ISRO: ಅಂತರಿಕ್ಷದಲ್ಲಿ ಅಲಸಂದೆ ಮೊಳಕೆ..!; ಎಲೆಗಳ ನಿರೀಕ್ಷೆ

ನವದೆಹಲಿ: ಗುರುತ್ವಾಕರ್ಷಣೆ ಇಲ್ಲದ ಬಾಹ್ಯಾಕಾಶದಲ್ಲಿ ಸಸ್ಯಗಳ ಬೆಳವಣಿಗೆ ಹೇಗಿರುತ್ತದೆ ಎಂಬುದನ್ನು ತಿಳಿಯಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಕೈಗೊಂಡ ಪ್ರಯೋಗ ಮೊದಲ ಯತ್ನದಲ್ಲೇ ಯಶಸ್ವಿಯಾಗಿದೆ.

‘ಇಸ್ರೋ’ ಅಂತರಿಕ್ಷಕ್ಕೆ ಕಳುಹಿಸಿಕೊಟ್ಟಿದ್ದ 8 ಅಲಸಂದೆ ಬೀಜಗಳು ಮೊಳಕೆಯೊಡೆದಿವೆ.

‘ಬಾಹ್ಯಾಕಾಶದಲ್ಲಿ ಹೊಸ ಜೀವದ ಉಗಮವಾಗಿದೆ. ಹೊಸ ಬದುಕು ಚಿಗುರಿದೆ’ ಎಂದು ‘ಇಸ್ರೋ’ ತನ್ನ ಅಧಿಕೃತ ‘ಟ್ವಿಟರ್’ ಖಾತೆಯಲ್ಲಿ ಶನಿವಾರ ಮಾಹಿತಿ ಹಂಚಿಕೊಂಡು ಸಂಭ್ರಮಿಸಿದೆ.

ಬಾಹ್ಯಾಕಾಶಕ್ಕೆ ಕಳುಹಿಸಿ ಕೊಡಲಾಗಿದ್ದ ಅಲಸಂದೆ ಬೀಜಗಳು ಬಾಹ್ಯಾಕಾಶ ಸೇರಿದ 4 ದಿನಗಳಲ್ಲೇ ಮೊಳಕೆ ಬಂದಿವೆ ಎಂದು ಇಸ್ರೋ ಹೇಳಿದೆ.

“ಬಾಹ್ಯಾಕಾಶದಲ್ಲಿ ಡಾಕಿಂಗ್‌ಗಾಗಿ ಜೋಡಿ ಉಪಗ್ರಹಗಳನ್ನು ಹೊತ್ತು ಮಂಗಳವಾರ ಉಡಾವಣೆಗೊಂಡ ಪಿಎಸ್‌ಎಲ್‌ವಿ-ಸಿ60 ರಾಕೆಟ್‌ನಲ್ಲಿಯೇ ಅಲಸಂದೆ ಬೀಜಗಳು ಸೇರಿದಂತೆ ಅಂತರಿಕ್ಷದಲ್ಲಿ ಸಸ್ಯಗಳ ಬೆಳವಣಿಗೆಗೆ ಅಗತ್ಯವಾಗಿ ಬೇಕಾದ ಎಲ್ಲಾ ಸಾಮಗ್ರಿಗಳನ್ನೂ ಇರಿಸಲಾಗಿತ್ತು.

ಈ ಘಟಕ ಇನ್ನೂ 3-4 ದಿನ ಕಾರ್ಯನಿರ್ವಹಿಸಲಿದೆ. ಬಾಹ್ಯಾಕಾಶದಲ್ಲಿ ಸಸ್ಯ ಬೆಳವಣಿಗೆ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಲಾಗುತ್ತದೆ’ ಎಂದು ಇಸ್ರೋ ಹೇಳಿದೆ.

ಡಿ.30ರ ರಾತ್ರಿಯಷ್ಟೇ ಪಿಎಸ್‌ಎಲ್‌ವಿ-ಸಿ60 ರಾಕೆಟ್ ಅವಳಿ ಉಪಗ್ರಹಗಳನ್ನು ಭೂಮಿಯಿಂದ 350 ಕಿಮೀ ಎತ್ತರದ ಆಕಾಶಕ್ಕೆ ಯಶಸ್ವಿಯಾಗಿ ಕೊಂಡೊಯ್ದು ತಲುಪಿಸಿದ ಉಡ್ಡಯನ ಕಾರ್ಯಾಚರಣೆಯ ಭಾಗವಾಗಿಯೇ ಈ ‘ಕ್ರಾಪ್ಸ್’ ಪ್ರಯೋಗ ವನ್ನೂ ನಡೆಸಲಾಗಿದೆ.

8 ಅಲಸಂದೆ ಬೀಜಗಳು, ಅವು ಮೊಳಕೆಯೊಡೆಯಲು ಬೇಕಾದ ಪರಿಕರಗಳು ಎಲ್ಲವನ್ನು ಒಳಗೊಂಡ ‘ಪಿಒಇಎಂ-4’ ಪ್ಲಾಟ್‌ಫಾರ್ಮ್ ಪಿಎಸ್‌ಎಲ್‌ವಿ-ಸಿ60 ರಾಕೆಟ್‌ನ 4ನೇ ಹಂತದಲ್ಲಿತ್ತು. ಇದಕ್ಕೂ ಮುನ್ನ ಚೀನಾ ದೇಶದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ತನ್ನ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಜಲಚರಗಳನ್ನು ಬೆಳೆಸುವ ಪ್ರಯೋಗ ನಡೆಸಿ ಯಶಸ್ಸು ಕಂಡಿದೆ.

ಜೆಲ್ಲಿ ಫಿಶ್‌ ಗಳನ್ನು ಶೂನ್ಯ ಗುರುತ್ವಾಕರ್ಷಣ ವಲಯದಲ್ಲಿ ಬೆಳೆಸುತ್ತಿರುವ ಚೀನಾ, ಅಂತರಿಕ್ಷದಲ್ಲಿ ಮಾನವನಿಗೆ ಹೊರತಾದ ಜೀವಿಗಳ ಇರುವಿಕೆ ಸಾಧ್ಯವೆಂಬುದನ್ನು ಸಾಧಿಸಿ ತೋರಿಸಿದೆ.

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!