Astrology ದಿನ ಭವಿಷ್ಯ; ಈ ರಾಶಿಯವರಿಂದು ಆತ್ಮೀಯರೊಂದಿಗೆ ಸ್ವಲ್ಪಮಟ್ಟಿನ ಕಲಹ ಸಾಧ್ಯತೆ.. ಎಚ್ಚರ – ಎನ್ಎಸ್ ಶರ್ಮ

Astrology: Likely to be a memorable day

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಶುಕ್ಲ ದಶಮಿ ಜ.01.2024 ಗುರುವಾರ: ವಿಶೇಷವಾಗಿ ಶ್ರೀ ಶಂಕರ ಭಗವದ್ಪಾದರ ಆರಾಧನೆಯಿಂದ ಈ ದಿನ ಶುಭವಾಗುತ್ತದೆ. ಎಲ್ಲಾ ಕಾರ್ಯಕ್ಕೂ ಗುರುಗಳ ಅನುಗ್ರಹ ಆಶೀರ್ವದವಿದ್ದರೆ ಜಯಗಳಿಸಬಹುದು. Astrology

ಮೇಷ ರಾಶಿ: ಅತ್ಯಂತ ಶ್ರೇಷ್ಠವಾದ ಶುಭದಿನ. ಧನಾಗಮ ಅನುಕೂಲವಾಗಿದೆ. ವಿದ್ಯಾಭ್ಯಾಸವು ಸಹ ಅನುಕೂಲ. ಆತ್ಮೀಯರೊಂದಿಗೆ ಸ್ವಲ್ಪಮಟ್ಟಿನ ಕಲಹ, ದ್ವೇಷ ಭಾವನೆಗೆ ಎಡೆ ಕೊಡಬೇಡಿ. (ಪರಿಹಾರಕ್ಕಾಗಿ ಶಿವನನ್ನು ಆರಾಧನೆ ಮಾಡಿ)

ವೃಷಭ ರಾಶಿ: ಸ್ವಲ್ಪ ರೋಗ ಬಾದೆ, ಅನಾವಶ್ಯಕ ಚಿಂತೆ, ಭಾದೆಗಳ ನಿವಾರಣೆ ಗಾಗಿ ಪ್ರಾರ್ಥನೆ, ಆರಂಭಿಕವಾಗಿ ಚಿಂತೆ, ಯತ್ನಾನುಕೂಲ ಎಲ್ಲಾ ಕಾರ್ಯದಲ್ಲೂ ಯಶಸ್ಸು. (ಪರಿಹಾರಕ್ಕಾಗಿ ದುರ್ಗಾ ಮಂತ್ರವನ್ನು ಜಪಿಸಿ)

ಮಿಥುನ ರಾಶಿ: ಸ್ವಲ್ಪ ಅನಾವಶ್ಯಕ ಪೀಡೆಗಳು, ರೋಗಭಾದೆ, ಭಯ, ಆತಂಕ, ದುಃಖ.. ಆದರು ಸಹ ಕಾರ್ಯಗಳನ್ನು ಮಾಡಬೇಕೆಂಬ ಆಸಕ್ತಿ, ದೃಢವಾದ ನಿರ್ಧಾರ, ಎತ್ತರದ ಚಿಂತೆ, ಶುಭವಾಗುತ್ತದೆ. (ಪರಿಹಾರಕ್ಕಾಗಿ ಲಕ್ಷ್ಮಿನಾರಾಯಣರ ದೇವಾಲಯದಲ್ಲಿ ಪೂಜೆ ಮಾಡಿ)

ಕಟಕ ರಾಶಿ: ಚಿಂತೆಯಲ್ಲಿ ಆಸಕ್ತಿ. ಓದಿನ ಬಗ್ಗೆ ನಿರಾಸಕ್ತಿ ಚಿಂತೆ.. ಆಗುವ ಕಾಲಕ್ಕೆ ಎಲ್ಲವೂ ಪೂರ್ಣಗೊಳ್ಳುತ್ತದೆ, ನಿಶ್ಚಯವಾಗಿ. ಆಲೋಚನೆ ಮಾಡಿ, ಕಾರ್ಯವನ್ನು ಶುರು ಮಾಡಿ. (ಪರಿಹಾರಕ್ಕಾಗಿ ಸಂಜೀವಿನಿ ಮಂತ್ರವನ್ನು ಜಪಿಸಿ)

ಸಿಂಹ ರಾಶಿ: ಯಾವಾಗಲೂ ವಿಶ್ರಾಂತಿಯಲ್ಲಿದ್ದರೆ ಕಾರ್ಯಗಳು ತುಂಬಾ ಕಷ್ಟ. ಎದ್ದು ಕಾರ್ಯದಲ್ಲಿ ಮುನ್ನುಗ್ಗಿ, ಅನುಕೂಲವಾಗುತ್ತದೆ. ವಿದ್ಯಾಭ್ಯಾಸ ಅನುಕೂಲವಾಗಿದೆ. (ಪರಿಹಾರಕ್ಕಾಗಿ ಮಹಾ ಸರಸ್ವತಿಯ ಬೀಜ ಮಂತ್ರವನ್ನು ಜಪ ಮಾಡಿ)

ಕನ್ಯಾ ರಾಶಿ: ದುಡ್ಡಿನ ಹಿಂದೆ ಹೋಗುವುದು ಬೇಡ. ಕಳೆದು ಹೋದಕ್ಕಾಗಿ ಚಿಂತಿಸುವುದು ಸರಿಯಲ್ಲ. ಹಾಗಾಗಿ ಇರುವುದನ್ನು ಚೆನ್ನಾಗಿ ಉಪಯೋಗಿಸಿಕೊಳ್ಳಿ, ಎತ್ತರಕ್ಕೆ ಏರುತ್ತಿರಿ. ಯಾವುದೇ ಸಂದೇಹವಿಲ್ಲ. (ಪರಿಹಾರಕ್ಕಾಗಿ ಆಂಜನೇಯ ಮಂತ್ರವನ್ನು ಜಪಿಸಿ)

ತುಲಾ ರಾಶಿ: ಸ್ವಲ್ಪ ರಚನೆ. ಎಲ್ಲ ಕಾರ್ಯದಲ್ಲೂ ವಿರೋಧ, ಅತಿಯಾದ ಅಹಂಭಾವ, ಇದರಿಂದ ಸ್ವಲ್ಪ ಆರೋಗ್ಯ ತೊಂದರೆ. ಆಹಾರದಲ್ಲಿ ಸ್ವಲ್ಪ ಮಿತಿ ಇರಲಿ. (ಪರಿಹಾರಕ್ಕಾಗಿ ಧನ್ವಂತ್ರಿ ಮಂತ್ರ ಜಪ ಮಾಡಿ)

ವೃಶ್ಚಿಕ ರಾಶಿ: ಅನಾವಶ್ಯಕವಾಗಿ ಜನರನ್ನು ಅತಿಯಾಗಿ ಹಚ್ಚಿಕೊಳ್ಳಬೇಡಿ. ಸ್ವಲ್ಪ ದುಃಖದ ಜೊತೆ ಕಷ್ಟದ ವಾತಾವರಣ ಇರುತ್ತದೆ. ಭಾನುವಾರದಿಂದ ಶುಭವಾಗುತ್ತದೆ, ಧನಾಗಮನ ಸ್ವಲ್ಪ ಕಷ್ಟ. (ಪರಿಹಾರಕ್ಕಾಗಿ ನಾರಾಯಣನ ದೇವಸ್ಥಾನದಲ್ಲಿ ಅರ್ಚನೆ ಮಾಡಿಸಿ )

ಧನಸ್ಸು ರಾಶಿ: ಅನಾವಶ್ಯಕ ಚಿಂತೆ ಬೇಡ. ಒಳ್ಳೆಯದಾಗಿದೆ, ಮುಂದು ಒಳ್ಳೆಯದಾಗುತ್ತದೆ. ಎಚ್ಚರಿಕೆ ಬಹಳ ಅಗತ್ಯ, ಯೋಚಿಸಿ ಕಾರ್ಯಗಳನ್ನು ಮಾಡಿ, ಶುಭವಾಗುತ್ತದೆ. (ಪರಿಹಾರಕ್ಕಾಗಿ ಔದುಂಬರ ವೃಕ್ಷಕ್ಕೆ ಪೂಜೆ ಮಾಡಿ)

ಮಕರ ರಾಶಿ: ಒಳ್ಳೆಯ ಶುಭ ಕ್ಷಣಗಳು ಆದರೆ ಸ್ವಲ್ಪ ಕೊರತೆ. ಧನಾಗಮ ಉತ್ತಮವಾಗಿದೆ. ಆದರೆ ಅಹಂಕಾರದತ್ತ ಮನಸ್ಸುಲುತ್ತದೆ ಎಚ್ಚರಿಕೆ. (ಪರಿಹಾರಕ್ಕಾಗಿ ಮಹಾ ಸುದರ್ಶನ ಹೋಮವನ್ನು ಮಾಡಿಸಿಕೊಳ್ಳಿ)

ಕುಂಭ ರಾಶಿ: ಜೀವನ ಬಹಳ ಚಿಕ್ಕದು ಎಂಬ ಧ್ವನಿ ಗೊತ್ತಾಗುತ್ತದೆ. ನಿಮಗೆ ಹತ್ತಿರದವರು ಸ್ವಲ್ಪ ದೂರವಾಗುತ್ತಾರೆ. ಸ್ವಲ್ಪ ಮನಸ್ಸನ್ನು ಕೊಟ್ಟು ಕೆಲಸ ಮಾಡಿ. (ಪರಿಹಾರಕ್ಕಾಗಿ ಭೂದೇವಿಯನ್ನು ಸ್ತುತಿ ಮಾಡಿ)

ಮೀನ ರಾಶಿ: ಅನುಕೂಲವಾದ ಸಮಯ, ಭಗವಂತನ ದರ್ಶನ ಭಾಗ್ಯ, ಎಲ್ಲಾ ಕಾರ್ಯದಲ್ಲೂ ಧರ್ಮದಿಂದ ಆಚರಣೆ ಮತ್ತು ಸತ್ ಕೀರ್ತಿ ಉಂಟಾಗುತ್ತದೆ. ಯಶಸ್ಸು, ಕೀರ್ತಿ, ವಿದ್ಯೆ ಎಲ್ಲವೂ ಪ್ರಾಪ್ತಿಯಾಗುತ್ತದೆ. (ಪರಿಹಾರಕ್ಕಾಗಿ ಕುಲದೇವತೆಯ ಸ್ತುತಿ ಮಾಡಿ)

ರಾಹುಕಾಲ: 1-30PM ರಿಂದ 3-00PM
ಗುಳಿಕಕಾಲ: 9-00AM ರಿಂದ 10-30 AM
ಯಮಗಂಡಕಾಲ: 6-00AMರಿಂದ 7-30AM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!