ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ಗೆ ತಿರುಗೇಟು ಕೊಟ್ಟ Nikhil kumaraswamy

ದೊಡ್ಡಬಳ್ಳಾಪುರ: ಇತ್ತೀಚಿಗೆ ನಿಧನರಾದ ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್ ಹಿರಿಯ ಮುಖಂಡರಾದ ಹಾಡೋನಹಳ್ಳಿ ಅಪ್ಪಯ್ಯಣ್ಣನವರ ನಿವಾಸಕ್ಕೆ ನಿಖಿಲ್ ಕುಮಾರಸ್ವಾಮಿ (Nikhil kumaraswamy) ಭೇಟಿ ನೀಡಿ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಕಾಂಗ್ರೆಸ್ ಗೆ ತಿರುಗೇಟು ಕೊಟ್ಟ ನಿಖಿಲ್ ಕುಮಾರಸ್ವಾಮಿ

ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ವಿಧಾನಸಭಾ ಚುನಾವಣಾ ಸಮಯದಲ್ಲಿ ಪೇ ಸಿಎಂ ಎಂಬ ಕ್ಯಾಂಪೇನ್ ಶುರು ಮಾಡಿದ್ರು, ಬಹಳ ಗಂಟಾಘೋಷವಾಗಿ ಇಡೀ ರಾಜ್ಯಕ್ಕೆ ಮನ ಮುಟ್ಟುವ ಕ್ಯಾಂಪೇನ್ ಮಾಡಿದ್ದರು. ಭ್ರಷ್ಟಾಚಾರವನ್ನ ಸಂಪೂರ್ಣವಾಗಿ ಹೋಗಲಾಡಿಸುತ್ತೇವೆ ಎಂದು ಸಿಎಂ ಮತ್ತು ಡಿಸಿಎಂ ಶಪಥ ಮಾಡಿದ್ದರು ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಲೂಟಿ ಮಾಡ್ತಿದೆ

ಕರ್ನಾಟಕವನ್ನು ಅನೇಕ ನಾಯಕರು, ಪಕ್ಷಗಳು ಆಳ್ವಿಕೆ ಮಾಡಿವೆ.ಆದರೆ ಈ ರೀತಿ ಒಂದೂವರೆ ವರ್ಷದಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ಈ ಸರಕಾರ ಪ್ರತಿನಿತ್ಯ ಹಗರಣದಲ್ಲಿ ಮುಳುಗಿದೆ‌,ರಾಜ್ಯದಲ್ಲಿ ನೇರವಾಗಿ ಸಿಎಂ ಅವರು ಸಿಲುಕಿರುವುದು ನೋಡಿದ್ದೀರಿ. ಅನೇಕ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನು ದುರ್ಬಳಕೆ ಮಾಡಿದ್ದಾರೆ‌, ಆ ಹಣವನ್ನ ಪಕ್ಕದ ರಾಜ್ಯಗಳ ಚುನಾವಣೆಗೆ ಬಳಕೆ ಮಾಡಿಕೊಂಡಿದ್ದಾರೆ.ಇಂಥ ಕೀಳು ಮಟ್ಟದ ಸರಕಾರವನ್ನು ಇದೇ ಮೊದಲ ಬಾರಿಗೆ ನೋಡಿರುವುದು ಎಂದು ನಿಖಿಲ್ ಕಿಡಿಕಾರಿದರು.

ಪ್ರಿಯಾಂಕ್ ಖರ್ಗೆ ಪೆನ್ ಡ್ರೈವ್ ಪ್ರಶ್ನೆ ವಿಚಾರಕ್ಕೆ ಮಾತನಾಡಿದ ಅವರು, ಬೇರೆ ಪೆನ್ ಡ್ರೈವ್ ನ್ನು ಯಾವ ಒಬ್ಬ ಮಹಾನುಭಾವ ಬಿಡುಗಡೆ ಮಾಡಿದ ಎಂದು ಎಲ್ಲರಿಗೂ ಗೊತ್ತಿದೆ‌. ಹೆಣ್ಣು ಮಕ್ಕಳ ಮಾನವನ್ನ ಸಾರ್ವಜನಿಕವಾಗಿ ಕಳೆಯುವಂತ ಪ್ರಯತ್ನ ಆಗಿದೆ.
ಕನಿಷ್ಠ ಪಕ್ಷ ಹೆಣ್ಣು ಮಕ್ಕಳ ಬ್ಲರ್ ಮಾಡಿ ಬಿಡುಗಡೆ ಮಾಡಬೇಕು ಎಂಬ ಪರಿಜ್ಞಾನ ಇಲ್ಲದೇ ಮಾಡಿದ್ದಾರೆ‌. ಮುಂದಿನ ದಿನಗಳಲ್ಲಿ ಅವರಿಗೆ ಜನನೇ ಪಾಠ ಕಲಿಸುತ್ತಾರೆ‌ ಎಂದರು.

ರಾಜ್ಯಕ್ಕೆ ಯಾವ ರೀತಿ ಕೊಡುಗೆ ನೀಡಬೇಕೆಂದು HDK ನಿದ್ದೆಗೆಡುತ್ತಿದ್ದಾರೆ

ನಿಖಿಲ್ ಸೋಲಿನ ವಿಚಾರಕ್ಕೆ ಕುಮಾರಸ್ವಾಮಿ ಹತಾಶೆಯಾಗಿದ್ದಾರೆ ಎಂ.ಬಿ ಪಾಟೀಲ್ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು. ಕುಮಾರಸ್ವಾಮಿಯವರು ಕೇಂದ್ರದ ಸಚಿವರಾಗಿ ಇತ್ತೀಚಿಗೆ ಪಾರ್ಲಿಮೆಂಟ್ ಸೆಷನ್ ನಲ್ಲಿ ಬಹಳ ಕ್ರಿಯಾಶೀಲರಾಗಿ ಕೆಲಸ‌ ಮಾಡುತ್ತಿದ್ದಾರೆ.ರಾಜ್ಯಕ್ಕೆ ಯಾವ ರೀತಿ ಕೊಡುಗೆ ನೀಡಬೇಕು, ಉದ್ಯೋಗ, ಕೈಗಾರಿಕೆ ತರಬೇಕು ಎಂದು ನಿದ್ದೆಗೆಡುತ್ತಿದ್ದಾರೆ‌ ನಿಖಿಲ್ ಕುಮಾರಸ್ವಾಮಿ ಸೋಲಿಗಲ್ಲ ನಿದ್ದೆಗೆಡುತ್ತಿರುವುದು ಎಂದು ತಿಳಿಸಿದರು.

ಸಂಘಟನೆಗೆ ಒತ್ತು

ದೊಡ್ಡಬಳ್ಳಾಪುರ ಜೆಡಿಎಸ್ ಪಕ್ಷದ ಭದ್ರಕೋಟೆಯಾಗಿದ್ದು, ಮುಖಂಡರ ಸಹಕಾರದಿ‌ದ ದೊಡ್ಡಬಳ್ಳಾಪುರ ಮಾತ್ರವಲ್ಲದೆ ಇಡೀ ರಾಜ್ಯದಲ್ಲಿ ಮುಖಂಡರ ಸಹಕಾರದಿಂದ ಪಕ್ಷ ಸಂಘಟನೆ ಮಾಡಲಾಗುವು ಎಂದರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]