Astrology: Likely to be a memorable day

Astrology: ಪಂಚಾಂಗ ಮಾಹಿತಿ ಮತ್ತು ದಿನ ಭವಿಷ್ಯ ಜನವರಿ 01, 2025

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಶುಕ್ಲ ದ್ವಿತೀಯ ಜನವರಿ, 01, 2025 ಬುಧವಾರ ಮನೆಯಲ್ಲಿ ವಿಷ್ಣು ಸಹಸ್ರನಾಮವನ್ನು ಶ್ರದ್ಧಾ ಭಕ್ತಿಯಿಂದ ಕೇಳಿದರೆ ಬಹಳ ಅನುಕೂಲವಾಗುತ್ತದೆ. ಎಲ್ಲಾ ಕಾರ್ಯಗಳಲ್ಲೂ ಜಯ ಸಂಭವಿಸುತ್ತದೆ. Astrology

ಮೇಷ ರಾಶಿ: ಅತ್ಯಂತ ಶ್ರೇಷ್ಠವಾದ ಕಾರ್ಯಗಳು ಮನೆಯಲ್ಲಿ ನಡೆಯುತ್ತವೆ. ಸಂತೋಷ ಜೊತೆಗೆ ತೃಪ್ತಿ ಆರಾಮದಾಯಕವಾದ ಜೀವನ, ಸ್ವಲ್ಪ ಮಾನಸಿಕ ಕಿರಿಕಿರಿಯೊಂದಿಗೆ ಭಯ. ಧರ್ಮದಿಂದ ಅರ್ಜಿಸಿದ ಧನದಿಂದ ನೆಮ್ಮದಿ. (ಪರಿಹಾರಕ್ಕಾಗಿ ದತ್ತಾತ್ರೇಯರ ಅಥವಾ ಗುರುಗಳ ದೇವಸ್ಥಾನಕ್ಕೆ ಹೋಗಿ ಮೂರು ಪ್ರದಕ್ಷಣೆಯನ್ನು ಮಾಡಿ ನಮಸ್ಕಾರ ಮಾಡಿ ಬನ್ನಿ)

ವೃಷಭ ರಾಶಿ: ಶುಭ ದಿವಸ, ಆರೋಗ್ಯವು ಸಹ ನಿಶ್ಚಿತವಾದ ಅನುಕೂಲವನ್ನು ಮಾಡುತ್ತದೆ. ಸಣ್ಣಪುಟ್ಟ ವಿಷಯಗಳಿಗೆ ಉತ್ಸಾಹವನ್ನು ಕಳೆದುಕೊಳ್ಳಬೇಡಿ, ಸೋದರ ಸೋದರಿಯರ ಜೊತೆ ಸಂಬಂಧ ಸ್ವಲ್ಪ ಕಿರಿಕಿರಿ ಇರುತ್ತದೆ. (ಪರಿಹಾರಕ್ಕಾಗಿ ದುರ್ಗಾದೇವಿ ದೇವಸ್ಥಾನದಲ್ಲಿ ತುಪ್ಪದ ದೀಪಗಳನ್ನು ಹಚ್ಚಿ)

ಮಿಥುನ ರಾಶಿ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಅನಾರೋಗ್ಯ ಸಮಸ್ಯೆ, ಧನಾರ್ಜನೆಗೆ ಸ್ವಲ್ಪ ತಡೆ, ಆರೋಗ್ಯದಲ್ಲಿ ಅನಾನುಕೂಲ, ಬುದ್ಧಿವಂತಿಕೆ ಸ್ವಲ್ಪ ಕಮ್ಮಿ, ವಾಹನದಿಂದ ಸಣ್ಣಪುಟ್ಟ ಗಾಯ ಸಾಧ್ಯತೆ. (ಪರಿಹಾರಕ್ಕಾಗಿ ಶಿವನಿಗೆ ಬಿಲ್ವಪತ್ರೆಯನ್ನು ಅರ್ಪಿಸಿ ಪೂಜೆ ಮಾಡಿ)

ಕಟಕ ರಾಶಿ: ಕೋಪಿಸಿಕೊಳ್ಳಬೇಡಿ, ಮನಸ್ತಾಪ ಬೇಡ. ವಿವೇಕ ಸಹಿತವಾಗಿ ಮಾತನಾಡಿ ಕಿರಿಚಾಟ ಕೂಗಾಟದಿಂದ ಆರೋಗ್ಯ ಹಾನಿ. ಶೀತ ಭಯ, ಕಣ್ಣಿನ ಬಗ್ಗೆ ಎಚ್ಚರ. (ಪರಿಹಾರಕ್ಕಾಗಿ ಮೃತ್ಯುಂಜಯ ಮೂಲ ಮಂತ್ರವನ್ನು ಜಪ ಮಾಡಿ)

ಸಿಂಹ ರಾಶಿ: ಸಾಧನೆಗೆ ತೀವ್ರವಾದ ಚಟುವಟಿಕೆ ಅಗತ್ಯ. ಧನಾಗಮವಾಗಬೇಕಾದರೆ ಬುದ್ಧಿಶಕ್ತಿಯ ಜೊತೆಗೆ ಸ್ವಾರ್ಥವನ್ನು ಬಿಟ್ಟು ಕೆಲಸ ಮಾಡಬೇಕು. ಎಚ್ಚರಿಕೆಯಿಂದ ಶ್ರಮವಹಿಸಿ ಕಾರ್ಯವನ್ನು ತೂಗಿಸಿ. (ಪರಿಹಾರಕ್ಕಾಗಿ ಅಮ್ಮನವರ ದೇವಸ್ಥಾನದಲ್ಲಿ ಅಮ್ಮನವರಿಗೆ ಕೆಂಪು ಹೂವಿನಿಂದ ಪೂಜೆ ಮಾಡಿ)

ಕನ್ಯಾ ರಾಶಿ: ಕೆಲವು ನಡುವಳಿಕೆಗಳಿಂದ ಜನರು ಶತ್ರುಗಳಾಗುತ್ತಾರೆ ಎಚ್ಚರಿಕೆಯಿಂದ ವರ್ತಿಸಿ. ಧನಕ್ಕಾಗಿ ಸ್ವಲ್ಪ ಕಿತ್ತಾಟ, ಕಿರಿಕಿರಿ ಇರುತ್ತದೆ, ಒತ್ತಡದಿಂದ ಆಯಾಸ, ದೇಹದ ಬಗ್ಗೆ ಆಲಸ್ಯ. (ಪರಿಹಾರಕ್ಕಾಗಿ ಗಣಪತಿ ಸ್ತೋತ್ರವನ್ನು ಹೇಳಿಕೊಳ್ಳಿ )

ತುಲಾ ರಾಶಿ: ಜೀವನದಿದ್ದಕ್ಕೂ ಸ್ವಲ್ಪ ಕಷ್ಟ ನಷ್ಟಗಳು ಇರುತ್ತವೆ, ಹಾಗೆಂದು ದೃಟಿಗೆಡಬಾರದು. ಎಚ್ಚರಿಕೆಯಿಂದ ಕಾರ್ಯಗಳನ್ನು ಮಾಡಬೇಕು, ಸ್ವಲ್ಪ ಅನಾರೋಗ್ಯದ ಸಂಬಂಧ ಸಮಸ್ಯೆ ಇದ್ದರೂ ಆಭಿಚಾರ ಪ್ರಯೋಗದ ಬಗ್ಗೆ ಎಚ್ಚರಿಕೆ ವಹಿಸಬೇಕು. (ಪರಿಹಾರಕ್ಕಾಗಿ ಕಾಳಿಯ ದೇವಸ್ಥಾನದಲ್ಲಿ ನಿಂಬೆಹಣ್ಣಿನ ದೀಪವನ್ನು ಹಚ್ಚಿ)

ವೃಶ್ಚಿಕ ರಾಶಿ: ವಿಪರೀತ ಚಂಚಲವಾದ ಮನಸ್ಸು, ವಿದ್ಯಾಭ್ಯಾಸಕ್ಕೆ ಸ್ವಲ್ಪ ದೃಢವಾಗಬೇಕು. ಧನಾಗಮಕ್ಕೆ ಸ್ವಲ್ಪ ಕಾರ್ಯಗಳು ಮತ್ತು ಮಾಡಬೇಕು ಎಲ್ಲ ಕಾರ್ಯದಲ್ಲೂ ಶ್ರದ್ಧೆ ಅಗತ್ಯ. (ಪರಿಹಾರಕ್ಕಾಗಿ ಆದಿತ್ಯ ಹೃದಯದ ಪಾರಾಯಣ ಮಾಡಿ)

ಧನಸ್ಸು ರಾಶಿ: ಶೀತದ ಪ್ರಕೃತಿ ಜೊತೆಗೆ ಮುನ್ನುಗ್ಗುವ ಧೈರ್ಯ ಸ್ಥೈರ್ಯ, ಜಾಗರೂಕತೆ ನಿಮ್ಮದಾಗಿರುತ್ತದೆ. ತಾಯಿಯ ಆರೋಗ್ಯದ ಬಗ್ಗೆ ಎಚ್ಚರ, ವಿದ್ಯೆ, ಧನ ಕನಕ ಅನುಕೂಲವಿಲ್ಲ. (ಪರಿಹಾರಕ್ಕಾಗಿ ಗುರುಗಳ ನಾಮ ಸ್ಮರಣೆ ಮಾಡಿ)

ಮಕರ ರಾಶಿ: ವಿಪರೀತ ಕೋಪ ಆರೋಗ್ಯಕ್ಕೆ ಹಾನಿಯನ್ನು ಮಾಡುತ್ತದೆ. ಅತ್ಯಂತ ಕಷ್ಟಕರವಾದ ಪರಿಸ್ಥಿತಿ ಎನಿಸಿದರು ಸುಲಭವಾಗಿ ಮೇಲೆ ಬರಬಹುದು, ಏನು ಸಮಸ್ಯೆ ಇಲ್ಲ ಎಂಬ ಭಾವನೆ ಇರಲಿ. (ಪರಿಹಾರಕ್ಕಾಗಿ ಶನೇಶ್ಚರ ದೇವಸ್ಥಾನದಲ್ಲಿ ಎಳ್ಳೆಣ್ಣೆ ಹನ್ನೊಂದು ಬತ್ತಿ ಯ ದೀಪವನ್ನು ಉಳಿಸಿ)

ಕುಂಭ ರಾಶಿ: ಯಾವಾಗಲೂ ಸಹ ಚಿಂತೆ ಒಳ್ಳೆಯದಲ್ಲ, ಕೋಪ ಮಾಡಿಕೊಂಡಷ್ಟು ಆರೋಗ್ಯ ಕೆಡುತ್ತದೆ. ಧನ ಆಗಮ ಸ್ವಲ್ಪ ತೊಂದರೆಯಾಗಿದೆ. ಆದರೆ ವಿಶ್ವಾಸಕ್ಕೇನು ಕೊರತೆ ಇಲ್ಲ, ಜೀವನ ಸುಭದ್ರವಾಗಿದೆ. (ಪರಿಹಾರಕ್ಕಾಗಿ ಮಹಾಲಕ್ಷ್ಮಿ ದ್ವಾದಶ ನಾಮ ಸ್ತೋತ್ರದ ಪಾರಾಯಣ ಮಾಡಿ)

ಮೀನ ರಾಶಿ: ನಾನಾ ಮಾರ್ಗಗಳಿಂದ ಮನಸ್ಸಿಗೆ ಕಿರಿಕಿರಿ ಬಂದು ಮಿತ್ರರಲ್ಲಿ ಒಡಕು, ಸೋದರ ಸೋದರಿಯ ಸಂಬಂಧ ಏಳಿಗೆ ಅತ್ಯಂತ ಆಹಾರದ ಕರವಾದ ದಿನ, ಏಕೋ ಕೋಪ ಕೋಪ. (ಪರಿಹಾರಕ್ಕಾಗಿ ನವ ನಾಗ ಸ್ತೋತ್ರದ ಪಾರಾಯಣ ಮಾಡಿ)

ರಾಹುಕಾಲ: 12-13PM ರಿಂದ 1-39PM
ಗುಳಿಕಕಾಲ: 10-30AM ರಿಂದ 12-00PM
ಯಮಗಂಡಕಾಲ: 7-30AMರಿಂದ 9-00AM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್‌ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಬಿಜೆಪಿಯಲ್ಲಿ ಮುಗಿಯದ ಬಿಕ್ಕಟ್ಟು… ಶೀಘ್ರದಲ್ಲಿ ಕರ್ನಾಟಕದ ಜನತೆಗೆ ಶುಭಸುದ್ದಿ ಎಂದು ಯತ್ನಾಳ್ ಪೋಸ್ಟ್‌..!!

ಬಿಜೆಪಿಯಲ್ಲಿ ಮುಗಿಯದ ಬಿಕ್ಕಟ್ಟು… ಶೀಘ್ರದಲ್ಲಿ ಕರ್ನಾಟಕದ ಜನತೆಗೆ ಶುಭಸುದ್ದಿ ಎಂದು ಯತ್ನಾಳ್ ಪೋಸ್ಟ್‌..!!

ರಾಜ್ಯ ಬಿಜೆಪಿಯಲ್ಲಿ (BJP) ಬಣಬಡಿದಾಟ ದಿನೇದಿನೇ ತೀವ್ರಗೊಳ್ಳುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ ಗೊಂದಲ ಜಟಿಲ ವಾಗುತ್ತಿದೆ.

[ccc_my_favorite_select_button post_id="111173"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!