Court Orders FIR on victory Venkatesh

Victory venkatesh: ಖ್ಯಾತ ನಟ ವೆಂಕಟೇಶ್‌ಗೆ ಸಂಕಷ್ಟ.. ಕ್ರಿಮಿನಲ್ ಕೇಸ್ ದಾಖಲು..!

ಹೈದರಾಬಾದ್: ವಿವಾದಗಳಿಂದ ಸದಾ ದೂರ ಉಳಿಯುವ, ಸಾರ್ವಜನಿಕವಾಗಿ ಹೆಚ್ಚಾಗಿ ಕಾಣದೆ ತಾನಾಯಿತು, ತನ್ನ ಸಿನಿಮಾ ಪ್ರಪಂಚ, ಕುಟುಂಬಕ್ಕೆ ಸೀಮಿತವಾಗಿರುವ ತೆಲುಗು ಚಿತ್ರರಂಗದ ಖ್ಯಾತ ನಟ ವಿಕ್ಟರಿ ವೆಂಕಟೇಶ್ (Victory venkatesh). ಆದರೆ ಅಚ್ಚರಿ ಬೆಳವಣಿಗೆಯಲ್ಲಿ ಅವರ ‘ಸಂಕ್ರಾಂತಿಕಿ ವಸ್ತುನ್ನಂ’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳಿರುವಾಗಲೇ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ನ್ಯಾಯಾಲಯದ ತಡೆಯಾಜ್ಞೆ ಇದ್ದರೂ ಹೈದರಾಬಾದ್‌ನ ಫಿಲ್ಡ್‌ಸಿಟಿಯಲ್ಲಿದ್ದ ಡೆಕ್ಕನ್ ಕಿಚನ್ ಎಂಬ ಹೋಟೆಲ್ ನೆಲಸಮ ಮಾಡಿರುವ ಆರೋಪದಡಿ ಕೋರ್ಟ್ ಆದೇಶದಂತೆ ನಿರ್ಮಾಪಕ ಸುರೇಶ್ ಬಾಬು, ವೆಂಕಟೇಶ್, ರಾಣಾ ದಗ್ಗುಬಾಟಿ ಮತ್ತು ಅಭಿರಾಮ್ ವಿರುದ್ಧ ಫಿಲ್ಡ್ ಸಿಟಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.

Victory venkatesh: ಖ್ಯಾತ ನಟ ವೆಂಕಟೇಶ್‌ಗೆ ಸಂಕಷ್ಟ.. ಕ್ರಿಮಿನಲ್ ಕೇಸ್ ದಾಖಲು..!

ಡೆಕ್ಕನ್ ಕಿಚನ್ ವಿವಾದ ಸಂಬಂಧ ನಂದಕುಮಾರ್ ಎನ್ನುವವರು ನಾಂಪಲ್ಲಿಯ ಸಿಟಿ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದು, ಪ್ರಕರಣ ವಿಚಾರಣೆ ಹಂತದಲ್ಲಿದ್ದು, ತಡೆಯಾಜ್ಞೆ ನೀಡಿದೆ.

ಕೋರ್ಟ್ ತಡೆ ನೀಡಿ ನಂತರವೂ ಹೋಟೆಲ್ ಧ್ವಂಸ ಮಾಡಿರುವ ಆರೋಪ ವೆಂಕಟೇಶ್ ಕುಟುಂಬದ ಮೇಲಿದ್ದು, ಈ ಕುರಿತು ನಾಂಪಲ್ಲಿ ಕೋರ್ಟ್ ತೀವ್ರವಾಗಿ ಪ್ರತಿಕ್ರಿಯಿಸಿದೆ. ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸರು ಶನಿವಾರ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಡೆಕ್ಕನ್ ಕಿಚನ್ ಹೋಟೆಲ್ ಅನ್ನು ಅಕ್ರಮವಾಗಿ ಕೆಡವಿದ್ದಕ್ಕಾಗಿ ವೆಂಕಟೇಶ್, ಸುರೇಶ್ ಬಾಬು, ರಾಣಾ ಮತ್ತು ಅಭಿರಾಮ್ ವಿರುದ್ಧ ಸೆಕ್ಷನ್ 448, 452, 458 ಮತ್ತು 120 ಬಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅದರಲ್ಲೂ ವೆಂಕಟೇಶ್ ಅಭಿನಯದ ‘ಸಂಕ್ರಾಂತಿಕಿ ವಸ್ತುನ್ನಂ’ ಶೀಘ್ರದಲ್ಲೇ ಬಿಡುಗಡೆಯಾಗುತ್ತಿರುವ ಈ ಬೆಳವಣಿಗೆಗಳು ಅಚ್ಚರಿ ಮೂಡಿಸಿವೆ.

ಅನಿಲ್ ರವಿಪುಡಿ ನಿರ್ದೇಶನದ ಮತ್ತು ದಿಲ್ ರಾಜು ನಿರ್ಮಾಣದ ಈ ಚಿತ್ರದಲ್ಲಿ ಮೀನಾಕ್ಷಿ ಚೌಧರಿ ಮತ್ತು ಐಶ್ವರ್ಯಾ ರಾಜೇಶ್ ನಟಿಸಿದ್ದಾರೆ.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!