Use of obscene words.. Trouble for CT Ravi..?

CT Ravi ಅವಾಚ್ಯ ಪದ ಬಳಕೆ; 2 ವಿಡಿಯೋ ಸಾಕ್ಷ್ಯ ಬಿಡುಗಡೆ ಮಾಡಿದ ಲಕ್ಷ್ಮಿ ಹೆಬ್ಬಾಳಕರ್..| Video ಒಳಗೊಂಡಿದೆ

ಬೆಳಗಾವಿ: ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ಕೊನೆಯ ದಿನದ ಕಲಾಪದ ವೇಳೆ ವಿಧಾನ ಪರಿಷತ್ ಸದಸ್ಯ ಸಿಟಿ ರವಿ (CT Ravi) ಅವರು ಅಶ್ಲೀಲ ಪದ ಬಳಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಸೋಮವಾರ ವಿಡಿಯೋ ಸಾಕ್ಷಿ ಬಿಡುಗಡೆ ಮಾಡಿದ್ದಾರೆ.

ಸಿ.ಟಿ ರವಿ ಬಳಸಿದ ಪದ ಬಳಕೆಯ ಎರಡು ಪ್ರತ್ಯೇಕ ‌ವಿಡಿಯೋ ರೀಲಿಸ್ ಮಾಡಿ ಬಿಜೆಪಿಗೆ ಕೌಂಟರ್ ನೀಡಿದ್ದಾರೆ‌‌.

ಒಂದು ವಿಡಿಯೋದಲ್ಲಿ ಸಿಟಿ ರವಿ ಆಕ್ಷೇಪಾರ್ಹ ಪದ ಬಳಸಿದ್ದು, ಮತ್ತೊಂದು ವಿಡಿಯೋದಲ್ಲಿ ರಾಹುಲ್ ಗಾಂಧಿಗೆ ಡ್ರಗ್ ಅಡಿಟ್ ಅಂದಿದ್ದ ವಿಡಿಯೋ ರಿಲೀಸ್ ಮಾಡಿದ್ದಾರೆ.

ಇದಕ್ಕೂ ಮುನ್ನ ಮಾತನಾಡಿದ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎರಡು ದಿನ ಮೌನಕ್ಕೆ ಶರಣಾಗಿದ್ದೆ. ನನಗೆ ಬಹಳಷ್ಟು ನೋವಾಗಿತ್ತು. 26 ವರ್ಷ ಸಂಘರ್ಷದಿಂದ ಮೇಲೆ ಬಂದಿದ್ದೇನೆ, ನಾನೇನು ರೆಡ್ ಕಾರ್ಪೆಟ್ ಮೇಲೆ ಬಂದಿಲ್ಲ, 26 ವರ್ಷಗಳ ಸಂಘರ್ಷದ ಬದುಕು ನನ್ನದು.

ಸಿ.ಟಿ ರವಿ ಈಗ ಹಾರ ತುರಾಯಿ ಹಾಕಿಸಿಕೊಂಡು ವೈಭವಿಕರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಅಪರಾಧಿ ಭಾವನೆ ಕಾಡುತ್ತಿದೆ.

ನಾನು ಮತ್ತೆ ಸಭಾಪತಿಗೆ ದೂರು ಕೊಡ್ತಿನಿ,‌ ನಾನು ಸಿಟಿ ರವಿ ವಿರುದ್ಧ ಹೋರಾಟ ಮಾಡ್ತಿನಿ. ನನ್ನ ಬಳಿ ಇರೋ ದಾಖಲೆಯನ್ನು ಬಿಡುಗಡೆ ಮಾಡ್ತಿನಿ.

ಪೊಲೀಸ್ ತನಿಖೆ ಬೇಗ ಆಗಬೇಕು‌, ಎಫ್ ಎಸ್ ಎಲ್ ವರದಿ ಬೇಗ ಬಹಿರಂಗವಾಗಬೇಕು. ಬಿಜೆಪಿಯವರು ಸಿಟಿ ರವಿ ಬೆನ್ನಿಗೆ ನಿಂತಿದ್ದಾರೆ. ಏನಾಗಿದೆ ಗಾಯ, ಎಷ್ಟಾಗಿದೆ ಗಾಯ..? ಎನ್ ಕೌಂಟರ್ ಅಂತಿರಾ ನಾಚಿಕೆ ಆಗಲ್ವಾ.. ಇಡೀ ಕರ್ನಾಟಕ ರಾಜ್ಯದ ಜನ ಛೀಮಾರಿ ಹಾಕ್ತಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಎನ್ ಮಾಡಬೇಕು ಮಾಡಿದ್ದಾರೆ.

ಮೂಲ ಕಾರಣ ಬಿಟ್ಟು ಉಳಿದಿದ್ದು ಹೇಳಿತ್ತಿದ್ದಾರೆ. ದಾರಿ ತಪ್ಪಿಸುವ ಕೆಲಸ ಬಿಜೆಪಿಯವರು ಮಾಡುತ್ತಿದ್ದಾರೆ. ಎಲ್ಲಾ ನ್ಯಾಯಾಲಯ ಮುಗಿದ ಮೇಲೆ ದೇವನೊಬ್ಬನು ಇದ್ದಾರೆ.

ಪ್ರಧಾನಿ, ರಾಷ್ಟ್ರಪತಿ ಪತ್ರ ಬರುತ್ತೇನೆ, ಸಾಧ್ಯವಾದ್ರೆ ಭೇಟಿ ಯಾಗುತ್ತೇನೆ. ರಾಜಕೀಯ ಹಿಂದಕ್ಕೆ ಸೇರಿಸಬೇಕು ಮಾನ, ಮಾರ್ಯಾದೆ ಇಲ್ಲದವರು ಈ ರೀತಿಯ ಯತ್ನ ಮಾಡ್ತಾರೆ ಎಂದು ವಾಗ್ದಾಳಿ ನಡೆಸಿದರು.

ಅಧಿವೇಶನದ ಕೊನೆಯ ದಿನ ಕಲಾಪದ ವೇಳೆ ನಡೆದ ಗದ್ದಲದಲ್ಲಿ ಸಿ.ಟಿ. ರವಿ ಹಾಗೂ ಲಕ್ಷ್ಮೀ ಹೆಬ್ಬಾಳ್ಳರ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ಲಕ್ಷ್ಮೀ ಹೆಬ್ಬಾಳ್ಳರ್ ಕೊಲೆಗಾರ ಎಂದು ನಿಂದಿಸಿದ್ದರೆ, ಸಿಟಿ ರವಿ ಅಶ್ಲೀಲ ಪದವೊಂದನ್ನು ಬಳಸಿದ್ದರು.

ಬಳಿಕ ಸಿ.ಟಿ. ರವಿಯವರನ್ನು ಬಂಧಿಸಲಾಗಿತ್ತು ಹೈಕೋರ್ಟ್ ಆದೇಶದ ಬಳಿಕ ಸಿ.ಟಿ. ರವಿ ಜಾಮೀನು ಪಡೆದು ಬಿಡುಗಡೆಯಾಗಿದ್ದರು.

ಇಂದು ಬೆಳಗ್ಗೆಯಷ್ಟೇ ಸಭಾಪತಿ ಬಸವರಾಜ ಹೊರಟ್ಟಿ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ. ಇಬ್ಬರ ದೂರನ್ನೂ ಸ್ವೀಕರಿಸಿದ್ದೇನೆ. ರಾಜಿ ಸಂಧಾನದ ಮೂಲಕ ಪ್ರಕರಣಕ್ಕೆ ತೆರೆಯೆಳೆಯುವಂತೆ ಸಲಹೆ ನೀಡಿದ್ದೇನೆ ಎಂದಿದ್ದರು. ಈ ಬೆನ್ನಲ್ಲೇ ವಿಡಿಯೋ ಬಿಡುಗಡೆ ಮಾಡಿರುವ ಲಕ್ಷ್ಮಿ ಹೆಬ್ಬಾಳ್ವರ್ ಸಂಧಾನದ ಮಾತೇ ಇಲ್ಲ ಎಂಬ ಸೂಚನೆ ನೀಡಿದ್ದಾರೆ.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]