Take some time for religious activities too

Astrology: ಜ.15 ದಿನ ಭವಿಷ್ಯ: ಈ ರಾಶಿಯವರು ಮಾಟ ಮಂತ್ರ ಪ್ರಯೋಗದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ – ಎನ್ಎಸ್ ಶರ್ಮ

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಕೃಷ್ಣ ಬಿದಿಗೆ ಜ.15 2025 ಬುಧವಾರ: ವಿಶೇಷವಾಗಿ ಮಹಾ ವಿಷ್ಣು ವಿನ ದೇವಸ್ಥಾನದಲ್ಲಿ ಅರ್ಚನೆ ಪೂಜೆ ಮಾಡಿಸುವುದರಿಂದ ದಿನವೂ ಶುಭವಾಗುತ್ತದೆ.. Astrology

ಮೇಷ ರಾಶಿ: ಜೀವನದಲ್ಲಿ ಸಾಕಷ್ಟು ಹೋರಾಟಗಳನ್ನು ಮಾಡಿ ಮುಂದೆ ಬಂದಿದ್ದೀರಾ. ಆದರೆ ಈಗ ಸುಖ ಸಂತೋಷ ನೆಮ್ಮದಿ ಸಿಗಲು ಪ್ರಾರಂಭವಾಗುತ್ತಿದೆ. ಎಲ್ಲವೂ ಸಹ ಅನುಕೂಲವಾಗುತ್ತದೆ ಚಿಂತ ಬೇಡ. (ಪರಿಹಾರಕ್ಕಾಗಿ ಆಂಜನೇಯನ ದೇವಸ್ಥಾನದಲ್ಲಿ ಪೂಜೆ ಮಾಡಿಸಿ)

ವೃಷಭ ರಾಶಿ: ವಂಚನೆ ಮತ್ತು ಸಣ್ಣಪುಟ್ಟ ಮೋಸ ಮಾಡುವವರಿಂದ ದೂರವಿರಿ, ಇದರಿಂದ ತೊಂದರೆ ಸಾಕಷ್ಟಾಗುತ್ತದೆ.. ಎಚ್ಚರಿಕೆ ಬಹಳ ಮುಖ್ಯ, ಅನುಮಾನದಲ್ಲಿ ವ್ಯವಹರಿಸಬೇಡಿ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣರ ಆರಾಧನೆ ಮಾಡಿ )

ಮಿಥುನ ರಾಶಿ: ಭಯ ಬೀಳು ಅಗತ್ಯವಿಲ್ಲ. ನಿಮ್ಮ ಕೆಲಸಗಳನ್ನು ಬಲಿಷ್ಠವಾಗಿ ಮಾಡಿದ್ದೀರಿ ಅದರ ಪ್ರತಿಫಲ ನಿಮಗೆ ಸಿಗುತ್ತದೆ. ಹೆಚ್ಚು ಚಿಂತೆ ಬೇಡ ಸುಖವಾಗುತ್ತದೆ. (ಪರಿಹಾರಕ್ಕಾಗಿ ಶಿವನನ್ನು ಆರಾಧನೆ ಮಾಡಿ)

ಕಟಕ ರಾಶಿ: ಅಧಿಕವಾದ ತಿರುಗಾಟ, ಮನಸ್ಸಿಗೆ ನೆಮ್ಮದಿ ಇಲ್ಲ.. ಆದರೂ ಕಾರ್ಯವನ್ನು ಮಾಡಬೇಕು, ಎಚ್ಚರಿಕೆವಹಿಸುವುದು ಬಹಳ ಮುಖ್ಯ. ಸ್ವಲ್ಪ ನಿಧಾನವಾದರೂ ಶುಭವಾಗುತ್ತದೆ. (ಪರಿಹಾರಕ್ಕಾಗಿ ದಕ್ಷಿಣ ಮೂರ್ತಿ ಸ್ತೋತ್ರವನ್ನು ಪಾರಾಯಣ ಮಾಡಿಕೊಳ್ಳಿ)

ಸಿಂಹ ರಾಶಿ: ಅತಿಯಾದ ಆಯಾಸ. ಯಾಕೋ ನೆಮ್ಮದಿ ಇಲ್ಲ, ಈ ಜೀವನದಲ್ಲಿ ಎಂಬ ನಿಟ್ಟುಸಿರು‌. ಆದರೆ ಒಂದೇ ಬಾರಿ ಶುಭವಾಗುವುದು ಸ್ವಲ್ಪ ಕಠಿಣವಾಗಿದೆ. ಧನಾಗಮದಲ್ಲಿ ಸ್ವಲ್ಪ ಕೊರತೆ ಏರುಪೇರು, ವಿದ್ಯಾಭ್ಯಾಸದಲ್ಲಿ ಸ್ವಲ್ಪ ಕುಂಟಿತ. (ಪರಿಹಾರಕ್ಕಾಗಿ ಶ್ರೀ ಕೃಷ್ಣನ ಸ್ಮರಣೆಯನ್ನು ಮಾಡಿ)

ಕನ್ಯಾ ರಾಶಿ: ಮಾಟ ಮಂತ್ರ ಪ್ರಯೋಗದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ.. ಇವುಗಳಿಂದ ನಿಮಗೆ ಏನು ಮಾಡಲು ಸಾಧ್ಯವಾಗುವುದಿಲ್ಲ. ಎಚ್ಚರಿಕೆ ಇರಬೇಕು, ಧೈರ್ಯವನ್ನು ಮಾಡಿ ಇಟ್ಟ ಗುರಿಯನ್ನು ಸಾಧಿಸಿ ಶುಭವಾಗುತ್ತದೆ‌. (ಪರಿಹಾರಕ್ಕಾಗಿ ಸಿದ್ದಲಕ್ಷ್ಮಿ ಸ್ತೋತ್ರವನ್ನು ಪಠಿಸಿ)

ತುಲಾ ರಾಶಿ: ಅವಶ್ಯಕತೆಗೆ ತಕ್ಕಂತೆ ಬದಲಾಗಬಾರದು. ಜೀವನದಲ್ಲಿ ವಿಶೇಷವಾದ ಧ್ಯೇಯ ಉದ್ದೇಶ ಇರಬೇಕು.. ಮಾತಿನಲ್ಲಿ ಹಿಡಿತವಿರಲಿ, ಸಂಕಲ್ಪದಲ್ಲಿ ಮುಂದಿನ ಜೀವನವು ಕಾಣುವಂತೆ ವ್ಯವಸ್ಥೆ ಮಾಡಿ.(ಪರಿಹಾರಕ್ಕಾಗಿ ನರಸಿಂಹ ಗಾಯತ್ರಿಯನ್ನು ಜಪಿಸಿ)

ವೃಶ್ಚಿಕ ರಾಶಿ: ಆರೋಗ್ಯದ ವಿಚಾರದಲ್ಲಿ ಸ್ವಲ್ಪ ತೊಂದರೆ. ಸ್ವಲ್ಪ ಧನದ ಭಾದೆಗಳು, ಮನಸ್ಸಿನಲ್ಲಿ ನೆಮ್ಮದಿ ಇರುವುದಿಲ್ಲ. ದೃಢವಾದ ನಿರ್ಧಾರ ತೆಗೆದುಕೊಳ್ಳಲು ಸ್ವಲ್ಪ ಕಠಿಣ, ಅತಿಯಾದ ಆಸೆಯನ್ನು ಸ್ವಲ್ಪ ಕಮ್ಮಿ ಮಾಡಿಕೊಳ್ಳಿ. (ಪರಿಹಾರಕ್ಕಾಗಿ ದುರ್ಗಾದೇವಿಗೆ ಕುಂಕುಮರ್ಚನೆ ಮಾಡಿಸಿ)

ಧನಸ್ಸು ರಾಶಿ: ಅತಿಯಾದ ಆಲೋಚನೆ.. ದೀರ್ಘವಾದ ಚಿಂತನೆ. ಆದರೆ ಪ್ರಯತ್ನದಲ್ಲಿ ಇರುತ್ತೀರಿ, ಪರ ತೀರ ಕಮ್ಮಿ. ಪ್ರಯತ್ನವೆಲ್ಲವೂ ಬೇರೆ ಬೇರೆ ರೀತಿಯಲ್ಲಿ ಪೋಲಾಗುತ್ತಿರುತ್ತದೆ.. ಗಮನಿಸಿ ಒಂದೇ ನೇರವಾದ ರೀತಿಯಲ್ಲಿ ಗುರಿಯಾಗಿರಿಸಿ ಕಾರ್ಯವನ್ನು ಮಾಡಿ, ಶುಭವಾಗುತ್ತದೆ. ( ಪರಿಹಾರಕ್ಕಾಗಿ ಸೂರ್ಯನಾರಾಯಣನ ಸ್ಮರಣೆ ಪೂಜೆ ಮಾಡಿ)

ಮಕರ ರಾಶಿ: ಸುಮ್ಮನೆ ತಿರುಗಾಟ, ಕೆಲಸ ಕಾರ್ಯಗಳಲ್ಲಿ ತೊಂದರೆ. ಜೀವನದಲ್ಲಿ ಇರುವುದಕ್ಕಿಂತ ಇಲ್ಲದೇ ಇರುವುದರ ಮೇಲೆ ವಿಪರೀತವಾದ ಆಸೆ, ಅತಿಯಾದ ನಂಬಿಕೆ. ಆದರೆ ಎಲ್ಲದಕ್ಕೂ ಸಮಯ ಬರಬೇಕು.. ನಿಧಾನವಾಗಿ ಕಾಯಿರಿ ಅನುಕೂಲವಾಗುತ್ತದೆ. (ಪರಿಹಾರಕ್ಕಾಗಿ ದತ್ತಾತ್ರೇಯರ ಆರಾಧನೆ ಮಾಡಿ)

ಕುಂಭ ರಾಶಿ: ಏನು ಲಾಭವಿಲ್ಲ ಎಂದು ಚಿಂತಿಸಬೇಡಿ ನೀವು ಮಾಡುತ್ತಿರುವ ಕೆಲಸದಲ್ಲಿ ಲಾಭವಿದೆ. ಆದರೆ ಸಮಯ ತೆಗೆದುಕೊಳ್ಳುತ್ತದೆ. ನಿಧಾನವಾಗಿ ಆಲೋಚಿಸಿ ಕಾರ್ಯಗಳನ್ನು ಮಾಡಿ, ಯಶಸ್ವಿ ಆಗುತ್ತೀರಾ.. ವಿದ್ಯೆಯಲ್ಲೂ ಅನುಕೂಲ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಬಹುದು. (ಪರಿಹಾರಕ್ಕಾಗಿ ಮಹೇಶ್ವರನನ್ನು ಆರಾಧನೆ ಮಾಡಿ)

ಮೀನ ರಾಶಿ: ಅನಾವಶ್ಯಕ ಯೋಚನೆ, ನನ್ನ ಹಣೆಯ ಬರಹ ಈಗಾಯಿತಲ್ಲ ಎಂಬ ಚಿಂತೆ, ಮಾನಸಿಕ ತಾಳಮಳ, ವಾಪಸ್ ಆಗುವುದಿಲ್ಲ ಎಂಬ ಚಿಂತೆ, ಧನಾರ್ಜನಿಗೆ ಸ್ವಲ್ಪ ತೊಂದರೆ, ವಿದ್ಯಾವಂತರಿಗೆ ಅನುಕೂಲ, ಸ್ವಲ್ಪ ಅನಾರೋಗ್ಯ. (ಪರಿಹಾರಕ್ಕಾಗಿ ಧನ್ವಂತರಿ ಮೂಲ ಮಂತ್ರ ಜಪ ಮಾಡಿ)

ರಾಹುಕಾಲ: 12-೦೦PM ರಿಂದ 1-3೦PM
ಗುಳಿಕಕಾಲ: 10-30AM ರಿಂದ 12-00PM
ಯಮಗಂಡಕಾಲ: 7-30AMರಿಂದ 9-00AM

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572.

ರಾಜಕೀಯ

ದೆಹಲಿ ತೀರ್ಪು: ಸೋತ ಕೇಜ್ರಿವಾಲ್, ಕಾಂಗ್ರೆಸ್ಗೆ ಮುಖಭಂಗ.. BJP ಅಧಿಕಾರಕ್ಕೆ

ದೆಹಲಿ ತೀರ್ಪು: ಸೋತ ಕೇಜ್ರಿವಾಲ್, ಕಾಂಗ್ರೆಸ್ಗೆ ಮುಖಭಂಗ.. BJP ಅಧಿಕಾರಕ್ಕೆ

ಇದರೊಂದಿಗೆ ಕಳೆದ ಹತ್ತು ವರ್ಷಗಳ ಹಿಂದೆ ಕ್ಲೀನ್ ಇಮೇಜ್ ನೊಂದಿಗೆ ಸತತ ಎರಡು ಬಾರಿ ದೆಹಲಿಯ ಗದ್ದುಗೆ ಏರಿದ್ದ ಎಎಪಿ ಮತ್ತು ಕೇಜ್ರಿವಾಲ್​ಗೆ ಈ ಬಾರಿ ಅಬಕಾರಿ ನೀತಿ ಹಗರಣದಿಂದ ಭಾರಿ ಹಿನ್ನಡೆಯಾಗಿದೆ. AAP

[ccc_my_favorite_select_button post_id="102437"]
ಬಾಶೆಟ್ಟಿಹಳ್ಳಿ ಕೆರೆ ಗೋಡೆಯ ಮೇಲೆ ಬಣ್ಣಬಣ್ಣದ ಚಿತ್ತಾರ..!:  WWF ಇಂಡಿಯಾ ಸಂಸ್ಥೆಯಿಂದ ಪರಿಸರ ಮಾಹಿತಿ..

ಬಾಶೆಟ್ಟಿಹಳ್ಳಿ ಕೆರೆ ಗೋಡೆಯ ಮೇಲೆ ಬಣ್ಣಬಣ್ಣದ ಚಿತ್ತಾರ..!: WWF ಇಂಡಿಯಾ ಸಂಸ್ಥೆಯಿಂದ ಪರಿಸರ

ಕೆರೆಗೆ ಬರುವವರಿಗೆ ಮತ್ತು ಹಾದು ಹೋಗುವವರಿಗೆ ಕೆರೆಯ ಸಂರಕ್ಷಣಾ ಮಹತ್ವ ತಿಳಿಸುವ ಉದ್ದೇಶದಿಂದ, ಕೆರೆಯ ಜೀವವೈವಿದ್ಯತೆ, ಕೆರೆಗಳ ಮಹತ್ವ, ಕೆರೆಗಳಿಗೆ ಇರುವ ತೊಂದರೆಗಳು ಮತ್ತು ಚಿಟ್ಟೆಗಳ ಬಗ್ಗೆ WWF

[ccc_my_favorite_select_button post_id="102448"]
ಭಾರತೀಯರಿಗೆ ಅವಮಾನ: ಯುಎಸ್ ಪ್ರವಾಸ ರದ್ದುಗೊಳಿಸಿ.. ಮೋದಿಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

ಭಾರತೀಯರಿಗೆ ಅವಮಾನ: ಯುಎಸ್ ಪ್ರವಾಸ ರದ್ದುಗೊಳಿಸಿ.. ಮೋದಿಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

ಅಲ್ಲದೆ ಬಿಜೆಪಿಯ ಐಟಿ ಸೆಲ್ ಭಾರತೀಯರ ಕೈಕೋಳ ಮತ್ತು ಸರಪಳಿಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಅದಾನಿಯನ್ನು ಬಹುಪಾಲುಗಳಿಂದ ರಕ್ಷಿಸಲು ಮೋದಿಗೆ ಸಹಾಯ ಮಾಡಿದರೆ ಅದು ಸಹ ಭಾರತೀಯರನ್ನು ಅಪಹಾಸ್ಯ ಮಾಡುತ್ತದೆ ಎಂದಿರುವ ಟ್ವಿಟ್ಗೆ ಉತ್ತರ ನೀಡಿ,

[ccc_my_favorite_select_button post_id="102440"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
Doddaballapura: ಅಣ್ಣ ಸಾವನಪ್ಪಿದ್ದ ಮರದ ಬಳಿಯಲ್ಲೇ ತಮ್ಮ ಆತ್ಮಹತ್ಯೆ..!

Doddaballapura: ಅಣ್ಣ ಸಾವನಪ್ಪಿದ್ದ ಮರದ ಬಳಿಯಲ್ಲೇ ತಮ್ಮ ಆತ್ಮಹತ್ಯೆ..!

ಆತ್ಮಹತ್ಯೆಗೂ ಮುನ್ನಾ ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. Suicide

[ccc_my_favorite_select_button post_id="102462"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಸೆಲೆಬ್ರಿಟಿಗಳಿಗೆ ಕ್ಷಮೆ ಕೋರಿದ ದರ್ಶನ್.. ಕಾರಣವೇನು..? video ನೋಡಿ

ಸೆಲೆಬ್ರಿಟಿಗಳಿಗೆ ಕ್ಷಮೆ ಕೋರಿದ ದರ್ಶನ್.. ಕಾರಣವೇನು..? video ನೋಡಿ

ಜನ್ಮದಿನದ ಹಿನ್ನೆಲೆಯಲ್ಲಿ ವಿಡಿಯೋ ಮೂಲಕ ಸೆಲೆಬ್ರಿಟಿಗಳಿಗೆ ದರ್ಶನ್ ಸಂದೇಶ ನೀಡಿದ್ದಾರೆ. ಇದೇ ವೇಳೆ ಹಲವ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. Darshan

[ccc_my_favorite_select_button post_id="102428"]
error: Content is protected !!