೋಸ ಮಾಡಿದ್ರಂತೆ.

ಆಮೇಲೆ ಫ್ರೀ ಸರ್ವೀಸ್ ಅಂತ ಹೇಳಿದವರು ಸರ್ವೀಸ್ ಮಾಡಿದ ಮೇಲೆ ಅದು ಹೋಗಿದೆ ಇದು ಹೋಗಿದೆ ಅಂತ ಗ್ರಾಹಕರ ಬಳಿ ಸಾವಿರಾರು ರೂಪಾಯಿ ಬಿಲ್ ಪಡೀತಿದ್ರಂತೆ.. ಇದ್ರಿಂದ ಗ್ರಾಹಕರೊಬ್ಬರು ಆಸಲಿ ಐಎಫ್ ಬಿ ಚಂದದಾರರನ್ನ ಸಂಪರ್ಕಿಸಿದಾಗ ಇವರು ನಕಲಿ ಅನ್ನೋದು ಗೊತ್ತಾಗಿದೆ.

ಇನ್ನೂ ಚಿಕ್ಕಬಳ್ಳಾಪುರದಲ್ಲಿ ಗ್ರಾಹಕರಿಂದ ಪದೇ ಪದೇ ದೂರು ಗಳು ಕೇಳಿಬರ್ತಿದ್ದ ಕಾರಣ ಐಎಫ್ ಬಿ ಸೇವಾ ಚಂದಾದಾರರಾದ ಚಿಕ್ಕಬಳ್ಳಾಪುರದ ಚರಣ್ ಎಂಬುವವರು ನಕಲಿ ಸೇವಾದಾರರನ್ನ ಖೆಡ್ಡಾಗೆ ತೋಡಲು ಬಲೆ ಬೀಸಿದ್ದಾರೆ.

ವಾಷಿಂಗ್ ಮಿಷನ್ ಸರ್ವೀಸ್ ಇದೆ ಬನ್ನಿ ಅಂತ ಕರೆಸಿಕೊಂಡು ಮೂವರನ್ನ ಹಿಡಿದು ಚಿಕ್ಕಬಳ್ಳಾಪುರ ನಗರ ಪೊಲೀಸರ ವಶಕ್ಕೆ ಕೊಟ್ಟಿದ್ದಾರೆ.

ಸದ್ಯ‌ ಮೂವರನ್ನ ವಶಕ್ಕೆ ಪಡೆದಿರೋ ಚಿಕ್ಕಬಳ್ಳಾಪುರ ನಗರ ಪೊಲೀಸರು ಚರಣ್ ಎಂಬುವವರಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಗಳ ಬಳಿ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

ಇನ್ನೂ ಈ ಕೃತ್ಯದಲ್ಲಿ ಹಲವರು ಭಾಗಿಯಾಗಿರೋ ಶಂಕೆ ವ್ಯಕ್ತವಾಗಿದ್ದು ಅವರ ಪತ್ತೆಗೂ ಪೊಲೀಸರು ಚಿಂತನೆ ನಡೆಸಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ: 134 ಎಕರೆ ಜಮೀನಿನಲ್ಲಿ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಆರಂಭ..?

ದೊಡ್ಡಬಳ್ಳಾಪುರ: 134 ಎಕರೆ ಜಮೀನಿನಲ್ಲಿ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಆರಂಭ..?

ಬೆಳಗಾವಿ: ಬಿಬಿಎಂಪಿ (BBMP) ತ್ಯಾಜವಿಲೇವಾರಿ ಘಟಕದಿಂದ ದೊಡ್ಡಬಳ್ಳಾಪುರ ತಾಲೂಕಿನ ಜನತೆ ನೆಮ್ಮದಿ ಕಳೆದುಕೊಂಡಿರುವ ಬೆನ್ನಲ್ಲೇ, ಗುಂಡ್ಲಹಳ್ಳಿ ಸಮೀಪ 134.10 ಎಕರೆ ಜಮೀನಿನಲ್ಲಿ ಮತ್ತೆ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ (Terraforma Waste Disposal Unit)

[ccc_my_favorite_select_button post_id="117199"]
23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಎಚ್.ಕೆ.ಪಾಟೀಲ್

23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಎಚ್.ಕೆ.ಪಾಟೀಲ್

23 ಕಂಬಳೋತ್ಸವಗಳಿಗೆ ಸರ್ಕಾರದಿಂದ ತಲಾ ರೂ.5 ಲಕ್ಷ ಅನುದಾನ ಬಿಡುಗಡೆ ಮಾಡುವುದಾಗಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ (H.K. Patil) ಹೇಳಿದರು.

[ccc_my_favorite_select_button post_id="117203"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

"ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="117115"]
ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು ಸೇರಿ 3 ಕಡೆ ಮಾಂಗಲ್ಯ ಸರ ಕಳವು

ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು

ಕೆಲ ದಿನಗಳಿಂದ ಸದ್ದಡಗಿದ್ದ ಸರ ಕಳ್ಳರ ಹಾವಳಿ ತಾಲೂಕಿನಲ್ಲಿನ ಮತ್ತೆ ಕೇಳಿ ಬಂದಿದ್ದು, 24 ಗಂಟೆ ಅವಧಿಯಲ್ಲಿ ದೊಡ್ಡಬಳ್ಳಾಪುರದ ಎರಡು ಕಡೆ ಮಾಂಗಲ್ಯ ಸರ (Mangalya chain) ಕಳ್ಳತನ (Theft) ನಡೆದಿರುವುದು ವರದಿಯಾಗಿದೆ.

[ccc_my_favorite_select_button post_id="117099"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ನಾಳೆ ‘ದಿ ಡೆವಿಲ್’ ಸಿನಿಮಾ ಬಿಡುಗಡೆ; ಅಭಿಮಾನಿಗಳಿಗೆ ದರ್ಶನ್ ಭಾವನಾತ್ಮಕ ಸಂದೇಶ

ನಾಳೆ ‘ದಿ ಡೆವಿಲ್’ ಸಿನಿಮಾ ಬಿಡುಗಡೆ; ಅಭಿಮಾನಿಗಳಿಗೆ ದರ್ಶನ್ ಭಾವನಾತ್ಮಕ ಸಂದೇಶ

ಅಭಿಮಾನಿಗಳ ದಾಸ, ಚಾಲೆಂಜಿಗ್ ಸ್ಟಾರ್ ದರ್ಶನ್ (Darshan) ಅಭಿನಯದ, ಪ್ರಕಾಶ್ ವೀರ್ ನಿರ್ದೇಶನದ ''ದಿ ಡೆವಿಲ್' (The Devil) ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ.

[ccc_my_favorite_select_button post_id="117206"]
error: Content is protected !!