Astrology: ಜ.15 ದಿನ ಭವಿಷ್ಯ: ಈ ರಾಶಿಯವರು ಮಾಟ ಮಂತ್ರ ಪ್ರಯೋಗದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ – ಎನ್ಎಸ್ ಶರ್ಮ

Astrology: Likely to be a memorable day

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಕೃಷ್ಣ ಬಿದಿಗೆ ಜ.15 2025 ಬುಧವಾರ: ವಿಶೇಷವಾಗಿ ಮಹಾ ವಿಷ್ಣು ವಿನ ದೇವಸ್ಥಾನದಲ್ಲಿ ಅರ್ಚನೆ ಪೂಜೆ ಮಾಡಿಸುವುದರಿಂದ ದಿನವೂ ಶುಭವಾಗುತ್ತದೆ.. Astrology

ಮೇಷ ರಾಶಿ: ಜೀವನದಲ್ಲಿ ಸಾಕಷ್ಟು ಹೋರಾಟಗಳನ್ನು ಮಾಡಿ ಮುಂದೆ ಬಂದಿದ್ದೀರಾ. ಆದರೆ ಈಗ ಸುಖ ಸಂತೋಷ ನೆಮ್ಮದಿ ಸಿಗಲು ಪ್ರಾರಂಭವಾಗುತ್ತಿದೆ. ಎಲ್ಲವೂ ಸಹ ಅನುಕೂಲವಾಗುತ್ತದೆ ಚಿಂತ ಬೇಡ. (ಪರಿಹಾರಕ್ಕಾಗಿ ಆಂಜನೇಯನ ದೇವಸ್ಥಾನದಲ್ಲಿ ಪೂಜೆ ಮಾಡಿಸಿ)

ವೃಷಭ ರಾಶಿ: ವಂಚನೆ ಮತ್ತು ಸಣ್ಣಪುಟ್ಟ ಮೋಸ ಮಾಡುವವರಿಂದ ದೂರವಿರಿ, ಇದರಿಂದ ತೊಂದರೆ ಸಾಕಷ್ಟಾಗುತ್ತದೆ.. ಎಚ್ಚರಿಕೆ ಬಹಳ ಮುಖ್ಯ, ಅನುಮಾನದಲ್ಲಿ ವ್ಯವಹರಿಸಬೇಡಿ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣರ ಆರಾಧನೆ ಮಾಡಿ )

ಮಿಥುನ ರಾಶಿ: ಭಯ ಬೀಳು ಅಗತ್ಯವಿಲ್ಲ. ನಿಮ್ಮ ಕೆಲಸಗಳನ್ನು ಬಲಿಷ್ಠವಾಗಿ ಮಾಡಿದ್ದೀರಿ ಅದರ ಪ್ರತಿಫಲ ನಿಮಗೆ ಸಿಗುತ್ತದೆ. ಹೆಚ್ಚು ಚಿಂತೆ ಬೇಡ ಸುಖವಾಗುತ್ತದೆ. (ಪರಿಹಾರಕ್ಕಾಗಿ ಶಿವನನ್ನು ಆರಾಧನೆ ಮಾಡಿ)

ಕಟಕ ರಾಶಿ: ಅಧಿಕವಾದ ತಿರುಗಾಟ, ಮನಸ್ಸಿಗೆ ನೆಮ್ಮದಿ ಇಲ್ಲ.. ಆದರೂ ಕಾರ್ಯವನ್ನು ಮಾಡಬೇಕು, ಎಚ್ಚರಿಕೆವಹಿಸುವುದು ಬಹಳ ಮುಖ್ಯ. ಸ್ವಲ್ಪ ನಿಧಾನವಾದರೂ ಶುಭವಾಗುತ್ತದೆ. (ಪರಿಹಾರಕ್ಕಾಗಿ ದಕ್ಷಿಣ ಮೂರ್ತಿ ಸ್ತೋತ್ರವನ್ನು ಪಾರಾಯಣ ಮಾಡಿಕೊಳ್ಳಿ)

ಸಿಂಹ ರಾಶಿ: ಅತಿಯಾದ ಆಯಾಸ. ಯಾಕೋ ನೆಮ್ಮದಿ ಇಲ್ಲ, ಈ ಜೀವನದಲ್ಲಿ ಎಂಬ ನಿಟ್ಟುಸಿರು‌. ಆದರೆ ಒಂದೇ ಬಾರಿ ಶುಭವಾಗುವುದು ಸ್ವಲ್ಪ ಕಠಿಣವಾಗಿದೆ. ಧನಾಗಮದಲ್ಲಿ ಸ್ವಲ್ಪ ಕೊರತೆ ಏರುಪೇರು, ವಿದ್ಯಾಭ್ಯಾಸದಲ್ಲಿ ಸ್ವಲ್ಪ ಕುಂಟಿತ. (ಪರಿಹಾರಕ್ಕಾಗಿ ಶ್ರೀ ಕೃಷ್ಣನ ಸ್ಮರಣೆಯನ್ನು ಮಾಡಿ)

ಕನ್ಯಾ ರಾಶಿ: ಮಾಟ ಮಂತ್ರ ಪ್ರಯೋಗದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ.. ಇವುಗಳಿಂದ ನಿಮಗೆ ಏನು ಮಾಡಲು ಸಾಧ್ಯವಾಗುವುದಿಲ್ಲ. ಎಚ್ಚರಿಕೆ ಇರಬೇಕು, ಧೈರ್ಯವನ್ನು ಮಾಡಿ ಇಟ್ಟ ಗುರಿಯನ್ನು ಸಾಧಿಸಿ ಶುಭವಾಗುತ್ತದೆ‌. (ಪರಿಹಾರಕ್ಕಾಗಿ ಸಿದ್ದಲಕ್ಷ್ಮಿ ಸ್ತೋತ್ರವನ್ನು ಪಠಿಸಿ)

ತುಲಾ ರಾಶಿ: ಅವಶ್ಯಕತೆಗೆ ತಕ್ಕಂತೆ ಬದಲಾಗಬಾರದು. ಜೀವನದಲ್ಲಿ ವಿಶೇಷವಾದ ಧ್ಯೇಯ ಉದ್ದೇಶ ಇರಬೇಕು.. ಮಾತಿನಲ್ಲಿ ಹಿಡಿತವಿರಲಿ, ಸಂಕಲ್ಪದಲ್ಲಿ ಮುಂದಿನ ಜೀವನವು ಕಾಣುವಂತೆ ವ್ಯವಸ್ಥೆ ಮಾಡಿ.(ಪರಿಹಾರಕ್ಕಾಗಿ ನರಸಿಂಹ ಗಾಯತ್ರಿಯನ್ನು ಜಪಿಸಿ)

ವೃಶ್ಚಿಕ ರಾಶಿ: ಆರೋಗ್ಯದ ವಿಚಾರದಲ್ಲಿ ಸ್ವಲ್ಪ ತೊಂದರೆ. ಸ್ವಲ್ಪ ಧನದ ಭಾದೆಗಳು, ಮನಸ್ಸಿನಲ್ಲಿ ನೆಮ್ಮದಿ ಇರುವುದಿಲ್ಲ. ದೃಢವಾದ ನಿರ್ಧಾರ ತೆಗೆದುಕೊಳ್ಳಲು ಸ್ವಲ್ಪ ಕಠಿಣ, ಅತಿಯಾದ ಆಸೆಯನ್ನು ಸ್ವಲ್ಪ ಕಮ್ಮಿ ಮಾಡಿಕೊಳ್ಳಿ. (ಪರಿಹಾರಕ್ಕಾಗಿ ದುರ್ಗಾದೇವಿಗೆ ಕುಂಕುಮರ್ಚನೆ ಮಾಡಿಸಿ)

ಧನಸ್ಸು ರಾಶಿ: ಅತಿಯಾದ ಆಲೋಚನೆ.. ದೀರ್ಘವಾದ ಚಿಂತನೆ. ಆದರೆ ಪ್ರಯತ್ನದಲ್ಲಿ ಇರುತ್ತೀರಿ, ಪರ ತೀರ ಕಮ್ಮಿ. ಪ್ರಯತ್ನವೆಲ್ಲವೂ ಬೇರೆ ಬೇರೆ ರೀತಿಯಲ್ಲಿ ಪೋಲಾಗುತ್ತಿರುತ್ತದೆ.. ಗಮನಿಸಿ ಒಂದೇ ನೇರವಾದ ರೀತಿಯಲ್ಲಿ ಗುರಿಯಾಗಿರಿಸಿ ಕಾರ್ಯವನ್ನು ಮಾಡಿ, ಶುಭವಾಗುತ್ತದೆ. ( ಪರಿಹಾರಕ್ಕಾಗಿ ಸೂರ್ಯನಾರಾಯಣನ ಸ್ಮರಣೆ ಪೂಜೆ ಮಾಡಿ)

ಮಕರ ರಾಶಿ: ಸುಮ್ಮನೆ ತಿರುಗಾಟ, ಕೆಲಸ ಕಾರ್ಯಗಳಲ್ಲಿ ತೊಂದರೆ. ಜೀವನದಲ್ಲಿ ಇರುವುದಕ್ಕಿಂತ ಇಲ್ಲದೇ ಇರುವುದರ ಮೇಲೆ ವಿಪರೀತವಾದ ಆಸೆ, ಅತಿಯಾದ ನಂಬಿಕೆ. ಆದರೆ ಎಲ್ಲದಕ್ಕೂ ಸಮಯ ಬರಬೇಕು.. ನಿಧಾನವಾಗಿ ಕಾಯಿರಿ ಅನುಕೂಲವಾಗುತ್ತದೆ. (ಪರಿಹಾರಕ್ಕಾಗಿ ದತ್ತಾತ್ರೇಯರ ಆರಾಧನೆ ಮಾಡಿ)

ಕುಂಭ ರಾಶಿ: ಏನು ಲಾಭವಿಲ್ಲ ಎಂದು ಚಿಂತಿಸಬೇಡಿ ನೀವು ಮಾಡುತ್ತಿರುವ ಕೆಲಸದಲ್ಲಿ ಲಾಭವಿದೆ. ಆದರೆ ಸಮಯ ತೆಗೆದುಕೊಳ್ಳುತ್ತದೆ. ನಿಧಾನವಾಗಿ ಆಲೋಚಿಸಿ ಕಾರ್ಯಗಳನ್ನು ಮಾಡಿ, ಯಶಸ್ವಿ ಆಗುತ್ತೀರಾ.. ವಿದ್ಯೆಯಲ್ಲೂ ಅನುಕೂಲ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಬಹುದು. (ಪರಿಹಾರಕ್ಕಾಗಿ ಮಹೇಶ್ವರನನ್ನು ಆರಾಧನೆ ಮಾಡಿ)

ಮೀನ ರಾಶಿ: ಅನಾವಶ್ಯಕ ಯೋಚನೆ, ನನ್ನ ಹಣೆಯ ಬರಹ ಈಗಾಯಿತಲ್ಲ ಎಂಬ ಚಿಂತೆ, ಮಾನಸಿಕ ತಾಳಮಳ, ವಾಪಸ್ ಆಗುವುದಿಲ್ಲ ಎಂಬ ಚಿಂತೆ, ಧನಾರ್ಜನಿಗೆ ಸ್ವಲ್ಪ ತೊಂದರೆ, ವಿದ್ಯಾವಂತರಿಗೆ ಅನುಕೂಲ, ಸ್ವಲ್ಪ ಅನಾರೋಗ್ಯ. (ಪರಿಹಾರಕ್ಕಾಗಿ ಧನ್ವಂತರಿ ಮೂಲ ಮಂತ್ರ ಜಪ ಮಾಡಿ)

ರಾಹುಕಾಲ: 12-೦೦PM ರಿಂದ 1-3೦PM
ಗುಳಿಕಕಾಲ: 10-30AM ರಿಂದ 12-00PM
ಯಮಗಂಡಕಾಲ: 7-30AMರಿಂದ 9-00AM

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!