Astrology: Likely to be a memorable day

Astrology: ಜ.14.ದಿನ ಭವಿಷ್ಯ: ಈ ರಾಶಿಯವರಿಂದು ಮೋಸ ಹೋಗುವ ಸಾಧ್ಯತೆಯಿದೆ ಎಚ್ಚರ..

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಕೃಷ್ಣ ಪ್ರತಿಪತ್ ವಿಶೇಷವಾಗಿ ಸಂಕ್ರಮಣ: ಈ ದಿನ ಯಾರು ಸೂರ್ಯ ಮಂಡಲ ಸ್ತೋತ್ರವನ್ನು ಪಾರಾಯಣ ಮಾಡುತ್ತಾರೋ.. ಅವರಿಗೆ ಸರ್ವ ಪಾಪಗಳಿಂದ ವಿಮುಕ್ತಿ ಹೊಂದಿ ಅನುಗ್ರಹವಾಗುತ್ತದೆ. Astrology

ಮೇಷ ರಾಶಿ: ಅತ್ಯಂತ ಶುಭದಿನ.. ಧನಾರ್ಜನೆ ಉತ್ತಮವಾಗಿದೆ. ಸ್ವಲ್ಪ ರೀತಿಯ ಸಂದೇಹ, ಚಿಂತೆ, ಇವುಗಳನ್ನು ಮನಸ್ಸಿನಿಂದ ತೆಗೆಯಿರಿ. ಮೋಸ ಮಾಡುತ್ತಾರೆ ಎಚ್ಚರಿಕೆ, ಒಳ್ಳೆಯ ಸಂಬಂಧಗಳನ್ನು ಉಳಿಸಿಕೊಳ್ಳಿ. (ಪರಿಹಾರಕ್ಕಾಗಿ ಸೂರ್ಯ ಅಷ್ಟಕವನ್ನು ಪಾರಾಯಣ ಮಾಡಿ)

ವೃಷಭ ರಾಶಿ: ಶುಭ ಸೂಚನೆ, ಮನಸ್ಸಿನಲ್ಲಿ ಧರ್ಮ ಕಾರ್ಯದ ಬಗ್ಗೆ ಚಿಂತನೆ.. ಆಸಕ್ತಿ, ಅತಿಯಾದ ವಿಶ್ವಾಸ.. ಭಗವಂತನಲ್ಲಿ ಪ್ರೇಮ, ವಿದ್ಯೆಯಲ್ಲಿ ಆಸಕ್ತಿ, ದೈವ ಕಾರ್ಯಗಳಲ್ಲಿ ನಂಬಿಕೆ.‌. ಶುಭ ದಿವಸ.
(ಪರಿಹಾರಕ್ಕಾಗಿ ಸೂರ್ಯ ಮಂಡಲ ಸ್ತೋತ್ರವನ್ನು ಕೇಳಿ)

ಮಿಥುನ ರಾಶಿ: ವಿದ್ಯೆ ಕುಂಠಿತ, ಆದಾಯದಲ್ಲಿ ಬಹು ಭಾಗ ಖರ್ಚು.. ಅನಾವಶ್ಯಕ ಚಿಂತೆ, ಅವ್ಯವಸ್ಥೆ.. ಬರುವ ಹಣವು ಸಹ ಸ್ವಲ್ಪ ಸ್ವಲ್ಪವಾಗಿ ಬರುತ್ತದೆ.. ವಿದ್ಯಾರ್ಜನೆಯಲ್ಲಿ ಅಲ್ಪ ಲಾಭ, ಪ್ರಯತ್ನ ಸಾಲದು ಶುಭವಾಗುತ್ತದೆ. (ಪರಿಹಾರಕ್ಕಾಗಿ ಆದಿತ್ಯ ಹೃದಯಪಾರಾಯಣವನ್ನು ಮಾಡಿ ಅಥವಾ ಕೇಳಿಸಿಕೊಳ್ಳಿ)

ಕಟಕ ರಾಶಿ: ಶುಭ ದಿವಸ. ಆದರೆ ಸ್ವಲ್ಪ ಕಷ್ಟ. ಮನಸ್ಸಿನಲ್ಲಿ ಚಿಂತೆ, ಸೋಂಬೇರಿತನ. ಆಲಸ್ಯ ಏನಾಗುತ್ತದೆ ಎಂಬ ಭಯ. ಅಧ್ಯಯನ ಸಾಲದು, ಪೂರ್ಣ ಅಧ್ಯಯನ ಮಾಡಬೇಕೆಂಬ ಆಸೆ.. ಆದರೆ ಏಕಾಗ್ರ ಚಿತ್ತವಿಲ್ಲ. (ಪರಿಹಾರಕ್ಕಾಗಿ ಸೂರ್ಯ ಶತನಾಮ ಸ್ತೋತ್ರವನ್ನು ಕೇಳಿ)

ಸಿಂಹ ರಾಶಿ: ಅನಾವಶ್ಯಕ ಮಾತುಗಳು, ಅದೈರ್ಯದಿಂದ ಕೆಟ್ಟ ನಿರ್ಧಾರಗಳು, ಧೈರ್ಯ ಸಾಲದು.. (ಪರಿಹಾರಕ್ಕಾಗಿ ಸೂರ್ಯನಮಸ್ಕಾರವನ್ನು ಮಾಡಿ)

ಕನ್ಯಾ ರಾಶಿ: ಮನಸ್ಸು ಕೆಟ್ಟದ್ದನ್ನು ಆಲೋಚಿಸುತ್ತಿದೆ‌.. ಬಂಧು ಮಿತ್ರರೊಂದಿಗೆ ಕೆಟ್ಟದಾಗಿ ಚಿಂತಿಸಬೇಡಿ ಯೋಚಿಸಬೇಡಿ, ಅನುಕೂಲವಾಗುತ್ತದೆ‌ ಆದರೆ ಕೆಲವು ಕೆಟ್ಟ ಸ್ವಭಾವಗಳನ್ನು ಬಿಡಬೇಕು. (ಪರಿಹಾರಕ್ಕಾಗಿ ಚಂದ್ರಶೇಖರ ಅಷ್ಟಕವನ್ನು ಕೇಳಿ)

ತುಲಾ ರಾಶಿ: ಚಿಂತೆಯಿಂದ ದೂರವಿರಿ, ಆರೋಗ್ಯವನ್ನು ಹುಷಾರಾಗಿ ನೋಡಿಕೊಳ್ಳಿ.. ಸಾಧ್ಯವಾದರೆ ದೇಹದಲ್ಲಿ ಇರುವ ಸಣ್ಣಪುಟ್ಟ ರೋಗಗಳಿಗೆ ಮೊದಲು ಔಷಧೋಪಚಾರ ಮಾಡಿಸಿ. (ಪರಿಹಾರಕ್ಕಾಗಿ ಧನ್ವಂತ್ರಿ ಮಂತ್ರವನ್ನು ಜಪ ಮಾಡಿ)

ವೃಶ್ಚಿಕ ರಾಶಿ: ಅನಾರೋಗ್ಯ, ಸ್ವಲ್ಪ ಸುಸ್ತು, ಧನದ ವ್ಯಯ, ವಿದ್ಯಾರ್ಜನೆ, ಸ್ವಲ್ಪ ಕಠಿಣ ಆದರು ಒಳ್ಳೆಯದಾಗುತ್ತದೆ.. ಚಿಂತಿಸಬೇಡಿ ಧನಾರ್ಜನೆ ಅನುಕೂಲವಿಲ್ಲ. (ಪರಿಹಾರಕ್ಕಾಗಿ ಪವಮಾನ ಪಾರಾಯಣವನ್ನು ಮಾಡಿಸಿ)

ಧನಸ್ಸು ರಾಶಿ: ಒಳ್ಳೆಯ ವಿಚಾರಗಳಿಗೆ ಆತ್ಮೀಯವಾಗಿ ಯೋಚಿಸುತ್ತೀರಿ. ಆದರೆ ಧರ್ಮ ಬುದ್ಧಿಯ ಚಿಂತನೆ ಕಮ್ಮಿಯಾಗಿದೆ, ಸ್ವಲ್ಪ ಬುದ್ಧಿವಂತರಾಗಿ, ಧರ್ಮದ ಕಡೆ ಒಲವು ಇರಲಿ, ಅನಾವಶ್ಯಕ ಚಿಂತೆ ಬೇಡ ಶುಭವಾಗುತ್ತದೆ. (ಪರಿಹಾರಕ್ಕಾಗಿ ಮನೆಯಲ್ಲಿ ನವಗ್ರಹ ಪೂಜೆ ಮಾಡಿಸಿ)

ಮಕರ ರಾಶಿ: ಅತಿಯಾಗಿ ಚಿಂತಿಸಬೇಡಿ ಹೋದ ಸಮಯ ವಾಪಸ್ ಆಗುವುದಿಲ್ಲ. ಈಗ ಏನು ಮಾಡಬೇಕು ಎಂಬುದನ್ನು ಯೋಚಿಸಿ, ನಿರಂತರ ಮನಸ್ಸಿಗೆ ತೊಂದರೆ ಕೊಡಬೇಡಿ.. ಚಿಂತೆಯಿಂದ ಯಾವುದು ಅನುಕೂಲವಾಗುವುದಿಲ್ಲ‌. (ಪರಿಹಾರಕ್ಕಾಗಿ ಮಹಾಲಕ್ಷ್ಮಿಯ ಶ್ಲೋಕಗಳನ್ನು ಪಾರಾಯಣ ಮಾಡಿ ಅಥವಾ ಕೇಳಿಕೊಳ್ಳಿ)

ಕುಂಭ ರಾಶಿ: ಸ್ವಲ್ಪಮಟ್ಟಿನ ಅನಾನುಕೂಲ, ಅತಿಯಾದ ಆಹಾರ ಸೇವನೆ, ಆರೋಗ್ಯದ ಪರಿಸ್ಥಿತಿ ಸ್ವಲ್ಪ ಕೆಟ್ಟಿದೆ. ಎಚ್ಚರಿಕೆ ಹೊಟ್ಟೆಗೆ ಸಂಬಂಧಪಟ್ಟಂತಹ ರೋಗ ಬಾಧೆಗಳು, ಚೇತರಿಸಿಕೊಳ್ಳಿ, ಶುಭವಾಗುತ್ತದೆ. (ಪರಿಹಾರಕ್ಕಾಗಿ ನಾರಾಯಣನ ಸ್ಮರಣೆ ಮಾಡಿ)

ಮೀನ ರಾಶಿ: ಯಾವುದಾದರೂ ಏನು ಎಲ್ಲವನ್ನೂ ಮನಸ್ಸಿನಲ್ಲಿ ಯೋಚಿಸಿ ಕಾರ್ಯಪ್ರವೃತ್ತರಾಗಬೇಕು, ಇದೆ ವಿಶೇಷವಾದ ಲಕ್ಷಣ. ಶುಭವಾಗುತ್ತದೆ, ಅನಾರೋಗ್ಯ ಸ್ವಲ್ಪಮಟ್ಟಿನಲ್ಲಿ ಇರುತ್ತದೆ, ಯಾವುದು ತೊಂದರೆ ಇಲ್ಲ. (ಪರಿಹಾರಕ್ಕಾಗಿ ಗುರುಗಳ ದತ್ತಾತ್ರೇಯರ ಸ್ಮರಣೆ ಮಾಡಿ)

ರಾಹುಕಾಲ: 3-00 PMರಿಂದ 4-30PM
ಗುಳಿಕಕಾಲ: 12-00 PM ರಿಂದ 1-30PM
ಯಮಗಂಡಕಾಲ: 9-00AMರಿಂದ 10-30AM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ, ಎನ್ ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!