Astrology: Likely to be a memorable day

Astrology| ಪಂಚಾಂಗ ಮಾಹಿತಿ ಮತ್ತು ದಿನ ಭವಿಷ್ಯ: ಈ ರಾಶಿಯವರು ವಿಶೇಷವಾಗಿ ಕೋಪವನ್ನು ಸ್ವಲ್ಪ ಕಮ್ಮಿ ಮಾಡಿಕೊಳ್ಳಬೇಕು

Astrology ಶ್ರೀ ಕ್ರೋಧಿನಾಮ ಸಂವತ್ಸರ, ಪುಷ್ಯ ಶುಕ್ಲ ಪಾಡ್ಯ ಡಿ.31,2024: ಮಂಗಳವಾರ ವಿಶೇಷವಾಗಿ ಆಂಜನೇಯನ ದೇವಸ್ಥಾನದಲ್ಲಿ ವೀಳ್ಯದ ಎಲೆಯಿಂದ ಅಲಂಕಾರ ಮಾಡಿ ಪೂಜೆ ಮಾಡಿದರೆ ಸಮೃದ್ಧಿ ಉಂಟಾಗುತ್ತದೆ.

ಮೇಷ ರಾಶಿ: ಎಲ್ಲ ಕಾರ್ಯಗಳಲ್ಲೂ ಜಯ, ವಿಶೇಷವಾಗಿ ಕೋಪವನ್ನು ಸ್ವಲ್ಪ ಕಮ್ಮಿ ಮಾಡಿಕೊಳ್ಳಬೇಕು, ಇದರಿಂದ ಆನಿಷ್ಠಗಳು ನಾಶವಾಗಿ ಸುಖ ಸಂಭವಿಸುತ್ತದೆ. ವಿದ್ಯಾರ್ಥಿಗಳಿಗೆ ಅನುಕೂಲವಾದ ದಿನ ಒಳ್ಳೆಯ ಧನಾರ್ಜನೆ. (ಪರಿಹಾರಕ್ಕಾಗಿ ಅಮ್ಮನವರಿಗೆ ಕೆಂಪು ಹೂಗಳಿಂದ ಪೂಜೆ ಮಾಡಿ)

ವೃಷಭ ರಾಶಿ: ಅತ್ಯಂತ ಶ್ರೇಷ್ಠವಾದ ಶುಭದಿನ. ಯತ್ನ ಕಾರ್ಯಗಳಲ್ಲಿ ಅನುಕೂಲ ಎಲ್ಲ ಕಾರ್ಯಗಳನ್ನು ಜಯ. ಆದರೂ ಸ್ವಲ್ಪ ಭಯ ಅನುಕೂಲವಾಗುತ್ತದೆ. (ಪರಿಹಾರಕ್ಕಾಗಿ ಸಮಸ್ಯೆಗಳ ನಿವಾರಣೆಗಾಗಿ ಮಹಾಲಕ್ಷ್ಮಿಯ ಆರಾಧನೆಯನ್ನು ಮಾಡಿ)

ಮಿಥುನ ರಾಶಿ: ವಿದ್ಯಾರ್ಜನೆ ಸ್ವಲ್ಪ ಹಿನ್ನಡೆ, ಘನದ ಅನುಕೂಲ ಉತ್ಪತ್ತಿ ಆರ್ಜನೆ ತೀರ ಕಮ್ಮಿ ಸ್ವಲ್ಪ ಮನೋಭಾವವನ್ನು ಬದಲಾಯಿಸಿಕೊಳ್ಳಬೇಕು. ಸಂತೃಪ್ತಿಯನ್ನು ತಂದುಕೊಳ್ಳಬೇಕು, ಭಯ ಆತಂಕ ಕಮ್ಮಿ ಮಾಡಿಕೊಳ್ಳಿ ಶುಭವಾಗುತ್ತದೆ. (ಪರಿಹಾರಕ್ಕಾಗಿ ಮಹಾಲಕ್ಷ್ಮಿಗೆ ಬಿಳಿಯ ಹೂಗಳಿಂದ ಪೂಜೆ ಮಾಡಿ)

ಕಟಕ ರಾಶಿ: ಸಾಲ ಭಾದೆಯಿಂದ ವಿಮುಕ್ತಿ. ದುಃಖ ನಾಶ, ಸ್ವಲ್ಪಮಟ್ಟಿಗೆ ಆರೋಗ್ಯ ಸಮಸ್ಯೆಗೆ ಬಾಧೆ ಖೇದ, ಆರಾಮದಾಯಕವಲ್ಲದ ಪರಿಸ್ಥಿತಿ. (ಪರಿಹಾರಕ್ಕಾಗಿ ಆಂಜನೇಯನಿಗೆ ತುಪ್ಪದ ದೀಪಗಳನ್ನು ಹಚ್ಚಿ)

ಸಿಂಹ ರಾಶಿ: ಹಿತ ಶತ್ರುಗಳ ಕಾಟ ಜೊತೆಯಲ್ಲೇ ಇರುವವರಿಂದ ಬಾಧೆ, ತೊಂದರೆ, ಓಡಾಟ, ತಿರುಗಾಟ, ಹೊಸ ಹೊಸ ಮುಖಗಳ ಪರಿಚಯ. (ಪರಿಹಾರಕ್ಕಾಗಿ ಶನೇಶ್ಚರ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸಿ)

ಕನ್ಯಾ ರಾಶಿ: ಅತಿಯಾದ ಕೋಪ, ವಿಶ್ವಾಸವಿಲ್ಲದ ಮಾತುಕತೆ, ಸ್ವಲ್ಪ ಸ್ವಲ್ಪದಲ್ಲಿಯೇ ಹಾರಾಟ ಮನಸ್ಸಿಗೆ ಆಲಸ್ಯ, ಸೋಂಬೇರಿತನ, ಎಲ್ಲವನ್ನು ಕಮ್ಮಿ ಮಾಡಿಕೊಳ್ಳಿ. (ಪರಿಹಾರಕ್ಕಾಗಿ ಸುದರ್ಶನ ಗಾಯತ್ರಿ ಯನ್ನು ಜಪ ಮಾಡಿ)

ತುಲಾ ರಾಶಿ: ಆರೋಗ್ಯದಲ್ಲಿ ವ್ಯತ್ಯಾಸ, ಅನಾವಶ್ಯಕ ತಿರುಗಾಟ, ನಾನಾ ಚಿಂತೆ, ಮನಸ್ಸಿಗೆ ಬಾದೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಸ್ವಲ್ಪ ಕಷ್ಟದ ಪರಿಸ್ಥಿತಿ. ಆದರೂ ಮುನ್ನುಗ್ಗುವ ಯೋಚನೆ, ಆಲೋಚನೆ. (ಪರಿಹಾರಕ್ಕಾಗಿ ಅಮ್ಮನವರಿಗೆ ಬೆಲ್ಲದ ದೀಪಗಳನ್ನು ಬೆಳಗಿ)

ವೃಶ್ಚಿಕ ರಾಶಿ: ಆರೋಗ್ಯದಾಯಕವಾದ ಮನಸ್ಸು, ಪರಮೇಶ್ವರನ ಅನುಗ್ರಹವಿದೆ. ಮಾತಿನಲ್ಲಿ ಹಿಡಿತವಿರಲಿ, ಕಾರ್ಯಗಳಲ್ಲಿ ಯತ್ನ, ಲಾಭ ಶುಭ ಫಲವನ್ನು ನಿರೀಕ್ಷಿಸುತ್ತೀರಿ. (ಪರಿಹಾರಕ್ಕಾಗಿ ಶಿವನ ದೇವಸ್ಥಾನದಲ್ಲಿ ಬಿಲ್ವಪತ್ರೆಯನ್ನು ಅರ್ಪಿಸಿ)

ಧನಸ್ಸು ರಾಶಿ: ಒಳ್ಳೆಯ ಧನಾರ್ಜನೆ, ಬಂಧು ಮಿತ್ರರ ಕೋಪ, ವಾಸ್ತು ವಿನ್ಯಾಸದ ತೊಂದರೆ, ಅನುಭವಗಳಿಂದ ಉತ್ತರಗಳು, ಒಳ್ಳೆಯ ಮಾತುಕತೆ, ಜೀವನ ಸೌಖ್ಯ. (ಪರಿಹಾರಕ್ಕಾಗಿ ವಿಷ್ಣು ಸಹಸ್ರನಾಮವನ್ನು ಮನೆಯಲ್ಲಿ ಎಲ್ಲರಿಗೂ ಕೇಳುವಂತೆ ಹಾಕಿ)

ಮಕರ ರಾಶಿ: ಅನಾರೋಗ್ಯ ನಿವಾರಣೆ, ಆರೋಗ್ಯದಲ್ಲಿ ಪ್ರಗತಿ, ಶತ್ರುಗಳ ಬಗ್ಗೆ ಎಚ್ಚರಿಕೆ, ವಿಶ್ವಾಸ ಎಲ್ಲರ ಮೇಲು ಇಡುವುದು ಅಷ್ಟೊಂದು ಸಮಾಜವಲ್ಲ, ಯೋಚಿಸಿ ವ್ಯವಹರಿಸಿ. (ಪರಿಹಾರಕ್ಕಾಗಿ ನಾರಾಯಣ ಅಷ್ಟಾಕ್ಷರಿಯನ್ನು ಜಪ ಮಾಡಿ)

ಕುಂಭ ರಾಶಿ: ಸ್ವಲ್ಪ ರೀತಿಯ ಹಣದ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ಜೀವನದ ಹಿಂದಿನ ಕಹಿ ಘಟನೆಗಳ ನೆನಪು, ಲಕ್ಷ್ಮಿ ಕಟಾಕ್ಷ ಅನುಗ್ರಹ ಕಡಿಮೆ ಇರುತ್ತದೆ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣ ಹೃದಯ ಪಾರಾಯಣವನ್ನು ಮಾಡಿ)

ಮೀನ ರಾಶಿ: ಧರ್ಮದಿಂದ ಧನಾರ್ಜುನೆ, ಸ್ವಲ್ಪ ಮನಸ್ಸಿಗೆ ಕಿರಿಕಿರಿ, ಶತ್ರುಗಳಿಂದ ತೊಂದರೆ, ಅನಾರೋಗ್ಯ ಬಾಧೆ, ಕೌಟುಂಬಿಕ ಸಮಸ್ಯೆಗಳು, ಬಂದು ಮಿತ್ರ ವಿರೋಧ. (ಪರಿಹಾರಕ್ಕಾಗಿ ಅಮ್ಮನವರ ಆರಾಧನೆಯನ್ನು ಮಾಡಿ)

ರಾಹುಕಾಲ: 3-13PM ರಿಂದ 4-39PM
ಗುಳಿಕಕಾಲ: 12-00PM ರಿಂದ 1-30PM
ಯಮಗಂಡಕಾಲ: 9-00AMರಿಂದ 10-30AM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ ಎಸ್ ಶರ್ಮರು, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!