ಬೋನಿಗೆ ಸಿಲುಕಿದ 4ನೇ ಚಿರತೆ..!| leopard

ನೆಲಮಂಗಲ: ಕೆರೆ ಪಾಳ್ಯದ ಬಂಡೆಯೊಂದರ ಮೇಲೆ ಕಾಣಿಸಿಕೊಂಡಿದ್ದ ಸುಮಾರು ಏಳು ವರ್ಷದ ಚಿರತೆಯು (leopard) ಕಳೆದ ನಾಲ್ಕು ದಿನಗಳ ಹಿಂದೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸಿಲುಕಿದೆ.

ಕಳೆದ ಇಪ್ಪತ್ತು ದಿನಗಳಿಂದಲೂ ತಾಲ್ಲೂಕಿನ ಸೋಂಪುರೆ ಹೋಬಳಿಯ ಹೆಗ್ಗುಂದ, ನರಸೀಪುರ, ಕೆರೆಪಾಳ್ಯ, ಇಮಚೇನಹಳ್ಳಿ, ಬುಗುಡಿಹಳ್ಳಿ, ಕೆರೆಪಾಳ್ಯ ಗ್ರಾಮಗಳಲ್ಲಿ ಜನತೆಯ ನಿದ್ರಾಭಂಗಕ್ಕೆ ಕಾರಣವಾಗಿದ್ದವು.

ಇವುಗಳ ಪೈಕಿ ನಾಲ್ಕನೇ ಚಿರತೆಯಾಗಿ ಕಳೆದ ನಾಲ್ಕು ದಿವಸಗಳ ಹಿಂದಷ್ಟೇ ಇರಿಸಿದ್ದ ಬೋನಿಗೆ ಈ ಚಿರತೆಯು ಬಿದ್ದಿದೆ. ಈ ಸುದ್ದಿಯು ಕಾಡಿಚ್ಚಿನಂತೆ ನರಸೀಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಹರಡಿದ್ದರಿಂದಾಗಿ ಜನರು ಚಿರತೆಯನ್ನು ಕಣ್ಣುಂಬಿಕೊಳ್ಳಲು ಕಾರು, ಬೈಕ್‌ಗಳ ಮೂಲಕ ಬಂದು ಮುಗಿಬಿದ್ದು ಅಬ್ಬಾ… ಎನ್ನುವ ಮೂಲಕ ನಿಟ್ಟುಸಿರು ಬಿಡುತ್ತಿದ್ದ ದೃಶ್ಯ ಸಹಜವಾಗಿ ಕಂಡುಬಂತು. ಆದರೆ ತಾಲ್ಲೂಕಿನಲ್ಲಿ ಅದಿನ್ನೆಷ್ಟು ಚಿರತೆಗಳು ಎಲ್ಲೆಲ್ಲಿ ಅಡಗಿವೆಯೋ ಎಂಬ ಪ್ರಶ್ನೆ ಮಾತ್ರ ಇನ್ನೂ ಜೀವಂತವಿದೆ.

ತಾಲ್ಲೂಕಿನಲ್ಲಿಯೇ ಹುಟ್ಟಿದ್ದಾವೆಯೋ ಚಿರತೆಗಳು ಅಥವಾ ಬೇರೆಡೆಯಿಂದ ತಂದು ಈ ಭಾಗದ ಕಾಡಿನೊಳಕ್ಕೆ ಬಿಡುತ್ತಿದ್ದಾರೋ ಎಂಬುವ ಗುಮಾನಿ ಹಳ್ಳಿಗರನ್ನು ಕಾಡತೊಡಗಿದೆ. ಜನರು ಹೌಹಾರುವಂತೆ ಚಿರತೆಗಳು ಹಗಲು ರಾತ್ರಿ ಎನ್ನದೇ ಉದರ ಪೋಷಣೆಗೆ ಇಳಿದುಬಿಟ್ಟಿವೆ.

ಅದಕ್ಕಾಗಿಯೇ ಗ್ರಾಮಗಳತ್ತ ಬರುತ್ತಿವೆ. ಚಿರತೆಗಳಿಗೆ ಆಹಾರದ ಚಿಂತೆ, ಜನರಿಗೆ ಬದುಕುವ ಚಿಂತೆ ಎಂಬಂತಾಗಿದೆ. ಇತ್ತೀಚೆಗೆ ಮೇಲಿಂದ ಮೇಲೆ ಅಲ್ಲಲ್ಲೇ ಹಳ್ಳಿಗರ ಕಣ್ಣಿಗೆ ಕಾಣಸಿಗುತ್ತಿರುವ ಚಿರತೆಗಳಿಂದ ಜನರು ಭಯ ಭೀತರಾಗಿದ್ದಾರೆ.

ಚಿರತೆಗಳ ಬಗ್ಗೆ ಜನರು ಎಚ್ಚರಿಕೆವಹಿಸಲೇಬೇಕಾಗಿದೆ. ಅರಣ್ಯ ಇಲಾಖೆ ಅವುಗಳ ಬಗ್ಗೆ ನಿಗಾಯಿಟ್ಟಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ತಿಪ್ಪಗಾನಹಳ್ಳಿಯಲ್ಲಿ ಬಸ್ ನಿಲ್ದಾಣದ ತಂಗುದಾಣ ಲೋಕಾರ್ಪಣೆ

ತಿಪ್ಪಗಾನಹಳ್ಳಿಯಲ್ಲಿ ಬಸ್ ನಿಲ್ದಾಣದ ತಂಗುದಾಣ ಲೋಕಾರ್ಪಣೆ

ಸ್ಥಳೀಯ ಪ್ರದೇಶಾಭಿವೃದ್ಧಿ ಇಲಾಖೆಯ ಯೋಜನೆ ಯಡಿಯಲ್ಲಿ ನಿರ್ಮಿಸಿರುವ ನವೀನ ಮಾದರಿಯ ಬಸ್ ನಿಲ್ದಾಣದ ತಂಗುದಾಣವನ್ನು (Thangudana) ಶಾಸಕ

[ccc_my_favorite_select_button post_id="110929"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!