Series of power cuts in Doddaballapur..

ನಾಳೆ ದೊಡ್ಡಬಳ್ಳಾಪುರದ ಈ ಗ್ರಾಮಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತ..!| ವಿವರ ಇಲ್ಲಿದೆ ಓದಿ

ದೊಡ್ಡಬಳ್ಳಾಪುರ; ಬೆಸ್ಕಾಂ (power cut) ದೊಡ್ಡಬಳ್ಳಾಪುರ ಗ್ರಾಮಾಂತರ ವಿಭಾಗದ ದೊಡ್ಡಬೆಳವಂಗಲ, ಸಾಸಲು ಹಾಗೂ ಗುಂಡಮಗೆರೆ ವಿದ್ಯುತ್ ಉಪ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಹಿನ್ನೆಲೆಯಲ್ಲಿ ನಾಳೆ ಜ.16 ರಂದು ಬೆಳಗ್ಗೆಯಿಂದ ಸಂಜೆಯವರೆಗೂ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ.

ಈ ಕುರಿತು ಪ್ರಕಟಣೆ ನೀಡಿರುವ ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಮಂಜುನಾಥ್, ದೊಡ್ಡಬೆಳವಂಗಲ, ಸಾಸಲು, ಗುಂಡಮಗೆರೆ 66/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ಈ ಕೇಂದ್ರದಿಂದ ಸರಬರಾಜಾಗುತ್ತಿರುವ ಮಾರ್ಗಗಳಲ್ಲಿ ಜ.16 ರಂದು ಬೆಳಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ಆದ್ದರಿಂದ ವಿದ್ಯುತ್ ಅಡಚಣೆ ಬಗ್ಗೆ ಎಚ್.ಟಿ ಮತ್ತು ಎಲ್,ಟಿ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸುವಂತೆ ಕೋರಿದ್ದಾರೆ.

ವಿದ್ಯುತ್‌ ಪೂರೈಕೆ ಸ್ಥಗಿತವಾಗುವ ಗ್ರಾಮಗಳು| Power cut

ದೊಡ್ಡಬೆಳವಂಗಲ ಉಪಕೇಂದ್ರ ವಾಪ್ತಿಯ ಹಾದ್ರಿಪುರ, ಅಜ್ಜನಕಟ್ಟೆ, ಮಧುರನಹೊಸಹಳ್ಳಿ, ನಾರನಹಳ್ಳಿ, ರಾಮೇಶ್ವರ, ಚಿಕ್ಕಹೆಜ್ಜಾಜಿ, ಕತ್ತಾಳೆಪಾಳ್ಯ, ದೊಡ್ಡಬೆಳವಂಗಲ, ದೊಡ್ಡಹೆಜ್ಜಾಜ್ಜಿ, ಪುಟ್ಟಯ್ಯನ ಅಗ್ರಹಾರ, ಶಾಕಲದೇವನಪುರ, ರಾಂಪುರ, ಭಕ್ತರಹಳ್ಳಿ, ಮಲ್ಲನಾಯಕನಹಳ್ಳಿ, ವಡೆರಹಳ್ಳಿ, ಜೋಡಿ ಕಾರೆಪುರ, ಹುಲಿಕುಂಟೆ, ತರಬನಹಳ್ಳಿ.

ಜೋಡಿ ಕಾರೆಪುರ, ಮುತ್ತುಗದಹಳ್ಳಿ, ತೂಬುಕುಂಟೆ, ಅಪ್ಪಕಾರನಹಳ್ಳಿ, ಹುಣಸೆಪಾಳ್ಯ, ಮರಿಹೆಗ್ಗಯ್ಯನಪಾಳ್ಯ, ಮುಗೇನಹಳ್ಳಿ, ಐಯ್ಯನಹಳ್ಳಿ, ಕೊಗೆನಹಳ್ಳಿ, ಚುಂಚೇಗೌಡನ ಹೊಸಹಳ್ಳಿ, ಹುಸ್ಕೂರು, ಮೆಣಸಿ, ಕುಂಟನಹಳ್ಳಿ, ಅಣಗಲಪುರ, ಬೋಕಿಪುರ, ಕಲ್ಲುದೇವನಹಳ್ಳಿ.

ನರಸಯ್ಯನ ಅಗ್ರಹಾರ, ಸಾಸಲು, ಗುಮ್ಮನಹಳ್ಳಿ, ಶ್ರೀರಾಮನಹಳ್ಳಿ, ಅಕ್ಕತಮ್ಮನಹಳ್ಳಿ, ಲಿಂಗಪುರ, ಬೂಚನಹಳ್ಳಿ, ಸಂಕರಸನಹಳ್ಳಿ, ಹಳೇಕೋಟೆ, ಸಕ್ಕರೆ ಗೊಲ್ಲಹಳ್ಳಿ, ಕಾಳಿಪಾಳ್ಯ, ಮೂಡಲಕಾಲೇನಹಳ್ಳಿ, ತನ್ನಿರನಹಳ್ಳಿ, ಕಾಡಲಪನಹಳ್ಳಿ, ಕೊಲಿಗೆರೆ, ಕರಡಿಪಾಳ್ಯ, ಕಾಮನ ಅಗ್ರಹಾರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಸಾಸಲು ಮತ್ತು ಗುಂಡಮಗೆರೆ: ವ್ಯಾಪ್ತಿಯ ಗುಂಡಮಗೆರೆ, ಹೊಸಕೋಟೆ, ಸೊನ್ನೆನಹಳ್ಳಿ, ಬಂಕೆನಹಳ್ಳಿ, ಮಾಕಳಿ, ವಾಬಸಂದ್ರ, ಕಾಮೇನಹಳ್ಳಿ, ಪಚ್ಚಾರ್ಲಹಳ್ಳಿ, ಗುಟ್ಟೆಪಾಳ್ಯ, ಹಾರೋಹಳ್ಳಿ, ಚಿಲೇನಹಳ್ಳಿ, ಚೊಕ್ಕಹಳ್ಳಿ, ನೆಲ್ಲುಕುಂಟೆ, ಪಾಳ್ಯ, ಕಮಲೂರು, ದಿಣ್ಣೆತಾಂಡ, ಹೊಸಹಳ್ಳಿ, ನಾಗಶೆಟ್ಟಿಹಳ್ಳಿ, ಕರೇನಹಳ್ಳಿ, ಹೊಸಹಳ್ಳಿ ತಾಂಡ.

ಸೂಲುಕುಂಟೆ, ಚನ್ನವೀರನಹಳ್ಳಿ, ನಾಗಲಪುರ, ಕೋಟಿಗೆಮಾಚೇನಹಳ್ಳಿ, ಕುಕ್ಕಲಹಳ್ಳಿ, ಯಕಾರಲಹಳ್ಳಿ, ಜಕ್ಕೆನಹಳ್ಳಿ, ಕಲ್ಲುಕುಂಟೆ, ಮಲ್ಲಸಂದ್ರ, ಕಟ್ಟೆಯಿಂದಲಹಳ್ಳಿ, ಬಂಡಮ್ಮನಹಳ್ಳಿ, ಉಜ್ಜನಿ, ಓಜೇನಹಳ್ಳಿ, ಹೊಸಹಳ್ಳಿ ಕಾಲೋನಿ.

ಬನವತಿ, ಆರೂಢಿ, ದೊಡ್ಡಗುಂಡಪ್ಪನಾಯಕನಹಳ್ಳಿ, ಚಿಕ್ಕಗುಂಡಪ್ಪನಾಯಕನಹಳ್ಳಿ, ಲಿಂಗದೀರನಹಳ್ಳಿ, ಮೇಗಲಹಳ್ಳಿ, ವಡ್ಡನಹಳ್ಳಿ, ಗರಿಕೇನಹಳ್ಳಿ, ಪಾಲನಹಳ್ಳಿ, ಅಮಲಗುಂಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!