ISRO: ಅಂತರಿಕ್ಷದಲ್ಲಿ ಅಲಸಂದೆ ಮೊಳಕೆ..!; ಎಲೆಗಳ ನಿರೀಕ್ಷೆ

ನವದೆಹಲಿ: ಗುರುತ್ವಾಕರ್ಷಣೆ ಇಲ್ಲದ ಬಾಹ್ಯಾಕಾಶದಲ್ಲಿ ಸಸ್ಯಗಳ ಬೆಳವಣಿಗೆ ಹೇಗಿರುತ್ತದೆ ಎಂಬುದನ್ನು ತಿಳಿಯಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಕೈಗೊಂಡ ಪ್ರಯೋಗ ಮೊದಲ ಯತ್ನದಲ್ಲೇ ಯಶಸ್ವಿಯಾಗಿದೆ.

‘ಇಸ್ರೋ’ ಅಂತರಿಕ್ಷಕ್ಕೆ ಕಳುಹಿಸಿಕೊಟ್ಟಿದ್ದ 8 ಅಲಸಂದೆ ಬೀಜಗಳು ಮೊಳಕೆಯೊಡೆದಿವೆ.

‘ಬಾಹ್ಯಾಕಾಶದಲ್ಲಿ ಹೊಸ ಜೀವದ ಉಗಮವಾಗಿದೆ. ಹೊಸ ಬದುಕು ಚಿಗುರಿದೆ’ ಎಂದು ‘ಇಸ್ರೋ’ ತನ್ನ ಅಧಿಕೃತ ‘ಟ್ವಿಟರ್’ ಖಾತೆಯಲ್ಲಿ ಶನಿವಾರ ಮಾಹಿತಿ ಹಂಚಿಕೊಂಡು ಸಂಭ್ರಮಿಸಿದೆ.

ಬಾಹ್ಯಾಕಾಶಕ್ಕೆ ಕಳುಹಿಸಿ ಕೊಡಲಾಗಿದ್ದ ಅಲಸಂದೆ ಬೀಜಗಳು ಬಾಹ್ಯಾಕಾಶ ಸೇರಿದ 4 ದಿನಗಳಲ್ಲೇ ಮೊಳಕೆ ಬಂದಿವೆ ಎಂದು ಇಸ್ರೋ ಹೇಳಿದೆ.

“ಬಾಹ್ಯಾಕಾಶದಲ್ಲಿ ಡಾಕಿಂಗ್‌ಗಾಗಿ ಜೋಡಿ ಉಪಗ್ರಹಗಳನ್ನು ಹೊತ್ತು ಮಂಗಳವಾರ ಉಡಾವಣೆಗೊಂಡ ಪಿಎಸ್‌ಎಲ್‌ವಿ-ಸಿ60 ರಾಕೆಟ್‌ನಲ್ಲಿಯೇ ಅಲಸಂದೆ ಬೀಜಗಳು ಸೇರಿದಂತೆ ಅಂತರಿಕ್ಷದಲ್ಲಿ ಸಸ್ಯಗಳ ಬೆಳವಣಿಗೆಗೆ ಅಗತ್ಯವಾಗಿ ಬೇಕಾದ ಎಲ್ಲಾ ಸಾಮಗ್ರಿಗಳನ್ನೂ ಇರಿಸಲಾಗಿತ್ತು.

ಈ ಘಟಕ ಇನ್ನೂ 3-4 ದಿನ ಕಾರ್ಯನಿರ್ವಹಿಸಲಿದೆ. ಬಾಹ್ಯಾಕಾಶದಲ್ಲಿ ಸಸ್ಯ ಬೆಳವಣಿಗೆ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಲಾಗುತ್ತದೆ’ ಎಂದು ಇಸ್ರೋ ಹೇಳಿದೆ.

ಡಿ.30ರ ರಾತ್ರಿಯಷ್ಟೇ ಪಿಎಸ್‌ಎಲ್‌ವಿ-ಸಿ60 ರಾಕೆಟ್ ಅವಳಿ ಉಪಗ್ರಹಗಳನ್ನು ಭೂಮಿಯಿಂದ 350 ಕಿಮೀ ಎತ್ತರದ ಆಕಾಶಕ್ಕೆ ಯಶಸ್ವಿಯಾಗಿ ಕೊಂಡೊಯ್ದು ತಲುಪಿಸಿದ ಉಡ್ಡಯನ ಕಾರ್ಯಾಚರಣೆಯ ಭಾಗವಾಗಿಯೇ ಈ ‘ಕ್ರಾಪ್ಸ್’ ಪ್ರಯೋಗ ವನ್ನೂ ನಡೆಸಲಾಗಿದೆ.

8 ಅಲಸಂದೆ ಬೀಜಗಳು, ಅವು ಮೊಳಕೆಯೊಡೆಯಲು ಬೇಕಾದ ಪರಿಕರಗಳು ಎಲ್ಲವನ್ನು ಒಳಗೊಂಡ ‘ಪಿಒಇಎಂ-4’ ಪ್ಲಾಟ್‌ಫಾರ್ಮ್ ಪಿಎಸ್‌ಎಲ್‌ವಿ-ಸಿ60 ರಾಕೆಟ್‌ನ 4ನೇ ಹಂತದಲ್ಲಿತ್ತು. ಇದಕ್ಕೂ ಮುನ್ನ ಚೀನಾ ದೇಶದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ತನ್ನ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಜಲಚರಗಳನ್ನು ಬೆಳೆಸುವ ಪ್ರಯೋಗ ನಡೆಸಿ ಯಶಸ್ಸು ಕಂಡಿದೆ.

ಜೆಲ್ಲಿ ಫಿಶ್‌ ಗಳನ್ನು ಶೂನ್ಯ ಗುರುತ್ವಾಕರ್ಷಣ ವಲಯದಲ್ಲಿ ಬೆಳೆಸುತ್ತಿರುವ ಚೀನಾ, ಅಂತರಿಕ್ಷದಲ್ಲಿ ಮಾನವನಿಗೆ ಹೊರತಾದ ಜೀವಿಗಳ ಇರುವಿಕೆ ಸಾಧ್ಯವೆಂಬುದನ್ನು ಸಾಧಿಸಿ ತೋರಿಸಿದೆ.

ರಾಜಕೀಯ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ: ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="112771"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!