theft: ಬುರ್ಖಾಧಾರಿ ಅಕ್ಕ ತಂಗಿಯರಿಂದ ಬಸ್ ನಲ್ಲಿ ನಗ ನಾಣ್ಯ ಕಳವು: ಮೂವರು ಲೇಡಿ ಕಳ್ಳಿಯರ ಅರೆಸ್ಟ್..!

ಚಿಕ್ಕಬಳ್ಳಾಪುರ: ಬುರ್ಖಾ ಧರಿಸಿಕೊಂಡು ಬಸ್ ಗೆ ಹತ್ತಿದ್ರೆ ಸಾಕು ಆ ಮೂರ್ನಾಲ್ಕು ಮಂದಿ ಮಹಿಳೆಯರು ಬಸ್ ನಲ್ಲಿ ಮಹಿಳೆಯರ ಕತ್ತಲ್ಲಿರೋ ಚಿನ್ನದ ಸರ ಹಾಗೂ ಬ್ಯಾಗ್ ಗಳಲ್ಲಿರೋ ಕ್ಯಾಷ್ ಎಗರಿಸದೆ (theft) ಬಸ್ ನಿಂದ ಕೆಳಗೆ ಇಳಿತಿರಲಿಲ್ಲ.. ಇಂತಹ ಖತರ್ನಾಕ್ ಬುರ್ಖಾಧಾರಿ ಮೂವರು ಕಿಲಾಡಿ ಮಹಿಳಾ ಕಳ್ಳಿಯರನ್ನ ಜಿಲ್ಲೆಯ ಗೌರಿಬಿದನೂರು ಪೊಲೀಸರು ಬಂಧಿಸಿದ್ದಾರೆ.

ಅಂದಹಾಗೆ ಗುಲ್ಬರ್ಗಾ ಮೂಲದ ರೇಖಾ ಬಾಯಿ, ಕರೀನಾ, ರೋಜಾ ಬಂಧಿತರಾಗಿದ್ದು ಪುಷ್ಪ ತಲೆಮರೆಸಿಕೊಂಡಿದ್ದಾಳೆ.

ಅಂದಹಾಗೆ ಈ ನಾಲ್ವರಲ್ಲಿ ಪುಷ್ಪ ಹಾಗೂ ರೇಖಾ ಅಕ್ಕ ತಂಗಿಯರಾಗಿದ್ದು, ರೋಜಾ ಹಾಗೂ ಕರೀನಾ ಸಹ ಸಹೋದರಿಯರಾಗಿದ್ದಾರೆ.

ಈ ನಾಲ್ವರು ಒಂದೇ ಕುಟುಂಬದವರಾಗಿದ್ದು ಬಸ್ ನಿಲ್ದಾಣ ಜನಸಂದಣಿ ಪ್ರದೇಶಗಳಲ್ಲಿ ಕಳವು ಮಾಡೋದೆ ಇವರ ಕಾಯಕ. ಇದೇ ರೀತಿ ನವೆಂಬರ್ 16 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಬಸ್ ನಿಲ್ದಾಣದಲ್ಲಿ ಶಾಂತಕುಮಾರಿ ಎಂಬಾಕೆ ಬೆಂಗಳೂರು ಬಸ್ ಹತ್ತುವ ಸಮಯದಲ್ಲಿ ಆಕೆಯ ಕತ್ತಿನಲ್ಲಿದ್ದ 50 ಗ್ರಾಂ ತೂಕದ ಎರಡು ಎಳೆ ಚಿನ್ನದ ಸರ ಕಳವು ಮಾಡಿದ್ರು.

ಅದೇ ದಿನ ರತ್ನಮ್ಮ ಎಂಬಾಕೆಯ ಬ್ಯಾಗ್ ನಲ್ಲಿದ್ದ 1 ಲಕ್ಷ ಹಣ ಸಹ ಎಗರಿಸಿ ಎಸ್ಕೇಪ್ ಆಗಿದ್ರು.

ಈ ಸಂಬಂಧ ಎರಡು ಪ್ರಕರಣಗಳ ದೂರು ಪಡೆದ ಪೊಲೀಸರು ಸಿಸಿಟಿವಿಗಳನ್ನ ಪರಿಶೀಲನೆ ಮಾಡಿದಾಗ ನಾಲ್ವರು ಬುರ್ಖಾಧಾರಿ ಮಹಿಳೆಯರು ಮೇಲೆ ಅನುಮಾನ ಮೂಡಿತ್ತು. ನಂತರ ಇದೇ ಗೌರಿಬಿನದೂರು ಬಸ್ ನಿಲ್ದಾಣದಲ್ಲಿ ಕಳೆದ 3 ದಿನಗಳ ಹಿಂದೆ ಮತ್ತೆ ಅದೇ ನಾಲ್ವರು ಬಂದು ಮರಳಿ ಕಳ್ಳತನಕ್ಕೆ ಯತ್ನಿಸಲು ಹೊಂಚು ಹಾಕುತ್ತಿದ್ದಾಗ ರೆಡ್ ಹ್ಯಾಂಡಾಗಿ ಪೊಲೀಸರು ಮಹಿಳೆಯರನ್ನ ಬಂಧಿಸಿದ್ದಾರೆ.

ಇನ್ನೂ ಸಿಸಿಟಿವಿ ಪರಿಶೀಲನೆ ವೇಳೆ ಮಹಿಳೆ ಬುರ್ಖಾ ಮೇಲೆ ಹಾಕಿದ್ದ ವೇಲ್ ಗಮನಿಸಿದ್ದ ಪೊಲೀಸರು ಮತ್ತೆ ಅದೇ ವೇಲ್ ಧರಿಸಿ ಮಹಿಳೆ ಇರೋದನ್ನ ಕಂಡು ಅನುಮಾನಗೊಂಡು ಮಹಿಳೆಯರನ್ನ ಬಂಧಿಸಿದ್ರು. ಈ ವೇಳೆ ಬಂಧಿತರು ಸತ್ಯ ಬಾಯ್ಬಿಟ್ಟಿದ್ದಾರೆ.

ಇನ್ನೂ ಇವರದ್ದು ಇದೇ ಪ್ರವೃತ್ತಿಯಾಗಿದ್ದು, ರಾಜ್ಯದ ನಾನಾ ಕಡೆ ಹತ್ತು ಹಲವು ಕಳವು ಪ್ರಕರಣಗಳನ್ನ ಮಾಡಿದ್ದಾರೆ. ಇನ್ನೂ ಬಂಧಿತರಿಂದ ಕಳವು ಮಾಡಿದ್ದ ಚಿನ್ನ ಹಾಗೂ ನಗದು ವಶಕ್ಕೆ ಪಡೆಯಲಾಗಿದೆ.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೀತಿಸಿದ ಯುವತಿಯ ಕೊಲೆಗೈದ ಪ್ರೇಮಿ.. ತಾಳಿ ಕಟ್ಟಿ ಸೆಲ್ಫಿ ಸ್ಟೇಟಸ್ ಅಪ್ಲೋಡ್..!

ಪ್ರೀತಿಸಿದ ಯುವತಿಯ ಕೊಲೆಗೈದ ಪ್ರೇಮಿ.. ತಾಳಿ ಕಟ್ಟಿ ಸೆಲ್ಫಿ ಸ್ಟೇಟಸ್ ಅಪ್ಲೋಡ್..!

ಪ್ರೀತಿಸಿದ್ದ ಪ್ರಿಯತಮೆಯನ್ನು ಕೊಲೆ (Murder) ಮಾಡಿ, ಆ ನಂತರ ಶವಕ್ಕೆ ತಾಳಿ ಕಟ್ಟಿ ವಿಕೃತಿ ಮೆರೆದ ವಿಚಿತ್ರ ಘಟನೆ ಮೈಸೂರಿನಲ್ಲಿ ಮೈಸೂರಿನ ಆಶೋಕಪುರಂನಲ್ಲಿ ನಡೆದಿದೆ.

[ccc_my_favorite_select_button post_id="110642"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!