Astrology: Likely to be a memorable day

Astrology| ದಿನ ಭವಿಷ್ಯ: ಈ ರಾಶಿಯವರಿಂದು ಜವಾಬ್ದಾರಿಯನ್ನು ಅರಿತು ಮುಂದೆ ಹೆಜ್ಜೆ ಇಡಿ

ಗುರುವಾರ, ಡಿ. 26, 2024, ದೈನಂದಿನ ರಾಶಿ ಭವಿಷ್ಯ| Astrology

ಮೇಷ ರಾಶಿ: ಒಂದು ನಿರ್ದಿಷ್ಟ ಭಾವನಾತ್ಮಕ ಒಳಗೊಳ್ಳುವಿಕೆ ಈಗ ಕುತೂಹಲದ ಹಂತದ ಮೂಲಕ ಹಾದುಹೋಗುತ್ತಿದೆ. ರೈತರಿಗೆ ಹೆಚ್ಚಿನ ವ್ಯಾಪಾರವಾಗಲಿದೆ.

ವೃಷಭ ರಾಶಿ: ಸಮಸ್ಯೆಗಳು ತಲೆ ದೋರಬಹುದು, ಅವುಗಳಿಂದ ದೂರ ಉಳಿಯಲು ಗೊಂದಲಗಳು ಎದುರಾಗಬಹುದು. ನಿಮ್ಮ ಜವಾಬ್ದಾರಿಯನ್ನು ಅರಿತು ಮುಂದೆ ಹೆಜ್ಜೆ ಇಡಿ.

ಮಿಥುನ ರಾಶಿ: ನಿಮ್ಮ ವೈಯಕ್ತಿಕ ವ್ಯವಹಾರಗಳು ಇತರರಿಗೆ ಸಮಸ್ಯೆಗಳನ್ನು ತಂದೊಡ್ಡಬಹುದು. ಕೇಳಿಸಿಕೊಂಡಿದ್ದೆಲ್ಲವೂ ಸತ್ಯವೇ ಎಂದು ನಂಬದಿರಿ. ಸತ್ಯಾಸತ್ಯತೆಗಳನ್ನು ಪರಿಶೀಲಿಸಿ.

ಕಟಕ ರಾಶಿ: ಕೌಟುಂಬಿಕ ಸಂಬಂಧಗಳಲ್ಲಿ ಬಿರುಕುಗಳು ಮೂಡಬಹುದು ಜಾಗರೂಕರಾಗಿರಿ. ಉತ್ತಮ ಆಲೋಚನೆಗಳು ನಿಮ್ಮ ಮನದಲ್ಲಿರಲಿ. ಮನಸ್ಸು ಹಿಡಿತದಲ್ಲಿಟ್ಟುಕೊಳ್ಳಿ.

ಸಿಂಹ ರಾಶಿ: ಪ್ರತಿಯೊಂದು ಪ್ರಯತ್ನದಲ್ಲೂ ಯಶಸ್ವಿಯಾಗುತ್ತೀರಿ. ಪ್ರತಿಷ್ಠಿತ ವ್ಯಕ್ತಿಯತ್ತ ಆಕರ್ಷಿತ ರಾಗಬಹುದು.ಅನಗತ್ಯ ಒತ್ತಡವು ನಿಮಗೆ ದೈಹಿಕ ಅಸ್ವಸ್ಥತೆಯನ್ನು ನೀಡುತ್ತದೆ.

ಕನ್ಯಾ ರಾಶಿ: ಇತರರ ಮೇಲಷ್ಟೇ ನಿಯಮ ಹೇರುವುದಲ್ಲ,ನೀವು ನಿಯಮಗಳನ್ನು ಪಾಲಿಸಿ. ಪ್ರಯಾಣ ಸಾಧ್ಯತೆಗಳಿವೆ. ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಿ.

ತುಲಾ ರಾಶಿ: ಮನೆ ಮತ್ತು ಕುಟುಂಬ ಸಂಬಂಧಗಳ ಕುರಿತು ನಿರ್ಧಾರ ಕೈಗೊಳ್ಳಲು
ಉತ್ತಮ ಸಮಯವಿದು.

ವೃಶ್ಚಿಕ ರಾಶಿ: ಹೊಸ ವ್ಯವಹಾರ, ವ್ಯಾಪಾರ ಆರಂಭಿಸಲು ಇದು ಸಕಾಲವಾಗಿದೆ. ಆದ್ದರಿಂದ ನೀವು ಈಗಾಗಲೇ ತಿರಸ್ಕರಿಸಲಾದ ಪ್ರಸ್ತಾಪಗಳನ್ನು ಪ್ರಸ್ತುತ ಪಡಿಸಲು ಪ್ರಯತ್ನಿ ಸಬಹುದು.

ಧನಸ್ಸು ರಾಶಿ: ವೃತ್ತಿ ಮತ್ತು ವೃತ್ತಿಪರ ವ್ಯವಹಾರಗಳಿಗೆ ನ್ಯಾಯ ಯುತವಾಗಿ ಜಯಸಿಗಲಿದೆ, ಎಲ್ಲಕ್ಕಿಂತ ಹೆಚ್ಚಾಗಿ ನೀವು ನಿಮ್ಮ ಸ್ವಂತ ಆಲೋಚನೆಗಳನ್ನು ಮಾಡಿ.

ಮಕರ ರಾಶಿ: ನೀವು ದುಡುಕಿನ ನಿರ್ಧಾರಗಳು ಮತ್ತು ಹಠಾತ್ ಕ್ರಿಯೆಗಳಿಗೆ ಪ್ರಚೋದನೆಗೆ ಒಳಗಾಗುತ್ತೀರಿ, ಈ ಪ್ರವೃತ್ತಿ ಇಂದು ಪ್ರಬಲವಾಗಿದ್ದರೂ, ದಿನಪೂರ್ತಿ ಮುಂದುವರಿಯಬಹುದು.

ಕುಂಭ ರಾಶಿ: ಇತರರು ಒಪ್ಪದಿದ್ದರೆ ತಲೆಕೆಡಿಸಿಕೊಳ್ಳದಿರಿ. ನಿಮ್ಮ ಖಾಸಗಿ ಜೀವನದಲ್ಲಿ ನೀವು ಏನು ಮಾಡುತ್ತೀರಿ ಎಂಬುದು ನಿಮಗೆ ಬಿಟ್ಟದ್ದು. ಮನೆಯವರೊಂದಿಗೆ ಕೆಲ ಕಾಲ ಸಮಯ ಕಳೆಯಿರಿ. ಮನಸ್ಸಿಗೆ ಸಮಾಧಾನ ಸಿಗಲಿದೆ.

ಮೀನ ರಾಶಿ: ಕಚೇರಿ ಕೆಲಸದಲ್ಲಿ ಒತ್ತಡ ಹೆಚ್ಚಾಗಲಿದ್ದು, ಪರಿಸ್ಥಿತಿ ಎದುರಿಸುವುದು ಅನಿವಾರ್ಯ ವಾಗಿದೆ. ಸುಳ್ಳು ಸುದ್ದಿಗಳಿಗೆ ಕಿವಿಗೊಡದಿರಿ. ಭಾವನಾತ್ಮಕ ಸಮಸ್ಯೆಗಳು ಎದುರಾದರೆ ಸಮಾಧಾನದಿಂದ ಪರಿಹರಿಸಲು ಯತ್ನಿಸಿ.

ರಾಹುಕಾಲ: 01:30 ರಿಂದ 03:00
ಗುಳಿಕಕಾಲ: 09:00 ರಿಂದ 10:30
ಯಮಗಂಡಕಾಲ: 06:00 ರಿಂದ 07:30

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ಮಹಿಳೆಯೊಂದಿಗೆ ಬಂದ ಯುವಕರ ಗುಂಪೊಂದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ತಂದೆ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ (Assault) ನಡೆಸಿ ಪರಾರಿಯಾಗಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

[ccc_my_favorite_select_button post_id="117333"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]