Obscene word case against Lakshmi Hebbalkar: High Court shocks City Ravi..!

CT Ravi: ಲಕ್ಷ್ಮಿ ಹೆಬ್ಬಾಳ್ಕರ್‌ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದ ಸಿಟಿ ರವಿ

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಕಾರು ಅಪಘಾತವಾಗಿದ್ದು (Accident), ಸಚಿವ ಹಾಗೂ ಅವರ ಸಹೋದರ ಕೂದಲೆಳೆ ಅಂತರದಿಂದ ಪ್ರಾಣಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ (Cmsiddaramaiah), ವಿಧಾನಪರಿಷತ್ ಸದಸ್ಯ ಸಿಟಿ ರವಿ (Ct Ravi) ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮರಕ್ಕೆ ಕಾರು ಗುದ್ದಿ ಈ ಅಪಘಾತ ಸಂಭವಿಸಿದೆ.

ನಾಯಿಯೊಂದು ಅಡ್ಡ ಬಂದ ಹಿನ್ನಲೆ, ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಕಾರು ಡಿಕ್ಕಿಯ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕೂಡಲೇ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಅವರ ಬೆನ್ನಿನ ಎಲ್ 1 ಮತ್ತು ಎಲ್ 4 ಮೂಳೆ ಮುರಿತವಾಗಿದೆ.

ಕುತ್ತಿಗೆಗೆ ಪೆಟ್ಟಿಗೆ ಬಿದ್ದಿದೆ. ಮೆದುಳು ಬಾವು ಬಂದಿದೆ. ಹೀಗಾಗಿ ಚಿಕಿತ್ಸೆ ನೀಡುತ್ತಿದ್ದೇವೆ. ಶೀಘ್ರದಲ್ಲೇ ಗುಣಮುಖರಾಗುತ್ತಾರೆ ಎಂದು ವೈದ್ಯರು ಹೇಳಿದ್ದಾರೆ.

ಸಿಎಂ ಹಾರೈಕೆ

ಸಂಪುಟ ಸಹೋದ್ಯೋಗಿಯಾದ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ವಿಚಾರ ತಿಳಿಯಿತು.

ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಇಬ್ಬರೂ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (Cmsiddaramaiah) ಹೇಳಿದ್ದಾರೆ.

ಸಿಟಿ ರವಿ (CT Ravi) ಪ್ರಾರ್ಥನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಅಪಘಾತದಲ್ಲಿ ಗಾಯಗೊಂಡಿರುವ ಕುರಿತು ಮಾಡಿರುವ ವಿಧಾನಪರಿಷತ್ ಸದಸ್ಯ ಸಿಟಿ ರವಿ ಟ್ವಿಟ್ ಮಾಡಿದ್ದು, ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ.

ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಶೀಘ್ರ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥಿಸುವೆ ಎಂದಿದ್ದಾರೆ.

ಇತ್ತೀಚಿನ ಇವರಿಬ್ಬರ ನಡುವೆ ಅಶ್ಲೀಲ ಪದ ಬಳಸಿದ್ದಾರೆಂಬ ಗಲಾಟೆ ರಾಷ್ಟ್ರ ಮಟ್ಟದಲ್ಲಿ ಸಂಚಲನ ಸೃಷ್ಟಿಸಿತ್ತು. ಇದರ ನಡುವೆಯೂ ಸಿಟಿ ರವಿ (CT Ravi) ಅವರು ಅಪಘಾತಕ್ಕೆ ಒಳಗಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಶೀಘ್ರ ಗುಣಮುಖರಾಗಲೆಂದು ಹಾರೈಸಿ ಮಾನವೀಯತೆ‌ ಮೆರೆದಿದ್ದಾರೆ.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!