ಕನ್ನಡ ವಿಸ್ತಾರವಾಗ್ತಿದೆ, ಆದರೆ ಬಳಕೆ ಆಗ್ತಿಲ್ಲ: ಗೊ.ರು.ಚನ್ನಬಸಪ್ಪ ಬೇಸರ| Kannada sahitya sammelana

ಮಂಡ್ಯ: ಇಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ (Kannada sahitya sammelana) ಉದ್ಘಾಟನಾ ಭಾಷಣ ಮಾಡಿದ ಸಮ್ಮೇಳನಾಧ್ಯಕ್ಷರಾದ ಡಾ.ಗೊ.ರು.ಚನ್ನಬಸಪ್ಪ ಅವರು, ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು. ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನು ಸರ್ಕಾರ ತೆರೆಯುವುದನ್ನಾಗಲಿ, ಖಾಸಗಿ ಶಾಲೆಗಳಿಗೆ ಅನುಮತಿ ಕೊಡುವುದನ್ನಾಗಲೀ ಕೂಡಲೇ ನಿಲ್ಲಿಸಬೇಕು. ತಂತ್ರಜ್ಞಾನದ ನೆರವು ಪಡೆದು ಕನ್ನಡವನ್ನು ಕಿರಿಯ ಪೀಳಿಗೆಯ ಎದೆಗೆ ಬೀಳುವ ಅಕ್ಷರವಾಗಿಸಬೇಕು ಎಂದು ಕರೆ ನೀಡಿದರು.

ಅಗತ್ಯವೆನಿಸಿರುವ ಇಂಗ್ಲೀಷ್ ಕಲಿಕೆಗೆ ಪ್ರತ್ಯೇಕ ವ್ಯವಸ್ಥೆ ಮಾಡಿ, ಬೋಧನೆಗೆ ತರಬೇತಿ ಪಡೆದ ಶಿಕ್ಷಕರನ್ನು ನೇಮಿಸಬೇಕು ಮತ್ತು ಗ್ರಾಮೀಣ ಭಾಗದ ಕನ್ನಡ ಶಾಲೆಗಳನ್ನು, ಎಲ್ಲ ಸೌಲಭ್ಯಗಳಿಂದ ಪೂರ್ಣವಾಗಿ ಸಜ್ಜುಗೊಳಿಸಬೇಕು. ರಾಜ್ಯದ ಆಯವಯ್ಯದಲ್ಲಿ ಕನಿಷ್ಟ ಶೇ.15 ರಷ್ಟು ಅನುದಾನವನ್ನು ಶಿಕ್ಷಣಕ್ಕೆ ಮೀಸಲಿಡಬೇಕು ಎಂದು ಹೇಳಿದರು.

ಕನ್ನಡ ಭಾಷೆ ಸಮೃದ್ಧ, ಶ್ರೀಮಂತವಾಗಿ ಬೆಳೆಯುತ್ತಿದೆ. ಕನ್ನಡ ವಿಸ್ತಾರವಾಗ್ತಿದೆ, ಆದರೆ ಬಳಕೆ ಆಗ್ತಿಲ್ಲ ಎಂದು ಸಮ್ಮೇಳನಾಧ್ಯಕ್ಷರಾದ ಡಾ.ಗೊ.ರು.ಚನ್ನಬಸಪ್ಪ ಅವರು ಬೇಸರ ವ್ಯಕ್ತಪಡಿಸಿದರು.

ಕನ್ನಡ ಮಾಧ್ಯಮದಲ್ಲೇ ಶಿಕ್ಷಣವಿರಬೇಕು. ನಾಡಿನ ಪ್ರತಿ ಮಕ್ಕಳಿಗೆ ಶಿಕ್ಷಣ ದೊರಕಿಸಲು ಕ್ರಮವಹಿಸಬೇಕು. ಗ್ರಾಮೀಣ ಭಾಗದ ಕನ್ನಡ ಶಾಲೆಗಳನ್ನು, ಎಲ್ಲ ಸೌಲಭ್ಯಗಳಿಂದ ಪೂರ್ಣವಾಗಿ ಸಜ್ಜುಗೊಳಿಸಬೇಕು. ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ. ಇದರಿಂದ ಕನ್ನಡ ಸರ್ಕಾರಿ ಶಾಲೆ ಮುಚ್ಚಲಾಗುತ್ತಿದೆ. ಒಬ್ಬ ವಿದ್ಯಾರ್ಥಿ ಇದ್ದರೂ ಶಾಲೆ ಮುಚ್ಚದಂತೆ ಕ್ರಮವಹಿಸಬೇಕು. ಭಾರತಕ್ಕೆ ಮಾದರಿಯಾಗುವ ಶಿಕ್ಷಣ ಕ್ರಮವನ್ನ ಜಾರಿ ಮಾಡಬೇಕು. ಆಗ ಎಲ್ಲರಿಗೂ ಸಮಾನ ಶಿಕ್ಷಣ ಸಿಗುತ್ತದೆ ಎಂದರು.

ಭಾಷಣದ ಪ್ರಾರಂಭದಲ್ಲೇ ಹಾಸ್ಯ ಚಟಾಕಿ

ಪರಿಷತ್ ಧ್ವಜ ಸ್ವೀಕರಿಸದವರು, ಧ್ವಜ ಹಸ್ತಾಂತರಿಸಿದವರು ಮುದುಕರಾಗಿದ್ದಾರೆ. ಸಮ್ಮೇಳನ ಅಧ್ಯಕ್ಷತೆಗೆ ನಾನು ಅರ್ಹನೋ ಗೊತ್ತಿಲ್ಲ. ನನಗೆ ಅವಕಾಶ ಕೊಟ್ಟ ಸರ್ಕಾರಕ್ಕೆ ಕೃತಜ್ಞತೆ. ಅನಿರೀಕ್ಷವಾಗಿ ಬಂದ ಅವಕಾಶವನ್ನ ಹಿಂಜರಿಕೆಯಿಲ್ಲದೆ ಕರ್ತವ್ಯ ನಿರ್ವಹಿಸಿದ್ದೇನೆ. ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆ ಆಗಿದ್ದೀರಿ ಎಂದಾಗ ನಾನು ಬೆರಗಾದೆ. ಇಷ್ಟು ವಯಸ್ಸಾದವರನ್ನ ಎಂದು ಸಮ್ಮೇಳನಾಧ್ಯಕ್ಷರಾಗಿ ಮಾಡಿಲ್ಲ. ಗಡುವು ತೀರಿದ ನನ್ನನ್ನು ಸಮ್ಮೇಳನಾಧ್ಯಕ್ಷರಾಗಿ ಮಾಡಿದ್ದಾರೆ. ತಾನೂ ಮುದುಕ ಎಂದು ಹಾಸ್ಯ ಚಟಾಕಿ ಹಾರಿಸಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯುತ್ತಿರುವುದು ಸಂತಸ ತಂದಿದೆ. ಮಂಡ್ಯ ಆರ್ಥಿಕವಾಗಿ ಸಮೃದ್ಧವಾಗಿದ್ದು, ಸಾಂಸ್ಕೃತಿಕವಾಗಿ ಶ್ರೀಮಂತವಾಗಿದೆ. ಸಾಹಿತ್ಯಕವಾಗಿ ಹೆಸರು ಮಾಸಿರುವ ಜಿಲ್ಲೆಯಾಗಿದೆ. ಆದರೆ ರಾಜಕೀಯ, ಸಾಹಿತ್ಯ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆ ನೀಡಿದೆ ಎಂದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!