Astrology: Likely to be a memorable day

Astrology: ದಿನ ಭವಿಷ್ಯ: ಈ ರಾಶಿಯವರು ಯೋಚಿಸಿ ನಿರ್ಧಾರ ಮಾಡಿ, ಇಲ್ಲವಾದರೆ ಕಷ್ಟವಾಗುತ್ತದೆ – ಎನ್ಎಸ್ ಶರ್ಮ

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಶುಕ್ಲ ನವಮಿ ಜ.8.2024 Astrology: ಸೂರ್ಯನಾರಾಯಣನಿಗೆ ಕೆಂಪು ಹೂಗಳಿಂದ ಪೂಜೆ ಮಾಡಿ ಆರತಿಯನ್ನು ಸ್ವೀಕರಿಸಿದರೆ ದಿನ ಅತ್ಯಂತ ಶುಭವಾಗುತ್ತದೆ.

ಮೇಷ ರಾಶಿ: ಮನಸ್ಸಿನಲ್ಲಿ ನಾನಾ ವಿಕಾರಗಳು, ಸ್ವಲ್ಪ ಚಿಂತೆ, ನೆಮ್ಮದಿಯ ಮಾತುಕತೆ. ಆದರೆ ಸಣ್ಣಪುಟ್ಟ ಕಲಹಗಳು, ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರವಾದ, ದೃಢವಾದ ನಿರ್ಧಾರ. (ಪರಿಹಾರಕ್ಕಾಗಿ ಅಮ್ಮನವರಿಗೆ ಕೆಂಪು ಹೂಗಳಿಂದ ಪೂಜೆ ಮಾಡಿ)

ವೃಷಭ ರಾಶಿ: ಆರೋಗ್ಯವನ್ನು ನಿರ್ಲಕ್ಷಿಸಬೇಡಿ ಅಧಿಕ ತಿರುಗಾಟ ವಾಹನ ಸೌಖ್ಯ ಮನಸ್ಸಿಗೆ ಬೇಸರ ದುಃಖ ಅಥವಾ ನಿರ್ಧಾರಗಳು ಬೇಡ. (ಪರಿಹಾರಕ್ಕಾಗಿ ಮಹಾಲಕ್ಷ್ಮಿಯನ್ನು ಸ್ಮರಣೆ ಮಾಡಿ ಅನುಕೂಲವಾಗುತ್ತದೆ)

ಮಿಥುನ ರಾಶಿ: ಇಚ್ಚಿಸಿದ ಕಾರ್ಯಗಳಲ್ಲಿ ಯಶಸ್ಸು. ಆದರೆ ಏಕೋ ಮನಸ್ಸಿನ ಕಳವಳ, ಆರೋಗ್ಯಕ್ಕಾಗಿ ಸ್ವಲ್ಪ ಆಸ್ಪತ್ರೆಗೆ ತಿರುಗಾಟ. ಧನವ್ಯಯ, ದುಃಖ, ಸ್ವಲ್ಪ ಮಟ್ಟಿಗೆ ಅನಾರೋಗ್ಯ, ವಿಪರೀತವಾಗಿ ಮೈ ಕೈಯಲ್ಲಿ ನೋವು. (ಪರಿಹಾರಕ್ಕಾಗಿ ಶಿವನಿಗೆ ಅಭಿಷೇಕ ಮಾಡಿಸಿ)

ಕಟಕ ರಾಶಿ: ಅಧಿಕವಾದ ಯೋಚನೆ, ಅಧಿಕವಾಗಿ ಕೂಗಾಟ, ಅನಾವಶ್ಯಕ ತಿರುಗಾಟ, ವ್ಯರ್ಥ ಪ್ರಲಾಪ, ಪ್ರಯೋಜನವಿಲ್ಲದ ಸ್ಥಿತಿ, ಆಯಾಸ, ಸ್ವಲ್ಪ ಅನಾರೋಗ್ಯ. (ಪರಿಹಾರಕ್ಕಾಗಿ ಧನ್ವಂತರಿ ಮಹಾವಿಷ್ಣು ಜಪವನ್ನು ಮಾಡಿಕೊಳ್ಳಿ)

ಸಿಂಹ ರಾಶಿ: ಮೃತ ಚಿಂತೆ ಮಾನಸಿಕ ತಳಮಳ ಸ್ವಲ್ಪ ಧನಸಹಾಯ ಅವಕಾಶಕ್ಕಾಗಿ ಆಲೋಚನೆ ಚಿಂತೆ ಒಳಗೊಳಗೆ ಯೋಚನೆ ಆಚಲ ನಿರ್ಧಾರ ಮಾಡಬೇಕು. (ಪರಿಹಾರಕ್ಕಾಗಿ ಹನುಮಂತನ ದೇವಸ್ಥಾನದಲ್ಲಿ ಪೂಜೆ ಮಾಡಿಸಿ)

ಕನ್ಯಾ ರಾಶಿ: ಅದೃಷ್ಟ, ಶೀಘ್ರ ಧನದ ಆಗಮನ, ಅವಕಾಶ ಹುಡುಕಿಕೊಂಡು ಬರುತ್ತದೆ. ಅದೃಷ್ಟವಿದ್ದಾಗ ಜೊತೆಯಲ್ಲಿ ಸೇರಿಕೊಳ್ಳಿ ಶುಭವಾಗುತ್ತದೆ. ಯಾವುದೇ ಕಾರಣಕ್ಕೂ ದೂರ ತಳ್ಳಬೇಡಿ, ವಿದ್ಯಾರ್ಥಿಗಳಿಗೆ ವಿದ್ಯಾಲಾಭ ಯಶಸ್ಸು. (ಪರಿಹಾರಕ್ಕಾಗಿ ಅಮ್ಮನವರನ್ನು ಧ್ಯಾನ ಮಾಡಿ)

ತುಲಾ ರಾಶಿ: ಒಳ್ಳೆಯದಾಗುತ್ತದೆ ಅನ್ಯಥಾ ಯೋಚನೆ ಮಾಡಬೇಡಿ. ಸುಮ್ಮ ಸುಮ್ಮನೆ ಯೋಚಿಸಿದ್ದಾರೆ ಪ್ರಯೋಜನವಿಲ್ಲ, ದೀರ್ಘವಾದ ನೋವುಗಳು, ಸ್ವಲ್ಪ ಆಯಾಸ, ದೇಹದಲ್ಲಿ ಇರುತ್ತದೆ. ಚಿಂತೆ ಬೇಡ, ಆರೋಗ್ಯ ನಿಧಾನವಾಗಿ ಸರಿ ಹೋಗುತ್ತದೆ ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಯೋಗ ಧ್ಯಾನ ಅನುಸರಣೆ ಮಾಡಿ)

ವೃಶ್ಚಿಕ ರಾಶಿ: ಕೆಲವರನ್ನು ಬಿಡಲು ಆಗುವುದಿಲ್ಲ, ಇಟ್ಟುಕೊಳ್ಳಲು ಆಗುವುದಿಲ್ಲ. ನುಂಗಲಾರದ ತುಪ್ಪದ ಪರಿಸ್ಥಿತಿ ನಿಮ್ಮದು, ಯೋಚಿಸಿ ನಿರ್ಧಾರ ಮಾಡಿ, ಇಲ್ಲವಾದರೆ ಕಷ್ಟವಾಗುತ್ತದೆ. (ಪರಿಹಾರಕ್ಕಾಗಿ ಸುಬ್ರಮಣ್ಯನ ದೇವಸ್ಥಾನದಲ್ಲಿ ಪೂಜೆ ಮಾಡಿಸಿ)

ಧನಸ್ಸು ರಾಶಿ: ಈ ದಿನ ತುಂಬಾ ಸರಳವಾದ ಆಲೋಚನೆ, ಸರಳವಾದು ದೃಷ್ಟಿ. ಆದರೆ ಮನಸ್ಸಿನಲ್ಲಿ ಸ್ವಲ್ಪ ಅಂಜಿಕೆ, ಭಯ. ವಿದ್ಯಾರ್ಥಿಗಳಿಗೆ ಅನುಕೂಲ, ಮನೆಯಲ್ಲಿರುವವರಿಗೆ ಕೆಲಸ ಮಾಡಬೇಕೆಂಬ ಬಯಕೆ ಆಸೆ, ಶ್ರದ್ಧೆ ಉಂಟಾಗುತ್ತದೆ. (ಪರಿಹಾರಕ್ಕಾಗಿ ಶ್ರೀ ಕೃಷ್ಣನ ಧ್ಯಾನವನ್ನು ಮಾಡಿ)

ಮಕರ ರಾಶಿ: ಅತಿಯಾದ ನಿರಾಸಕ್ತಿ, ಒಳ್ಳೆಯದಾಗುತ್ತದೆ ಎಂಬ ಮುನ್ಸೂಚನೆ ಇದ್ದರೂ ಭಯ, ಆತಂಕ, ದುಗುಡ. 10 ಕಡೆಯಲ್ಲಿ ಕೆಲಸ ಮಾಡಿ ಯಾವುದು ಪೂರ್ಣವಾಗುವುದಿಲ್ಲ ಹಾಗಾಗಿ ಒಂದೇ ಕಡೆ ಹಿಡಿದ ಕೆಲಸವನ್ನು ಸಾಧಿಸಿ. (ಪರಿಹಾರಕ್ಕಾಗಿ ಮಹಾಗಣಪತಿಯ ಪೂಜೆ ಮಾಡಿ)

ಕುಂಭ ರಾಶಿ: ದೊಡ್ಡ ದೊಡ್ಡ ಸಮಸ್ಯೆಗಳು ನೀರಿನಂತೆ ಕರಗಿ ಹೋಗುತ್ತವೆ. ಆದರೆ ನಿಮಗೆ ಹತ್ತಿರವಾದ ವ್ಯಕ್ತಿಯಿಂದ ಸಮಸ್ಯೆ ಹೊಸದಾಗಿ ಬರಬಹುದು ಎಚ್ಚರಿಕೆ. ಧನವು ನಿಧಾನವಾಗಿ ಬಂದು ಸೇರುತ್ತದೆ. (ಪರಿಹಾರಕ್ಕಾಗಿ ಮಹಾಕಾಳಿ ಅಮ್ಮನವರ ದೇವಸ್ಥಾನದಲ್ಲಿ ಪೂಜೆ ಮಾಡಿಸಿ)

ಮೀನ ರಾಶಿ: ಅತಿಯಾಗಿ ಹಾರಾಡಿದರೆ ಪ್ರಯೋಜನವಿಲ್ಲ. ಆದರೆ ಕಾರ್ಯವನ್ನು ಸಾಧನೆ ಮಾಡಬೇಕು, ಈಗಲ್ಲ ಮುಂದೆ ಅನುಕೂಲವಾಗುತ್ತದೆ. ಮನಸ್ಸಿನಲ್ಲಿ ದೃಢವಾದ ನಿರ್ಧಾರವನ್ನು ಮಾಡಿ ಆಗುತ್ತದೆ. (ಪರಿಹಾರಕ್ಕಾಗಿ ಗುರುಗಳಾದ ದತ್ತರ ದರ್ಶನವನ್ನು ಮಾಡಿ)

ರಾಹುಕಾಲ: 12-13PM ರಿಂದ 1-39PM
ಗುಳಿಕಕಾಲ: 10-30AM ರಿಂದ 12-00PM
ಯಮಗಂಡಕಾಲ: 7-30AMರಿಂದ 9-00AM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!