Astrology: Likely to be a memorable day

Astrology: ಜ.14.ದಿನ ಭವಿಷ್ಯ: ಈ ರಾಶಿಯವರಿಂದು ಮೋಸ ಹೋಗುವ ಸಾಧ್ಯತೆಯಿದೆ ಎಚ್ಚರ..

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಕೃಷ್ಣ ಪ್ರತಿಪತ್ ವಿಶೇಷವಾಗಿ ಸಂಕ್ರಮಣ: ಈ ದಿನ ಯಾರು ಸೂರ್ಯ ಮಂಡಲ ಸ್ತೋತ್ರವನ್ನು ಪಾರಾಯಣ ಮಾಡುತ್ತಾರೋ.. ಅವರಿಗೆ ಸರ್ವ ಪಾಪಗಳಿಂದ ವಿಮುಕ್ತಿ ಹೊಂದಿ ಅನುಗ್ರಹವಾಗುತ್ತದೆ. Astrology

ಮೇಷ ರಾಶಿ: ಅತ್ಯಂತ ಶುಭದಿನ.. ಧನಾರ್ಜನೆ ಉತ್ತಮವಾಗಿದೆ. ಸ್ವಲ್ಪ ರೀತಿಯ ಸಂದೇಹ, ಚಿಂತೆ, ಇವುಗಳನ್ನು ಮನಸ್ಸಿನಿಂದ ತೆಗೆಯಿರಿ. ಮೋಸ ಮಾಡುತ್ತಾರೆ ಎಚ್ಚರಿಕೆ, ಒಳ್ಳೆಯ ಸಂಬಂಧಗಳನ್ನು ಉಳಿಸಿಕೊಳ್ಳಿ. (ಪರಿಹಾರಕ್ಕಾಗಿ ಸೂರ್ಯ ಅಷ್ಟಕವನ್ನು ಪಾರಾಯಣ ಮಾಡಿ)

ವೃಷಭ ರಾಶಿ: ಶುಭ ಸೂಚನೆ, ಮನಸ್ಸಿನಲ್ಲಿ ಧರ್ಮ ಕಾರ್ಯದ ಬಗ್ಗೆ ಚಿಂತನೆ.. ಆಸಕ್ತಿ, ಅತಿಯಾದ ವಿಶ್ವಾಸ.. ಭಗವಂತನಲ್ಲಿ ಪ್ರೇಮ, ವಿದ್ಯೆಯಲ್ಲಿ ಆಸಕ್ತಿ, ದೈವ ಕಾರ್ಯಗಳಲ್ಲಿ ನಂಬಿಕೆ.‌. ಶುಭ ದಿವಸ.
(ಪರಿಹಾರಕ್ಕಾಗಿ ಸೂರ್ಯ ಮಂಡಲ ಸ್ತೋತ್ರವನ್ನು ಕೇಳಿ)

ಮಿಥುನ ರಾಶಿ: ವಿದ್ಯೆ ಕುಂಠಿತ, ಆದಾಯದಲ್ಲಿ ಬಹು ಭಾಗ ಖರ್ಚು.. ಅನಾವಶ್ಯಕ ಚಿಂತೆ, ಅವ್ಯವಸ್ಥೆ.. ಬರುವ ಹಣವು ಸಹ ಸ್ವಲ್ಪ ಸ್ವಲ್ಪವಾಗಿ ಬರುತ್ತದೆ.. ವಿದ್ಯಾರ್ಜನೆಯಲ್ಲಿ ಅಲ್ಪ ಲಾಭ, ಪ್ರಯತ್ನ ಸಾಲದು ಶುಭವಾಗುತ್ತದೆ. (ಪರಿಹಾರಕ್ಕಾಗಿ ಆದಿತ್ಯ ಹೃದಯಪಾರಾಯಣವನ್ನು ಮಾಡಿ ಅಥವಾ ಕೇಳಿಸಿಕೊಳ್ಳಿ)

ಕಟಕ ರಾಶಿ: ಶುಭ ದಿವಸ. ಆದರೆ ಸ್ವಲ್ಪ ಕಷ್ಟ. ಮನಸ್ಸಿನಲ್ಲಿ ಚಿಂತೆ, ಸೋಂಬೇರಿತನ. ಆಲಸ್ಯ ಏನಾಗುತ್ತದೆ ಎಂಬ ಭಯ. ಅಧ್ಯಯನ ಸಾಲದು, ಪೂರ್ಣ ಅಧ್ಯಯನ ಮಾಡಬೇಕೆಂಬ ಆಸೆ.. ಆದರೆ ಏಕಾಗ್ರ ಚಿತ್ತವಿಲ್ಲ. (ಪರಿಹಾರಕ್ಕಾಗಿ ಸೂರ್ಯ ಶತನಾಮ ಸ್ತೋತ್ರವನ್ನು ಕೇಳಿ)

ಸಿಂಹ ರಾಶಿ: ಅನಾವಶ್ಯಕ ಮಾತುಗಳು, ಅದೈರ್ಯದಿಂದ ಕೆಟ್ಟ ನಿರ್ಧಾರಗಳು, ಧೈರ್ಯ ಸಾಲದು.. (ಪರಿಹಾರಕ್ಕಾಗಿ ಸೂರ್ಯನಮಸ್ಕಾರವನ್ನು ಮಾಡಿ)

ಕನ್ಯಾ ರಾಶಿ: ಮನಸ್ಸು ಕೆಟ್ಟದ್ದನ್ನು ಆಲೋಚಿಸುತ್ತಿದೆ‌.. ಬಂಧು ಮಿತ್ರರೊಂದಿಗೆ ಕೆಟ್ಟದಾಗಿ ಚಿಂತಿಸಬೇಡಿ ಯೋಚಿಸಬೇಡಿ, ಅನುಕೂಲವಾಗುತ್ತದೆ‌ ಆದರೆ ಕೆಲವು ಕೆಟ್ಟ ಸ್ವಭಾವಗಳನ್ನು ಬಿಡಬೇಕು. (ಪರಿಹಾರಕ್ಕಾಗಿ ಚಂದ್ರಶೇಖರ ಅಷ್ಟಕವನ್ನು ಕೇಳಿ)

ತುಲಾ ರಾಶಿ: ಚಿಂತೆಯಿಂದ ದೂರವಿರಿ, ಆರೋಗ್ಯವನ್ನು ಹುಷಾರಾಗಿ ನೋಡಿಕೊಳ್ಳಿ.. ಸಾಧ್ಯವಾದರೆ ದೇಹದಲ್ಲಿ ಇರುವ ಸಣ್ಣಪುಟ್ಟ ರೋಗಗಳಿಗೆ ಮೊದಲು ಔಷಧೋಪಚಾರ ಮಾಡಿಸಿ. (ಪರಿಹಾರಕ್ಕಾಗಿ ಧನ್ವಂತ್ರಿ ಮಂತ್ರವನ್ನು ಜಪ ಮಾಡಿ)

ವೃಶ್ಚಿಕ ರಾಶಿ: ಅನಾರೋಗ್ಯ, ಸ್ವಲ್ಪ ಸುಸ್ತು, ಧನದ ವ್ಯಯ, ವಿದ್ಯಾರ್ಜನೆ, ಸ್ವಲ್ಪ ಕಠಿಣ ಆದರು ಒಳ್ಳೆಯದಾಗುತ್ತದೆ.. ಚಿಂತಿಸಬೇಡಿ ಧನಾರ್ಜನೆ ಅನುಕೂಲವಿಲ್ಲ. (ಪರಿಹಾರಕ್ಕಾಗಿ ಪವಮಾನ ಪಾರಾಯಣವನ್ನು ಮಾಡಿಸಿ)

ಧನಸ್ಸು ರಾಶಿ: ಒಳ್ಳೆಯ ವಿಚಾರಗಳಿಗೆ ಆತ್ಮೀಯವಾಗಿ ಯೋಚಿಸುತ್ತೀರಿ. ಆದರೆ ಧರ್ಮ ಬುದ್ಧಿಯ ಚಿಂತನೆ ಕಮ್ಮಿಯಾಗಿದೆ, ಸ್ವಲ್ಪ ಬುದ್ಧಿವಂತರಾಗಿ, ಧರ್ಮದ ಕಡೆ ಒಲವು ಇರಲಿ, ಅನಾವಶ್ಯಕ ಚಿಂತೆ ಬೇಡ ಶುಭವಾಗುತ್ತದೆ. (ಪರಿಹಾರಕ್ಕಾಗಿ ಮನೆಯಲ್ಲಿ ನವಗ್ರಹ ಪೂಜೆ ಮಾಡಿಸಿ)

ಮಕರ ರಾಶಿ: ಅತಿಯಾಗಿ ಚಿಂತಿಸಬೇಡಿ ಹೋದ ಸಮಯ ವಾಪಸ್ ಆಗುವುದಿಲ್ಲ. ಈಗ ಏನು ಮಾಡಬೇಕು ಎಂಬುದನ್ನು ಯೋಚಿಸಿ, ನಿರಂತರ ಮನಸ್ಸಿಗೆ ತೊಂದರೆ ಕೊಡಬೇಡಿ.. ಚಿಂತೆಯಿಂದ ಯಾವುದು ಅನುಕೂಲವಾಗುವುದಿಲ್ಲ‌. (ಪರಿಹಾರಕ್ಕಾಗಿ ಮಹಾಲಕ್ಷ್ಮಿಯ ಶ್ಲೋಕಗಳನ್ನು ಪಾರಾಯಣ ಮಾಡಿ ಅಥವಾ ಕೇಳಿಕೊಳ್ಳಿ)

ಕುಂಭ ರಾಶಿ: ಸ್ವಲ್ಪಮಟ್ಟಿನ ಅನಾನುಕೂಲ, ಅತಿಯಾದ ಆಹಾರ ಸೇವನೆ, ಆರೋಗ್ಯದ ಪರಿಸ್ಥಿತಿ ಸ್ವಲ್ಪ ಕೆಟ್ಟಿದೆ. ಎಚ್ಚರಿಕೆ ಹೊಟ್ಟೆಗೆ ಸಂಬಂಧಪಟ್ಟಂತಹ ರೋಗ ಬಾಧೆಗಳು, ಚೇತರಿಸಿಕೊಳ್ಳಿ, ಶುಭವಾಗುತ್ತದೆ. (ಪರಿಹಾರಕ್ಕಾಗಿ ನಾರಾಯಣನ ಸ್ಮರಣೆ ಮಾಡಿ)

ಮೀನ ರಾಶಿ: ಯಾವುದಾದರೂ ಏನು ಎಲ್ಲವನ್ನೂ ಮನಸ್ಸಿನಲ್ಲಿ ಯೋಚಿಸಿ ಕಾರ್ಯಪ್ರವೃತ್ತರಾಗಬೇಕು, ಇದೆ ವಿಶೇಷವಾದ ಲಕ್ಷಣ. ಶುಭವಾಗುತ್ತದೆ, ಅನಾರೋಗ್ಯ ಸ್ವಲ್ಪಮಟ್ಟಿನಲ್ಲಿ ಇರುತ್ತದೆ, ಯಾವುದು ತೊಂದರೆ ಇಲ್ಲ. (ಪರಿಹಾರಕ್ಕಾಗಿ ಗುರುಗಳ ದತ್ತಾತ್ರೇಯರ ಸ್ಮರಣೆ ಮಾಡಿ)

ರಾಹುಕಾಲ: 3-00 PMರಿಂದ 4-30PM
ಗುಳಿಕಕಾಲ: 12-00 PM ರಿಂದ 1-30PM
ಯಮಗಂಡಕಾಲ: 9-00AMರಿಂದ 10-30AM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ, ಎನ್ ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷರ ನೇಮ ಕದ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ನಮ್ಮ ಬದ್ದರಾಗಿದ್ದೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ (Kumara Bangarappa) ಹೇಳಿದರು.

[ccc_my_favorite_select_button post_id="116983"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!