theft: ಬುರ್ಖಾಧಾರಿ ಅಕ್ಕ ತಂಗಿಯರಿಂದ ಬಸ್ ನಲ್ಲಿ ನಗ ನಾಣ್ಯ ಕಳವು: ಮೂವರು ಲೇಡಿ ಕಳ್ಳಿಯರ ಅರೆಸ್ಟ್..!

ಚಿಕ್ಕಬಳ್ಳಾಪುರ: ಬುರ್ಖಾ ಧರಿಸಿಕೊಂಡು ಬಸ್ ಗೆ ಹತ್ತಿದ್ರೆ ಸಾಕು ಆ ಮೂರ್ನಾಲ್ಕು ಮಂದಿ ಮಹಿಳೆಯರು ಬಸ್ ನಲ್ಲಿ ಮಹಿಳೆಯರ ಕತ್ತಲ್ಲಿರೋ ಚಿನ್ನದ ಸರ ಹಾಗೂ ಬ್ಯಾಗ್ ಗಳಲ್ಲಿರೋ ಕ್ಯಾಷ್ ಎಗರಿಸದೆ (theft) ಬಸ್ ನಿಂದ ಕೆಳಗೆ ಇಳಿತಿರಲಿಲ್ಲ.. ಇಂತಹ ಖತರ್ನಾಕ್ ಬುರ್ಖಾಧಾರಿ ಮೂವರು ಕಿಲಾಡಿ ಮಹಿಳಾ ಕಳ್ಳಿಯರನ್ನ ಜಿಲ್ಲೆಯ ಗೌರಿಬಿದನೂರು ಪೊಲೀಸರು ಬಂಧಿಸಿದ್ದಾರೆ.

ಅಂದಹಾಗೆ ಗುಲ್ಬರ್ಗಾ ಮೂಲದ ರೇಖಾ ಬಾಯಿ, ಕರೀನಾ, ರೋಜಾ ಬಂಧಿತರಾಗಿದ್ದು ಪುಷ್ಪ ತಲೆಮರೆಸಿಕೊಂಡಿದ್ದಾಳೆ.

ಅಂದಹಾಗೆ ಈ ನಾಲ್ವರಲ್ಲಿ ಪುಷ್ಪ ಹಾಗೂ ರೇಖಾ ಅಕ್ಕ ತಂಗಿಯರಾಗಿದ್ದು, ರೋಜಾ ಹಾಗೂ ಕರೀನಾ ಸಹ ಸಹೋದರಿಯರಾಗಿದ್ದಾರೆ.

ಈ ನಾಲ್ವರು ಒಂದೇ ಕುಟುಂಬದವರಾಗಿದ್ದು ಬಸ್ ನಿಲ್ದಾಣ ಜನಸಂದಣಿ ಪ್ರದೇಶಗಳಲ್ಲಿ ಕಳವು ಮಾಡೋದೆ ಇವರ ಕಾಯಕ. ಇದೇ ರೀತಿ ನವೆಂಬರ್ 16 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಬಸ್ ನಿಲ್ದಾಣದಲ್ಲಿ ಶಾಂತಕುಮಾರಿ ಎಂಬಾಕೆ ಬೆಂಗಳೂರು ಬಸ್ ಹತ್ತುವ ಸಮಯದಲ್ಲಿ ಆಕೆಯ ಕತ್ತಿನಲ್ಲಿದ್ದ 50 ಗ್ರಾಂ ತೂಕದ ಎರಡು ಎಳೆ ಚಿನ್ನದ ಸರ ಕಳವು ಮಾಡಿದ್ರು.

ಅದೇ ದಿನ ರತ್ನಮ್ಮ ಎಂಬಾಕೆಯ ಬ್ಯಾಗ್ ನಲ್ಲಿದ್ದ 1 ಲಕ್ಷ ಹಣ ಸಹ ಎಗರಿಸಿ ಎಸ್ಕೇಪ್ ಆಗಿದ್ರು.

ಈ ಸಂಬಂಧ ಎರಡು ಪ್ರಕರಣಗಳ ದೂರು ಪಡೆದ ಪೊಲೀಸರು ಸಿಸಿಟಿವಿಗಳನ್ನ ಪರಿಶೀಲನೆ ಮಾಡಿದಾಗ ನಾಲ್ವರು ಬುರ್ಖಾಧಾರಿ ಮಹಿಳೆಯರು ಮೇಲೆ ಅನುಮಾನ ಮೂಡಿತ್ತು. ನಂತರ ಇದೇ ಗೌರಿಬಿನದೂರು ಬಸ್ ನಿಲ್ದಾಣದಲ್ಲಿ ಕಳೆದ 3 ದಿನಗಳ ಹಿಂದೆ ಮತ್ತೆ ಅದೇ ನಾಲ್ವರು ಬಂದು ಮರಳಿ ಕಳ್ಳತನಕ್ಕೆ ಯತ್ನಿಸಲು ಹೊಂಚು ಹಾಕುತ್ತಿದ್ದಾಗ ರೆಡ್ ಹ್ಯಾಂಡಾಗಿ ಪೊಲೀಸರು ಮಹಿಳೆಯರನ್ನ ಬಂಧಿಸಿದ್ದಾರೆ.

ಇನ್ನೂ ಸಿಸಿಟಿವಿ ಪರಿಶೀಲನೆ ವೇಳೆ ಮಹಿಳೆ ಬುರ್ಖಾ ಮೇಲೆ ಹಾಕಿದ್ದ ವೇಲ್ ಗಮನಿಸಿದ್ದ ಪೊಲೀಸರು ಮತ್ತೆ ಅದೇ ವೇಲ್ ಧರಿಸಿ ಮಹಿಳೆ ಇರೋದನ್ನ ಕಂಡು ಅನುಮಾನಗೊಂಡು ಮಹಿಳೆಯರನ್ನ ಬಂಧಿಸಿದ್ರು. ಈ ವೇಳೆ ಬಂಧಿತರು ಸತ್ಯ ಬಾಯ್ಬಿಟ್ಟಿದ್ದಾರೆ.

ಇನ್ನೂ ಇವರದ್ದು ಇದೇ ಪ್ರವೃತ್ತಿಯಾಗಿದ್ದು, ರಾಜ್ಯದ ನಾನಾ ಕಡೆ ಹತ್ತು ಹಲವು ಕಳವು ಪ್ರಕರಣಗಳನ್ನ ಮಾಡಿದ್ದಾರೆ. ಇನ್ನೂ ಬಂಧಿತರಿಂದ ಕಳವು ಮಾಡಿದ್ದ ಚಿನ್ನ ಹಾಗೂ ನಗದು ವಶಕ್ಕೆ ಪಡೆಯಲಾಗಿದೆ.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!