News Channel: ಮನಮೋಹನ್ ಸಿಂಗ್ ಬದಲು ಮೋದಿ ವಿಧಿವಶ ಎಂದ ನ್ಯೂಸ್ ಆಂಕರ್.. ನೆಟ್ಟಿಗರ ಲೇವಡಿ| Video

ನವದೆಹಲಿ, (News Channel): ನಿನ್ನೆ ರಾತ್ರಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನ ಹೊಂದಿದ್ದು, ದೇಶಾದ್ಯಂತ 07 ದಿನಗಳ ಕಾಲ ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗಿದೆ. ದೇಶಾದ್ಯಂತ ಪಕ್ಷಾತೀತವಾಗಿ ಡಾ.ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ.

ಆದ್ರೆ ಮನಮೋಹನ್ ಸಿಂಗ್ ಅವರ ವಿಧಿವಶ ಆಗಿರುವ ಸುದ್ದಿ ಓದುವ ಭರದಲ್ಲಿ ಖಾಸಗಿ ಸುದ್ದಿ ವಾಹಿನಿ ನ್ಯೂಸ್ ಆಂಕರ್ ಒಬ್ಬರು ಭಾರೀ ಯಡವಟ್ಟು ಮಾಡಿದ್ದು ಹಾಲಿ ಪ್ರಧಾನಿ ನರೇಂದ್ರ ಮೋದಿ ವಿಧಿವಶ ಎಂದು ಓದಿದ್ದಾರೆ.

ರಾಷ್ಟ್ರೀಯ ಸುದ್ದಿ ವಾಹಿನಿ ಆಜ್ ತಕ್ ನ ಮಹಿಳಾ ನ್ಯೂಸ್ ಆ್ಯಂಕರ್ ಗುರುವಾರ ರಾತ್ರಿ (ಡಿ.26 ರಂದು) ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಬದಲು ಮೋದಿ ನರೇಂದ್ರ ಮೋದಿ ಅವರ ಹೆಸರನ್ನು ಹೇಳಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.

ಮನಮೋಹನ್ ಸಿಂಗ್ ವಿಧಿವಶ ಎಂಬ ಸುದ್ದಿಯನ್ನು ಬ್ರೇಕ್ ಮಾಡುವ ಭರದಲ್ಲಿ ನಿರೂಪಕಿ ಹೀಗೆಂದಿದ್ದಾರೆ. ಏಮ್ಸ್ ದಿಲ್ಲಿ ಆಸ್ಪತ್ರೆಯ ಪ್ರತಿಕಾ ಪ್ರಕಟಣೆ ಇದು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 92ರ ವರ್ಷದಲ್ಲಿ ಎಂದು ಅರ್ಧಕ್ಕೆ ಮಾತು ನಿಲ್ಲಿಸಿದ್ದಾರೆ.

ಆ ನಂತರ ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರು 92ರ ವರ್ಷಕ್ಕೆ ನಿಧನ ಹೊಂದಿದ್ದಾರೆ ಎಂದು ತಪ್ಪನ್ನು ಸರಿಪಡಿಸಿಕೊಂಡು ಓದಿದ್ದಾರೆ. ಆದರೆ ನೆಟ್ಟಿಗರು ಈ ಕೆಲ ಸೆಕೆಂಡ್‌ಗಳ ವಿಡಿಯೋವನ್ನು ಕಟ್ ಮಾಡಿ ದಿನದ 24 ಗಂಟೆ ಮೋದಿ ಭಜನೆ ಮಾಡಿದರೆ ಹೀಗೆ ಆಗೋದು ಎಂದು ಟ್ರೋಲ್ ಮಾಡುತ್ತಿದ್ದಾರೆ.

ರಾಜಕೀಯ

ವಕ್ಫ್ ಮಸೂದೆ ಅಂಗಿಕಾರಕ್ಕೆ ವೆಲ್ಫೇರ್ ಪಾರ್ಟಿ ತೀವ್ರ ವಿರೋಧ.. ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ವಕ್ಫ್ ಮಸೂದೆ ಅಂಗಿಕಾರಕ್ಕೆ ವೆಲ್ಫೇರ್ ಪಾರ್ಟಿ ತೀವ್ರ ವಿರೋಧ.. ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ (Wakf Bill) ಅಂಗಿಕಾರವಾಗಿದ್ದು ಇದು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ Harithalekhani

[ccc_my_favorite_select_button post_id="105525"]
ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ Cmsiddaramaiah

[ccc_my_favorite_select_button post_id="105544"]
ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಕರ್ತವ್ಯದಲ್ಲಿದ್ದ ಪೊಲೀಸ್ (Police) ಪೇದೆಯೊಬ್ಬ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ ಘಟನೆ ಉತ್ತರ ಪ್ರದೇಶದ (UP) ಬಿಜೋರ್‌ನಲ್ಲಿ ನಡೆದಿದೆ.

[ccc_my_favorite_select_button post_id="105530"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ದೊಡ್ಡಬಳ್ಳಾಪುರ: ಹೊಸಹಳ್ಳಿ ಬ್ಯಾಂಕ್ ಲೂಟಿ ಪ್ರಕರಣ.. ಮತ್ತೆ ನಾಲ್ವರ ಬಂಧನ| KGB

ದೊಡ್ಡಬಳ್ಳಾಪುರ: ಹೊಸಹಳ್ಳಿ ಬ್ಯಾಂಕ್ ಲೂಟಿ ಪ್ರಕರಣ.. ಮತ್ತೆ ನಾಲ್ವರ ಬಂಧನ| KGB

ಪೊಲೀಸ್ ಇಲಾಖೆಗೆ ಸವಾಲಾಗಿ ಪರಿಣಮಿಸಿರುವ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕಿನ (KGB) ಕಳವು Harithalekhani

[ccc_my_favorite_select_button post_id="105553"]
NH 44ರಲ್ಲಿ ಭೀಕರ ಅಪಘಾತ‌: ತಂದೆ ಮಗಳ ದುರ್ಮರಣ.. ತಾಯಿಯ ಸ್ಥಿತಿ ಚಿಂತಾಜನಕ

NH 44ರಲ್ಲಿ ಭೀಕರ ಅಪಘಾತ‌: ತಂದೆ ಮಗಳ ದುರ್ಮರಣ.. ತಾಯಿಯ ಸ್ಥಿತಿ ಚಿಂತಾಜನಕ

ಕ್ಯಾಂಟರ್ ಪಲ್ಟಿಯಾಗಿ ಬೈಕ್ ಮೇಲೆ ಬಿದ್ದ ಪರಿಣಾಮ ಬೈಕ್ ನಲ್ಲಿದ್ದ ತಂದೆ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿ, ಗೃಹಿಣಿ ಸ್ಥಿತಿ ರಾಷ್ಟ್ರೀಯ ಹೆದ್ದಾರಿ 44ರ (NH 44)

[ccc_my_favorite_select_button post_id="105548"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!