Astrology: Likely to be a memorable day

Astrology| ಪಂಚಾಂಗ ಮಾಹಿತಿ ಮತ್ತು ದಿನ ಭವಿಷ್ಯ: ಅನಾವಶ್ಯಕ ವಿಷಯಗಳಿಗೆ ತಲೆ ಕೊಡಬೇಡಿ

ಶ್ರೀ ಕ್ರೋಧಿನಾಮ ಸಂವತ್ಸರ ಮಾರ್ಗಶಿರ ಕೃಷ್ಣ ತ್ರಯೋದಶಿ ಶನಿವಾರ. ದಿನಾಂಕ 28 12 2024: ಆಂಜನೇಯ ಸ್ವಾಮಿಗೆ ವಿಶೇಷವಾಗಿ ಅಭಿಷೇಕ ಮಾಡಿಸಿ ಬಿಳಿ ಹೂವಿನಿಂದ ಪೂಜೆ ಮಾಡಿ ದಿನವನ್ನು ಆರಂಭಿಸಿ. ಸಂಪೂರ್ಣ ಶುಭವಾಗುತ್ತದೆ. Astrology

ಮೇಷ ರಾಶಿ: ಉತ್ತಮ ಮನೋಭಾವನೆಯಿಂದ ಎಲ್ಲ ಕಾರ್ಯದಲ್ಲೂ ಜಯ ಇಲ್ಲದೇ ಇರುವುದು. ಅನಾವಶ್ಯಕ ವಿಷಯಗಳಿಗೆ ತಲೆ ಕೊಡಬೇಡಿ, ನಿಮ್ಮದಲ್ಲದ ತೀರ್ಮಾನಕ್ಕೆ ಚಿಂತಿಸುವುದು ಒಳ್ಳೆಯದಲ್ಲ. ಉತ್ತಮ ಧನಾರ್ಜನೆ ಮನಸ್ಸಿನ ಖೇದ ಚಿಂತೆ. (ಪರಿಹಾರಕ್ಕಾಗಿ ಆಂಜನೇಯ ಭುಜಂಗ ಸ್ತೋತ್ರದ ಪಾರಾಯಣ)

ವೃಷಭ ರಾಶಿ: ಒಳ್ಳೆಯ ವಿದ್ಯಾರ್ಜನೆ, ಅನಾರೋಗ್ಯ, ಸರಸ ಸಲ್ಲಾಪಗಳಿಂದ ಮಾತುಕತೆ, ಜೀವನದ ಸಂತೃಪ್ತಿ, ಮನಸ್ಸಿಗೆ ಆರೋಗ್ಯದ ಚಿಂತೆ, ತಂದೆಯ ಮಾತಿನಲ್ಲಿ ಕೊಂಕು. (ಪರಿಹಾರಕ್ಕಾಗಿ ದುರ್ಗಾ ಸ್ತೋತ್ರದ ಪಾರಾಯಣ ಮಾಡಿ)

ಮಿಥುನ ರಾಶಿ: ಮುನ್ನುಗ್ಗುವ ಸ್ವಭಾವ. ಧೈರ್ಯ, ಚಂಚಲವಾದ ಮನಸ್ಸು ಶತ್ರುಗಳಿಂದ ತೊಂದರೆ. ತಾಯಿಯ ಜೊತೆ ವಾಗ್ವಾದ ಯತ್ನ, ಕಾರ್ಯಗಳಲ್ಲಿ ವಿಳಂಬ, ಸುಮ್ಮನೆ ಓಡಾಟ, ಪ್ರಯೋಜನವಿಲ್ಲದ ಮಾತುಕತೆ. (ಪರಿಹಾರಕ್ಕಾಗಿ ರಾಮ ಮಂತ್ರವನ್ನು ಜಪಿಸಿ)

ಕಟಕ ರಾಶಿ: ಆಧಾರವಿಲ್ಲದ ಮಾತುಗಳು, ಹಿತ ಶತ್ರುಗಳಿಂದ ಭಯ, ಸಹೋದರರು ಸಹೋದರರಿಂದ ಸ್ವಲ್ಪ ಮಾನಸಿಕ ಖೇದ, ಶೀತ ನೆಗಡಿ, ಜ್ವರದ ಸಂಭವ, ಆರೋಗ್ಯದ ಬಗ್ಗೆ ಗಮನವಿರಲಿ. ಮನಸ್ಸಿನ ಬಗ್ಗೆ ಹಿಡಿತವಿರಲಿ ಸಂತೋಷವಾಗಿರಿ. (ಪರಿಹಾರಕ್ಕಾಗಿ ದತ್ತ ಸ್ತೋತ್ರವನ್ನು ಪಾರಾಯಣ ಮಾಡಿ)

ಸಿಂಹ ರಾಶಿ: ಕೆಲಸ ಕಾರ್ಯಗಳಲ್ಲಿ ಪ್ರಗತಿ, ದೂರದಿಂದ ಶುಭ ಸುದ್ದಿ, ಆಹಾರ ಆರೋಗ್ಯ ಎಲ್ಲವೂ ಸಹ ಪುಷ್ಕಳವಾಗಿದೆ, ಧನಾಗಮ ಸ್ವಲ್ಪ ವಿಳಂಬ. (ಪರಿಹಾರಕ್ಕಾಗಿ ಅಮ್ಮನವರಿಗೆ ನಿಂಬೆಹಣ್ಣಿನ ಹಾರವನ್ನು ಅರ್ಪಿಸಿ)

ಕನ್ಯಾ ರಾಶಿ: ಎಲ್ಲರ ಮೇಲೂ ಕೋಪ ಅನಾವಶ್ಯಕ ಆತಂಕ, ಅಧಿಕ ರೇಗಾಟ, ತಿರುಗಾಟ ಯಾರೋ ಮಾಟ ಮಾಡಿಸಿದ್ದಾರೆ ಎಂಬ ಭಯ, ಮನೆಯಲ್ಲಿ ಭಯದ ವಾತಾವರಣ, ಗಂಡ ಹೆಂಡಿರ ಜಗಳ, ಕುಟುಂಬ ಸಾಮರಸ್ಯ ಹಡೆಗೆಡುವ ಪರಿಸ್ಥಿತಿ. (ಪರಿಹಾರಕ್ಕಾಗಿ ಅರ್ಧನಾರೀಶ್ವರ ಸ್ತೋತ್ರ ಪಾರಾಯಣ)

ತುಲಾ ರಾಶಿ: ಧನಾಗಮದಲ್ಲಿ ಸ್ವಲ್ಪ ವಿಳಂಬ, ಒಬ್ಬರೊಬ್ಬರು ಕೆಸರೆ ಚಾಟ, ವಿದ್ಯಾರ್ಜನೆ ಕುಂಠಿತ, ಭಯದ ವಾತಾವರಣ, ಸರ್ಪ ಭಯ ಮುಖದಲ್ಲಿ ಪ್ರಸನ್ನತೆಯ ಕೊರತೆ. (ಪರಿಹಾರಕ್ಕಾಗಿ ಗಣಪತಿ ದೇವಾಲಯಕ್ಕೆ ಹೋಗಿ ನಮಸ್ಕರಿಸಿ ಬನ್ನಿ)

ವೃಶ್ಚಿಕ ರಾಶಿ: ಜ್ಞಾನವಿಕಾಸ, ಚಂಚಲವಾದ ಬುದ್ದಿ, ಮುನ್ನುಗ್ಗ ಬೇಕೆಂಬ ಕಾತುರ, ಸ್ವಲ್ಪಮಟ್ಟಿನ ಧನಾರ್ಜನೆ, ತಾಯಿಯ ಕಡೆಯಿಂದ ಅನಾರೋಗ್ಯ ವಾರ್ತೆ, ಪೂರ್ವ ಪುಣ್ಯ ಲಾಭದಾಯಕವಾಗಿಲ್ಲ. (ಪರಿಹಾರಕ್ಕಾಗಿ ನವ ನಾಗ ಸ್ತೋತ್ರವನ್ನು ಜಪ ಮಾಡಿ ಅಥವಾ ನಾಗಪೂಜೆ)

ಧನಸ್ಸು ರಾಶಿ: ಎಲ್ಲ ಕಾರ್ಯಗಳು ವಿಶ್ವಾಸ, ಸ್ವಲ್ಪ ಮನಸ್ಸಿನ ಸ್ಥಿರತೆ ಇಲ್ಲದಿರುವುದೇ ಎಲ್ಲದಕ್ಕೂ ತೊಡಕು. ಸಂಬಂಧಗಳ ಜೊತೆ ಜಗಳಕ್ಕಿಂತ ಸಂಧಾನ ಒಳ್ಳೆಯದು. ವಿದ್ಯೆಯು ಕುಂಟಿತವಾಗಿರುತ್ತದೆ, ಕೆಲಸ ಕಳೆದುಕೊಳ್ಳುವ ಪರಿಸ್ಥಿತಿ ಎಚ್ಚರ. (ಪರಿಹಾರಕ್ಕಾಗಿ ನರಸಿಂಹ ದೇವಸ್ಥಾನಕ್ಕೆ ಹೋಗಿ ಪೂಜೆಯನ್ನು ಮಾಡಿಸಿ)

ಮಕರ ರಾಶಿ: ವಿನಾಕಾರಣ ಆರೋಪ, ತೊಂದರೆ, ದುಃಖ, ಧನಾರ್ಜನೆ ಸ್ವಲ್ಪ ವಿಳಂಬ, ಎಲ್ಲಾ ಕಾರ್ಯಕ್ಕೂ ಯತ್ನಾನುಕೂಲ. ಪ್ರಯತ್ನ ಅಧಿಕವಾಗಬೇಕು, ವಿಶ್ವಾಸದಿಂದ ಕೆಲಸ ಮಾಡಿ ಎಲ್ಲದಕ್ಕೂ ವಿಶ್ವಾಸವೇ ಮೂಲ ಬುದ್ಧಿಗೆ ಕೆಲಸ ಕೊಡಿ, ಶಕ್ತಿಗಲ್ಲ. (ಪರಿಹಾರಕ್ಕಾಗಿ ಅಮ್ಮನವರ ದೇವಸ್ಥಾನಕ್ಕೆ ಹೋಗಿ ಕುಂಕುಮದ ಅರ್ಚನೆ ಮಾಡಿಸಿ)

ಕುಂಭ ರಾಶಿ: ವೃತ ತಿರುಗಾಟ ಧನಸಂಪಾದನೆ ವಿಳಂಬ, ಮನಸ್ಸು ಸಮಸ್ಯೆಗಳ ಗೂಡು, ಏನೇ ಪ್ರಯತ್ನ ಪಟ್ಟರು ನೆಮ್ಮದಿಯಿಂದ ಬದುಕಲು ತೊಂದರೆ. (ಪರಿಹಾರಕ್ಕಾಗಿ ಶಿವ ಪಂಚಾಕ್ಷರ ಮಂತ್ರವನ್ನು ಜಪ ಮಾಡಿ)

ಮೀನ ರಾಶಿ: ಮನೆಯಲ್ಲೇ ನಾನಾ ವಿಧವಾದ ಚಿಂತೆ, ಮನಸ್ಸಿಗೆ ದುಗುಡ, ಸಣ್ಣಪುಟ್ಟ ವಿಷಯಗಳಲ್ಲಿ ಕೋಪ, ಆತಂಕ, ಹಿರಿಯರ ಭಯ, ವಿದ್ಯಾರ್ಜನೆ ಮಾಡಿ ಉತ್ತಮವಾಗುತ್ತದೆ. (ಪರಿಹಾರಕ್ಕಾಗಿ ಮನೆಯಲ್ಲಿ ದುರ್ಗಾ ಸಪ್ತಶತಿ ಪಾರಾಯಣ ಮಾಡಿಸಿ)

ರಾಹುಕಾಲ: 9-30AM ರಿಂದ 10-53PM
ಗುಳಿಕಕಾಲ: 6-00AM ರಿಂದ 7-35AM
ಯಮಗಂಡಕಾಲ: 1-30PM ರಿಂದ 3-00PM

ಹೆಚ್ಚಿನ ಮಾಹಿತಿಗಾಗಿ: ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾತ್ನ ಎನ್‌ಎಸ್ ಶರ್ಮ,
ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110, ಮೊ: 9945170572

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!