Daily story; ಹರಿತಲೇಖನಿ ದಿನಕ್ಕೊಂದು ಕತೆ:‌ ಅಹಂಕಾರದಿಂದ ಮಾಡಿದ ದಾನ

Daily story; ದಾನವನ್ನು ಅಹಂಕಾರ ಅರ್ಥಾತ್ ‘ನನ್ನ’ ತನದಿಂದ ನೀಡಬಾರದು. ಅಹಂಕಾರದಿಂದ ಮಾಡಿರುವ ದಾನಕ್ಕೆ ಯಾವುದೇ ಲಾಭವಿರುವುದಿಲ್ಲ. ಇದರ ಮಹತ್ವವನ್ನು ಒಂದು ಕಥೆಯಿಂದ ತಿಳಿದುಕೊಳ್ಳೋಣ.

ಮಹಾಭಾರತ ಕಾಲದ ಕಥೆಯಾಗಿದೆ. ಒಬ್ಬ ಬ್ರಾಹ್ಮಣನು ಭಿಕ್ಷೆಯನ್ನು ಬೇಡಿ ತನ್ನ ಕುಟುಂಬದವರ ಹೊಟ್ಟೆಯನ್ನು ತುಂಬಿಸುತ್ತಿದ್ದನು. ಒಮ್ಮೆ ಆ ಬ್ರಾಹ್ಮಣ ಹಾಗೂ ಅವನ ಕುಟುಂಬದವರು ಊಟವನ್ನು ತಯಾರಿಸುತ್ತಿದ್ದರು. ಅದೇ ಸಮಯದಲ್ಲಿ ಒಬ್ಬ ವೃದ್ಧ ವ್ಯಕ್ತಿ ಅವರ ಮನೆಯ ಬಾಗಿಲಿಗೆ ಬಂದನು.

ಅವನು ಹಸಿದಿದ್ದನು ಮತ್ತು ಅವನು ಭಿಕ್ಷೆಯಲ್ಲಿ ಏನಾದರೂ ತಿನ್ನಲು ಕೊಡುವಂತೆ ಕೇಳಿದನು. ಬ್ರಾಹ್ಮಣ ಕುಟುಂಬದವರು ತಮ್ಮ ಸಂಪೂರ್ಣ ಊಟವನ್ನು ಆ ವೃದ್ಧ ಅತಿಥಿಗೆ ಅರ್ಪಿಸಿದರು. ಆ ವೃದ್ಧ ಅತಿಥಿ ಅನ್ನವನ್ನು ಗ್ರಹಣ ಮಾಡಿ ತೃಪ್ತನಾದನು. ತದನಂತರ ಅತಿಥಿಯು ತನ್ನ ಕೈಗಳನ್ನು ತೊಳೆದನು.

ಅದೇ ಸಮಯದಲ್ಲಿ ಅಲ್ಲಿಗೆ ಒಂದು ಮುಂಗುಸಿ ಬಂದಿತು ಮತ್ತು ಎಲ್ಲಿ ಆ ಅತಿಥಿಯು ಕೈತೊಳೆದಿದ್ದನೋ, ಆ ಸ್ಥಾನದಲ್ಲಿ ಬಿದ್ದ ನೀರಿನಲ್ಲಿ ಆ ಮುಂಗುಸಿ ಹೊರಳಾಡತೊಡಗಿತು. ಮುಂಗುಸಿಯ ಅರ್ಧಶರೀರ ಬಂಗಾರದ ಬಣ್ಣದ್ದಾಯಿತು.

ಈ ವಿಷಯವು ಅರಣ್ಯದಲ್ಲಿ ಹರಡುವ ಬೆಂಕಿಯಂತೆ ಎಲ್ಲೆಡೆಯೂ ಹಬ್ಬಿತು. ಧರ್ಮರಾಜ ಯುಧಿಷ್ಠಿರನಿಗೂ ಈ ವಿಷಯ ತಲುಪಿತು. ಆಗ ಅವನ ಮನಸ್ಸಿನಲ್ಲಿ ‘ನಾನಂತೂ ಲಕ್ಷಾಂತರ ಜನರಿಗೆ ಪ್ರತಿದಿನ ಊಟವನ್ನು ಹಾಕುತ್ತೇನೆ. ಒಂದು ವೇಳೆ ಇಲ್ಲಿಗೆ ಬಂದು ಆ ಮುಂಗುಸಿ ಹೊರಳಾಡಿದರೆ ಅದರ ಉಳಿದರ್ಧ ಭಾಗವೂ ಬಂಗಾರದ ಬಣ್ಣವಾಗುವುದು’ ಎಂದು ವಿಚಾರ ಮಾಡಿದರು. ಯುಧಿಷ್ಠಿರನು ಒಂದು ಅನ್ನ ಛತ್ರವನ್ನು ಆಯೋಜಿಸಿದನು. ಅಲ್ಲಿಯೂ ಅದೇ ಮುಂಗುಸಿ ಬಂದಿತು ಮತ್ತು ಅದು ಅದೇ ರೀತಿ ಮಾಡಿತು. ಆದರೆ ಅದರ ಉಳಿದರ್ಧ ಶರೀರ ಮೂಲ ಬಣ್ಣದ್ದಾಗಿಯೇ ಉಳಿಯಿತು.

ಧರ್ಮರಾಜನು ಇದರ ಕಾರಣವನ್ನು ಕೇಳಿದಾಗ, ಭಗವಾನ ಶ್ರೀಕೃಷ್ಣನು ‘ಹೇ ರಾಜಾ! ನೀನು ಎಷ್ಟು ಜನರಿಗೆ ಭೋಜನವನ್ನು ಬಡಿಸಬಲ್ಲೆ, ಅನ್ನದಾನ ಮಾಡಬಲ್ಲೆ ಎನ್ನುವ ಅಹಂಕಾರ ನಿನಗೆ ಇದೆ. ಈ ಅಹಂಕಾರದ ಕಾರಣವೇ ಈ ಮುಂಗುಸಿಯ ಶರೀರ ಬಂಗಾರದ ಬಣ್ಣಕ್ಕೆ ತಿರುಗಲಿಲ್ಲ.

ಆ ಬಡ ಬ್ರಾಹ್ಮಣನ ಕುಟುಂಬದವರು ಮಾತ್ರ ಮನೆಗೆ ಬಂದ ಅತಿಥಿ ಬರಿಹೊಟ್ಟೆಯಲ್ಲಿ ಹಿಂದಿರುಗಿ ಹೋಗಬಾರದು ಎಂದು ತಾವು ಬರಿಹೊಟ್ಟೆಯಲ್ಲಿದ್ದರೂ ಅತಿಥಿಗೆ ಊಟವನ್ನು ಬಡಿಸಿದರು. ಅದರ ಹಿಂದೆ ಯಾವುದೇ ಸ್ವಾರ್ಥ ಅಥವಾ ಅಹಂಕಾರವಿರಲಿಲ್ಲ’ ಎಂದು ಹೇಳಿದನು.

ಕೃಪೆ: ಹಿಂದೂ ಜಾಗೃತಿ

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

[ccc_my_favorite_select_button post_id="115546"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!