Astrology: Likely to be a memorable day

Astrology ಜ.12.ದಿನ ಭವಿಷ್ಯ: ಈ ರಾಶಿಯವರು ಚಿಂತಿಸಬೇಡಿ ಒಳ್ಳೆಯದಾಗುತ್ತದೆ – ಎನ್ ಎಸ್ ಶರ್ಮ

ಕ್ರೋಧಿನಾಮ ಸಂವತ್ಸರ ಪುಷ್ಯ ಶುಕ್ಲ ಚತುರ್ದಶಿ ಜನವರಿ.12.2025 ಭಾನುವಾರ: ಈ ದಿನ ಆಲಸ್ಯವನ್ನು ಬಿಟ್ಟು ಸೂರ್ಯ ನಮಸ್ಕಾರವನ್ನು ಮಾಡಿದರೆ ಎಲ್ಲರಿಗೂ ಸಹ ಆರೋಗ್ಯದಲ್ಲಿ ಅತ್ಯಂತ ದೃಢವಾದ ನಿಶ್ಚಯವಾದ ಅನುಗ್ರಹವಾಗುತ್ತದೆ. Astrology

ಮೇಷ ರಾಶಿ: ಅತ್ಯಂತ ಶುಭದಿನ. ಧನಾಗಮವಾಗುವ ಸೂಚನೆ, ಬಂದು ಮಿತ್ರರಲ್ಲಿ ಸ್ವಲ್ಪ ಕಲಹ, ಆರೋಗ್ಯದಲ್ಲಿ ಏರುಪೇರು, ಮೌನದಿಂದ ಕಾರ್ಯ ಸಾಧನೆ, ವಿದ್ಯಾರ್ಥಿಗಳಿಗೆ ಒಳ್ಳೆಯ ಭವಿಷ್ಯ. (ಪರಿಹಾರಕ್ಕಾಗಿ ಶಿವನನ್ನು ಆರಾಧನೆ ಮಾಡಿ)

ವೃಷಭ ರಾಶಿ: ಎಲ್ಲಾ ಕಾರ್ಯದಲ್ಲೂ ದೃಢವಾದ ನಿರ್ಧಾರವನ್ನು ತೆಗೆದುಕೊಳ್ಳುತ್ತೀರಿ. ಆದರೆ ಈ ದಿನ ಸ್ವಲ್ಪ ಯೋಚಿಸಿ ತೀರ್ಮಾನಗಳನ್ನು ಮಾಡಿ. ಒಳ್ಳೆ ಕಾರ್ಯಕ್ಕೆ ಗುರುಗಳ ಅನುಗ್ರಹವಿದೆ. (ಪರಿಹಾರಕ್ಕಾಗಿ ದುರ್ಗಾದೇವಿ ಆರಾಧನೆ ಮಾಡಿ)

ಮಿಥುನ ರಾಶಿ: ಧರ್ಮ ಕಾರ್ಯದಲ್ಲಿ ಹಿನ್ನಡೆ. ಮನಸ್ಸಿನಲ್ಲಿ ಒಳ್ಳೆಯ ಕೆಲಸವನ್ನು ಮಾಡಬೇಕೆಂಬ ಹಠ. ಆದರೆ ಸಾಧ್ಯವಾಗುವುದಿಲ್ಲ, ಸತತ ಯೋಚಿಸುತ್ತೀರಿ ಆದರೆ ಎಚ್ಚರಿಕೆ ಬಹಳ ಅಗತ್ಯ. (ಪರಿಹಾರಕ್ಕಾಗಿ ಸತ್ಯನಾರಾಯಣ ಸ್ವಾಮಿಯನ್ನು ಆರಾಧನೆ ಮಾಡಿ )

ಕಟಕ ರಾಶಿ: ಬಹಳ ಒಳ್ಳೆಯ ಮಾತುಗಳು ಯಾರನ್ನು ಬೇಕಾದರೂ ಮರಳು ಮಾಡುತ್ತೀರಿ ಆದರೆ ಎಚ್ಚರಿಕೆಯಿಂದ ಕಾರ್ಯಗಳನ್ನು ಮಾಡಿ ದುಡುಕಬೇಡಿ ಒಳ್ಳೆಯದಾಗುತ್ತದೆ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. (ಪರಿಹಾರಕ್ಕಾಗಿ ಆಧ್ಯಾ ಮಹಾಲಕ್ಷ್ಮಿಯನ್ನು ಪೂಜೆ ಮಾಡಿ)

ಸಿಂಹ ರಾಶಿ: ಮುನ್ನುಗ್ಗಬೇಕೆಂಬ ಧೈರ್ಯ, ಸಾಹಸ ಆದರೂ ಕೆಲವು ವಿಚಾರಗಳು ಹಿಂದೆಯೇ ನಿಲ್ಲಿಸಿರುತ್ತವೆ. ಎಷ್ಟು ಪ್ರಯತ್ನ ಪಟ್ಟರು ನಿಮ್ಮನ್ನು ಹಿಡಿದಿರುವುದು ಯಾರೆಂದು ಗೊತ್ತಾಗುವುದಿಲ್ಲ. ಮನಸ್ಸಿನಲ್ಲಿ ಯೋಚಿಸಬೇಡಿ ಧೈರ್ಯದಿಂದ ಮುನ್ನುಗ್ಗಿ, ಶುಭವಾಗುತ್ತದೆ. (ಪರಿಹಾರಕ್ಕಾಗಿ ನರಸಿಂಹನನ್ನು ಆರಾಧನೆ ಮಾಡಿ)

ಕನ್ಯಾ ರಾಶಿ: ಶುಭ ಸಮಯ. ಆದರೆ ವಿನಾಕಾರಣ ಚಿಂತೆ ಯೋಚಿಸತಕ್ಕಂತಹ ವಿಷಯದಲ್ಲೆಲ್ಲ ತಲೆಕೆಡಿಸಿಕೊಳ್ಳುತ್ತೀರಿ. ಇದರಿಂದ ಹೊರಬರಬೇಕು, ನಿರ್ಧಾರವಾಗಿ ಧ್ಯಾನವನ್ನು ಅಭ್ಯಾಸ ಮಾಡಿ. ಅನುಕೂಲವಾಗುತ್ತದೆ ಮನಸ್ಸು ಏಕಾಗ್ರವಾಗುತ್ತದೆ ಶುಭವಾಗುತ್ತದೆ. (ಪರಿಹಾರಕ್ಕಾಗಿ ಶ್ರೀ ಕೃಷ್ಣನನ್ನು ಪೂಜೆ ಮಾಡಿ)

ತುಲಾ ರಾಶಿ: ನಿಮಗೇನು ಅಂತಹ ಅಪಾಯವಿಲ್ಲ ಏಕೆ ಚಿಂತಿಸುತ್ತೀರಿ, ಆಕಾಶವೇ ತಲೆ ಮೇಲೆ ಬಿದ್ದೋಯಿತೋ ಎಂಬಂತೆ ಬಹಳವಾದ ಚಿಂತೆ. ಈ ಚಿಂತೆಯಿಂದ ಮಾನಸಿಕ ಆರೋಗ್ಯ ಕೆಡುತ್ತದೆ, ಚಿಂತಿಸಬೇಡಿ ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಲಲಿತಾ ಕುಂಕುಮಾರ್ಚನೆಯನ್ನು ಮಾಡಿಸಿ)

ವೃಶ್ಚಿಕ ರಾಶಿ: ಒಳ್ಳೆಯ ಧನಾಗಮ, ಬಂಧು ಮಿತ್ರರ ಸೌಖ್ಯ, ಶುಭ ಸುದ್ದಿ, ಅತ್ಯಂತ ಶುಭದಿನ, ಉಲ್ಲಾಸದಾಯಕ ವಾತಾವರಣ ಅನಾಚಾರಗಳು ಇಲ್ಲ. ಆದರೆ ಸ್ವಲ್ಪ ವ್ಯತ್ಯಾಸದಿಂದ ಅತಿಯಾದ ಕೋಪ.. ಕೋಪವನ್ನು ನಿಧಾನ ಶಮನ ಮಾಡಿಕೊಳ್ಳಲು ಪ್ರಯತ್ನ ಮಾಡಿ. (ಪರಿಹಾರಕ್ಕಾಗಿ ಆಂಜನೇಯನ ಪೂಜೆ ಮಾಡಿ)

ಧನಸ್ಸು ರಾಶಿ: ಒಳ್ಳೆಯದಾಗುತ್ತದೆ. ಧನಾಗಮನವಾಗುತ್ತದೆ, ಅತ್ಯಂತ ಒಳ್ಳೆಯ ದಿನ, ಬಂದು ಮಿತ್ರರ ಸೌಖ್ಯ, ಎಲ್ಲರ ಜೊತೆ ಮಾತನಾಡಬೇಕು ಎಂಬ ಹಂಬಲ, ಭಗವಂತನ ಕೃಪಾ ದೃಷ್ಟಿ, ಶುಭವಾಗುತ್ತದೆ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣರ ಪೂಜೆ ಮಾಡಿಸಿ)

ಮಕರ ರಾಶಿ: ಅತ್ಯಂತ ಕಠಿಣವಾದ ಮಾತುಗಳು, ಮಾತಿನಿಂದ ಹಲವರಿಗೆ ಬೇಸರ, ಮನೆಯಲ್ಲಿ ನೆಮ್ಮದಿಯ ವಾತಾವರಣ ಇರುವುದಿಲ್ಲ. ಈ ದಿನ ಅಷ್ಟೊಂದು ಕ್ಷೇಮವಲ್ಲ ಎಚ್ಚರಿಕೆ. (ಪರಿಹಾರಕ್ಕಾಗಿ ಅಷ್ಟಲಕ್ಷ್ಮಿಯರ ಸ್ಮರಣೆ ಮಾಡಿ)

ಕುಂಭ ರಾಶಿ: ಮನಸ್ಸಿಗೆ ಸ್ವಲ್ಪ ಆಲಸ್ಯ, ಸ್ವಲ್ಪಮಟ್ಟಿನ ಚಿಂತೆ, ಸ್ವಲ್ಪ ದುಃಖ ಆದರೆ ಒಳ್ಳೆಯದಾಗುತ್ತದೆ. ಚಿಂತಿಸಬೇಡಿ, ಭೋಜನ ಸೌಖ್ಯ, ಶುಭವಾಗುತ್ತದೆ. (ಪರಿಹಾರಕ್ಕಾಗಿ ಶಿವನನ್ನು ಆರಾಧನೆ ಮಾಡಿ)

ಮೀನ ರಾಶಿ: ಶುಭದಿನ, ಉತ್ತಮವಾದ ವಾತಾವರಣ, ಮನೆಯಲ್ಲಿ ನೆಮ್ಮದಿ, ಸತ್ಯ ಜ್ಞಾನದಿಂದ ಜೀವನ ಮಾಡಬೇಕೆಂಬ ಆಸೆ, ಮನಸ್ಸಿಗೆ ತೃಪ್ತಿಯಿದೆ. ಎಲ್ಲಾ ರೀತಿಯಲ್ಲೂ ಶುಭ. (ಪರಿಹಾರಕ್ಕಾಗಿ ಸರ್ವಮಂಗಳೆ ಅಮ್ಮನವರ ಪೂಜೆ ಮಾಡಿ)

ರಾಹುಕಾಲ: 4-30PM ರಿಂದ 6-00PM
ಗುಳಿಕಕಾಲ: 3-00PM ರಿಂದ 4-30 PM
ಯಮಗಂಡಕಾಲ: 12-00PMರಿಂದ 1-30PM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!