Astrology: Likely to be a memorable day

Astrology ಜ.16.ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಕೋಪ ಕಮ್ಮಿ ಮಾಡಿಕೊಳ್ಳಿ – ಎನ್ಎಸ್ ಶರ್ಮ

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಕೃಷ್ಣ  ತದಿಗೆ ಜ.16. 2025 ಗುರುವಾರ| Astrology

ಮೇಷ ರಾಶಿ: ಸ್ವಲ್ಪ ಕೋಪ, ಮಾನಸಿಕವಾಗಿ ನೆಮ್ಮದಿ ಕಮ್ಮಿ, ಧನಾಗಮ ವಿಚಾರದಲ್ಲಿ ಅಧಿಕವಾದ ಆಸಕ್ತಿ.. ನಿಧಾನ ಸಂಪಾದನೆ, ಬರಬೇಕಾದ ಹಣವು ಸಹ ಬರುವುದಿಲ್ಲ. ಸ್ವಲ್ಪ ಕಷ್ಟ, ವಿದ್ಯಾರ್ಜನೆಗೆ ಶುಭ ಶುಭ ಕಾರ್ಯಗಳಲ್ಲಿ ಆಸಕ್ತಿ. (ಪರಿಹಾರಕ್ಕಾಗಿ ಆಂಜನೇಯನ ಪೂಜೆ ಮಾಡಿ)

ವೃಷಭ ರಾಶಿ: ಅಧಿಕವಾದ ತಿರುಗಾಟ_ ಮನಸ್ಸಿಗೆ ನೆಮ್ಮದಿ ಇಲ್ಲ. ಆದರೂ ಸಹ ಅನುಕೂಲವಾಗುತ್ತದೆ ಎಂಬ ಭರವಸೆ.. ಹತಾಶೆಯಿಂದ ಹೊರಬನ್ನಿ. ಗಮನ ಕೊಟ್ಟು ಮಾಡಿ ಶುಭವಾಗುತ್ತದೆ. (ಪರಿಹಾರಕ್ಕಾಗಿ ಬಾಲ ಗಣಪತಿಯನ್ನು ಆರಾಧನೆ ಮಾಡಿ)

ಮಿಥುನ ರಾಶಿ: ಅತ್ಯಂತ ಭಯ, ಕಾರ್ಯಗಳು ಆಗುತ್ತವೆಯೇ ಎಂಬ ನಿರಾಸೆ.. ಒಳ್ಳೆಯದಾಗುತ್ತದೆ ಆಸೆಯನ್ನು ಕಮ್ಮಿ ಮಾಡಿಕೊಳ್ಳಿ, ಉತ್ತಮವಾದ ವ್ಯವಹಾರಿಕ ಜ್ಞಾನವಿದೆ.. ಉಪಯೋಗಿಸಿಕೊಳ್ಳಿ ಎಲ್ಲ ರೀತಿಯಲ್ಲೂ ನಿಧಾನವಾಗಿ ಅನುಕೂಲವಾಗುತ್ತದೆ.. (ಪರಿಹಾರಕ್ಕಾಗಿ ಶಿವನ ದೇವಸ್ಥಾನದಲ್ಲಿ ಪೂಜೆ ಮಾಡಿಸಿ)

ಕಟಕ ರಾಶಿ: ಒಳ್ಳೆಯದಾಗಿದೆ ಮುಂದು ಒಳ್ಳೆಯದಾಗುತ್ತದೆ ಚಿಂತೆಯ ಅಗತ್ಯವಿಲ್ಲ.. ವಿದ್ಯಾರ್ಥಿಗಳಿಗೆ ಅನುಕೂಲ, ಧನಾರ್ಜನಗೆ ಶುಭವಾಗಿದೆ.. ಯೋಚನೆ ಮಾಡುವಾಗತ್ಯವಿಲ್ಲ, ಮನಸ್ಸನ್ನು ಪ್ರಶಾಂತವಾಗಿಟ್ಟುಕೊಳ್ಳಿ. (ಪರಿಹಾರಕ್ಕಾಗಿ ಕೃಷ್ಣನನ್ನು ಆರಾಧನೆ ಮಾಡಿ)

ಸಿಂಹ ರಾಶಿ: ಎಲ್ಲ ಕಾರ್ಯದಲ್ಲೂ ಜಯ. ಆದರೆ ನೀವೇ ಮುನ್ನುಗ್ಗುತ್ತಿಲ್ಲ, ಮುನ್ನುಗ್ಗಿ ಕಾರ್ಯವನ್ನು ಮಾಡಿ ಒಳ್ಳೆಯದಾಗುತ್ತದೆ. ಶುಭಫಲಗಳನ್ನು ನಿರೀಕ್ಷಿಸಬಹುದು. (ಪರಿಹಾರಕ್ಕಾಗಿ ಶಿವನ ಮಂತ್ರವನ್ನು ಜಪ ಮಾಡಿ)

ಕನ್ಯಾ ರಾಶಿ: ಆರೋಗ್ಯದ ಬಗ್ಗೆ ಸ್ವಲ್ಪ ಎಚ್ಚರ, ನಿರ್ಧಾರಗಳು ಚೆನ್ನಾಗಿದೆ ಆದರೆ ಸ್ವಲ್ಪ ದೃಢವಾಗಿ ನಿರ್ಧರಿಸಬೇಕು.. ಒಳ್ಳೆಯ ಪರಿಣಾಮಕ್ಕಾಗಿ ಇನ್ನಷ್ಟು ಆಲೋಚನೆ ಮಾಡಿ, ಕಾರ್ಯವನ್ನು ಸರಿ ತೂಗಿಸಿ. (ಪರಿಹಾರಕ್ಕಾಗಿ ಮಹಾಸರಸ್ವತಿಯ ಪೂಜೆಯನ್ನು ಮಾಡಿಸಿ)

ತುಲಾ ರಾಶಿ: ವಿದ್ಯೆ ಗೋಸ್ಕರ ಕಷ್ಟಪಟ್ಟು ಶ್ರಮಿಸಬೇಕು. ನಿರಂತರ ಓದಬೇಕು, ಶ್ರಮವಹಿಸಿ ಓದಿದರೆ ಅನುಕೂಲವಾಗುತ್ತದೆ. ಧನಾಗಮದಲ್ಲೂ ಅತ್ಯಂತ ಶುಭವಾಗಿದೆ.. ಅತಿಯಾದ ಕೋಪ ಕಮ್ಮಿ ಮಾಡಿಕೊಳ್ಳಿ. (ಪರಿಹಾರಕ್ಕಾಗಿ ಆಂಜನೇಯನ ಪೂಜೆ ಮಾಡಿ )

ವೃಶ್ಚಿಕ ರಾಶಿ: ಎಲ್ಲಾ ರೀತಿಯಲ್ಲೂ ಉತ್ತಮವಾದ ಭವಿಷ್ಯ.. ಯೋಚನೆಯು ಫಲ ಕೊಡುತ್ತದೆ, ಸಾಧನೆ ಬಹಳವಾಗಿ ಬೇಕಾಗುತ್ತದೆ‌‌.. ಚಿಂತಿಸಿ ಪುನಃ ಪುನಃ ಪ್ರಯತ್ನ ಮಾಡಿ, ಸಾಧಿಸಿ, ಒಳ್ಳೆಯದಾಗುತ್ತದೆ. ವಿದ್ಯಾರ್ಥಿಗಳು ಸ್ವಲ್ಪ ಗಮನ ಕೊಟ್ಟು ಓದಬೇಕು. (ಪರಿಹಾರಕ್ಕೆ ಲಕ್ಷ್ಮಿ ನಾರಾಯಣ ದೇವಸ್ಥಾನದಲ್ಲಿ ಪೂಜೆ ಮಾಡಿಸಿ)

ಧನಸ್ಸು ರಾಶಿ: ಒಳ್ಳೆಯ ವಿಚಾರಗಳನ್ನು ಕಲಿಯುತ್ತಿರಿ.. ಮಕ್ಕಳ ಜೊತೆ ಆಟವಾಡಿ, ಕೆಲವು ನೋವುಗಳನ್ನು ಮರೆಯಬೇಕು. ಪ್ರಯತ್ನ ಮಾಡಿ ದುಡ್ಡಿನ ತೊಂದರೆ ಸ್ವಲ್ಪ ಜಾಸ್ತಿ ಇರುತ್ತದೆ. ಬರಬೇಕಾದ ಹಣವು ಬರುವುದು ನಿಧಾನ, ಅನುಸರಿಸಬೇಕು. (ಪರಿಹಾರಕ್ಕಾಗಿ ನರಸಿಂಹನನ್ನು ಪೂಜೆ ಮಾಡಿ)

ಮಕರ ರಾಶಿ: ಕೆಲಸ ಕಾರ್ಯಗಳಲ್ಲಿ ತೊಂದರೆ. ಜೀವನದಲ್ಲಿ ಅತಿಯಾದ ಆಸೆ. ಅತಿಯಾದ ನಂಬಿಕೆ. ಇದನ್ನು ಸ್ವಲ್ಪ ಕಮ್ಮಿ ಮಾಡಿಕೊಳ್ಳಿ, ವ್ಯವಹರಿಸುವಾಗ ಎಚ್ಚರ. ಆದರೆ ಎಲ್ಲದಕ್ಕೂ ಸಮಯ ಬರಬೇಕು. ನಿಧಾನವಾಗಿ ಕಾಯಿರಿ, ಅನುಕೂಲವಾಗುತ್ತದೆ. (ಪರಿಹಾರಕ್ಕಾಗಿ ದತ್ತಾತ್ರೇಯರ ಆರಾಧನೆ ಮಾಡಿ)

ಕುಂಭ ರಾಶಿ: ಒಳ್ಳೆಯದಾಗಿದೆ ಆದರೆ ಈ ಸಮಯದಲ್ಲಿ ಸ್ವಲ್ಪ ನಿಧಾನವಾಗುತ್ತದೆ. ಮಾಡಿದ ಕೆಲಸಗಳು ಪ್ರತಿಫಲವನ್ನು ಸ್ವಲ್ಪ ನಿಧಾನವಾಗಿ ಕೊಡುತ್ತವೆ, ಸಮಯ ಬರಬೇಕು ಕಾಯಿರಿ. (ಪರಿಹಾರಕ್ಕಾಗಿ ವೈಷ್ಣವಿ ದೇವಿಯನ್ನು ಆರಾಧನೆ ಮಾಡಿ)

ಮೀನ ರಾಶಿ: ಸ್ವಲ್ಪ ಯೋಚನೆ ಜೊತೆಗೆ ನಿರಾಸೆ ಇದರಿಂದ ಹೊರಗೆ ಬರಬೇಕಾದರೆ ಧ್ಯಾನ ಬಹಳ ಅವಶ್ಯ, ಚಿಂತೆ ಮಾಡಬೇಡಿ ಎಲ್ಲ ಬಂಧುಬಾಂಧವರೊಡನೆ ಕೂಡಿಕೊಂಡು ಆನಂದವಾಗಿ ಪ್ರವಾಸ ಹೋಗಿಬನ್ನಿ.. (ಪರಿಹಾರಕ್ಕಾಗಿ ಧನ್ವಂತ್ರಿ ವಿಷ್ಣು ವನ್ನು ಆರಾಧನೆ ಮಾಡಿ)

ರಾಹುಕಾಲ: 1-30PM ರಿಂದ 3-00PM
ಗುಳಿಕಕಾಲ: 9-00AM ರಿಂದ 10-30 AM
ಯಮಗಂಡಕಾಲ: 6-00AMರಿಂದ 7-30AM

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!