Astrology| ಪಂಚಾಂಗ ಮಾಹಿತಿ ಮತ್ತು ದಿನ ಭವಿಷ್ಯ: ಈ ರಾಶಿಯವರು ವಿಶೇಷವಾಗಿ ಕೋಪವನ್ನು ಸ್ವಲ್ಪ ಕಮ್ಮಿ ಮಾಡಿಕೊಳ್ಳಬೇಕು

Astrology: Likely to be a memorable day

Astrology ಶ್ರೀ ಕ್ರೋಧಿನಾಮ ಸಂವತ್ಸರ, ಪುಷ್ಯ ಶುಕ್ಲ ಪಾಡ್ಯ ಡಿ.31,2024: ಮಂಗಳವಾರ ವಿಶೇಷವಾಗಿ ಆಂಜನೇಯನ ದೇವಸ್ಥಾನದಲ್ಲಿ ವೀಳ್ಯದ ಎಲೆಯಿಂದ ಅಲಂಕಾರ ಮಾಡಿ ಪೂಜೆ ಮಾಡಿದರೆ ಸಮೃದ್ಧಿ ಉಂಟಾಗುತ್ತದೆ.

ಮೇಷ ರಾಶಿ: ಎಲ್ಲ ಕಾರ್ಯಗಳಲ್ಲೂ ಜಯ, ವಿಶೇಷವಾಗಿ ಕೋಪವನ್ನು ಸ್ವಲ್ಪ ಕಮ್ಮಿ ಮಾಡಿಕೊಳ್ಳಬೇಕು, ಇದರಿಂದ ಆನಿಷ್ಠಗಳು ನಾಶವಾಗಿ ಸುಖ ಸಂಭವಿಸುತ್ತದೆ. ವಿದ್ಯಾರ್ಥಿಗಳಿಗೆ ಅನುಕೂಲವಾದ ದಿನ ಒಳ್ಳೆಯ ಧನಾರ್ಜನೆ. (ಪರಿಹಾರಕ್ಕಾಗಿ ಅಮ್ಮನವರಿಗೆ ಕೆಂಪು ಹೂಗಳಿಂದ ಪೂಜೆ ಮಾಡಿ)

ವೃಷಭ ರಾಶಿ: ಅತ್ಯಂತ ಶ್ರೇಷ್ಠವಾದ ಶುಭದಿನ. ಯತ್ನ ಕಾರ್ಯಗಳಲ್ಲಿ ಅನುಕೂಲ ಎಲ್ಲ ಕಾರ್ಯಗಳನ್ನು ಜಯ. ಆದರೂ ಸ್ವಲ್ಪ ಭಯ ಅನುಕೂಲವಾಗುತ್ತದೆ. (ಪರಿಹಾರಕ್ಕಾಗಿ ಸಮಸ್ಯೆಗಳ ನಿವಾರಣೆಗಾಗಿ ಮಹಾಲಕ್ಷ್ಮಿಯ ಆರಾಧನೆಯನ್ನು ಮಾಡಿ)

ಮಿಥುನ ರಾಶಿ: ವಿದ್ಯಾರ್ಜನೆ ಸ್ವಲ್ಪ ಹಿನ್ನಡೆ, ಘನದ ಅನುಕೂಲ ಉತ್ಪತ್ತಿ ಆರ್ಜನೆ ತೀರ ಕಮ್ಮಿ ಸ್ವಲ್ಪ ಮನೋಭಾವವನ್ನು ಬದಲಾಯಿಸಿಕೊಳ್ಳಬೇಕು. ಸಂತೃಪ್ತಿಯನ್ನು ತಂದುಕೊಳ್ಳಬೇಕು, ಭಯ ಆತಂಕ ಕಮ್ಮಿ ಮಾಡಿಕೊಳ್ಳಿ ಶುಭವಾಗುತ್ತದೆ. (ಪರಿಹಾರಕ್ಕಾಗಿ ಮಹಾಲಕ್ಷ್ಮಿಗೆ ಬಿಳಿಯ ಹೂಗಳಿಂದ ಪೂಜೆ ಮಾಡಿ)

ಕಟಕ ರಾಶಿ: ಸಾಲ ಭಾದೆಯಿಂದ ವಿಮುಕ್ತಿ. ದುಃಖ ನಾಶ, ಸ್ವಲ್ಪಮಟ್ಟಿಗೆ ಆರೋಗ್ಯ ಸಮಸ್ಯೆಗೆ ಬಾಧೆ ಖೇದ, ಆರಾಮದಾಯಕವಲ್ಲದ ಪರಿಸ್ಥಿತಿ. (ಪರಿಹಾರಕ್ಕಾಗಿ ಆಂಜನೇಯನಿಗೆ ತುಪ್ಪದ ದೀಪಗಳನ್ನು ಹಚ್ಚಿ)

ಸಿಂಹ ರಾಶಿ: ಹಿತ ಶತ್ರುಗಳ ಕಾಟ ಜೊತೆಯಲ್ಲೇ ಇರುವವರಿಂದ ಬಾಧೆ, ತೊಂದರೆ, ಓಡಾಟ, ತಿರುಗಾಟ, ಹೊಸ ಹೊಸ ಮುಖಗಳ ಪರಿಚಯ. (ಪರಿಹಾರಕ್ಕಾಗಿ ಶನೇಶ್ಚರ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸಿ)

ಕನ್ಯಾ ರಾಶಿ: ಅತಿಯಾದ ಕೋಪ, ವಿಶ್ವಾಸವಿಲ್ಲದ ಮಾತುಕತೆ, ಸ್ವಲ್ಪ ಸ್ವಲ್ಪದಲ್ಲಿಯೇ ಹಾರಾಟ ಮನಸ್ಸಿಗೆ ಆಲಸ್ಯ, ಸೋಂಬೇರಿತನ, ಎಲ್ಲವನ್ನು ಕಮ್ಮಿ ಮಾಡಿಕೊಳ್ಳಿ. (ಪರಿಹಾರಕ್ಕಾಗಿ ಸುದರ್ಶನ ಗಾಯತ್ರಿ ಯನ್ನು ಜಪ ಮಾಡಿ)

ತುಲಾ ರಾಶಿ: ಆರೋಗ್ಯದಲ್ಲಿ ವ್ಯತ್ಯಾಸ, ಅನಾವಶ್ಯಕ ತಿರುಗಾಟ, ನಾನಾ ಚಿಂತೆ, ಮನಸ್ಸಿಗೆ ಬಾದೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಸ್ವಲ್ಪ ಕಷ್ಟದ ಪರಿಸ್ಥಿತಿ. ಆದರೂ ಮುನ್ನುಗ್ಗುವ ಯೋಚನೆ, ಆಲೋಚನೆ. (ಪರಿಹಾರಕ್ಕಾಗಿ ಅಮ್ಮನವರಿಗೆ ಬೆಲ್ಲದ ದೀಪಗಳನ್ನು ಬೆಳಗಿ)

ವೃಶ್ಚಿಕ ರಾಶಿ: ಆರೋಗ್ಯದಾಯಕವಾದ ಮನಸ್ಸು, ಪರಮೇಶ್ವರನ ಅನುಗ್ರಹವಿದೆ. ಮಾತಿನಲ್ಲಿ ಹಿಡಿತವಿರಲಿ, ಕಾರ್ಯಗಳಲ್ಲಿ ಯತ್ನ, ಲಾಭ ಶುಭ ಫಲವನ್ನು ನಿರೀಕ್ಷಿಸುತ್ತೀರಿ. (ಪರಿಹಾರಕ್ಕಾಗಿ ಶಿವನ ದೇವಸ್ಥಾನದಲ್ಲಿ ಬಿಲ್ವಪತ್ರೆಯನ್ನು ಅರ್ಪಿಸಿ)

ಧನಸ್ಸು ರಾಶಿ: ಒಳ್ಳೆಯ ಧನಾರ್ಜನೆ, ಬಂಧು ಮಿತ್ರರ ಕೋಪ, ವಾಸ್ತು ವಿನ್ಯಾಸದ ತೊಂದರೆ, ಅನುಭವಗಳಿಂದ ಉತ್ತರಗಳು, ಒಳ್ಳೆಯ ಮಾತುಕತೆ, ಜೀವನ ಸೌಖ್ಯ. (ಪರಿಹಾರಕ್ಕಾಗಿ ವಿಷ್ಣು ಸಹಸ್ರನಾಮವನ್ನು ಮನೆಯಲ್ಲಿ ಎಲ್ಲರಿಗೂ ಕೇಳುವಂತೆ ಹಾಕಿ)

ಮಕರ ರಾಶಿ: ಅನಾರೋಗ್ಯ ನಿವಾರಣೆ, ಆರೋಗ್ಯದಲ್ಲಿ ಪ್ರಗತಿ, ಶತ್ರುಗಳ ಬಗ್ಗೆ ಎಚ್ಚರಿಕೆ, ವಿಶ್ವಾಸ ಎಲ್ಲರ ಮೇಲು ಇಡುವುದು ಅಷ್ಟೊಂದು ಸಮಾಜವಲ್ಲ, ಯೋಚಿಸಿ ವ್ಯವಹರಿಸಿ. (ಪರಿಹಾರಕ್ಕಾಗಿ ನಾರಾಯಣ ಅಷ್ಟಾಕ್ಷರಿಯನ್ನು ಜಪ ಮಾಡಿ)

ಕುಂಭ ರಾಶಿ: ಸ್ವಲ್ಪ ರೀತಿಯ ಹಣದ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ಜೀವನದ ಹಿಂದಿನ ಕಹಿ ಘಟನೆಗಳ ನೆನಪು, ಲಕ್ಷ್ಮಿ ಕಟಾಕ್ಷ ಅನುಗ್ರಹ ಕಡಿಮೆ ಇರುತ್ತದೆ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣ ಹೃದಯ ಪಾರಾಯಣವನ್ನು ಮಾಡಿ)

ಮೀನ ರಾಶಿ: ಧರ್ಮದಿಂದ ಧನಾರ್ಜುನೆ, ಸ್ವಲ್ಪ ಮನಸ್ಸಿಗೆ ಕಿರಿಕಿರಿ, ಶತ್ರುಗಳಿಂದ ತೊಂದರೆ, ಅನಾರೋಗ್ಯ ಬಾಧೆ, ಕೌಟುಂಬಿಕ ಸಮಸ್ಯೆಗಳು, ಬಂದು ಮಿತ್ರ ವಿರೋಧ. (ಪರಿಹಾರಕ್ಕಾಗಿ ಅಮ್ಮನವರ ಆರಾಧನೆಯನ್ನು ಮಾಡಿ)

ರಾಹುಕಾಲ: 3-13PM ರಿಂದ 4-39PM
ಗುಳಿಕಕಾಲ: 12-00PM ರಿಂದ 1-30PM
ಯಮಗಂಡಕಾಲ: 9-00AMರಿಂದ 10-30AM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ ಎಸ್ ಶರ್ಮರು, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!