Astrology: Likely to be a memorable day

Astrology: ಜ.15 ದಿನ ಭವಿಷ್ಯ: ಈ ರಾಶಿಯವರು ಮಾಟ ಮಂತ್ರ ಪ್ರಯೋಗದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ – ಎನ್ಎಸ್ ಶರ್ಮ

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಕೃಷ್ಣ ಬಿದಿಗೆ ಜ.15 2025 ಬುಧವಾರ: ವಿಶೇಷವಾಗಿ ಮಹಾ ವಿಷ್ಣು ವಿನ ದೇವಸ್ಥಾನದಲ್ಲಿ ಅರ್ಚನೆ ಪೂಜೆ ಮಾಡಿಸುವುದರಿಂದ ದಿನವೂ ಶುಭವಾಗುತ್ತದೆ.. Astrology

ಮೇಷ ರಾಶಿ: ಜೀವನದಲ್ಲಿ ಸಾಕಷ್ಟು ಹೋರಾಟಗಳನ್ನು ಮಾಡಿ ಮುಂದೆ ಬಂದಿದ್ದೀರಾ. ಆದರೆ ಈಗ ಸುಖ ಸಂತೋಷ ನೆಮ್ಮದಿ ಸಿಗಲು ಪ್ರಾರಂಭವಾಗುತ್ತಿದೆ. ಎಲ್ಲವೂ ಸಹ ಅನುಕೂಲವಾಗುತ್ತದೆ ಚಿಂತ ಬೇಡ. (ಪರಿಹಾರಕ್ಕಾಗಿ ಆಂಜನೇಯನ ದೇವಸ್ಥಾನದಲ್ಲಿ ಪೂಜೆ ಮಾಡಿಸಿ)

ವೃಷಭ ರಾಶಿ: ವಂಚನೆ ಮತ್ತು ಸಣ್ಣಪುಟ್ಟ ಮೋಸ ಮಾಡುವವರಿಂದ ದೂರವಿರಿ, ಇದರಿಂದ ತೊಂದರೆ ಸಾಕಷ್ಟಾಗುತ್ತದೆ.. ಎಚ್ಚರಿಕೆ ಬಹಳ ಮುಖ್ಯ, ಅನುಮಾನದಲ್ಲಿ ವ್ಯವಹರಿಸಬೇಡಿ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣರ ಆರಾಧನೆ ಮಾಡಿ )

ಮಿಥುನ ರಾಶಿ: ಭಯ ಬೀಳು ಅಗತ್ಯವಿಲ್ಲ. ನಿಮ್ಮ ಕೆಲಸಗಳನ್ನು ಬಲಿಷ್ಠವಾಗಿ ಮಾಡಿದ್ದೀರಿ ಅದರ ಪ್ರತಿಫಲ ನಿಮಗೆ ಸಿಗುತ್ತದೆ. ಹೆಚ್ಚು ಚಿಂತೆ ಬೇಡ ಸುಖವಾಗುತ್ತದೆ. (ಪರಿಹಾರಕ್ಕಾಗಿ ಶಿವನನ್ನು ಆರಾಧನೆ ಮಾಡಿ)

ಕಟಕ ರಾಶಿ: ಅಧಿಕವಾದ ತಿರುಗಾಟ, ಮನಸ್ಸಿಗೆ ನೆಮ್ಮದಿ ಇಲ್ಲ.. ಆದರೂ ಕಾರ್ಯವನ್ನು ಮಾಡಬೇಕು, ಎಚ್ಚರಿಕೆವಹಿಸುವುದು ಬಹಳ ಮುಖ್ಯ. ಸ್ವಲ್ಪ ನಿಧಾನವಾದರೂ ಶುಭವಾಗುತ್ತದೆ. (ಪರಿಹಾರಕ್ಕಾಗಿ ದಕ್ಷಿಣ ಮೂರ್ತಿ ಸ್ತೋತ್ರವನ್ನು ಪಾರಾಯಣ ಮಾಡಿಕೊಳ್ಳಿ)

ಸಿಂಹ ರಾಶಿ: ಅತಿಯಾದ ಆಯಾಸ. ಯಾಕೋ ನೆಮ್ಮದಿ ಇಲ್ಲ, ಈ ಜೀವನದಲ್ಲಿ ಎಂಬ ನಿಟ್ಟುಸಿರು‌. ಆದರೆ ಒಂದೇ ಬಾರಿ ಶುಭವಾಗುವುದು ಸ್ವಲ್ಪ ಕಠಿಣವಾಗಿದೆ. ಧನಾಗಮದಲ್ಲಿ ಸ್ವಲ್ಪ ಕೊರತೆ ಏರುಪೇರು, ವಿದ್ಯಾಭ್ಯಾಸದಲ್ಲಿ ಸ್ವಲ್ಪ ಕುಂಟಿತ. (ಪರಿಹಾರಕ್ಕಾಗಿ ಶ್ರೀ ಕೃಷ್ಣನ ಸ್ಮರಣೆಯನ್ನು ಮಾಡಿ)

ಕನ್ಯಾ ರಾಶಿ: ಮಾಟ ಮಂತ್ರ ಪ್ರಯೋಗದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ.. ಇವುಗಳಿಂದ ನಿಮಗೆ ಏನು ಮಾಡಲು ಸಾಧ್ಯವಾಗುವುದಿಲ್ಲ. ಎಚ್ಚರಿಕೆ ಇರಬೇಕು, ಧೈರ್ಯವನ್ನು ಮಾಡಿ ಇಟ್ಟ ಗುರಿಯನ್ನು ಸಾಧಿಸಿ ಶುಭವಾಗುತ್ತದೆ‌. (ಪರಿಹಾರಕ್ಕಾಗಿ ಸಿದ್ದಲಕ್ಷ್ಮಿ ಸ್ತೋತ್ರವನ್ನು ಪಠಿಸಿ)

ತುಲಾ ರಾಶಿ: ಅವಶ್ಯಕತೆಗೆ ತಕ್ಕಂತೆ ಬದಲಾಗಬಾರದು. ಜೀವನದಲ್ಲಿ ವಿಶೇಷವಾದ ಧ್ಯೇಯ ಉದ್ದೇಶ ಇರಬೇಕು.. ಮಾತಿನಲ್ಲಿ ಹಿಡಿತವಿರಲಿ, ಸಂಕಲ್ಪದಲ್ಲಿ ಮುಂದಿನ ಜೀವನವು ಕಾಣುವಂತೆ ವ್ಯವಸ್ಥೆ ಮಾಡಿ.(ಪರಿಹಾರಕ್ಕಾಗಿ ನರಸಿಂಹ ಗಾಯತ್ರಿಯನ್ನು ಜಪಿಸಿ)

ವೃಶ್ಚಿಕ ರಾಶಿ: ಆರೋಗ್ಯದ ವಿಚಾರದಲ್ಲಿ ಸ್ವಲ್ಪ ತೊಂದರೆ. ಸ್ವಲ್ಪ ಧನದ ಭಾದೆಗಳು, ಮನಸ್ಸಿನಲ್ಲಿ ನೆಮ್ಮದಿ ಇರುವುದಿಲ್ಲ. ದೃಢವಾದ ನಿರ್ಧಾರ ತೆಗೆದುಕೊಳ್ಳಲು ಸ್ವಲ್ಪ ಕಠಿಣ, ಅತಿಯಾದ ಆಸೆಯನ್ನು ಸ್ವಲ್ಪ ಕಮ್ಮಿ ಮಾಡಿಕೊಳ್ಳಿ. (ಪರಿಹಾರಕ್ಕಾಗಿ ದುರ್ಗಾದೇವಿಗೆ ಕುಂಕುಮರ್ಚನೆ ಮಾಡಿಸಿ)

ಧನಸ್ಸು ರಾಶಿ: ಅತಿಯಾದ ಆಲೋಚನೆ.. ದೀರ್ಘವಾದ ಚಿಂತನೆ. ಆದರೆ ಪ್ರಯತ್ನದಲ್ಲಿ ಇರುತ್ತೀರಿ, ಪರ ತೀರ ಕಮ್ಮಿ. ಪ್ರಯತ್ನವೆಲ್ಲವೂ ಬೇರೆ ಬೇರೆ ರೀತಿಯಲ್ಲಿ ಪೋಲಾಗುತ್ತಿರುತ್ತದೆ.. ಗಮನಿಸಿ ಒಂದೇ ನೇರವಾದ ರೀತಿಯಲ್ಲಿ ಗುರಿಯಾಗಿರಿಸಿ ಕಾರ್ಯವನ್ನು ಮಾಡಿ, ಶುಭವಾಗುತ್ತದೆ. ( ಪರಿಹಾರಕ್ಕಾಗಿ ಸೂರ್ಯನಾರಾಯಣನ ಸ್ಮರಣೆ ಪೂಜೆ ಮಾಡಿ)

ಮಕರ ರಾಶಿ: ಸುಮ್ಮನೆ ತಿರುಗಾಟ, ಕೆಲಸ ಕಾರ್ಯಗಳಲ್ಲಿ ತೊಂದರೆ. ಜೀವನದಲ್ಲಿ ಇರುವುದಕ್ಕಿಂತ ಇಲ್ಲದೇ ಇರುವುದರ ಮೇಲೆ ವಿಪರೀತವಾದ ಆಸೆ, ಅತಿಯಾದ ನಂಬಿಕೆ. ಆದರೆ ಎಲ್ಲದಕ್ಕೂ ಸಮಯ ಬರಬೇಕು.. ನಿಧಾನವಾಗಿ ಕಾಯಿರಿ ಅನುಕೂಲವಾಗುತ್ತದೆ. (ಪರಿಹಾರಕ್ಕಾಗಿ ದತ್ತಾತ್ರೇಯರ ಆರಾಧನೆ ಮಾಡಿ)

ಕುಂಭ ರಾಶಿ: ಏನು ಲಾಭವಿಲ್ಲ ಎಂದು ಚಿಂತಿಸಬೇಡಿ ನೀವು ಮಾಡುತ್ತಿರುವ ಕೆಲಸದಲ್ಲಿ ಲಾಭವಿದೆ. ಆದರೆ ಸಮಯ ತೆಗೆದುಕೊಳ್ಳುತ್ತದೆ. ನಿಧಾನವಾಗಿ ಆಲೋಚಿಸಿ ಕಾರ್ಯಗಳನ್ನು ಮಾಡಿ, ಯಶಸ್ವಿ ಆಗುತ್ತೀರಾ.. ವಿದ್ಯೆಯಲ್ಲೂ ಅನುಕೂಲ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಬಹುದು. (ಪರಿಹಾರಕ್ಕಾಗಿ ಮಹೇಶ್ವರನನ್ನು ಆರಾಧನೆ ಮಾಡಿ)

ಮೀನ ರಾಶಿ: ಅನಾವಶ್ಯಕ ಯೋಚನೆ, ನನ್ನ ಹಣೆಯ ಬರಹ ಈಗಾಯಿತಲ್ಲ ಎಂಬ ಚಿಂತೆ, ಮಾನಸಿಕ ತಾಳಮಳ, ವಾಪಸ್ ಆಗುವುದಿಲ್ಲ ಎಂಬ ಚಿಂತೆ, ಧನಾರ್ಜನಿಗೆ ಸ್ವಲ್ಪ ತೊಂದರೆ, ವಿದ್ಯಾವಂತರಿಗೆ ಅನುಕೂಲ, ಸ್ವಲ್ಪ ಅನಾರೋಗ್ಯ. (ಪರಿಹಾರಕ್ಕಾಗಿ ಧನ್ವಂತರಿ ಮೂಲ ಮಂತ್ರ ಜಪ ಮಾಡಿ)

ರಾಹುಕಾಲ: 12-೦೦PM ರಿಂದ 1-3೦PM
ಗುಳಿಕಕಾಲ: 10-30AM ರಿಂದ 12-00PM
ಯಮಗಂಡಕಾಲ: 7-30AMರಿಂದ 9-00AM

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572.

ರಾಜಕೀಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ ಹೆಸರುಗಳಿವೆ: ಸಿಎಂ ಸಿದ್ದರಾಮಯ್ಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ

ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: Cmsiddaramaiah

[ccc_my_favorite_select_button post_id="113856"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ಅಪ್ರಾಪ್ತ ಬಾಲಕಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ಪಾಲನಜೋಗಿಹಳ್ಳಿಯಲ್ಲಿ ನಡೆದಿದೆ

[ccc_my_favorite_select_button post_id="113869"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!