Astrology: Likely to be a memorable day

Astrology| ಪಂಚಾಂಗ ಮಾಹಿತಿ ಮತ್ತು ದಿನ ಭವಿಷ್ಯ: ಈ ರಾಶಿಯವರು ಸಣ್ಣಪುಟ್ಟ ವಿಚಾರಗಳಿಗೆ ಕೋಪ ಬೇಡ

ಶ್ರೀ ಕ್ರೋಧಿನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ ಸೋಮವಾರ ಡಿ. 30. 2024: ವಿಶೇಷ ಪ್ರತ್ಯಂಗಿರಾ ಅಮ್ಮನಿಗಾಗಿ ಕೆಂಪು ಹೂಗಳಿಂದ ಅರ್ಚನೆ ಮಾಡಿ ಪಾಯಸವನ್ನು ನೈವೇದ್ಯ ಮಾಡಿದರೆ ಎಲ್ಲರಿಗೂ ಎಲ್ಲ ಕಾರ್ಯದಲ್ಲೂ ಶುಭವಾಗುತ್ತದೆ. Astrology

ಮೇಷ ರಾಶಿ: ಯತ್ನ ಮತ್ತು ಗ್ರಹ ದಶಗಳಿಂದ ಎಲ್ಲಾ ಕಾರ್ಯಗಳು ಜಯ, ಭಗವಂತನ ಅನುಗ್ರಹ ಮಾಡುವ ಕೆಲಸಗಳಿಗೆ ಧನಸಹಾಯ ನಿರೀಕ್ಷೆ, ಉತ್ತಮವಾದ ಸಂಚಲನ, ಆರೋಗ್ಯ ವೃದ್ಧಿ. (ಪರಿಹಾರಕ್ಕಾಗಿ ಹನುಮಂತನ ದೇವಸ್ಥಾನದಲ್ಲಿ ನಮಸ್ಕಾರವನ್ನು ಮಾಡಿ ಕಾರ್ಯವನ್ನು ಮುಂದುವರಿಸಿ)

ವೃಷಭ ರಾಶಿ: ಸಮಸ್ಯೆಗಳಿಂದ ಹೊರಬರುವ ಕಾತರ, ಜೀವನ ಮೌಲ್ಯಗಳು ಬಗ್ಗೆ ಎಚ್ಚರಿಕೆ ಇರಲಿ, ಸತ್ಯ ಧರ್ಮ ನ್ಯಾಯ ನಿಷ್ಠೆಯಿಂದ ಕೆಲಸ ಮಾಡಿದರೆ ಉನ್ನತ ಫಲ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣನ ದೇವಸ್ಥಾನದಲ್ಲಿ ಪೂಜೆ)

ಮಿಥುನ ರಾಶಿ: ಯತ್ನ ಕಾರ್ಯಾ ಅನುಕೂಲ, ಸಮಯ ಸಾಧನೆ ಮಾಡಬೇಕಾದ ಕೆಲಸಗಳಲ್ಲಿ ಮುನ್ನುಗ್ಗುವ ಸ್ಥಿತಿ, ಧೈರ್ಯದಿಂದ ಎಲ್ಲಾ ಕಾರ್ಯಗಳಲ್ಲೂ ಜಯಪ್ರಾಪ್ತಿ, ಲಕ್ಷ್ಮಿ ಕೃಪೆ. (ಪರಿಹಾರಕ್ಕಾಗಿ ಲಕ್ಷ್ಮಿ ಅಷ್ಟಕ ಪಾರಾಯಣ)

ಕಟಕ ರಾಶಿ: ಸಣ್ಣಪುಟ್ಟ ವಿಚಾರಗಳಿಗೆ ಕೋಪ ಬೇಡ, ಧೈರ್ಯಂ ಸರ್ವತ್ರ ಸಾಧನಂ ಮುಂದುವರೆಯಿರಿ, ಧೈರ್ಯ ಲಕ್ಷ್ಮಿ ನಿಮ್ಮ ಕೈ ಬಿಡುವುದಿಲ್ಲ ಕಾಪಾಡುತ್ತಾಳೆ. (ಪರಿಹಾರಕ್ಕಾಗಿ ಅಮ್ಮನವರಿಗೆ ನಿಂಬೆಹಣ್ಣಿನ ದೀಪವನ್ನು ಹಚ್ಚಿ)

ಸಿಂಹ ರಾಶಿ: ಒಳ್ಳೆಯ ಮಾತುಗಳಿಂದ ಶುಭಾರಂಭ, ದೇಹದ ಆರೋಗ್ಯ ಉತ್ತಮ, ಮಾತುಕತೆ ಆಲಸ್ಯ ನಿವಾರಣೆ ಸರ್ವತ್ರ ಶುಭ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣ ದೇವಾಲಯದಲ್ಲಿ ತುಳಸಿಯ ಪೂಜೆ)

ಕನ್ಯಾ ರಾಶಿ: ಸಣ್ಣಪುಟ್ಟ ವಿಚಾರಗಳಿಗೆ ಕೋಪಿಸಿಕೊಂಡು ದುಡುಕಿದರೆ ಫಲ ತುಂಬಾ ಕೆಟ್ಟದಾಗಿರುತ್ತದೆ. ಯೋಚಿಸಿ ಹೆಜ್ಜೆಯನ್ನು ಮುಂದಿರಿಸಬೇಕು, ಅತಿಯಾದ ಆಸೆ ಬದುಕಿನ ಮೂಲವನ್ನು ಅಲ್ಲಾಡಿಸುತ್ತದೆ. (ಪರಿಹಾರಕ್ಕಾಗಿ ರಾಮ ಮಂತ್ರ ಜಪ ಮಾಡಿ)

ತುಲಾ ರಾಶಿ: ಒಳ್ಳೆಯ ದಿನ ಉತ್ತಮ ಜ್ಞಾನ, ಆರೋಗ್ಯ, ಮಹಾಲಕ್ಷ್ಮಿ ಅನುಗ್ರಹ, ಎಲ್ಲವೂ ಸಹ ಲಭಿಸುವ ಸುದಿನ ಎಲ್ಲ ಕಾರ್ಯಗಳಲ್ಲೂ ಜಯ ಭಗವಂತನ ಕೃಪಾಕಟಾಕ್ಷ ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಶಿವನಿಗೆ ಬಿಲ್ವಪತ್ರೆಯನ್ನು ಅರ್ಪಿಸಿ)

ವೃಶ್ಚಿಕ ರಾಶಿ: ವಿಪರೀತವಾದ ಆಲಸ್ಯ, ಎಲ್ಲಾ ಕಾರ್ಯಗಳಲ್ಲೂ ವಿರುದ್ಧವಾದ ನಡೆಯಾದ ನಂಬಿಕೆ ಅಥವಾ ಕೊಟ್ಟ ಹಣ ಕೊಡುವುದಿಲ್ಲ ಎಂಬ ಅಪನಂಬಿಕೆ, ಮನಸ್ಸಿನ ಚಿಂತೆ, ದುಃಖ. (ಪರಿಹಾರಕ್ಕೆ ಆಂಜನೇಯನ ದೇವಸ್ಥಾನದಲ್ಲಿ ನಮಸ್ಕರಿಸಿ ಬನ್ನಿ)

ಧನಸ್ಸು ರಾಶಿ: ಎಲ್ಲಾ ಕಾರ್ಯಗಳಲ್ಲೂ ಜಯ. ಆದರೆ ಮನಸ್ಸಿನಲ್ಲಿ ಏನೋ ತೊಂದರೆ ಚಿಂತೆ. ಹೊರ ಬರುವ ಸ್ಥಿತಿ ತೀರ ಗಂಭೀರ ಎಂದು ಯೋಚನೆ ಆಗುತ್ತದೆ. (ಪರಿಹಾರಕ್ಕಾಗಿ ಮನೆಗೆ ದೃಷ್ಟಿಸಿ, ನೀವಾಡಿಸಿ ಬೂದುಗುಂಬಳಕಾಯಿ ಹೊಡೆಯಿರಿ)

ಮಕರ ರಾಶಿ: ಅತಿಯಾದ ಆಲಸ್ಯ, ದುಃಖ ಮನಸ್ಸಿನಲ್ಲಿ ದುಗುಡ, ಒಳ್ಳೆಯ ಧನಾಗಮನ, ಪುತ್ರ ಮಿತ್ರರೊಂದಿಗೆ ಸಂತೋಷದಿಂದ ಕಾಲ ಕಳೆಯುವ ಸುದಿನ. (ಪರಿಹಾರಕ್ಕಾಗಿ ಶಿವನ ದೇವಾಲಯದಲ್ಲಿ ಅರ್ಚನೆ ಮಾಡಿಸಿ)

ಕುಂಭ ರಾಶಿ: ಸಂಪೂರ್ಣ ಲಕ್ಷ್ಮಿಯ ಕೃಪಾಕಟಾಕ್ಷ, ಪೂರ್ವ ಪುಣ್ಯದಿಂದ ದೇವಸ್ಥಾನದಲ್ಲಿ ಅರ್ಚನೆ ಪೂಜೆ ಮಾಡಿಸುವ ಸುದಿನ, ಧನ ಲಾಭ, ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಸೋಮೇಶ್ವರನ ಪೂಜೆಯನ್ನು ಮಾಡಿಸಿ)

ಮೀನ ರಾಶಿ: ಎಲ್ಲ ಕಾರ್ಯಗಳಲ್ಲಿ ಜಯ. ಶುಭಫಲ, ಅತ್ಯಂತ ಶ್ರೇಷ್ಠವಾದ ಆನಂದ. ಧರ್ಮಕಾರ್ಯಗಳಲ್ಲಿ ಆಸಕ್ತಿ, ಕಾರ್ಯಸಿದ್ಧಿ, ಜಯ ನಿಮ್ಮದಾಗಿರುತ್ತದೆ. (ಪರಿಹಾರಕ್ಕಾಗಿ ಭಗವಂತ ಶ್ರೀ ಕೃಷ್ಣನ ಸ್ಮರಣೆಯನ್ನು ಮಾಡಿ)

ರಾಹುಕಾಲ: 7-30AM ರಿಂದ 9-00AM
ಗುಳಿಕಕಾಲ: 1-30PM ರಿಂದ 3-00PM
ಯಮಗಂಡಕಾಲ: 10-30AMರಿಂದ 12-00PM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ ಎಸ್ ಶರ್ಮರು, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ಮಹಿಳೆಯೊಂದಿಗೆ ಬಂದ ಯುವಕರ ಗುಂಪೊಂದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ತಂದೆ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ (Assault) ನಡೆಸಿ ಪರಾರಿಯಾಗಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

[ccc_my_favorite_select_button post_id="117333"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]