Astrology: Likely to be a memorable day

Astrology ಜ.16.ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಕೋಪ ಕಮ್ಮಿ ಮಾಡಿಕೊಳ್ಳಿ – ಎನ್ಎಸ್ ಶರ್ಮ

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಕೃಷ್ಣ  ತದಿಗೆ ಜ.16. 2025 ಗುರುವಾರ| Astrology

ಮೇಷ ರಾಶಿ: ಸ್ವಲ್ಪ ಕೋಪ, ಮಾನಸಿಕವಾಗಿ ನೆಮ್ಮದಿ ಕಮ್ಮಿ, ಧನಾಗಮ ವಿಚಾರದಲ್ಲಿ ಅಧಿಕವಾದ ಆಸಕ್ತಿ.. ನಿಧಾನ ಸಂಪಾದನೆ, ಬರಬೇಕಾದ ಹಣವು ಸಹ ಬರುವುದಿಲ್ಲ. ಸ್ವಲ್ಪ ಕಷ್ಟ, ವಿದ್ಯಾರ್ಜನೆಗೆ ಶುಭ ಶುಭ ಕಾರ್ಯಗಳಲ್ಲಿ ಆಸಕ್ತಿ. (ಪರಿಹಾರಕ್ಕಾಗಿ ಆಂಜನೇಯನ ಪೂಜೆ ಮಾಡಿ)

ವೃಷಭ ರಾಶಿ: ಅಧಿಕವಾದ ತಿರುಗಾಟ_ ಮನಸ್ಸಿಗೆ ನೆಮ್ಮದಿ ಇಲ್ಲ. ಆದರೂ ಸಹ ಅನುಕೂಲವಾಗುತ್ತದೆ ಎಂಬ ಭರವಸೆ.. ಹತಾಶೆಯಿಂದ ಹೊರಬನ್ನಿ. ಗಮನ ಕೊಟ್ಟು ಮಾಡಿ ಶುಭವಾಗುತ್ತದೆ. (ಪರಿಹಾರಕ್ಕಾಗಿ ಬಾಲ ಗಣಪತಿಯನ್ನು ಆರಾಧನೆ ಮಾಡಿ)

ಮಿಥುನ ರಾಶಿ: ಅತ್ಯಂತ ಭಯ, ಕಾರ್ಯಗಳು ಆಗುತ್ತವೆಯೇ ಎಂಬ ನಿರಾಸೆ.. ಒಳ್ಳೆಯದಾಗುತ್ತದೆ ಆಸೆಯನ್ನು ಕಮ್ಮಿ ಮಾಡಿಕೊಳ್ಳಿ, ಉತ್ತಮವಾದ ವ್ಯವಹಾರಿಕ ಜ್ಞಾನವಿದೆ.. ಉಪಯೋಗಿಸಿಕೊಳ್ಳಿ ಎಲ್ಲ ರೀತಿಯಲ್ಲೂ ನಿಧಾನವಾಗಿ ಅನುಕೂಲವಾಗುತ್ತದೆ.. (ಪರಿಹಾರಕ್ಕಾಗಿ ಶಿವನ ದೇವಸ್ಥಾನದಲ್ಲಿ ಪೂಜೆ ಮಾಡಿಸಿ)

ಕಟಕ ರಾಶಿ: ಒಳ್ಳೆಯದಾಗಿದೆ ಮುಂದು ಒಳ್ಳೆಯದಾಗುತ್ತದೆ ಚಿಂತೆಯ ಅಗತ್ಯವಿಲ್ಲ.. ವಿದ್ಯಾರ್ಥಿಗಳಿಗೆ ಅನುಕೂಲ, ಧನಾರ್ಜನಗೆ ಶುಭವಾಗಿದೆ.. ಯೋಚನೆ ಮಾಡುವಾಗತ್ಯವಿಲ್ಲ, ಮನಸ್ಸನ್ನು ಪ್ರಶಾಂತವಾಗಿಟ್ಟುಕೊಳ್ಳಿ. (ಪರಿಹಾರಕ್ಕಾಗಿ ಕೃಷ್ಣನನ್ನು ಆರಾಧನೆ ಮಾಡಿ)

ಸಿಂಹ ರಾಶಿ: ಎಲ್ಲ ಕಾರ್ಯದಲ್ಲೂ ಜಯ. ಆದರೆ ನೀವೇ ಮುನ್ನುಗ್ಗುತ್ತಿಲ್ಲ, ಮುನ್ನುಗ್ಗಿ ಕಾರ್ಯವನ್ನು ಮಾಡಿ ಒಳ್ಳೆಯದಾಗುತ್ತದೆ. ಶುಭಫಲಗಳನ್ನು ನಿರೀಕ್ಷಿಸಬಹುದು. (ಪರಿಹಾರಕ್ಕಾಗಿ ಶಿವನ ಮಂತ್ರವನ್ನು ಜಪ ಮಾಡಿ)

ಕನ್ಯಾ ರಾಶಿ: ಆರೋಗ್ಯದ ಬಗ್ಗೆ ಸ್ವಲ್ಪ ಎಚ್ಚರ, ನಿರ್ಧಾರಗಳು ಚೆನ್ನಾಗಿದೆ ಆದರೆ ಸ್ವಲ್ಪ ದೃಢವಾಗಿ ನಿರ್ಧರಿಸಬೇಕು.. ಒಳ್ಳೆಯ ಪರಿಣಾಮಕ್ಕಾಗಿ ಇನ್ನಷ್ಟು ಆಲೋಚನೆ ಮಾಡಿ, ಕಾರ್ಯವನ್ನು ಸರಿ ತೂಗಿಸಿ. (ಪರಿಹಾರಕ್ಕಾಗಿ ಮಹಾಸರಸ್ವತಿಯ ಪೂಜೆಯನ್ನು ಮಾಡಿಸಿ)

ತುಲಾ ರಾಶಿ: ವಿದ್ಯೆ ಗೋಸ್ಕರ ಕಷ್ಟಪಟ್ಟು ಶ್ರಮಿಸಬೇಕು. ನಿರಂತರ ಓದಬೇಕು, ಶ್ರಮವಹಿಸಿ ಓದಿದರೆ ಅನುಕೂಲವಾಗುತ್ತದೆ. ಧನಾಗಮದಲ್ಲೂ ಅತ್ಯಂತ ಶುಭವಾಗಿದೆ.. ಅತಿಯಾದ ಕೋಪ ಕಮ್ಮಿ ಮಾಡಿಕೊಳ್ಳಿ. (ಪರಿಹಾರಕ್ಕಾಗಿ ಆಂಜನೇಯನ ಪೂಜೆ ಮಾಡಿ )

ವೃಶ್ಚಿಕ ರಾಶಿ: ಎಲ್ಲಾ ರೀತಿಯಲ್ಲೂ ಉತ್ತಮವಾದ ಭವಿಷ್ಯ.. ಯೋಚನೆಯು ಫಲ ಕೊಡುತ್ತದೆ, ಸಾಧನೆ ಬಹಳವಾಗಿ ಬೇಕಾಗುತ್ತದೆ‌‌.. ಚಿಂತಿಸಿ ಪುನಃ ಪುನಃ ಪ್ರಯತ್ನ ಮಾಡಿ, ಸಾಧಿಸಿ, ಒಳ್ಳೆಯದಾಗುತ್ತದೆ. ವಿದ್ಯಾರ್ಥಿಗಳು ಸ್ವಲ್ಪ ಗಮನ ಕೊಟ್ಟು ಓದಬೇಕು. (ಪರಿಹಾರಕ್ಕೆ ಲಕ್ಷ್ಮಿ ನಾರಾಯಣ ದೇವಸ್ಥಾನದಲ್ಲಿ ಪೂಜೆ ಮಾಡಿಸಿ)

ಧನಸ್ಸು ರಾಶಿ: ಒಳ್ಳೆಯ ವಿಚಾರಗಳನ್ನು ಕಲಿಯುತ್ತಿರಿ.. ಮಕ್ಕಳ ಜೊತೆ ಆಟವಾಡಿ, ಕೆಲವು ನೋವುಗಳನ್ನು ಮರೆಯಬೇಕು. ಪ್ರಯತ್ನ ಮಾಡಿ ದುಡ್ಡಿನ ತೊಂದರೆ ಸ್ವಲ್ಪ ಜಾಸ್ತಿ ಇರುತ್ತದೆ. ಬರಬೇಕಾದ ಹಣವು ಬರುವುದು ನಿಧಾನ, ಅನುಸರಿಸಬೇಕು. (ಪರಿಹಾರಕ್ಕಾಗಿ ನರಸಿಂಹನನ್ನು ಪೂಜೆ ಮಾಡಿ)

ಮಕರ ರಾಶಿ: ಕೆಲಸ ಕಾರ್ಯಗಳಲ್ಲಿ ತೊಂದರೆ. ಜೀವನದಲ್ಲಿ ಅತಿಯಾದ ಆಸೆ. ಅತಿಯಾದ ನಂಬಿಕೆ. ಇದನ್ನು ಸ್ವಲ್ಪ ಕಮ್ಮಿ ಮಾಡಿಕೊಳ್ಳಿ, ವ್ಯವಹರಿಸುವಾಗ ಎಚ್ಚರ. ಆದರೆ ಎಲ್ಲದಕ್ಕೂ ಸಮಯ ಬರಬೇಕು. ನಿಧಾನವಾಗಿ ಕಾಯಿರಿ, ಅನುಕೂಲವಾಗುತ್ತದೆ. (ಪರಿಹಾರಕ್ಕಾಗಿ ದತ್ತಾತ್ರೇಯರ ಆರಾಧನೆ ಮಾಡಿ)

ಕುಂಭ ರಾಶಿ: ಒಳ್ಳೆಯದಾಗಿದೆ ಆದರೆ ಈ ಸಮಯದಲ್ಲಿ ಸ್ವಲ್ಪ ನಿಧಾನವಾಗುತ್ತದೆ. ಮಾಡಿದ ಕೆಲಸಗಳು ಪ್ರತಿಫಲವನ್ನು ಸ್ವಲ್ಪ ನಿಧಾನವಾಗಿ ಕೊಡುತ್ತವೆ, ಸಮಯ ಬರಬೇಕು ಕಾಯಿರಿ. (ಪರಿಹಾರಕ್ಕಾಗಿ ವೈಷ್ಣವಿ ದೇವಿಯನ್ನು ಆರಾಧನೆ ಮಾಡಿ)

ಮೀನ ರಾಶಿ: ಸ್ವಲ್ಪ ಯೋಚನೆ ಜೊತೆಗೆ ನಿರಾಸೆ ಇದರಿಂದ ಹೊರಗೆ ಬರಬೇಕಾದರೆ ಧ್ಯಾನ ಬಹಳ ಅವಶ್ಯ, ಚಿಂತೆ ಮಾಡಬೇಡಿ ಎಲ್ಲ ಬಂಧುಬಾಂಧವರೊಡನೆ ಕೂಡಿಕೊಂಡು ಆನಂದವಾಗಿ ಪ್ರವಾಸ ಹೋಗಿಬನ್ನಿ.. (ಪರಿಹಾರಕ್ಕಾಗಿ ಧನ್ವಂತ್ರಿ ವಿಷ್ಣು ವನ್ನು ಆರಾಧನೆ ಮಾಡಿ)

ರಾಹುಕಾಲ: 1-30PM ರಿಂದ 3-00PM
ಗುಳಿಕಕಾಲ: 9-00AM ರಿಂದ 10-30 AM
ಯಮಗಂಡಕಾಲ: 6-00AMರಿಂದ 7-30AM

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ

“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ

[ccc_my_favorite_select_button post_id="117023"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!