ದಿನ ಭವಿಷ್ಯ, ಡಿ.14: ಈ ರಾಶಿಯವರಿಂದು ವಿನಾಕಾರಣ ಆಪಾದನೆಗಳನ್ನು ಎದುರಿಸುವ ಸಾಧ್ಯತೆ| astrology

Astrology: Likely to be a memorable day

ಶನಿವಾರ, ಡಿಸೆಂಬರ್ 14, 2024, ದೈನಂದಿನ ರಾಶಿ ಭವಿಷ್ಯ..astrology

ಮೇಷ ರಾಶಿ: ನಿಮ್ಮ ಪ್ರಾಮಾಣಿಕ ಪ್ರಯತ್ನಗಳೇ ನಿಮ್ಮ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ. ಆದರೆ ಶುದ್ಧ ಬಂಗಾರದಿಂದ ಒಡವೆಗಳನ್ನು ಮಾಡಲಾಗುವುದಿಲ್ಲ. ಅದಕ್ಕೆ ಸ್ವಲ್ಪವಾದರು ಬಾಳಿನಲ್ಲಿ ಆನಂದ ಸಂತೋಷ ಹೊಂದುವಿರಿ. ಕೌಟುಂಬಿಕ ಜೀವನದಲ್ಲೂ ಸಂತಸ ಕಂಡುಬರುವುದು. ಮನೆಯ ಹಿರಿ ಯರ ಆರೋಗ್ಯದ ಕಡೆ ಗಮನ ಹರಿಸಿರಿ.‌

ವೃಷಭ ರಾಶಿ: ಇಂದು ಕೆಲವು ಸವಾಲು ಗಳಿರುತ್ತವೆ. ಆದರೆ ಅನುಭವಿ ವ್ಯಕ್ತಿಯಿಂದ ಸರಿಯಾದ ಸಲಹೆಯೊಂದಿಗೆ, ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಮನೆಯಲ್ಲಿ ಮಂಗಳ ಕಾರ್ಯ ಆಯೋಜನೆಗೆ ಯೋಜನೆ ರೂಪಿಸಲಾಗುವುದು.

ಮಿಥುನ ರಾಶಿ: ನಿಮ್ಮ ಸ್ನೇಹಿತರು ಸಕಾಲ ದಲ್ಲಿ ಸಹಾಯ ಮಾಡುವುದರಿಂದ ನಿಮ್ಮ ಸಮಸ್ಯೆಗಳು ಪರಿಹಾರವಾಗುವುದು. ಕಚೇರಿಯಲ್ಲಿ ಹೊಸ ತಂತ್ರದ ಪ್ರಯೋಗ ಮಾಡುವಿರಿ ಮತ್ತು ಅದರಲ್ಲಿ ಯಶಸ್ಸನ್ನು ಹೊಂದುವಿರಿ.

ಕಟಕ ರಾಶಿ: ನಿಮ್ಮನ್ನು ರಕ್ಷಿಸುವ ಗ್ರಹಗಳು ಉತ್ತಮ ಸ್ಥಿತಿಯಲ್ಲಿರುವುದರಿಂದ ಈ ದಿನ ನಿಮ್ಮ ಮನೋಕಾಮನೆಗಳು ಪೂರ್ಣವಾಗು ವುದು ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.

ಸಿಂಹ ರಾಶಿ: ವಿನಾಕಾರಣ ಆಪಾದನೆಗಳನ್ನು ಎದುರಿಸುವ ವಿಚಾರ ಬರಬಹುದು. ಅದಕ್ಕೆ ನೀವು ಕಾರಣರಲ್ಲದಿದ್ದರೂ ಗ್ರಹಗಳು ಅಶುಭ ಸ್ಥಿತಿಯಲ್ಲಿ ಸಂಚರಿಸುವ ಮೂಲಕ ನಿಮ್ಮ ಗೌರವ ಘನತೆಗೆ ಕುಂದುಂಟು ಮಾಡುವವು. ನವಗ್ರಹ ಸ್ತೋತ್ರ ಪಠಿಸಿರಿ.

ಕನ್ಯಾ ರಾಶಿ: ನಿಮ್ಮ ಇಚ್ಛಾಶಕ್ತಿಗೆ ಹೆಚ್ಚಿನ ಬಲವಿದೆ.ಅನೇಕ ಉತ್ತಮ ಕೆಲಸ ಕಾರ್ಯ ಗಳಲ್ಲಿ ಗೆಲುವನ್ನು ಸಾಧಿಸುವಿರಿ.ವಿರೋಧಿ ಗಳು ಸಹಾ ನಿಮ್ಮ ಕರ್ತೃತ್ವ ಶಕ್ತಿಯನ್ನು ಕಂಡು ಬೆರಗಾಗುವರು. ಕೌಟುಂಬಿಕ ಜೀವನ ದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು.

ತುಲಾ ರಾಶಿ: ಅತ್ಯಮೂಲ್ಯವಾದ ದಾಖಲೆ ಪತ್ರಗಳನ್ನು ಜತನದಿಂದ ಕಾಪಾಡುವುದು ಉತ್ತಮ.ಪ್ರವಾಸ ಸಮಯದಲ್ಲಿ ಅವುಗಳಿಗೆ ಸೂಕ್ತ ಭದ್ರತೆಯನ್ನು ಕಾಯ್ದುಕೊಳ್ಳಿರಿ.ಈ ದಿನ ಮಹತ್ತರ ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಚ್ಚರಿಕೆ.

ವೃಶ್ಚಿಕ ರಾಶಿ: ಸಂಕಷ್ಟದ ದಿನಗಳಿಂದ ಹೇಗೆ ಪಾರಾಗಬಹುದೆಂಬುದು ನಿಮ್ಮ ಅನುಭವ ತಿಳಿಸುತ್ತದೆ.ಈ ದಿನದ ಕ್ಲಿಷ್ಟಕರ ಸನ್ನಿವೇಶ ವನ್ನೂ ಸಹ ಭಗವಂತನ ದಯೆಯಿಂದ ಎದುರಿಸಿ ಯಶಸ್ಸನ್ನು ಹೊಂದುವಿರಿ.

ಧನಸ್ಸು ರಾಶಿ: ನಿಮ್ಮ ಕ್ರಿಯಾಶೀಲ ಮತ್ತು ಯೋಜನಾಬದ್ಧ ಪ್ರಾವೀಣ್ಯತೆಯು ಗೌರವ ಆದರಗಳನ್ನು ತಂದು ಕೊಡುವುದು.ಹಿತ ಶತ್ರುಗಳ ಬಗ್ಗೆ ಎಚ್ಚರದಿಂದ ಇರಿ.

ಮಕರ ರಾಶಿ: ಮನೆಯ ವಿಚಾರಗಳಲ್ಲಿ ಕಾಳಜಿ ವಹಿಸಲು ಮುಂದಾಗುವಿರಿ.ಇದು ನಿಮ್ಮ ಸಂಗಾತಿಯ ಹರ್ಷಕ್ಕೆ ಕಾರಣವಾಗು ವುದು.ಅನೇಕ ದಿನಗಳಿಂದ ನಿಶ್ಚಯಿಸಿದ್ದ ಕಾರ್ಯಗಳಿಗೆ ಚಾಲನೆ ದೊರೆಯುವುದು.

ಕುಂಭ ರಾಶಿ: ಈ ದಿನ ಬರುವ ಅಡೆ-ತಡೆ ಗಳನ್ನು ಧೈರ್ಯವಾಗಿ ಎದುರಿಸುವಿರಿ. ಗುರುವು ನಿಮ್ಮ ಬೆಂಗಾವಲಿಗೆ ನಿಲ್ಲುವರು. ಹಲವು ಬದಲಾವಣೆಗಳಿಗೆ ಇಂದು ಸಾಕ್ಷಿ ಯಾಗುವ ಸಂಭವ.ಆರ್ಥಿಕ ಸ್ಥಿತಿ ಉತ್ತಮ ವಾಗಿರುವುದು.

ಮೀನ ರಾಶಿ: ಉತ್ಸಾಹ ಹಾಗೂ ಸಮರ್ಪಕ ನಡೆ ನುಡಿಗ ಳಿಂದಲೇ ಜನರನ್ನು ಆಕರ್ಷಿಸು ವಿರಿ.ಪ್ರಶಂಸೆಗಳ ಸುರಿಮಳೆಯಾಗುವುದು. ಹಣಕಾಸಿನ  ಪರಿಸ್ಥಿತಿಉತ್ತಮವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ ದೊರೆಯುವುದು.

ರಾಹುಕಾಲ: 09:00 ರಿಂದ 10:30
ಗುಳಿಕಕಾಲ: 06:00 ರಿಂದ 07:30
ಯಮಗಂಡಕಾಲ: 01:30 ರಿಂದ 03:00

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!