Astrology: Likely to be a memorable day

Astrology: ಜ.15 ದಿನ ಭವಿಷ್ಯ: ಈ ರಾಶಿಯವರು ಮಾಟ ಮಂತ್ರ ಪ್ರಯೋಗದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ – ಎನ್ಎಸ್ ಶರ್ಮ

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಕೃಷ್ಣ ಬಿದಿಗೆ ಜ.15 2025 ಬುಧವಾರ: ವಿಶೇಷವಾಗಿ ಮಹಾ ವಿಷ್ಣು ವಿನ ದೇವಸ್ಥಾನದಲ್ಲಿ ಅರ್ಚನೆ ಪೂಜೆ ಮಾಡಿಸುವುದರಿಂದ ದಿನವೂ ಶುಭವಾಗುತ್ತದೆ.. Astrology

ಮೇಷ ರಾಶಿ: ಜೀವನದಲ್ಲಿ ಸಾಕಷ್ಟು ಹೋರಾಟಗಳನ್ನು ಮಾಡಿ ಮುಂದೆ ಬಂದಿದ್ದೀರಾ. ಆದರೆ ಈಗ ಸುಖ ಸಂತೋಷ ನೆಮ್ಮದಿ ಸಿಗಲು ಪ್ರಾರಂಭವಾಗುತ್ತಿದೆ. ಎಲ್ಲವೂ ಸಹ ಅನುಕೂಲವಾಗುತ್ತದೆ ಚಿಂತ ಬೇಡ. (ಪರಿಹಾರಕ್ಕಾಗಿ ಆಂಜನೇಯನ ದೇವಸ್ಥಾನದಲ್ಲಿ ಪೂಜೆ ಮಾಡಿಸಿ)

ವೃಷಭ ರಾಶಿ: ವಂಚನೆ ಮತ್ತು ಸಣ್ಣಪುಟ್ಟ ಮೋಸ ಮಾಡುವವರಿಂದ ದೂರವಿರಿ, ಇದರಿಂದ ತೊಂದರೆ ಸಾಕಷ್ಟಾಗುತ್ತದೆ.. ಎಚ್ಚರಿಕೆ ಬಹಳ ಮುಖ್ಯ, ಅನುಮಾನದಲ್ಲಿ ವ್ಯವಹರಿಸಬೇಡಿ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣರ ಆರಾಧನೆ ಮಾಡಿ )

ಮಿಥುನ ರಾಶಿ: ಭಯ ಬೀಳು ಅಗತ್ಯವಿಲ್ಲ. ನಿಮ್ಮ ಕೆಲಸಗಳನ್ನು ಬಲಿಷ್ಠವಾಗಿ ಮಾಡಿದ್ದೀರಿ ಅದರ ಪ್ರತಿಫಲ ನಿಮಗೆ ಸಿಗುತ್ತದೆ. ಹೆಚ್ಚು ಚಿಂತೆ ಬೇಡ ಸುಖವಾಗುತ್ತದೆ. (ಪರಿಹಾರಕ್ಕಾಗಿ ಶಿವನನ್ನು ಆರಾಧನೆ ಮಾಡಿ)

ಕಟಕ ರಾಶಿ: ಅಧಿಕವಾದ ತಿರುಗಾಟ, ಮನಸ್ಸಿಗೆ ನೆಮ್ಮದಿ ಇಲ್ಲ.. ಆದರೂ ಕಾರ್ಯವನ್ನು ಮಾಡಬೇಕು, ಎಚ್ಚರಿಕೆವಹಿಸುವುದು ಬಹಳ ಮುಖ್ಯ. ಸ್ವಲ್ಪ ನಿಧಾನವಾದರೂ ಶುಭವಾಗುತ್ತದೆ. (ಪರಿಹಾರಕ್ಕಾಗಿ ದಕ್ಷಿಣ ಮೂರ್ತಿ ಸ್ತೋತ್ರವನ್ನು ಪಾರಾಯಣ ಮಾಡಿಕೊಳ್ಳಿ)

ಸಿಂಹ ರಾಶಿ: ಅತಿಯಾದ ಆಯಾಸ. ಯಾಕೋ ನೆಮ್ಮದಿ ಇಲ್ಲ, ಈ ಜೀವನದಲ್ಲಿ ಎಂಬ ನಿಟ್ಟುಸಿರು‌. ಆದರೆ ಒಂದೇ ಬಾರಿ ಶುಭವಾಗುವುದು ಸ್ವಲ್ಪ ಕಠಿಣವಾಗಿದೆ. ಧನಾಗಮದಲ್ಲಿ ಸ್ವಲ್ಪ ಕೊರತೆ ಏರುಪೇರು, ವಿದ್ಯಾಭ್ಯಾಸದಲ್ಲಿ ಸ್ವಲ್ಪ ಕುಂಟಿತ. (ಪರಿಹಾರಕ್ಕಾಗಿ ಶ್ರೀ ಕೃಷ್ಣನ ಸ್ಮರಣೆಯನ್ನು ಮಾಡಿ)

ಕನ್ಯಾ ರಾಶಿ: ಮಾಟ ಮಂತ್ರ ಪ್ರಯೋಗದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ.. ಇವುಗಳಿಂದ ನಿಮಗೆ ಏನು ಮಾಡಲು ಸಾಧ್ಯವಾಗುವುದಿಲ್ಲ. ಎಚ್ಚರಿಕೆ ಇರಬೇಕು, ಧೈರ್ಯವನ್ನು ಮಾಡಿ ಇಟ್ಟ ಗುರಿಯನ್ನು ಸಾಧಿಸಿ ಶುಭವಾಗುತ್ತದೆ‌. (ಪರಿಹಾರಕ್ಕಾಗಿ ಸಿದ್ದಲಕ್ಷ್ಮಿ ಸ್ತೋತ್ರವನ್ನು ಪಠಿಸಿ)

ತುಲಾ ರಾಶಿ: ಅವಶ್ಯಕತೆಗೆ ತಕ್ಕಂತೆ ಬದಲಾಗಬಾರದು. ಜೀವನದಲ್ಲಿ ವಿಶೇಷವಾದ ಧ್ಯೇಯ ಉದ್ದೇಶ ಇರಬೇಕು.. ಮಾತಿನಲ್ಲಿ ಹಿಡಿತವಿರಲಿ, ಸಂಕಲ್ಪದಲ್ಲಿ ಮುಂದಿನ ಜೀವನವು ಕಾಣುವಂತೆ ವ್ಯವಸ್ಥೆ ಮಾಡಿ.(ಪರಿಹಾರಕ್ಕಾಗಿ ನರಸಿಂಹ ಗಾಯತ್ರಿಯನ್ನು ಜಪಿಸಿ)

ವೃಶ್ಚಿಕ ರಾಶಿ: ಆರೋಗ್ಯದ ವಿಚಾರದಲ್ಲಿ ಸ್ವಲ್ಪ ತೊಂದರೆ. ಸ್ವಲ್ಪ ಧನದ ಭಾದೆಗಳು, ಮನಸ್ಸಿನಲ್ಲಿ ನೆಮ್ಮದಿ ಇರುವುದಿಲ್ಲ. ದೃಢವಾದ ನಿರ್ಧಾರ ತೆಗೆದುಕೊಳ್ಳಲು ಸ್ವಲ್ಪ ಕಠಿಣ, ಅತಿಯಾದ ಆಸೆಯನ್ನು ಸ್ವಲ್ಪ ಕಮ್ಮಿ ಮಾಡಿಕೊಳ್ಳಿ. (ಪರಿಹಾರಕ್ಕಾಗಿ ದುರ್ಗಾದೇವಿಗೆ ಕುಂಕುಮರ್ಚನೆ ಮಾಡಿಸಿ)

ಧನಸ್ಸು ರಾಶಿ: ಅತಿಯಾದ ಆಲೋಚನೆ.. ದೀರ್ಘವಾದ ಚಿಂತನೆ. ಆದರೆ ಪ್ರಯತ್ನದಲ್ಲಿ ಇರುತ್ತೀರಿ, ಪರ ತೀರ ಕಮ್ಮಿ. ಪ್ರಯತ್ನವೆಲ್ಲವೂ ಬೇರೆ ಬೇರೆ ರೀತಿಯಲ್ಲಿ ಪೋಲಾಗುತ್ತಿರುತ್ತದೆ.. ಗಮನಿಸಿ ಒಂದೇ ನೇರವಾದ ರೀತಿಯಲ್ಲಿ ಗುರಿಯಾಗಿರಿಸಿ ಕಾರ್ಯವನ್ನು ಮಾಡಿ, ಶುಭವಾಗುತ್ತದೆ. ( ಪರಿಹಾರಕ್ಕಾಗಿ ಸೂರ್ಯನಾರಾಯಣನ ಸ್ಮರಣೆ ಪೂಜೆ ಮಾಡಿ)

ಮಕರ ರಾಶಿ: ಸುಮ್ಮನೆ ತಿರುಗಾಟ, ಕೆಲಸ ಕಾರ್ಯಗಳಲ್ಲಿ ತೊಂದರೆ. ಜೀವನದಲ್ಲಿ ಇರುವುದಕ್ಕಿಂತ ಇಲ್ಲದೇ ಇರುವುದರ ಮೇಲೆ ವಿಪರೀತವಾದ ಆಸೆ, ಅತಿಯಾದ ನಂಬಿಕೆ. ಆದರೆ ಎಲ್ಲದಕ್ಕೂ ಸಮಯ ಬರಬೇಕು.. ನಿಧಾನವಾಗಿ ಕಾಯಿರಿ ಅನುಕೂಲವಾಗುತ್ತದೆ. (ಪರಿಹಾರಕ್ಕಾಗಿ ದತ್ತಾತ್ರೇಯರ ಆರಾಧನೆ ಮಾಡಿ)

ಕುಂಭ ರಾಶಿ: ಏನು ಲಾಭವಿಲ್ಲ ಎಂದು ಚಿಂತಿಸಬೇಡಿ ನೀವು ಮಾಡುತ್ತಿರುವ ಕೆಲಸದಲ್ಲಿ ಲಾಭವಿದೆ. ಆದರೆ ಸಮಯ ತೆಗೆದುಕೊಳ್ಳುತ್ತದೆ. ನಿಧಾನವಾಗಿ ಆಲೋಚಿಸಿ ಕಾರ್ಯಗಳನ್ನು ಮಾಡಿ, ಯಶಸ್ವಿ ಆಗುತ್ತೀರಾ.. ವಿದ್ಯೆಯಲ್ಲೂ ಅನುಕೂಲ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಬಹುದು. (ಪರಿಹಾರಕ್ಕಾಗಿ ಮಹೇಶ್ವರನನ್ನು ಆರಾಧನೆ ಮಾಡಿ)

ಮೀನ ರಾಶಿ: ಅನಾವಶ್ಯಕ ಯೋಚನೆ, ನನ್ನ ಹಣೆಯ ಬರಹ ಈಗಾಯಿತಲ್ಲ ಎಂಬ ಚಿಂತೆ, ಮಾನಸಿಕ ತಾಳಮಳ, ವಾಪಸ್ ಆಗುವುದಿಲ್ಲ ಎಂಬ ಚಿಂತೆ, ಧನಾರ್ಜನಿಗೆ ಸ್ವಲ್ಪ ತೊಂದರೆ, ವಿದ್ಯಾವಂತರಿಗೆ ಅನುಕೂಲ, ಸ್ವಲ್ಪ ಅನಾರೋಗ್ಯ. (ಪರಿಹಾರಕ್ಕಾಗಿ ಧನ್ವಂತರಿ ಮೂಲ ಮಂತ್ರ ಜಪ ಮಾಡಿ)

ರಾಹುಕಾಲ: 12-೦೦PM ರಿಂದ 1-3೦PM
ಗುಳಿಕಕಾಲ: 10-30AM ರಿಂದ 12-00PM
ಯಮಗಂಡಕಾಲ: 7-30AMರಿಂದ 9-00AM

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572.

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣಾ ಕಣದಲ್ಲಿ ಸೋಮವಾರದಿಂದ ಜೆಡಿಎಸ್ (JDS) ಅಭ್ಯರ್ಥಿಗಳ ಪರವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B. Mune Gowda) ಅವರು ಮತಯಾಚನೆಗೆ ಚಾಲನೆ ನೀಡಿದ್ದಾರೆ.

[ccc_my_favorite_select_button post_id="117387"]
ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ರಾಜ್ಯ ಕಾಂಗ್ರೆಸ್ ನ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ವಿಧಿವಶರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="117359"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಅಮೆಚೂರ್ ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಮಹಾರಾಷ್ಟ್ರದ ಜಾಲ್ಗೊಂನ್ ನಲ್ಲಿ ನಡೆದ 5ನೇ ಫೆಡರೇಶನ್ ಕಪ್ ನ್ಯಾಷನಲ್ ಕಬ್ಬಡಿ ಚಾಂಪಿಯನ್ ಶಿಪ್ ನಲ್ಲಿ (Kabbadi Championship) ಭಾಗವಹಿಸಿದ ಕರ್ನಾಟಕದ ಕಬ್ಬಡಿ ತಂಡ ಕಂಚಿನ

[ccc_my_favorite_select_button post_id="117398"]
ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ಘಾಟಿ ಸುಬ್ರಹ್ಮಣ್ಯ ರಸ್ತೆಯಲ್ಲಿನ ಹಾಡೋನಹಳ್ಳಿಯ ಚೌಡೇಶ್ವರಿ ದೇವಸ್ಥಾನದಲ್ಲಿ (Chowdeshwari Temple) ಮತ್ತೆ ಕಳ್ಳತನ ಪ್ರಕರಣ ನಡೆದಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

[ccc_my_favorite_select_button post_id="117382"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]