Astrology: ಜ.07 ದಿನ ಭವಿಷ್ಯ; ಈ ರಾಶಿಯವರಿಗೆ ಅನಾವಶ್ಯಕವಾಗಿ ಚಿಂತೆ ಬೇಡ, ಆತುರ ಬೇಡ – ಎನ್ಎಸ್ ಶರ್ಮ

Astrology: Likely to be a memorable day

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಶುಕ್ಲ  ಅಷ್ಟಮಿ ಜ.7.2025 ಮಂಗಳವಾರ; ವಿಶೇಷವಾಗಿ ದುರ್ಗಾಪರಮೇಶ್ವರಿ ದೇವಿಗೆ ಕೆಂಪು ಕಣಗಿಲ್ಲ ಹೂವಿನಿಂದ ಪೂಜೆ ಮಾಡಿ, ತುಪ್ಪದ ದೀಪಗಳನ್ನು ಹಚ್ಚಿ, ಪ್ರಾರ್ಥಿಸಿದರೆ ದಿನವೂ ಶುಭವಾಗುತ್ತದೆ. Astrology

ಮೇಷ ರಾಶಿ: ಮನಸ್ಸಿನಲ್ಲಿ ನಾನಾ ಚಿಂತೆ, ಅನವಶ್ಯಕ ತಿರುಗಾಟ, ಕಾರ್ಯದಲ್ಲಿ ಯಶಸ್ಸು, ವಿದ್ಯಾರ್ಥಿಗಳಿಗೆ ವಿದ್ಯಾ ಲಾಭ, ಅನುಕೂಲವಾದ ದಿನ, ಧನಾರ್ಜನೆಯಲ್ಲಿ ಪ್ರಗತಿ. (ಪರಿಹಾರಕ್ಕಾಗಿ ದತ್ತಾತ್ರೇಯರ ಸ್ತೋತ್ರವನ್ನು ಪಠಣೆ ಮಾಡಿ)

ವೃಷಭ ರಾಶಿ: ಕಾರ್ಯಗಳಲ್ಲಿ ಜಯ, ವಿದ್ಯಾನುಕೂಲ, ಯಾವುದೇ ಕಾರ್ಯವನ್ನು ಮಾಡುವಾಗ ಗಮನವಿಟ್ಟು ಮಾಡಿ, ಆತುರ ಬೇಡ. ಬಂಧು ಮಿತ್ರರ ಮಾತುಗಳನ್ನು ನಿರ್ಲಕ್ಷಿಸಬೇಡಿ. (ಪರಿಹಾರಕ್ಕಾಗಿ ಗಣಪತಿಗೆ ಪೂಜೆಯನ್ನು ಮಾಡಿ)

ಮಿಥುನ ರಾಶಿ: ಸ್ವಲ್ಪ ಕಠಿಣವಾದ ಸ್ವಭಾವ, ಆತುರ, ಕೆಲಸಗಳು ಕೆಡುವ ಸಂಭವ. ಧನಾರ್ಜನೆಯಲ್ಲಿ ಪ್ರಗತಿ ಇಲ್ಲ, ವಿದ್ಯಾರ್ಜನೆ ಸ್ವಲ್ಪ ಕಷ್ಟ, ಕಾರ್ಯಕ್ಕೆ ತಕ್ಕಂತೆ ಗುರಿಯನ್ನು ಇಟ್ಟುಕೊಳ್ಳಿ. ವ್ಯಸನಗಳು ಬೇಡ. (ಪರಿಹಾರಕ್ಕಾಗಿ ಮಹಾಲಕ್ಷ್ಮಿಯನ್ನು ಪೂಜೆ ಮಾಡಿ)

ಕಟಕ ರಾಶಿ: ದೂರದ ಪ್ರಯಾಣದ ಆಸೆ. ಆದರೆ ಧನದ ಭಾವ, ಅದಕ್ಕೋಸ್ಕರವಾಗಿ ಕೆಲವು ಕಾರ್ಯಗಳನ್ನು ಮಾಡುವ ಹಂಬಲ. ಯಾವುದೇ ಕೆಲಸವನ್ನು ಮಾಡಲು ಧನವನ್ನು ಹೂಡಿಕೆ ಮಾಡುವ ಮುನ್ನ ಎಚ್ಚರವಿರಲಿ, ಆತುರ ನಿರ್ಧಾರ ಬೇಡ.
(ಪರಿಹಾರಕ್ಕಾಗಿ ಶಿವನ ದೇವಾಲಯದಲ್ಲಿ ಬಿಲ್ವಪತ್ರೆಯಿಂದ ಪೂಜೆ ಮಾಡಿಸಿ)

ಸಿಂಹ ರಾಶಿ: ಎಲ್ಲ ಕಾರ್ಯದಲ್ಲೂ ಮುನ್ನುಗ್ಗ ಬೇಡಿ, ಅವಕಾಶ, ದೃಢವಾದ ನಿರ್ಧಾರ. ಅತ್ಯಂತ ಸುಖಕರವಾದ ಪ್ರಯಾಣ, ಶ್ರೇಷ್ಠವಾದ ಯೋಚನೆಗಳು ಒಳ್ಳೆಯದಾಗುತ್ತದೆ. ಆತುರ ಬೇಡ ಎಚ್ಚರಿಕೆ ಬಹಳ ಅಗತ್ಯ. (ಪರಿಹಾರಕ್ಕಾಗಿ ಆಂಜನೇಯನ ದೇವಸ್ಥಾನದಲ್ಲಿ ಪೂಜೆ ಮಾಡಿಸಿ)

ಕನ್ಯಾ ರಾಶಿ: ಶಾಂತವಾಗಿ ಆಲೋಚನೆ ಮಾಡಿ, ಅತ್ಯಂತ ಒಳ್ಳೆಯ ಮನಸ್ಸನ್ನು, ಪ್ರಶಾಂತವಾದ ನೆಮ್ಮದಿಯಾದ ಹೃದಯವನ್ನು ಹೊಂದಿದ್ದೀರಿ, ಆತುರ ಏಕೆ? ಸಮಾಧಾನದಿಂದ ವರ್ತನೆ ಮಾಡಿ. ಕೋಪ ಮಾಡಿಕೊಳ್ಳಬೇಡಿ. (ಪರಿಹಾರಕ್ಕಾಗಿ ದುರ್ಗಾದೇವಿಯ ಪೂಜೆಯನ್ನು ಮಾಡಿ)

ತುಲಾ ರಾಶಿ: ಅನಾವಶ್ಯಕವಾಗಿ ಚಿಂತೆ ಬೇಡ, ಆತುರ ಬೇಡ, ದೀರ್ಘವಾಗಿ ಯೋಚಿಸಿ. ಶುಭವಾಗುತ್ತದೆ, ಕಾರ್ಯಗಳಲ್ಲಿ ಸಾಧನೆ ಉನ್ನತ ಮಟ್ಟದ್ದಾಗಿದೆ, ಬಹಳ ಸಂತೋಷ. ಆದರೆ ಬಂಧು ಮಿತ್ರರ ಜೊತೆ ವ್ಯವಹಾರ ಬೇಡ, ಎಚ್ಚರಿಕೆ. (ಪರಿಹಾರಕ್ಕೆ ಲಕ್ಷ್ಮೀನಾರಾಯಣ ಹೃದಯ ಪಾರಾಯಣ ಮಾಡಿ)

ವೃಶ್ಚಿಕ ರಾಶಿ: ಕೆಲಸಗಳಲ್ಲಿ ಸಿಕ್ಕಿಹಾಕಿಕೊಳ್ಳುವ ಸಂಭವವಿದೆ ಎಚ್ಚರಿಕೆ, ದೀರ್ಘವಾಗಿ ಯೋಚಿಸಿ,, ಎಲ್ಲರ ಭಾವನೆಗೂ ಬೆಳಕನ್ನು ಚೆಲ್ಲಿ, ಯತ್ನ ಕಾರ್ಯಗಳಲ್ಲಿ ಅನುಕೂಲ, ವಿದ್ಯೆಯಲ್ಲಿ ಬಹಳ ಅನುಕೂಲ. (ಪರಿಹಾರಕ್ಕಾಗಿ ಸುಬ್ರಹ್ಮಣ್ಯನ ಪ್ರಾರ್ಥನೆ ಮಾಡಿ)

ಧನಸ್ಸು ರಾಶಿ:  ಎಲ್ಲಾ ಶುಭಕಾರ್ಯಗಳಲ್ಲೂ ಸ್ವಲ್ಪ ಸಂದೇಹ, ಅತ್ಯಂತ ನಿಧಾನವಾದ ಪ್ರಗತಿ, ಉತ್ಸಾಹವಿಲ್ಲದಿದ್ದರೂ ಕಾರ್ಯಗಳಲ್ಲಿ ಮುನ್ನುಗ್ಗುವುದಕ್ಕೆ ಪ್ರಯತ್ನ, ಆಲೋಚನೆ ಇಲ್ಲ ನಿರಾಸಕ್ತಿ. (ಪರಿಹಾರಕ್ಕಾಗಿ ಸೂರ್ಯನಾರಾಯಣನ ಸ್ತೋತ್ರ ಪಾರಾಯಣ ಮಾಡಿ)

ಮಕರ ರಾಶಿ: ಕಾರ್ಯಗಳಲ್ಲಿ ಹಿನ್ನಡೆ, ತುಂಬಾ ಜಟಿಲವಾದ ಮಾನಸಿಕ ಸಮಸ್ಯೆಗಳು, ದೃಢವಲ್ಲದ ನಿರ್ಧಾರಗಳು, ಅತಿಯಾದ ಆಸೆ, ಬಯಕೆ, ಕಾಮನೆ, ದುಃಖ, ನಿರಾಶಕ್ತಿ, ಸ್ವಲ್ಪ ಕಷ್ಟದ ಪರಿಸ್ಥಿತಿ
(ಪರಿಹಾರಕ್ಕಾಗಿ ನವನಾಗ ಸ್ತೋತ್ರದ ಪಾರಾಯಣ ಮಾಡಿ)

ಕುಂಭ ರಾಶಿ: ಆರೋಗ್ಯ ಸಮಸ್ಯೆ, ಧನ ಲಾಭವಿಲ್ಲ, ಭಯ, ಆತಂಕ, ಅರ್ಧಂಬರ್ಧ ಕೆಲಸ ಎಂದು ಮನಸ್ಸಿನಲ್ಲಿ ಬೇಸರ, ನಿಶ್ಚಿತ ಕಾರ್ಯಕ್ಕಾಗಿ ಮನಸ್ಸಿನಲ್ಲಿ ತೊಳಲಾಟ, ನಾನಾ ಚಿಂತೆ, ಆಸರೆ ಬೇಕು ಎನಿಸುತ್ತಿದೆ. (ಪರಿಹಾರಕ್ಕಾಗಿ ಗಣಪತಿಯನ್ನು ಪೂಜಿಸಿ)

ಮೀನ ರಾಶಿ: ಸಹಿಷ್ಣುಗಳಾದರೆ ಅನುಕೂಲವಿರುವುದಿಲ್ಲ, ಸೋದರ ಸೋದರಿಯ ಜೊತೆ ಸಂಬಂಧ ಚೆನ್ನಾಗಿ ಇರಿಸಿಕೊಳ್ಳಬೇಕು. ಸ್ವಲ್ಪ ಕಷ್ಟವಾದರೂ ಎಲ್ಲ ಕಾರ್ಯವನ್ನು ಮಾಡಬೇಕು, ದುಃಖವನ್ನು ನಿವಾರಿಸಿಕೊಳ್ಳಿ, ಧೈರ್ಯದಿಂದ ಮುನ್ನುಗ್ಗಿ ಕಾರ್ಯವು ಶುಭವಾಗುತ್ತದೆ, ಯೋಚಿಸಿ, ಆತಂಕ ಬೇಡ. (ಪರಿಹಾರಕ್ಕಾಗಿ ಅಮ್ಮನವರನ್ನು ಪೂಜಿಸಿ ಶುಭವಾಗತ್ತದೆ)

ರಾಹುಕಾಲ: 3-00 PMರಿಂದ 4-30PM
ಗುಳಿಕಕಾಲ: 12-00 PM ರಿಂದ 1-30PM
ಯಮಗಂಡಕಾಲ: 9-00AMರಿಂದ 10-30AM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ  ಎನ್ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!