Pavan kalyan| ದಟ್ ಈಸ್ ರೇವಂತ್ ರೆಡ್ಡಿಗಾರು: ಅಲ್ಲು ಅರ್ಜುನ್ ಬಂಧನ ಸರಿ ಎಂದ ಪವನ್ ಕಲ್ಯಾಣ್..!| Video

ಹೈದರಾಬಾದ್; ಪುಷ್ಪ 2 ಸಿನಿಮಾ ಪ್ರೀಮಿಯರ್ ಶೋ ವೇಳೆ ತೆಲಂಗಾಣದ ಸಂಧ್ಯಾ ಥಿಯೇಟರ್ ನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಉಂಟಾದ ಮಹಿಳೆಯೋರ್ವ ಸಾವಿನ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸರು ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದನ್ನು ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pavan kalyan) ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಮಂಗಳಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಆಂದ್ರಪ್ರದೇಶದ ಡಿಸಿಎಂ, ತೆಲುಗು ಚಿತ್ರರಂಗ್ ಖ್ಯಾತ ನಟ ಪವನ್ ಕಲ್ಯಾಣ್, ಅಲ್ಲು ಅರ್ಜುನ್ ಬಂಧನದ ವಿಷಯದಲ್ಲಿ ತೆಲಂಗಾಣ ಪೊಲೀಸರನ್ನು ದೂಷಿಸುವುದಿಲ್ಲ ಎಂದು ಹೇಳಿದ್ದು, ಕಾನೂನು ಎಲ್ಲರಿಗೂ ಒಂದೇ ಸಾರ್ವಜನಿಕ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಕಾರ್ಯಾಚರಣೆ ನಡೆಸಬೇಕೆಂದು ಹೇಳಿದ್ದಾರೆ.

ಇದೇ ವೇಳೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರನ್ನು ಶ್ರೇಷ್ಠ ನಾಯಕ (“great leader”) ಎಂದು ಹೇಳಿರುವ ಎನ್ ಡಿಎ ಮಿತ್ರಪಕ್ಷ ಜನಸೇನಾ ನಾಯಕ ಪವನ್ ಕಲ್ಯಾಣ್, ಆ ಸ್ಥಾನದಲ್ಲಿ ನಾ ಇದ್ದಿದ್ದರು ಪೊಲೀಸರು ಅದೇ ಕೆಲಸ ಮಾಡ್ತಾ ಇದ್ದರು. ಕಾನೂನಿನ ಮುಂದೆ ಯಾರು ದೊಡ್ಡವರಲ್ಲ.

ಇಲ್ಲಿ ಪ್ರಶ್ನೆ ವ್ಯಕ್ತಿ ಯಾರು ಎಂಬುದಲ್ಲ, ಘಟನೆ ಏನಾಯಿತು ಎಂಬುದು. ಕಾಲ್ತುಳಿತ ಸಂಭವಿಸುತ್ತಿದ್ದಂತೆಯೇ ಅಲ್ಲು ಅರ್ಜುನ್ ಸಂತ್ರಸ್ತೆಯ ಕುಟುಂಬದವರನ್ನು ಭೇಟಿ ಮಾಡಬೇಕಿತ್ತು ಎಂದು ಪವನ್ ಕಲ್ಯಾಣ್ ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ ಘಟನೆಗೆ ಕೇವಲ ಅಲ್ಲು ಅರ್ಜುನ್ ಮೇಲೆ ಆರೋಪ ಮಾಡುವುದು ಸರಿಯಲ್ಲ. ಇಡೀ ಸಮಸ್ಯೆಯನ್ನ ಅಲ್ಲು ಅರ್ಜುನ್ ಮೇಲೆ ಹಾಕಿ ಆರೋಪ‌ ಮಾಡೋದು ಸರಿಯಲ್ಲ ಅಂತ ಅನಿಸುತ್ತೆ.

ಅಲ್ಲು ಅರ್ಜುನ್ ತಮ್ಮ ಪುಷ್ಪ 2 ಚಿತ್ರ ಪ್ರದರ್ಶನಗೊಳ್ಳುತ್ತಿದ್ದ ಥಿಯೇಟರ್‌ಗೆ ಭೇಟಿ ನೀಡಿದ್ದರು. ಚಿತ್ರನಟರ ಭೇಟಿ ಗೊಂದಲಕ್ಕೆ ಕಾರಣವಾಗಿ ಕಾಲ್ತುಳಿತ ಉಂಟಾಗಿತ್ತು. ಘಟನೆಯಲ್ಲಿ 35 ವರ್ಷದ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದು, ಆಕೆಯ ಮಗ ಕೋಮಾದಲ್ಲಿದ್ದಾನೆ.

ಇದಾದ ಬೆನ್ನಲ್ಲೇ ಹೈದರಾಬಾದ್ ಪೊಲೀಸರು ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಿದ್ದರು, ಬಂಧನದ ಬೆನ್ನಲ್ಲೇ ಜಾಮೀನು ನೀಡಲಾಯಿತು.

ಇದರ ಬೆನ್ನಲ್ಲೇ ಸಿಎಂ ರೇವಂತ್ ರೆಡ್ಡಿ, ಘಟನೆಯ ಸಂದರ್ಭದಲ್ಲಿ ಅಲ್ಲು ಅರ್ಜುನ್ ವರ್ತನೆಯನ್ನು ವ್ಯಾಪಕವಾಗಿದೆ ಆಕ್ಷೇಪ ವ್ಯಕ್ತಪಡಿಸಿದರು, ಜನ ಸಾಮಾನ್ಯರಿಗಾಗಿ ಪ್ರಭಾವಿ ಇಡೀ ಚಿತ್ರರಂಗದ ವಿರುದ್ಧವೇ ದೊಡ್ಡ ಮಟ್ಟದಲ್ಲಿ ಚಾಟಿ ಬೀಸುವ ಮೂಲಕ, ವ್ಯಾಪಕ ಪ್ರಶಂಸೆಗೆ ಕಾರಣರಾಗಿದ್ದಾರೆ.

ರಾಜಕೀಯ

ದೆಹಲಿ ತೀರ್ಪು: ಸೋತ ಕೇಜ್ರಿವಾಲ್, ಕಾಂಗ್ರೆಸ್ಗೆ ಮುಖಭಂಗ.. BJP ಅಧಿಕಾರಕ್ಕೆ

ದೆಹಲಿ ತೀರ್ಪು: ಸೋತ ಕೇಜ್ರಿವಾಲ್, ಕಾಂಗ್ರೆಸ್ಗೆ ಮುಖಭಂಗ.. BJP ಅಧಿಕಾರಕ್ಕೆ

ಇದರೊಂದಿಗೆ ಕಳೆದ ಹತ್ತು ವರ್ಷಗಳ ಹಿಂದೆ ಕ್ಲೀನ್ ಇಮೇಜ್ ನೊಂದಿಗೆ ಸತತ ಎರಡು ಬಾರಿ ದೆಹಲಿಯ ಗದ್ದುಗೆ ಏರಿದ್ದ ಎಎಪಿ ಮತ್ತು ಕೇಜ್ರಿವಾಲ್​ಗೆ ಈ ಬಾರಿ ಅಬಕಾರಿ ನೀತಿ ಹಗರಣದಿಂದ ಭಾರಿ ಹಿನ್ನಡೆಯಾಗಿದೆ. AAP

[ccc_my_favorite_select_button post_id="102437"]
ಬಾಶೆಟ್ಟಿಹಳ್ಳಿ ಕೆರೆ ಗೋಡೆಯ ಮೇಲೆ ಬಣ್ಣಬಣ್ಣದ ಚಿತ್ತಾರ..!:  WWF ಇಂಡಿಯಾ ಸಂಸ್ಥೆಯಿಂದ ಪರಿಸರ ಮಾಹಿತಿ..

ಬಾಶೆಟ್ಟಿಹಳ್ಳಿ ಕೆರೆ ಗೋಡೆಯ ಮೇಲೆ ಬಣ್ಣಬಣ್ಣದ ಚಿತ್ತಾರ..!: WWF ಇಂಡಿಯಾ ಸಂಸ್ಥೆಯಿಂದ ಪರಿಸರ

ಕೆರೆಗೆ ಬರುವವರಿಗೆ ಮತ್ತು ಹಾದು ಹೋಗುವವರಿಗೆ ಕೆರೆಯ ಸಂರಕ್ಷಣಾ ಮಹತ್ವ ತಿಳಿಸುವ ಉದ್ದೇಶದಿಂದ, ಕೆರೆಯ ಜೀವವೈವಿದ್ಯತೆ, ಕೆರೆಗಳ ಮಹತ್ವ, ಕೆರೆಗಳಿಗೆ ಇರುವ ತೊಂದರೆಗಳು ಮತ್ತು ಚಿಟ್ಟೆಗಳ ಬಗ್ಗೆ WWF

[ccc_my_favorite_select_button post_id="102448"]
ಭಾರತೀಯರಿಗೆ ಅವಮಾನ: ಯುಎಸ್ ಪ್ರವಾಸ ರದ್ದುಗೊಳಿಸಿ.. ಮೋದಿಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

ಭಾರತೀಯರಿಗೆ ಅವಮಾನ: ಯುಎಸ್ ಪ್ರವಾಸ ರದ್ದುಗೊಳಿಸಿ.. ಮೋದಿಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

ಅಲ್ಲದೆ ಬಿಜೆಪಿಯ ಐಟಿ ಸೆಲ್ ಭಾರತೀಯರ ಕೈಕೋಳ ಮತ್ತು ಸರಪಳಿಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಅದಾನಿಯನ್ನು ಬಹುಪಾಲುಗಳಿಂದ ರಕ್ಷಿಸಲು ಮೋದಿಗೆ ಸಹಾಯ ಮಾಡಿದರೆ ಅದು ಸಹ ಭಾರತೀಯರನ್ನು ಅಪಹಾಸ್ಯ ಮಾಡುತ್ತದೆ ಎಂದಿರುವ ಟ್ವಿಟ್ಗೆ ಉತ್ತರ ನೀಡಿ,

[ccc_my_favorite_select_button post_id="102440"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
Doddaballapura: ಅಣ್ಣ ಸಾವನಪ್ಪಿದ್ದ ಮರದ ಬಳಿಯಲ್ಲೇ ತಮ್ಮ ಆತ್ಮಹತ್ಯೆ..!

Doddaballapura: ಅಣ್ಣ ಸಾವನಪ್ಪಿದ್ದ ಮರದ ಬಳಿಯಲ್ಲೇ ತಮ್ಮ ಆತ್ಮಹತ್ಯೆ..!

ಆತ್ಮಹತ್ಯೆಗೂ ಮುನ್ನಾ ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. Suicide

[ccc_my_favorite_select_button post_id="102462"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಸೆಲೆಬ್ರಿಟಿಗಳಿಗೆ ಕ್ಷಮೆ ಕೋರಿದ ದರ್ಶನ್.. ಕಾರಣವೇನು..? video ನೋಡಿ

ಸೆಲೆಬ್ರಿಟಿಗಳಿಗೆ ಕ್ಷಮೆ ಕೋರಿದ ದರ್ಶನ್.. ಕಾರಣವೇನು..? video ನೋಡಿ

ಜನ್ಮದಿನದ ಹಿನ್ನೆಲೆಯಲ್ಲಿ ವಿಡಿಯೋ ಮೂಲಕ ಸೆಲೆಬ್ರಿಟಿಗಳಿಗೆ ದರ್ಶನ್ ಸಂದೇಶ ನೀಡಿದ್ದಾರೆ. ಇದೇ ವೇಳೆ ಹಲವ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. Darshan

[ccc_my_favorite_select_button post_id="102428"]
error: Content is protected !!