Chinmoy Das: ಬಂಧನವಾಗಿ 42 ದಿನ.. ಹಿಂದೂ ಸನ್ಯಾಸಿ ಚಿನ್ಮಯ್ ಕೃಷ್ಣ ದಾಸ್ಗೆ ಸಿಗಲಿಲ್ಲ ಜಾಮೀನು..!

ಢಾಕಾ: ರ್ಯಾಲಿಯಲ್ಲಿ ಬಾಂಗ್ಲಾದೇಶದ ರಾಷ್ಟ್ರಧ್ವಜದ ಮೇಲೆ ಕೇಸರಿ ಧ್ವಜವನ್ನು ಎತ್ತಿದ ಆರೋಪದ ಮೇಲೆ ದೇಶದ್ರೋಹ ಆರೋಪ ಹೊತ್ತಿರುವ ಪ್ರಕರಣದಲ್ಲಿ ಬಂಧಿತರಾಗಿ 42 ದಿನಗಳಿಂದ ಜೈಲಿನಲ್ಲಿರುವ ಹಿಂದೂ ಸನ್ಯಾಸಿ ಚಿನ್ಮಯ್ ಕೃಷ್ಣ ದಾಸ್ (Chinmoy Das) ಅವರಿಗೆ ಜಾಮೀನು ನೀಡಲು ಸ್ಥಳೀಯ ನ್ಯಾಯಾಲಯ ನಿರಾಕರಿಸಿದೆ.

ನವೆಂಬರ್ 25ರಂದು ಢಾಕಾದ ಹಜರತ್ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಾಸ್ ಅವರನ್ನು ಬಂಧಿಸಲಾಗಿತ್ತು.

ಢಾಕಾ ಮತ್ತು ಚಿತ್ತಗಾಂಗ್‌ನ 20 ವಕೀಲರ ತಂಡ ಸಲ್ಲಿಸಿದ್ದ ಜಾಮೀನು ಅರ್ಜಿಯಲ್ಲಿ ಚಿನ್ಮಯ್ ಕೃಷ್ಣ ದಾಸ್ ಅವರ ವಿರುದ್ಧ ಸುಳ್ಳು ಮತ್ತು ಕಪೋಲಕಲ್ಪಿತ ಆರೋಪಗಳನ್ನು ಹೊರಿಸಲಾಗಿದೆ ಎಂದು ವಾದಿಸಿದ್ದರು.

ಮಧುಮೇಹ ಮತ್ತು ಉಸಿರಾಟದ ಸಮಸ್ಯೆಗಳಂತಹ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ದಾಸ್ ಅವರನ್ನು ಬಂಧನದಲ್ಲಿಟ್ಟಿರುವುದು ಕಾನೂನುಬಾಹಿರ ಎಂದು ಅವರ ವಕೀಲರು ವಾದಿಸಿದ್ದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಜಾಮೀನು ತಿರಸ್ಕರಿಸಿ ಆದೇಶ ಹೊರಡಿಸಿದೆ.

ಜಾಮೀನಿಗಾಗಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಚಿಂತನೆ ನಡೆಸಿರುವುದಾಗಿ ಚಿನ್ಮಯ್ ಪರ ವಕೀಲ ಅಪೂರ್ವ ಕುಮಾರ್ ಭಟ್ಟಾಚಾರ್ಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬಂಧನಕ್ಕೆ ಕಾರಣ: ಶೇಖ್ ಹಸೀನಾ ಸರ್ಕಾರ ಪತನದ ಬಳಿಕ ಬಾಂಗ್ಲಾದೇಶದಲ್ಲಿ ಅಧಿಕಾರ ಬದಲಾವಣೆಯಾದಾಗಿನಿಂದ, ಹಿಂದೂಗಳು ಮತ್ತು ಇತರ ಅಲ್ಪ ಸಂಖ್ಯಾತ ಸಮುದಾಯಗಳ ವಿರುದ್ಧ ನಿರಂತರ ಹಿಂಸಾಚಾರ ನಡೆಯುತ್ತಿದೆ. ಈ ಘಟನೆಗಳನ್ನು ವಿರೋಧಿಸಿ ಹಿಂದೂಗಳನ್ನು ಒಗ್ಗೂಡಿಸುವಲ್ಲಿ ಚಿನ್ಮಯ್ ಕೃಷ್ಣ ದಾಸ್ ಪ್ರಮುಖ ಪಾತ್ರ ವಹಿಸಿದ್ದರು.

ಚಿತ್ತಗಾಂಗ್‌ ಪ್ರತಿಭಟನಾ ಸಭೆಯಲ್ಲಿ ಚಿನ್ಮಯ್ ಕೃಷ್ಣ ದಾಸ್ ಮತ್ತು 18 ಜನ ಅಲ್ಲಿ ರಾಷ್ಟ್ರ ಧ್ವಜಕ್ಕಿಂತ ಎತ್ತರಕ್ಕೆ ಕೇಸರಿ ಧ್ವಜ ಹಾರಿಸಿದ್ದು, ಆ ಮೂಲಕ ರಾಷ್ಟ್ರದ್ರೋಹದ ಕೆಲಸ ಮಾಡಿದ್ದಾರೆ ಎಂದು ಎಂ ಡಿ ಫಿರೋಜ್ ಖಾನ್ ಎಂಬುವವರು ದೂರು ದಾಖಲಿಸಿದರು.

ರಾಜಕೀಯ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ (Cmsiddaramaiah) ಹಾಗೂ ಡಿ.ಕೆ.ಶಿವಕುಮಾರ್‌ (D.K. Shivakumar) ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ

[ccc_my_favorite_select_button post_id="116948"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!