Astrology: ಜ.05 ದಿನ ಭವಿಷ್ಯ: ಈ ರಾಶಿಯವರು ಅತಿಯಾಗಿ ಬಂದು ಮಿತ್ರರನ್ನು ನಂಬಬೇಡಿ, ಎಚ್ಚರಿಕೆ ಬಹಳ ಅಗತ್ಯ – ಜ್ಯೋತಿರ್ವಿದ್ಯಾರತ್ನ ಎನ್ಎಸ್ ಶರ್ಮ

Astrology: Likely to be a memorable day

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಶುಕ್ಲ ಷಷ್ಠಿ ಜ.05,2025 ಭಾನುವಾರ ವಿಶೇಷವಾಗಿ ನವ ನಾಗ ಸ್ತೋತ್ರ ಪಾರಾಯಣವನ್ನು ಮಾಡಿ ನಾಗದೇವನಿಗೆ ಹಾಲಿನಿಂದ ಅಭಿಷೇಕ ಮಾಡಿ ಬಿಳಿಯ ಹೂಗಳಿಂದ ಪೂಜೆಯನ್ನು ಮಾಡಿದರೆ ಈ ದಿನ ಬಹಳ ಶುಭವಾಗುತ್ತದೆ. Astrology

ಮೇಷ ರಾಶಿ: ಈ ದಿನ ದೂರ ಪ್ರಯಾಣ ಬೇಡ, ವಿಶೇಷವಾಗಿ ಸಂತೋಷವನ್ನು ಹೊಂದುವಿರಿ. ಆರೋಗ್ಯ ವಂತರಾಗಿ ದೀರ್ಘಾಯುಷ್ಯವು ಅಭಿವೃದ್ಧಿಯಾಗುತ್ತದೆ, ವಿದ್ಯಾರ್ಥಿಗಳಿಗೆ ಶುಭದಿನ. (ಪರಿಹಾರಕ್ಕಾಗಿ ನವಗ್ರಹ ಸ್ತೋತ್ರವನ್ನು ಕೇಳಿ ನಾಗನ ದೇವಸ್ಥಾನಕ್ಕೆ ಹೋಗಿ ದರ್ಶನ ಮಾಡಿಕೊಂಡು ಬನ್ನಿರಿ)

ವೃಷಭ ರಾಶಿ: ಎಲ್ಲ ವಿಚಾರಗಳಲ್ಲೂ ಭಯ, ಆತಂಕ, ನೇರ ಮಾತುಕತೆ, ದೃಢವಿಲ್ಲದ ನಿರ್ಧಾರ, ಆರೋಗ್ಯದ ಬಗ್ಗೆ ಉತ್ತಮ ಕಾಳಜಿ, ಒಳ್ಳೆಯ ಮಾತುಗಳು ಅನುಕೂಲ ಶುಭವಾಗುತ್ತದೆ. (ಪರಿಹಾರಕ್ಕಾಗಿ ಮಹಾಲಕ್ಷ್ಮಿ ಅಮ್ಮನವರನ್ನು ಜಾಜಿ ಹೂಗಳಿಂದ ಪೂಜೆ ಮಾಡಿ)

ಮಿಥುನ ರಾಶಿ: ವಿದ್ಯಾರ್ಥಿಗಳಿಗೆ ಹಿನ್ನಡೆ, ದೃಢವಿಲ್ಲದ ನಿರ್ಧಾರ, ಆರೋಗ್ಯ ಸಮಸ್ಯೆ, ಬಲವಿಲ್ಲದ ಕಾರ್ಯಗಳಲ್ಲಿ ಮನಸ್ಸನ್ನು ನಿಲ್ಲಿಸುವುದು ಇದರಿಂದ ಸಂಬಂಧಗಳು ಹಾಳಾಗುತ್ತವೆ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣರ ದೇವಸ್ಥಾನಕ್ಕೆ ಹೋಗಿ ಪಾರಿಜಾತ ಹೂಗಳಿಂದ ಪೂಜೆ ಮಾಡಿಸಿ)

ಕಟಕ ರಾಶಿ: ಅತ್ಯಂತ ದೀರ್ಘವಾದ ಆಲೋಚನೆ ಬೇಡ, ಆಲೋಚನೆಯಿಂದ ಯಾವುದು ಅನುಕೂಲವಾಗುತ್ತದೆ ಅದು ಸಿಗುವುದಿಲ್ಲ. ಅತಿಯಾಗಿ ಬಂದು ಮಿತ್ರರನ್ನು ನಂಬಬೇಡಿ, ಎಚ್ಚರಿಕೆ ಬಹಳ ಅಗತ್ಯ. ವಿದ್ಯಾಭ್ಯಾಸ ಸ್ವಲ್ಪ ಕೊರತೆ ಆದರೂ ಧೈರ್ಯ ಹೆಚ್ಚು. (ಪರಿಹಾರಕ್ಕಾಗಿ ಗಣಪತಿಯ ಪೂಜೆ ಮಾಡಿ)

ಸಿಂಹ ರಾಶಿ: ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ಪ್ರಗತಿ. ಆದರೆ ಕೆಟ್ಟ ಕೆಟ್ಟ ಆಲೋಚನೆಗಳು ಮನಸ್ಸನ್ನು ಹಿಂಸಿಸುತ್ತವೆ, ದುಃಖ ಪಡಬೇಡಿ ಧೈರ್ಯವಾಗಿ ಎದುರಿಸಿ ಇದರಿಂದ ಕಾರ್ಯಸಾಧನೆಯಾಗುತ್ತದೆ. (ಪರಿಹಾರಕ್ಕಾಗಿ ಭದ್ರಕಾಳಿ ಅಮ್ಮನವರ ದೇವಸ್ಥಾನದಲ್ಲಿ ಕೆಂಪು ಹೂಗಳಿಂದ ಪೂಜೆಯನ್ನು ಮಾಡಿಸಿ)

ಕನ್ಯಾ ರಾಶಿ: ನಂಬಿಕೆ ಇರಬೇಕು ಆದರೆ ವಿಪರೀತ ನಂಬುವುದು ಹಾನಿಕರ. ಮನಸ್ಸನ್ನು ನಿಯಂತ್ರಣದಲ್ಲಿಡಿ, ಅತಿಯಾಗಿ ಧನವನ್ನು ಕಳೆದುಕೊಂಡರೆ ಕಷ್ಟವಾದಿತು ಜೋಕೆ, ಕೆಟ್ಟ ಸಂಘಗಳಿಂದ ದೂರವಿರಿ, ಕೆಟ್ಟ ಅಭ್ಯಾಸಗಳು ಮನುಷ್ಯನನ್ನು ಹಾಳು ಮಾಡುತ್ತವೆ. (ಪರಿಹಾರಕ್ಕಾಗಿ ನರಸಿಂಹನ ದೇವಾಲಯಕ್ಕೆ ಹೋಗಿ ಪೂಜೆ ಮಾಡಿಸಿ)

ತುಲಾ ರಾಶಿ: ಅನಾವಶ್ಯಕ ಕೋಪ, ಅತಿಯಾದ ತಿರುಗಾಟ. ಸರ್ಕಾರಿ ಕಾರ್ಯಗಳು ಯಾವುದು ನಡೆಯುತ್ತಿಲ್ಲ ಎಂಬ ಭಯ, ವಿಪರೀತವಾಗಿ ಆಲೋಚನೆ, ಆಗಬೇಕಾದ ಕಾರ್ಯವು ನಡೆದೆ ತೀರುತ್ತದೆ ಚಿಂತೆ ಬೇಡ. (ಪರಿಹಾರಕ್ಕಾಗಿ ಸೂರ್ಯನ ಪೂಜೆ ಜಪ ಅನುಷ್ಠಾನ ಮಾಡಿ)

ವೃಶ್ಚಿಕ ರಾಶಿ: ದೀರ್ಘವಾದ ಆಲೋಚನೆ, ದೃಢವಾದ ನಿರ್ಧಾರ, ಅತಿಯಾಗಿ ಸಮಾಜ ಸೇವೆ, ಎಲ್ಲವೂ ಒಳ್ಳೆಯದಾಗುತ್ತದೆ. ಧನಾರ್ಜನೆ ಸ್ವಲ್ಪ ಕಡಿಮೆ, ಶ್ರೇಷ್ಠವಾದ ವ್ಯಕ್ತಿತ್ವ ಹಾಗೆ ಉಳಿಯುತ್ತದೆ, ಚಿಂತೆ ಬೇಡ. (ಪರಿಹಾರಕ್ಕಾಗಿ ಲಿಂಗಾಷ್ಟಕವನ್ನು ಪಾರಾಯಣ ಮಾಡಿ)

ಧನಸ್ಸು ರಾಶಿ: ಎಲ್ಲ ಕಾರ್ಯದಲ್ಲೂ ಸಮಗ್ರವಾಗಿ ಬದಲಾವಣೆ. ಚಿಂತೆ ಬೇಡ, ನಿರ್ಧಾರಕ್ಕೆ ಏನು ಕೊರತೆ ಇಲ್ಲ. ಸಮಯವಿದೆ ಯೋಚಿಸಬೇಡಿ ಒಳ್ಳೆಯದಾಗುತ್ತದೆ, ಶಾಂತ ಸ್ವಭಾವ ಎಲ್ಲ ಕಾರ್ಯವನ್ನು ಪೂರ್ಣವಾಗಿಸುತ್ತದೆ. (ಪರಿಹಾರಕ್ಕಾಗಿ ಪಂಚಮುಖ ಆಂಜನೇಯ ಸ್ತೋತ್ರವನ್ನು ಪಾರಾಯಣ ಮಾಡಿ)

ಮಕರ ರಾಶಿ: ಒಳ್ಳೆಯ ಸುದ್ದಿ ಶತ್ರುಗಳು ಸಹ ಮಿತ್ರರಾಗುವ ದಿನ ಬಹಳ ಆಲೋಚನೆಯಿಂದ ಸಂದಾನ ಕಾರ್ಯ ಮುಂದುವರೆಯಲಿ ವಿದ್ಯಾರ್ಜನೆ ಲಾಭ ಏಕಾಗ್ರತೆಯ ಕೊರತೆ ಕಿಂಚಿತ್ ಆರೋಗ್ಯ ಸಮಸ್ಯೆ ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಧನವಂತರಿ ಪೂಜೆ ಹೋಮ ಮಾಡಿಸಿಕೊಳ್ಳಿ)

ಕುಂಭ ರಾಶಿ: ಯಾರಿಗೂ ಉಪದೇಶ ಕೊಡಲು ಹೋಗಬೇಡಿ, ಕಾಲ ನಿಮಗಿಂತ ಎತ್ತರದಲ್ಲಿದೆ. ಮೊದಲು ನಿಮ್ಮ ಕೈ ಬೆರಳಿನ ಸಮಕ್ಕೆ ಎಲ್ಲರೂ ಬರುತ್ತಾರೆ, ನಂತರ ನೀವು ಮಾತನಾಡಬಹುದು. ಈಗ ಶಾಂತ ರೀತಿಯಿಂದ ವರ್ತಿಸಿ. ಸಂಬಂಧಗಳು ದೃಢವಾಗಲಿ ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಶಿವನಿಗೆ ರುದ್ರಾಭಿಷೇಕ ಮಾಡಿಸಿ)

ಮೀನ ರಾಶಿ: ಅನಾವಶ್ಯಕ ಚಿಂತೆ, ಅಧಿಕ ತಿರುಗಾಟ, ಶತ್ರು ಕಾಟ, ಮನಸ್ಸಿಗೆ ಸ್ವಲ್ಪ ಕಿರಿಕಿರಿ, ಮಕ್ಕಳ ಆರೋಗ್ಯ ದೃಢ. (ಪರಿಹಾರಕ್ಕಾಗಿ ರಾಮರಕ್ಷಾ ಸ್ತೋತ್ರವನ್ನು ಓದಿಕೊಳ್ಳಿ)

ರಾಹುಕಾಲ: 4-30PM ರಿಂದ 6-00PM
ಗುಳಿಕಕಾಲ: 3-00PM ರಿಂದ 4-30 PM
ಯಮಗಂಡಕಾಲ: 12-00PMರಿಂದ 1-30PM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!