Astrology: Likely to be a memorable day

Astrology: ದಿನ ಭವಿಷ್ಯ: ಈ ರಾಶಿಯವರ ಅಹಂಕಾರದಿಂದ ಕೆಲವು ಕಾರ್ಯಗಳು ನಷ್ಟವಾಗುತ್ತವೆ ಎಚ್ಚರಿಕೆ

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಶುಕ್ಲ ಪಂಚಮಿ ಜನವರಿ,04,2025 ಶನಿವಾರ: ವಿಶೇಷವಾಗಿ ಶಿವನ ಪೂಜೆಯನ್ನು ಮಾಡಿ ಬಿಲ್ವಪತ್ರೆಯಿಂದ ಅರ್ಚಿಸಿದರೆ ಎಲ್ಲ ಕಾರ್ಯವು ಅನುಕೂಲವಾಗುತ್ತದೆ. (Astrology)

ಮೇಷ ರಾಶಿ: ಅಲ್ಪ ಲಾಭ, ಎಲ್ಲ ಕಾರ್ಯದಲ್ಲೂ ಆಸಕ್ತಿ, ವಿಶೇಷವಾದ ವಿಚಾರಗಳನ್ನು ಆನಂದವನ್ನು ಅನುಭವಿಸುವಿರಿ, ಸ್ವಲ್ಪ ಮಾತು ಜಾಸ್ತಿ, ರೋಗ ಭಯ, ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. (ಪರಿಹಾರಕ್ಕಾಗಿ ಅಮ್ಮನವರ ಪೂಜೆ ಆರಾಧನೆ ಮಾಡಿ)

ವೃಷಭ ರಾಶಿ: ಶುಭ ಸಂಗತಿಯನ್ನು ಕೇಳುವಿರಿ, ಆರೋಗ್ಯ ಉತ್ತಮ, ಚಂಚಲವಾದ ಮನಸ್ಸು, ಕೋಪದಿಂದ ಸಂತಾನ ಸಮಸ್ಯೆ, ವ್ಯವಹಾರದಲ್ಲಿ ಚಿಂತೆ, ಉದ್ಯೋಗದಲ್ಲಿ ಕಷ್ಟ, ಆರ್ಥಿಕ ಹಾನಿ. (ಪರಿಹಾರಕ್ಕಾಗಿ ಶಿವನ ದೇವಾಲಯದಲ್ಲಿ ಅಭಿಷೇಕ ಪೂಜೆ ಮಾಡಿಸಿ)

ಮಿಥುನ ರಾಶಿ: ಮನಸ್ಸಿನಲ್ಲಿ ನಾನಾ ಚಿಂತೆ, ರಾಗ ದ್ವೇಷಗಳ ಸಮದರ್ಶನ, ಯಾವುದರಲ್ಲೂ ದೃಢವಾದ ನಿರ್ಧಾರವಿಲ್ಲ. ವಿದ್ಯೆಗಿಂತ ಬುದ್ದಿವಂತಿಕೆಯಲ್ಲಿ ಯತ್ನ, ಕಾರ್ಯದ ಅನುಕೂಲ ವಿದ್ಯಾಭ್ಯಾಸಕ್ಕೆ ಹಿನ್ನೆಡೆ. (ಪರಿಹಾರಕ್ಕಾಗಿ ಗುರುಗಳ ಸ್ಮರಣೆಯನ್ನು ಮಾಡಿ)

ಕಟಕ ರಾಶಿ: ಚಿಂತೆಗಳ ಉತ್ತುಂಗಕ್ಕೆ ಏರಿದ್ದೀರಾ, ಇದರ ಜೊತೆಗೆ ಕೋಪ ಬೇರೆ, ಸೋದರ ಸೋದರಿಯರ ಭಾಂದವ್ಯದಲ್ಲಿ ಒಡಕು, ಹೃದಯದ ಆರೋಗ್ಯಕ್ಕೆ ತೊಂದರೆ, ಸ್ವಲ್ಪ ಎಚ್ಚರಿಕೆ ಇರಲಿ, ವಿದ್ಯಾನುಕೂಲ ಶುಭವಾಗಿದೆ. (ಪರಿಹಾರಕ್ಕಾಗಿ ಆದಿತ್ಯ ಹೃದಯದ ಪಾರಾಯಣ ಮಾಡಿ ಅಥವಾ ಕೇಳಿಸಿಕೊಳ್ಳಿ)

ಸಿಂಹ ರಾಶಿ: ಧೈರ್ಯವಿಲ್ಲ ಮುನ್ನುಗುವುದಕ್ಕೆ, ಸಾಹಸ ಕೆಲಸ ಕಾರ್ಯದಲ್ಲಿ ಪ್ರಗತಿ, ಕೋಪದಿಂದ ಮಿತ್ರರು ಬಂಧುಗಳು ಸ್ವಲ್ಪ ದೂರವಾಗುತ್ತಾರೆ. ಯಾರಾದರೂ ಮಾಟ ಮಂತ್ರ ಮಾಡಿಸಿದ್ದಾರೆ ಎಂಬ ಭಯ ಆತಂಕ. (ಪರಿಹಾರಕ್ಕಾಗಿ ಆಂಜನೇಯ ರಕ್ಷಾ ಸ್ತೋತ್ರವನ್ನು ಓದಿ)

ಕನ್ಯಾ ರಾಶಿ: ಮಾನಸಿಕ ವೇದನೆ, ಮನಸ್ಸಿನಲ್ಲಿ ಹೇಳಲಾಗದ ದುಃಖ, ತನ್ನ ಮೇಲೆ ತನಗೆ ಕೋಪ ಕೆಲಸ ಕಾರ್ಯಗಳಲ್ಲಿ ಅಡಚಣೆ, ಸ್ವಲ್ಪ ದುಃಖ, ಅಹಂಕಾರದಿಂದ ಕೆಲವು ಕಾರ್ಯಗಳು ನಷ್ಟವಾಗುತ್ತವೆ ಎಚ್ಚರಿಕೆ. (ಪರಿಹಾರಕ್ಕಾಗಿ ದುರ್ಗಾ ದೇವಸ್ಥಾನದಲ್ಲಿ ಕುಂಕುಮಾರ್ಚನೆ ಮಾಡಿಸಿ)

ತುಲಾ ರಾಶಿ: ಪಿತೃ ದೋಷ, ಕೆಲವು ಕಾರ್ಯಗಳ ಅಭಿವೃದ್ಧಿ, ಚಿಕ್ಕಪುಟ್ಟ ಆರೋಗ್ಯ ಸಮಸ್ಯೆ. ದುಡ್ಡೆಲ್ಲವೂ ವ್ಯರ್ಥವಾಗಿ ಖರ್ಚಾಗುತ್ತದೆ ಎಂಬ ಭಯ, ಈ ಭಯದಿಂದ ದುಃಖ. (ಪರಿಹಾರಕ್ಕಾಗಿ ನವ ನಾಗ ಸ್ತೋತ್ರ ಪಾರಾಯಣ ಮಾಡಿ)

ವೃಶ್ಚಿಕ ರಾಶಿ: ದಾಂಪತ್ಯ ಸುಖ ಪುಣ್ಯವು ಸ್ವಲ್ಪ ವಿರಳ, ಅಜ್ಞಾನ ಸ್ವಲ್ಪ ಅಧಿಕವಾದರಿಂದ ಕಾರ್ಯಗಳು ನೀವು ಅಂದುಕೊಂಡಂತೆ ಆಗುವುದಿಲ್ಲ. ಭಯ, ಆತಂಕ (ಅನುಕೂಲಕ್ಕಾಗಿ ಪರಿಹಾರಕ್ಕಾಗಿ ಅಮರವರ ಪೂಜೆಯನ್ನು ಮಾಡಿ)

ಧನಸ್ಸು ರಾಶಿ: ಕಾರ್ಯಗಳಲ್ಲಿ ಯಶಸ್ವಿ. ಆದರೆ ಮನಸ್ಸಿನಲ್ಲಿ ಸ್ವಲ್ಪ ಚಿಂತೆ, ತಾಯಿಯ ಸಂಬಂಧ ಕಡೆಯಿಂದ ಭಯ. ಆರೋಗ್ಯ ವೃದ್ಧಿ, ಅಪಘಾತವಾಗುವ ಸಂಭವ, ಕೆಲಸಗಳಿಂದ ಕಾರ್ಯಗಳಿಂದ ಅಥವಾ ವ್ಯವಹಾರದಿಂದ ವಿಮುಖ. (ಪರಿಹಾರಕ್ಕಾಗಿ ಗಣಪತಿಯ ಆರಾಧನೆಯನ್ನು ಮಾಡಿ)

ಮಕರ ರಾಶಿ: ಕೋಪ, ಉದ್ವೇಗ, ಆತಂಕ, ಭಯ, ಸ್ವತಂತ್ರವಾದ ಮಾತುಗಳು ಆದರೂ ಸ್ವಲ್ಪ ಸ್ವಾಭಿಮಾನ. ಧನಾಗಮ ಕುಂಟಿತ, ಬಂಧು ಮಿತ್ರರ ಭೇಟಿ. (ಪರಿಹಾರಕ್ಕಾಗಿ ವನದುರ್ಗಾದೇವಿಗೆ ಬೆಲ್ಲದ ಆರತಿಯನ್ನು ಮಾಡಿ)

ಕುಂಭ ರಾಶಿ: ಒಳ್ಳೆಯ ಸಂದೇಶ. ಎಲ್ಲಾ ಕಾರ್ಯಗಳ ಆರಂಭದಲ್ಲಿ ಸ್ವಲ್ಪ ಉತ್ಸಾಹ ನಂತರ ನಿರಾಸಕ್ತಿ. ಒಂಟಿತನ ಇದರಿಂದ ಸ್ವಲ್ಪ ಕಷ್ಟನಷ್ಟಗಳ ಪರಿಸ್ಥಿತಿ ಎದುರಿಸಬೇಕಾಗುತ್ತದೆ. (ಪರಿಹಾರಕ್ಕಾಗಿ ಶಿವನ ದೇವಸ್ಥಾನದಲ್ಲಿ ರುದ್ರಾಭಿಷೇಕ ಮಾಡಿಸಿ)

ಮೀನ ರಾಶಿ: ದೃಢವಾದ ಮನಸ್ಸು, ನಿರ್ಧಾರಕ್ಕೆ ಸ್ವಲ್ಪ ಅಡೆತಡೆ, ಎಚ್ಚರಿಕೆಯ ಮಾತುಗಳಿಂದ ಮನಸ್ಸಿನ ಸಂದೇಹ ನಿವಾರಣೆ, ಆರೋಗ್ಯ, ಸ್ವಲ್ಪ ಚಿಂತೆ, ವಿದ್ಯಾರ್ಥಿಗಳಿಗೆ ಸ್ವಲ್ಪ ಕಾರ್ಯಾನುಕೂಲ. (ಪರಿಹಾರಕ್ಕಾಗಿ ಸಕ್ಕರಾಯಪಟ್ಟಣದ ಅವಧೂತರ ಸ್ಮರಣೆ ಮಾಡಿ)

ರಾಹುಕಾಲ: 9-00AM ರಿಂದ 10-30AM
ಗುಳಿಕಕಾಲ: 6-00AM ರಿಂದ 7-30 AM
ಯಮಗಂಡಕಾಲ: 1-30PMರಿಂದ 3-00PM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ, ಎನ್ ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌ ಆಗುವುದು ಬೇಡ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌ ಆಗುವುದು ಬೇಡ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸುರಂಗ ರಸ್ತೆ ಯೋಜನೆ ಕೂಡ ಅದೇ ರೀತಿಯಾಗಲಿದೆ. ಎಷ್ಟೇ ಅನುದಾನ ಹೆಚ್ಚಿದರೂ ಈ ಯೋಜನೆ ಜಾರಿಯಾಗಲು ಸಾಧ್ಯವಿಲ್ಲ. ಮೆಟ್ರೋ ಯೋಜನೆಯನ್ನು ಇದೇ ಹಣದಲ್ಲಿ ವಿಸ್ತರಣೆ ಮಾಡಬಹುದು. ಈ ಯೋಜನೆ ಮಾಡಿ ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌

[ccc_my_favorite_select_button post_id="115408"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!