Astrology: Likely to be a memorable day

Astrology: ಜ.11 ದಿನ ಭವಿಷ್ಯ: ಈ ರಾಶಿಯವರು ಹರ್ಷ ಚಿತ್ತರಾಗಿರಿ, ಮನಸ್ಸನ್ನು ಶಾಂತವಾಗಿರಿಸಲು ಪ್ರಯತ್ನ ಮಾಡಿ

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಶುಕ್ಲ ದ್ವಾದಶಿ ಜ.11.ಶನಿವಾರ ವಿಶೇಷವಾಗಿ ಯಾರು ಈ ದಿನ ಶಿವನ ದೇವಾಲಯದಲ್ಲಿ ಅಥವಾ ಮಹಾವಿಷ್ಣು ದೇವಾಲಯದಲ್ಲಿ ಅರ್ಚನೆ ಪೂಜೆಯನ್ನು ಮಾಡಿಸುತ್ತಾರೆ ಅವರಿಗೆ ಭಗವಂತನ ಪೂರ್ಣ ಕೃಪಾಕಟಾಕ್ಷ ಪ್ರಾಪ್ತಿಯಾಗುತ್ತದೆ. Astrology

ಮೇಷ ರಾಶಿ: ಆರೋಗ್ಯದಲ್ಲಿ ಚಿಂತೆ, ಅನಾವಶ್ಯಕ ಕಿರಿಕಿರಿ, ಉತ್ಸಾಹ ಕಮ್ಮಿ, ಎಲ್ಲವನ್ನು ಸಾಧಿಸಬೇಕೆಂಬ ಛಲ. ಇದರಿಂದ ಸ್ವಲ್ಪ ತೊಂದರೆಗೊಳಗಾಗುತ್ತೀರಿ, ಎಚ್ಚರಿಕೆಯಿಂದ ವರ್ತಿಸಿ. (ಪರಿಹಾರಕ್ಕಾಗಿ ರಾಮರಕ್ಷಾ ಸ್ತೋತ್ರವನ್ನು ಪಾರಾಯಣ ಮಾಡಿ)

ವೃಷಭ ರಾಶಿ: ಎಲ್ಲಾ ಕಾರ್ಯವು ಸಹ ಸಾಧ್ಯ, ಹಾಗಾಗಿ ಸಾಧಿಸುವ ಮನೋದೈರ್ಯವನ್ನು ಮಾಡಿ, ನಿರ್ವಿಘ್ನವಾಗಿ ಸಾಧನೆಗೆ ಎಲ್ಲ ಫಲಗಳು ದೊರಕುತ್ತವೆ. ಧನಾರ್ಜನೆ, ಮನಸ್ಸಿನಲ್ಲಿ ನೆಮ್ಮದಿ, ಪ್ರಶಾಂತತೆ ಉಂಟಾಗುತ್ತದೆ. (ಪರಿಹಾರಕ್ಕಾಗಿ ಮಹಾಗಣಪತಿಯ ಪೂಜೆಯನ್ನು ಮಾಡಿ)

ಮಿಥುನ ರಾಶಿ: ಅತಿಥಿ ಅಭ್ಯಾಗತರ ಸೇವೆಯನ್ನು ಮಾಡಿ. ಧಾನಾರ್ಜನೆ ಸ್ವಲ್ಪ ಹಿನ್ನಡೆ, ಜ್ಞಾನಿಗಳನ್ನು ಆಧರಿಸಿ ನಮಸ್ಕರಿಸಿ. ಅನ್ನದಾನವನ್ನು ಮಾಡಿ, ಸ್ಥಿರವಾದ ಭೋಗ ಭಾಗ್ಯಗಳು ಉಂಟಾಗಿ ಸೂಚಿಸುತ್ತಿರಿ. (ಪರಿಹಾರಕ್ಕಾಗಿ ಗುರು ದತ್ತಾತ್ರೇಯರ ಪೂಜೆಯನ್ನು ಮಾಡಿ)

ಕಟಕ ರಾಶಿ: ವಿಚಾರಗಳ ಮೇಲೆ ಹಿಡಿತ ಇರಲಿ. ಯಾವುದೇ ವಿಚಾರವಿದ್ದರೂ ಆಲೋಚಿಸಿ ಮಾತನಾಡಿ, ದಿನೇ ದಿನೇ ಭಾದೆಯು ನಿವಾರಣೆ ಯಾಗುತ್ತದೆ. ಹರ್ಷ ಚಿತ್ತರಾಗಿರಿ ಮನಸ್ಸನ್ನು ಶಾಂತವಾಗಿರಿಸಲು ಪ್ರಯತ್ನ ಮಾಡಿ. (ಪರಿಹಾರಕ್ಕಾಗಿ ಮಹಾಲಕ್ಷ್ಮಿಯ ಪೂಜೆಯನ್ನು ಮಾಡಿ )

ಸಿಂಹ ರಾಶಿ: ಚೆನ್ನಾಗಿ ಯೋಚಿಸಿ, ಅನುಭವಿಸಿ, ಚಿಂತಿಸಿ, ಅರ್ಥ ಮಾಡಿಕೊಂಡು ಮಾತನಾಡಿ. ಭವಿಷ್ಯದಲ್ಲಿ ನಿಮ್ಮ ಮಾತೆ ನಿಮಗೆ ಕಂಟಕವಾಗಬಹುದು ಎಚ್ಚರ. (ಪರಿಹಾರಕ್ಕಾಗಿ ಅಮ್ಮನವರ ಸ್ತೋತ್ರವನ್ನು ಪಾರಾಯಣ ಮಾಡಿ)

ಕನ್ಯಾ ರಾಶಿ: ಎಲ್ಲ ವಿಷಯದಲ್ಲೂ ತನ್ನದೇ ಆದಂತ ಜಾಗರೂಕತೆ ಬೇಕಾಗುತ್ತದೆ. ಎಚ್ಚರಿಕೆ ಮತ್ತು ತೀವ್ರವಾದ ಅನುಸರಣೆ ಮಾಡಬೇಕು. (ಪರಿಹಾರಕ್ಕಾಗಿ ವಿಷ್ಣು ಸಹಸ್ರನಾಮವನ್ನು ಕೇಳಿಸಿಕೊಳ್ಳಿ)

ತುಲಾ ರಾಶಿ: ಮನಸ್ಸನ್ನು ಪ್ರಶಾಂತತೆಯ ಕಡೆ ತಲುಪಿಸಲು ಪ್ರಯತ್ನಿಸಿ. ಬೋಧನೆ ಮಾಡುವುದು ಸುಲಭ, ಅನುಸರಣೆ ಮಾಡುವುದು ಬಹಳ ಕಷ್ಟ ಎಂಬ ವಿಚಾರ ಮನದಟ್ಟಾಗಿರುತ್ತದೆ. ಯತ್ನ ಕಾರ್ಯದಲ್ಲಿ ಸ್ವಲ್ಪ ಜಯ. (ಪರಿಹಾರಕ್ಕಾಗಿ ಮಹಾಲಕ್ಷ್ಮಿ ಅಷ್ಟಕವನ್ನು 18 ಬಾರಿ ಓದಿ)

ವೃಶ್ಚಿಕ ರಾಶಿ: ಮನಸ್ಸು ನಾನಾ ವಿಕಾರಗಳಿಗೆ ವಾಲುತ್ತದೆ. ಎಲ್ಲ ಕಾರ್ಯದಲ್ಲೂ ಮನಸ್ಸನ್ನು ತೊಡಗಿಸಿ, ಇಲ್ಲವಾದರೆ ಜಯ ಅಪಜಯವಾಗುತ್ತದೆ. ಧನಾರ್ಜನೆ ಇಲ್ಲ, ವ್ಯಾಪಾರದಲ್ಲಿ ನಷ್ಟ ಎಚ್ಚರಿಕೆ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣ ಹೃದಯ ಪಾರಾಯಣ ಮಾಡಿ)

ಧನಸ್ಸು ರಾಶಿ: ತಿರುಗಾಟ ನೋವಿನ ವಿಚಾರಗಳು, ದಾನದ ಬಗ್ಗೆ ಸ್ವಲ್ಪ ಆಲೋಚನೆ, ಮನಸ್ಸಿನ ವಿಕಾರ, ಎಲ್ಲವೂ ಇದ್ದರೂ ನಾನು ಎಂಬ ಸಣ್ಣ ಅಲಂಕಾರ, ಇದರಿಂದ ಕಷ್ಟ ನಷ್ಟಗಳು ಅನುಭವಿಸಬೇಕಾಗುತ್ತದೆ. (ಪರಿಹಾರಕ್ಕಾಗಿ ತಿರುಪತಿ ಕ್ಷೇತ್ರಕ್ಕೆ ಭೇಟಿ ಕೊಡಿ)

ಮಕರ ರಾಶಿ: ಸ್ವಾಭಿಮಾನಕ್ಕಿಂತ ನಾನು ಎನ್ನುವುದು ವಿಪರೀತ, ಇದರಿಂದ ತೊಂದರೆ ಜಾಸ್ತಿ ಆಗುತ್ತದೆ. ಅದರಿಂದ ಅನಿಷ್ಟ ಆಚರಣೆಗೆ ಮನಸ್ಸು ಹೋಗುತ್ತದೆ, ವಿದ್ಯಾರ್ಜನೆ ಧನಾರ್ಜನೆ ಎಲ್ಲವೂ ಶೂನ್ಯವಾಗುತ್ತದೆ. (ಪರಿಹಾರಕ್ಕಾಗಿ ಶಿವನ ಪೂಜೆ ಮಾಡಿ)

ಕುಂಭ ರಾಶಿ: ಅನಾವಶ್ಯಕವಾಗಿ ಮಾತನಾಡುವುದು ಕಮ್ಮಿ ಮಾಡಿ. ಎಲ್ಲರನ್ನೂ ಪ್ರೀತಿಸಿ, ಎಲ್ಲರೊಳಗೆ ಒಂದಾಗಿ ನೀವು ಸುಖವಾಗಿ ಇರುತ್ತೀರ‌. ಜೊತೆಗೆ ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಮನೆಯಲ್ಲಿ ನವಗ್ರಹ ಪೂಜೆ ಮಾಡಿಸಿ)

ಮೀನ ರಾಶಿ: ಚಿಂತೆ ತೀರ ಕಮ್ಮಿ, ಮನಸ್ಸನ್ನು ದೃಢವಾದ ನಿರ್ಧಾರದ ಕಡೆಗೆ ತಿರುಗಿಸಿ, ಇಲ್ಲವಾದರೆ ಅಹಿತಕರ ಘಟನೆ ನಡೆಯುತ್ತದೆ‌. ಎಚ್ಚರಿಕೆ ಬಹಳ ಅಗತ್ಯ, ಯಾರನ್ನು ಹೀಯಾಳಿಸಬೇಡಿ, ಶುಭವಾಗುತ್ತದೆ. (ಪರಿಹಾರಕ್ಕಾಗಿ ಸಿದ್ದಲಕ್ಷ್ಮಿ ಸ್ತೋತ್ರ ಪಾರಾಯಣ ಮಾಡಿ)

ರಾಹುಕಾಲ: 9-00AM ರಿಂದ 10-30AM
ಗುಳಿಕಕಾಲ: 1-30 PM ರಿಂದ 3-00 PM
ಯಮಗಂಡಕಾಲ: 10-30AMರಿಂದ 12-00PM

ಹೆಚ್ಚಿನ ಮಾಹಿತಿಗೆ: ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೊ-9945170572.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

[ccc_my_favorite_select_button post_id="115546"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!