ಹರಿತಲೇಖನಿ ದಿನಕ್ಕೊಂದು ಕಥೆ: ಪರಿವರ್ತನೆ| Daily Story

Daily Story: ಒಂದೂರಿನಲ್ಲಿ ಒಬ್ಬ ರಾಜನಿದ್ದ. ಈ ಅರಸ ಬಹಳ ಹೃದಯವಂತ; ಆದರೆ, ಅಷ್ಟೇ ಸೋಮಾರಿ. ತನ್ನ ‘ರಾಜ್ಯಕ್ಕೆ ಒಳ್ಳೆಯ ಆಡಳಿತ ಕೊಡುವುದಿರಲಿ, ಸ್ವತಃ ಪ್ರಜೆಗಳನ್ನೂ ಸರಿಯಾಗಿ ಮಾತನಾಡಿಸುತ್ತಿರಲಿಲ್ಲ.

ಅರಸ ಮಾಡುತ್ತಿದ್ದುದು ಎರಡೇ ಕೆಲಸ. ಒಂದು ತಿನ್ನುವುದು, ಇನ್ನೊಂದು ಮಲಗುವುದು. ಬರ ಬರುತ್ತಾ ಅವನ ಆರೋಗ್ಯ ಹದಗೆಡತೊಡಗಿತು. ದೇಹದಲ್ಲಿ ಬೊಜ್ಜು ತುಂಬಿ ಅನಾರೋಗ್ಯ ಪೀಡಿತನಾದ. ಎದ್ದೇಳಲೂ ಆಗದಂತಹ ಪರಿಸ್ಥಿತಿ ಬಂತು.

ತನ್ನ ಮಂತ್ರಿಯನ್ನು ಕರೆದು ಅರಮನೆಗೇ ವೈದ್ಯರನ್ನು ಕರೆಯಲು ಆಜ್ಞೆ ಮಾಡಿದ. ಆದರೆ ಯಾವ ವೈದ್ಯರೂ ರಾಜನ ಬಳಿ ಬರಲಿಲ್ಲ. ಆಗ ಒಬ್ಬ ಪ್ರಜೆ ಬಂದು ರಾಜನ ಬಳಿ ಹೀಗೆ ಹೇಳಿದ:

‘ಪ್ರಭುಗಳೇ, ಇಲ್ಲೇ ಎರಡು ಕಿಲೋ ಮೀಟರ್ ದೂರದಲ್ಲಿ ಒಬ್ಬ ಸಾಧು ಇದ್ದಾನೆ. ಆತ ಬೊಜ್ಜಿನಿಂದ ಬರುವ ಕಾಯಿಲೆಗೆ ಒಳ್ಳೆಯ ಔಷಧಿ ಕೊಡುತ್ತಾನೆ. ಆತ ಕೊಡುವ ಮದ್ದಿನಿಂದ ಬೊಜ್ಜು ಕರಗಿ ಬೇಗನೆ ಕಾಯಿಲೆ ವಾಸಿಯಾಗುತ್ತದೆ’ ಎಂದ.

‘ಆ ಸಾಧು ಸಂತನನ್ನು ಅರಮನೆಗೆ ಬರಹೇಳು’ ಎಂದು ಆಜ್ಞೆ ಮಾಡಿದ ಮಹಾರಾಜ.

‘ಪ್ರಭುಗಳೇ, ಆ ಸಾಧು ಸಂತ ಅರಮನೆಗೆ ಬರಲಾರ; ತಾವೇ ಅಲ್ಲಿಗೆ ದಯಮಾಡಿಸಬೇಕು. ಅದೂ ಕೂಡ ಯಾವುದೇ ವಾಹನದಲ್ಲಿ ಹೋಗುವಂತಿಲ್ಲ; ಕಾಲ್ನಡಿಗೆಯಲ್ಲೇ ಹೋಗಬೇಕು. ಹಾಗಿದ್ದರೆ ಮಾತ್ರ. ಆತ ಚಿಕಿತ್ಸೆ ಕೊಡುತ್ತಾನೆ’ ಎಂದ.

ಕೊನೆಗೂ ರಾಜ ಹೇಗೋ ಪ್ರಯಾಸಪಟ್ಟು ನಡೆದುಕೊಂಡೇ ಸಾಧು ಸಂತನ ಆಶ್ರಮಕ್ಕೆ ಹೋದ. ಆದರೆ ಅಲ್ಲಿ ಆ ಸಾಧು ಸಂತ ಇರಲೇ ಇಲ್ಲ. ಮರುದಿನ ಪುನಃ ರಾಜ ನಡೆದುಕೊಂಡೇ ಚಿಕಿತ್ಸೆಗಾಗಿ ತೆರಳಿದ. ಮಾರನೆ ದಿನವೂ ಸಾಧುಸಂತ ಕಣ್ಮರೆ.

ಮೂರನೆ ದಿನ, ನಾಲ್ಕನೆ ದಿನ… ಹೀಗೆ ಒಂದು ತಿಂಗಳು ಪೂರ್ತಿ ಎರಡೆರಡು ಕಿಲೋ ಮೀಟರ್ ನಡೆದುಕೊಂಡೇ ಆಶ್ರಮಕ್ಕೆ ಹೋಗಿ ಬಂದ ಆ ಮಹಾರಾಜ. ಒಂದು ತಿಂಗಳು ಕಳೆದು ಮತ್ತೊಂದು ದಿನ ಮಹಾರಾಜ ಆಶ್ರಮಕ್ಕೆ ಬಂದಾಗ ಸಾಧು ಸಂತ ಪ್ರತ್ಯಕ್ಷನಾದ.

ಅಷ್ಟು ಹೊತ್ತಿಗೆ ಮಹಾರಾಜನ ಬೊಜ್ಜು ಕರಗಿ ತೂಕವೂ ಬಹಳಷ್ಟು ಇಳಿದು ಹೋಗಿತ್ತು. ಅರಸನ ಆರೋಗ್ಯ ಸಾಕಷ್ಟು ಸುಧಾರಿಸತೊಡಗಿತ್ತು.

ಕೊನೆಯ ದಿನ ಮಹಾರಾಜನನ್ನು ಪರೀಕ್ಷೆ ಮಾಡಿದ ಸಾಧು ಸಂತ, ‘ಪ್ರಭು… ನೀವು ಬರೀ ತಿಂದು ಮಲಗಿದರೆ ಇದೇ ರೀತಿ ತೂಕ ಏರಿ ಬೊಜ್ಜು ತುಂಬಿ ಆರೋಗ್ಯ ಹದಗೆಡುತ್ತದೆ. ಅದಕ್ಕಾಗಿ ದಿನ ನಿತ್ಯ ಐದೈದು ಕಿಲೋಮೀಟರ್ ನಡೆಯಬೇಕು.
ನೀವು ಬೊಜ್ಜು ಕರಗಿಸಿಕೊಳ್ಳಬೇಕು ಎಂದೇ ನಾನು ಒಂದು ತಿಂಗಳು ನೀವು ಬರುವ ಹೊತ್ತಿನಲ್ಲಿ ಮರೆಯಲ್ಲಿ ಇರುತ್ತಿದ್ದೆ. ಆದರೆ ನಿಮ್ಮ ದೈಹಿಕ ಸ್ಥಿತಿಯನ್ನು ಗಮನಿಸುತ್ತಲೇ ಇದ್ದೆ. ಈಗ ನೀವು ಆರಾಮವಾಗಿದ್ದೀರಿ. ಪ್ರತಿನಿತ್ಯ ಬರೀ ತಿಂದು ಮಲಗುವುದನ್ನು ಬಿಟ್ಟು ರಾಜ್ಯದ ಜನರ ಹಿತಾಸಕ್ತಿ ಗಮನಿಸಿ. ಆರೋಗ್ಯದ ಕಡೆ ನಿಗಾ ವಹಿಸಿ, ನಡಿಗೆಯನ್ನು ಸತತವಾಗಿ ಮಾಡಿ. ನೀವು ದೀರ್ಘಕಾಲ ಬಾಳುವಿರಿ..’ ಎಂದು ಸಲಹೆ ಕೊಟ್ಟ.

ರಾಜ ಸೋಮಾರಿತನ ಬಿಟ್ಟ. ಸಾಧುಸಂತನ ಮಾತನ್ನು ಚಾಚೂ ತಪ್ಪದೆ ಪಾಲಿಸತೊಡಗಿದ. ಬೇಗ ಆರೋಗ್ಯವಂತನಾದ.

ಕೃಪೆ: ಸಾಮಾಜಿಕ ಜಾಲತಾಣ (ಲೇಖಕರ ಮಾಹಿತಿ ಲಭ್ಯವಾಗಿಲ್ಲ)

ಒಂದೇ ತಿಂಗಳಲ್ಲಿ ಸಾಕಷ್ಟು ಮನ ಪರಿವರ್ತನೆ ಮಾಡಿಕೊಂಡ. ಪ್ರಜೆಗಳ ಕಷ್ಟ ಸುಖ ವಿಚಾರಿಸತೊಡಗಿದ. ಉತ್ತಮ ಆಡಳಿತ ನೀಡಿದ. ಪ್ರಜೆಗಳೆಲ್ಲರಿಗೂ ಖುಷಿ, ಸಮಾಧಾನವಾಯಿತು.p

ರಾಜಕೀಯ

ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ?: ಸಿಎಂ ಸಿದ್ದರಾಮಯ್ಯ ಗರಂ

ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ?: ಸಿಎಂ ಸಿದ್ದರಾಮಯ್ಯ ಗರಂ

ಈ ರೀತಿ ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ? ಇದರಿಂದ ಏನು ಸಂದೇಶ ಹೋಗುತ್ತದೆ ಎಂದು ಪ್ರಶ್ನಿಸಿದರು. Cmsiddaramaiah

[ccc_my_favorite_select_button post_id="101371"]
ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮಾ ಗಾಂಧೀಜಿ ಬೃಹತ್ ಪುತ್ಥಳಿ ಅನಾವರಣ

ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮಾ ಗಾಂಧೀಜಿ ಬೃಹತ್ ಪುತ್ಥಳಿ ಅನಾವರಣ

ಸಂವಿಧಾನ‌ ದುರ್ಬಲಗೊಳಿಸುವ ಪ್ರಯತ್ನ ನಿರಂತರವಾಗಿ‌ ನಡೆದಿದೆ. ಅದಕ್ಕೆ‌ ನಾವು ಆಸ್ಪದ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆ ನೀಡಿದರು. Mahatma Gandhi

[ccc_my_favorite_select_button post_id="101384"]
ನಮ್ಮ ಆದ್ಯತೆ ಯಾವುದು..?; ಕರವೇ ರಾಜಘಟ್ಟರವಿ ಬೇಸರ

ನಮ್ಮ ಆದ್ಯತೆ ಯಾವುದು..?; ಕರವೇ ರಾಜಘಟ್ಟರವಿ ಬೇಸರ

ಅರ್ಥ ಆಗುವವರಿಗೆ ಇದಕ್ಕಿಂತ ಹೆಚ್ಚಾಗಿ ಹೇಳಬೇಕಿಲ್ಲ. ಅರ್ಥ ಆಗದವರಿಗೆ ಹೇಳಿ ಪ್ರಯೋಜನವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ‌. monalisa

[ccc_my_favorite_select_button post_id="101378"]

Indian Army Day 2025: ಇತಿಹಾಸ, ಥೀಮ್,

[ccc_my_favorite_select_button post_id="100962"]

Makara jyothi: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ..

[ccc_my_favorite_select_button post_id="100927"]

Heart attack: ಕರ್ನಾಟಕದ ವೀರ ಯೋಧ ಸಾವು..!

[ccc_my_favorite_select_button post_id="100904"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Kho kho world cup ಫೈನಲ್‌ನಲ್ಲಿ ಗೆದ್ದು ಬೀಗಿದ ಭಾರತ

Kho kho world cup ಫೈನಲ್‌ನಲ್ಲಿ ಗೆದ್ದು ಬೀಗಿದ ಭಾರತ

ಮೊದಲ ದಿನದಿಂದಲೂ ಭಾರತ ಮಹಿಳಾ ತಂಡ ಚಾಂಪಿಯನ್ ಆಗಲಿದೆ ಎಂಬ ದೊಡ್ಡ ನಿರೀಕ್ಷೆಯಿತ್ತು. Kho kho world cup

[ccc_my_favorite_select_button post_id="101277"]
ಅಶ್ಲೀಲವಾಗಿ ವರ್ತಿಸಿದ ‘ಜೈಲರ್’ ನಟ ವಿನಾಯಕನ್: Video ವೈರಲ್

ಅಶ್ಲೀಲವಾಗಿ ವರ್ತಿಸಿದ ‘ಜೈಲರ್’ ನಟ ವಿನಾಯಕನ್: Video ವೈರಲ್

ವೈರಲ್ ಆಗಿರುವ ವಿಡಿಯೋದಲ್ಲಿ ವಿನಾಯಕನ್ ಅವರು ಮನೆಯ ಬಾಲ್ಕನಿಯಲ್ಲಿ ನಿಂತು ನೆರೆಮನೆಯವರಿಗೆ ಬೈಯ್ದಿದ್ದಾರೆ. Vinayakan

[ccc_my_favorite_select_button post_id="101390"]
FROM DODDABALLAPURA RAILWAY POLICE: ರೈಲಿಗೆ ಸಿಲುಕಿ ಅಪರಿಚಿತ ವೃದ್ಧೆ ದುರ್ಮರಣ

FROM DODDABALLAPURA RAILWAY POLICE: ರೈಲಿಗೆ ಸಿಲುಕಿ ಅಪರಿಚಿತ ವೃದ್ಧೆ ದುರ್ಮರಣ

ಮೃತರ ಚಹರೆ 5.2 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ದುಂಡನೆಯ ಮುಖ, ತಲೆಯಲ್ಲಿ ಸುಮಾರು ಒಂದು ಅಡಿ ಉದ್ದದ ಕಪ್ಪು- ಬಿಳಿ ಮಿಶ್ರಿತ ತಲೆ ಕೂದಲು ಇದ್ದು, Doddaballapura

[ccc_my_favorite_select_button post_id="101334"]

Accident| KSRTC ಬಸ್ ಪಲ್ಟಿ..!| Video

[ccc_my_favorite_select_button post_id="101321"]

ಭೀಕರ ಅಪಘಾತ.. ಚಾಲಕ ಗ್ರೇಟ್ ಎಸ್ಕೇಪ್..!

[ccc_my_favorite_select_button post_id="101304"]

Accident: ತೊಂಡೇಭಾವಿ ಬಳಿ‌ ಮತ್ತೆ ಭೀಕರ ಅಪಘಾತ..

[ccc_my_favorite_select_button post_id="101281"]

ಕರ್ನಾಟಕ – ಆಂಧ್ರ ಬಸ್ ಓವರ್ ಟೇಕ್

[ccc_my_favorite_select_button post_id="101076"]

Doddaballapura: ಭೀಕರ Accident.. 8 ವರ್ಷದ ಮಗು

[ccc_my_favorite_select_button post_id="101037"]

Doddaballapura Accident.. ಯುವ ಛಾಯಾಗ್ರಾಹಕ ಸಾವು, ಖಾಸಗಿ

[ccc_my_favorite_select_button post_id="101034"]

ಆರೋಗ್ಯ

ಸಿನಿಮಾ

Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

ಇರಿತಕ್ಕೊಳಗಾದ ಸೈಫ್ ಅಲಿ ಖಾನ್ ದೇಹದಿಂದ ವೈದ್ಯರು ಎರಡೂವರೆ ಇಂಚಿನ ಚಾಕುವನ್ನು ಹೊರತೆಗೆದಿದ್ದಾರೆ. Saif Ali khan

[ccc_my_favorite_select_button post_id="101133"]

Victory venkatesh: ಖ್ಯಾತ ನಟ ವೆಂಕಟೇಶ್‌ಗೆ ಸಂಕಷ್ಟ..

[ccc_my_favorite_select_button post_id="100751"]

Darshan| ಸ್ಮೈಲು ರೇ ಸ್ಮೈಲು ಸ್ಮೈಲು ಬಾಸು..

[ccc_my_favorite_select_button post_id="100613"]

Doctorate: ಖ್ಯಾತ ನಟಿ ತಾರಾ ಸೇರಿ 3

[ccc_my_favorite_select_button post_id="100512"]
error: Content is protected !!