ಸಮಸ್ಯೆಗಳ ನಡುವೆ ಮಿನುಗಿದ ದೃವತಾರೆ ಎಸ್ಎಂ ಕೃಷ್ಣ: ರಾಜಘಟ್ಟರವಿ ಸ್ಮರಣೆ| SM Krishna

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ (SM Krishna), ಕರ್ನಾಟಕ ರಾಜ್ಯ ಕಂಡ ಸಜ್ಜನ ರಾಜಕಾರಣಿ ಎಂಬುದರಲ್ಲಿ ಎರಡು ಮಾತಿಲ್ಲ. ಇದನ್ನು ಪಕ್ಷಾತೀತವಾಗಿ ಎಲ್ಲರೂ ಒಪ್ಪುವಂಥ ಮಾತು ಎಂದು ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ ಹೇಳಿದರು.

ಎಸ್ಎಂ ಕೃಷ್ಣ ಅವರ ಅಗಲಿಕೆ ಹಿನ್ನೆಲೆಯಲ್ಲಿ ಸಂತಾಪ ಸೂಚಿಸಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಗಾದಿಯಿಂದ ಹಿಡಿದು, ಸಚಿವ, ಸ್ಪೀಕರ್, ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ, ರಾಜ್ಯಪಾಲ, ಕೇಂದ್ರ ಸಚಿವ… ಹೀಗೆ ಅನೇಕ ಉನ್ನತ ಹುದ್ದೆಗಳನ್ನು ಅವರು ಹೊಂದಿದ್ದರೂ.. ರಾಜಕಾರಣದ ಒಳಗಾಗಲೀ, ಹೊರಗಾಗಲಿ ಅವರೆಂದೂ ಸಮತೋಲನ ತಪ್ಪಿದವರಲ್ಲ.

ಎಸ್‌ಎಂ ಕೃಷ್ಣ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜ್ಯಾದ್ಯಂತ ತೀವ್ರ ಬರಗಾಲ, ಕಾವೇರಿ ನೀರು ಬಿಡುವಂತೆ ಮಂಡಳಿಯ ಆದೇಶ, ದಂತ ಚೋರ ವೀರಪ್ಪನ್ ನಿಂದ ಮೇರುನಟ ಡಾ.ರಾಜ್ ಕುಮಾರ್ ಅವರ ಅಪಹರಣ ಮಂತಾದ ತೀವ್ರತರವಾದ ಸಂಕಷ್ಟ ಎದುರಿಸಿದರು ಕೂಡ ರಾಜ್ಯದ ಅಭಿವೃದ್ಧಿಗೆ ಅವರ ದೃಷ್ಟಿ ಎಂದಿಗೂ ಕೈಬಿಡಲಿಲ್ಲ.

ಆಗೆಲ್ಲ ನಾವು ಬೆಂಗಳೂರನ್ನು ಸಿಂಗಾಪುರ ಮಾಡೋ ಮುಖ್ಯಮಂತ್ರಿ ಎಂದು ಲೇವಡಿ ಮಾಡಿದ್ದೇವು ಆದರೆ ಅದರ ಪರಿಣಾಮ ಅಂದು ಅರಿವಾಗದಿದ್ದರು, ಇಂದು ಬೆಂಗಳೂರು ಭಾರತದ ಸಿಲಿಕಾನ್ ಸಿಟಿಯನ್ನಾಗಿದೆ. ಬೆಂಗಳೂರಿನಲ್ಲಿ ತಲೆ ಎತ್ತಿರುವ ಫ್ಲೈ ಓವರ್ ಗಳು, ವಿಶ್ವದ ಟೆಕ್ಕಿಗಳನ್ನು ಅಯಸ್ಕಾಂತದಂತೆ ಸೆಳೆಯುತ್ತಿರುವ ಐಟಿ ಪಾರ್ಕ್ ಇವೆಲ್ಲವೂ ಕೃಷ್ಣ ಅವರ ದೂರದೃಷ್ಟಿಯ ಫಲ.

ಈ ಎಲ್ಲಾ ಕಾರಣಗಳಿಂದ ಸಮಸ್ಯೆಗಳ ನಡುವೆ ಮಿನುಗಿದ ದೃವತಾರೆ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಎನ್ನಬಹುದಾಗಿದ್ದು, ಅವರ ಅಗಲಿಕೆ ರಾಜ್ಯ ಮತ್ತು ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ರಾಜಘಟ್ಟರವಿ ತಿಳಿಸಿದರು.

ರಾಜಕೀಯ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ

ವಿವಿಧ ರಾಜ್ಯಗಳ ಚುನಾವಣೆಗಳು ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯನ್ನು ಏಕಾಏಕಿ ರೂ.993 ಹೆಚ್ಚಳ ಮಾಡಿರುವ ಕುರಿತು ದೇಶಾದ್ಯಂತ ಆಕ್ರೋಶ ತೀವ್ರಗೊಂಡಿವೆ. ಈ ಕುರಿತು ಪ್ರತಿಕ್ರಿಯೆ ಕೇಳುತ್ತಿದ್ದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

[ccc_my_favorite_select_button post_id="121678"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]