Astrology: Likely to be a memorable day

Astrology ದಿನ ಭವಿಷ್ಯ; ಈ ರಾಶಿಯವರಿಂದು ಆತ್ಮೀಯರೊಂದಿಗೆ ಸ್ವಲ್ಪಮಟ್ಟಿನ ಕಲಹ ಸಾಧ್ಯತೆ.. ಎಚ್ಚರ – ಎನ್ಎಸ್ ಶರ್ಮ

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಶುಕ್ಲ ದಶಮಿ ಜ.01.2024 ಗುರುವಾರ: ವಿಶೇಷವಾಗಿ ಶ್ರೀ ಶಂಕರ ಭಗವದ್ಪಾದರ ಆರಾಧನೆಯಿಂದ ಈ ದಿನ ಶುಭವಾಗುತ್ತದೆ. ಎಲ್ಲಾ ಕಾರ್ಯಕ್ಕೂ ಗುರುಗಳ ಅನುಗ್ರಹ ಆಶೀರ್ವದವಿದ್ದರೆ ಜಯಗಳಿಸಬಹುದು. Astrology

ಮೇಷ ರಾಶಿ: ಅತ್ಯಂತ ಶ್ರೇಷ್ಠವಾದ ಶುಭದಿನ. ಧನಾಗಮ ಅನುಕೂಲವಾಗಿದೆ. ವಿದ್ಯಾಭ್ಯಾಸವು ಸಹ ಅನುಕೂಲ. ಆತ್ಮೀಯರೊಂದಿಗೆ ಸ್ವಲ್ಪಮಟ್ಟಿನ ಕಲಹ, ದ್ವೇಷ ಭಾವನೆಗೆ ಎಡೆ ಕೊಡಬೇಡಿ. (ಪರಿಹಾರಕ್ಕಾಗಿ ಶಿವನನ್ನು ಆರಾಧನೆ ಮಾಡಿ)

ವೃಷಭ ರಾಶಿ: ಸ್ವಲ್ಪ ರೋಗ ಬಾದೆ, ಅನಾವಶ್ಯಕ ಚಿಂತೆ, ಭಾದೆಗಳ ನಿವಾರಣೆ ಗಾಗಿ ಪ್ರಾರ್ಥನೆ, ಆರಂಭಿಕವಾಗಿ ಚಿಂತೆ, ಯತ್ನಾನುಕೂಲ ಎಲ್ಲಾ ಕಾರ್ಯದಲ್ಲೂ ಯಶಸ್ಸು. (ಪರಿಹಾರಕ್ಕಾಗಿ ದುರ್ಗಾ ಮಂತ್ರವನ್ನು ಜಪಿಸಿ)

ಮಿಥುನ ರಾಶಿ: ಸ್ವಲ್ಪ ಅನಾವಶ್ಯಕ ಪೀಡೆಗಳು, ರೋಗಭಾದೆ, ಭಯ, ಆತಂಕ, ದುಃಖ.. ಆದರು ಸಹ ಕಾರ್ಯಗಳನ್ನು ಮಾಡಬೇಕೆಂಬ ಆಸಕ್ತಿ, ದೃಢವಾದ ನಿರ್ಧಾರ, ಎತ್ತರದ ಚಿಂತೆ, ಶುಭವಾಗುತ್ತದೆ. (ಪರಿಹಾರಕ್ಕಾಗಿ ಲಕ್ಷ್ಮಿನಾರಾಯಣರ ದೇವಾಲಯದಲ್ಲಿ ಪೂಜೆ ಮಾಡಿ)

ಕಟಕ ರಾಶಿ: ಚಿಂತೆಯಲ್ಲಿ ಆಸಕ್ತಿ. ಓದಿನ ಬಗ್ಗೆ ನಿರಾಸಕ್ತಿ ಚಿಂತೆ.. ಆಗುವ ಕಾಲಕ್ಕೆ ಎಲ್ಲವೂ ಪೂರ್ಣಗೊಳ್ಳುತ್ತದೆ, ನಿಶ್ಚಯವಾಗಿ. ಆಲೋಚನೆ ಮಾಡಿ, ಕಾರ್ಯವನ್ನು ಶುರು ಮಾಡಿ. (ಪರಿಹಾರಕ್ಕಾಗಿ ಸಂಜೀವಿನಿ ಮಂತ್ರವನ್ನು ಜಪಿಸಿ)

ಸಿಂಹ ರಾಶಿ: ಯಾವಾಗಲೂ ವಿಶ್ರಾಂತಿಯಲ್ಲಿದ್ದರೆ ಕಾರ್ಯಗಳು ತುಂಬಾ ಕಷ್ಟ. ಎದ್ದು ಕಾರ್ಯದಲ್ಲಿ ಮುನ್ನುಗ್ಗಿ, ಅನುಕೂಲವಾಗುತ್ತದೆ. ವಿದ್ಯಾಭ್ಯಾಸ ಅನುಕೂಲವಾಗಿದೆ. (ಪರಿಹಾರಕ್ಕಾಗಿ ಮಹಾ ಸರಸ್ವತಿಯ ಬೀಜ ಮಂತ್ರವನ್ನು ಜಪ ಮಾಡಿ)

ಕನ್ಯಾ ರಾಶಿ: ದುಡ್ಡಿನ ಹಿಂದೆ ಹೋಗುವುದು ಬೇಡ. ಕಳೆದು ಹೋದಕ್ಕಾಗಿ ಚಿಂತಿಸುವುದು ಸರಿಯಲ್ಲ. ಹಾಗಾಗಿ ಇರುವುದನ್ನು ಚೆನ್ನಾಗಿ ಉಪಯೋಗಿಸಿಕೊಳ್ಳಿ, ಎತ್ತರಕ್ಕೆ ಏರುತ್ತಿರಿ. ಯಾವುದೇ ಸಂದೇಹವಿಲ್ಲ. (ಪರಿಹಾರಕ್ಕಾಗಿ ಆಂಜನೇಯ ಮಂತ್ರವನ್ನು ಜಪಿಸಿ)

ತುಲಾ ರಾಶಿ: ಸ್ವಲ್ಪ ರಚನೆ. ಎಲ್ಲ ಕಾರ್ಯದಲ್ಲೂ ವಿರೋಧ, ಅತಿಯಾದ ಅಹಂಭಾವ, ಇದರಿಂದ ಸ್ವಲ್ಪ ಆರೋಗ್ಯ ತೊಂದರೆ. ಆಹಾರದಲ್ಲಿ ಸ್ವಲ್ಪ ಮಿತಿ ಇರಲಿ. (ಪರಿಹಾರಕ್ಕಾಗಿ ಧನ್ವಂತ್ರಿ ಮಂತ್ರ ಜಪ ಮಾಡಿ)

ವೃಶ್ಚಿಕ ರಾಶಿ: ಅನಾವಶ್ಯಕವಾಗಿ ಜನರನ್ನು ಅತಿಯಾಗಿ ಹಚ್ಚಿಕೊಳ್ಳಬೇಡಿ. ಸ್ವಲ್ಪ ದುಃಖದ ಜೊತೆ ಕಷ್ಟದ ವಾತಾವರಣ ಇರುತ್ತದೆ. ಭಾನುವಾರದಿಂದ ಶುಭವಾಗುತ್ತದೆ, ಧನಾಗಮನ ಸ್ವಲ್ಪ ಕಷ್ಟ. (ಪರಿಹಾರಕ್ಕಾಗಿ ನಾರಾಯಣನ ದೇವಸ್ಥಾನದಲ್ಲಿ ಅರ್ಚನೆ ಮಾಡಿಸಿ )

ಧನಸ್ಸು ರಾಶಿ: ಅನಾವಶ್ಯಕ ಚಿಂತೆ ಬೇಡ. ಒಳ್ಳೆಯದಾಗಿದೆ, ಮುಂದು ಒಳ್ಳೆಯದಾಗುತ್ತದೆ. ಎಚ್ಚರಿಕೆ ಬಹಳ ಅಗತ್ಯ, ಯೋಚಿಸಿ ಕಾರ್ಯಗಳನ್ನು ಮಾಡಿ, ಶುಭವಾಗುತ್ತದೆ. (ಪರಿಹಾರಕ್ಕಾಗಿ ಔದುಂಬರ ವೃಕ್ಷಕ್ಕೆ ಪೂಜೆ ಮಾಡಿ)

ಮಕರ ರಾಶಿ: ಒಳ್ಳೆಯ ಶುಭ ಕ್ಷಣಗಳು ಆದರೆ ಸ್ವಲ್ಪ ಕೊರತೆ. ಧನಾಗಮ ಉತ್ತಮವಾಗಿದೆ. ಆದರೆ ಅಹಂಕಾರದತ್ತ ಮನಸ್ಸುಲುತ್ತದೆ ಎಚ್ಚರಿಕೆ. (ಪರಿಹಾರಕ್ಕಾಗಿ ಮಹಾ ಸುದರ್ಶನ ಹೋಮವನ್ನು ಮಾಡಿಸಿಕೊಳ್ಳಿ)

ಕುಂಭ ರಾಶಿ: ಜೀವನ ಬಹಳ ಚಿಕ್ಕದು ಎಂಬ ಧ್ವನಿ ಗೊತ್ತಾಗುತ್ತದೆ. ನಿಮಗೆ ಹತ್ತಿರದವರು ಸ್ವಲ್ಪ ದೂರವಾಗುತ್ತಾರೆ. ಸ್ವಲ್ಪ ಮನಸ್ಸನ್ನು ಕೊಟ್ಟು ಕೆಲಸ ಮಾಡಿ. (ಪರಿಹಾರಕ್ಕಾಗಿ ಭೂದೇವಿಯನ್ನು ಸ್ತುತಿ ಮಾಡಿ)

ಮೀನ ರಾಶಿ: ಅನುಕೂಲವಾದ ಸಮಯ, ಭಗವಂತನ ದರ್ಶನ ಭಾಗ್ಯ, ಎಲ್ಲಾ ಕಾರ್ಯದಲ್ಲೂ ಧರ್ಮದಿಂದ ಆಚರಣೆ ಮತ್ತು ಸತ್ ಕೀರ್ತಿ ಉಂಟಾಗುತ್ತದೆ. ಯಶಸ್ಸು, ಕೀರ್ತಿ, ವಿದ್ಯೆ ಎಲ್ಲವೂ ಪ್ರಾಪ್ತಿಯಾಗುತ್ತದೆ. (ಪರಿಹಾರಕ್ಕಾಗಿ ಕುಲದೇವತೆಯ ಸ್ತುತಿ ಮಾಡಿ)

ರಾಹುಕಾಲ: 1-30PM ರಿಂದ 3-00PM
ಗುಳಿಕಕಾಲ: 9-00AM ರಿಂದ 10-30 AM
ಯಮಗಂಡಕಾಲ: 6-00AMರಿಂದ 7-30AM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ (Cmsiddaramaiah) ಹಾಗೂ ಡಿ.ಕೆ.ಶಿವಕುಮಾರ್‌ (D.K. Shivakumar) ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ

[ccc_my_favorite_select_button post_id="116948"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!